ಬಾಬರಿ ಮಸೀದಿ ಧ್ವಂಸ ದಿನ : ಡಿ. 6ರಂದು ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ
ಬಾಬರಿ ಮಸೀದಿ ಧ್ವಂಸ ದಿನ : ಡಿ. 6ರಂದು ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ
ಮಂಗಳೂರು: ಡಿಸೆಂಬರ್ 6ರಂದು ಬಾಬರಿ ಮಸೀದಿ ಧ್ವಂಸ ಕುರಿತಾದ ವಿಜಯೋತ್ಸವ ಹಾಗೂ ಕರಾಳ ದಿನ ಆಚರಣೆಗೆ ಸಂಬಂಧಿಸಿದಂತೆ ಮಂಗಳೂರು ನಗರ...
53ನೇ ರಾಜ್ಯಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಆಳ್ವಾಸ್ ಸ್ಪೋಟ್ರ್ಸ್ ಕ್ಲಬ್ಗೆ ಪ್ರಶಸ್ತಿ
'ಆಳ್ವಾಸ್ ಸ್ಪೋಟ್ರ್ಸ್ ಕ್ಲಬ್ಗೆ ಪ್ರಶಸ್ತಿ' 9 ಮಂದಿ ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಮೂಡುಬಿದಿರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಬೀದರ್ ಜಿಲ್ಲಾ ಅಮೆಚೂರ್ ಅತ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ನಡೆದ 53ನೇ ರಾಜ್ಯಮಟ್ಟದ ಗುಡ್ಡಗಾಡು ಓಟ ಚಾಂಪಿಯನ್ಶಿಪ್ನಲ್ಲಿ...
ಬಿಜೆಪಿಗೆ ಸಾಮರ್ಥ್ಯವಿದ್ದರೆ ವಿದೇಶಕ್ಕೆ ಬೀಫ್ ರಫ್ತು ನಿಷೇಧಿಸಲಿ: ಯು.ಟಿ.ಖಾದರ್
ಬಿಜೆಪಿಗೆ ಸಾಮರ್ಥ್ಯವಿದ್ದರೆ ವಿದೇಶಕ್ಕೆ ಬೀಫ್ ರಫ್ತು ನಿಷೇಧಿಸಲಿ: ಯು.ಟಿ.ಖಾದರ್
ಮಂಗಳೂರು: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಜಾರಿ ಮಾಡಲು ಹೊರಟಿರುವ ಗೋಹತ್ಯೆ ನಿಷೇಧ ನೀತಿಯಲ್ಲಿ ಗೊಂದಲವಿದೆ ಎಂದು ರಾಜ್ಯ ಆಹಾರ ಖಾತೆ ಸಚಿವ...
ಬಂಟ್ವಾಳದಲ್ಲಿ ಗಾಂಜಾ ಸಾಗಾಟ ಶಂಕಿತ ವಾಹನ ತಡೆಗೆ ಯತ್ನ; ಚಾಲಕ ಪರಾರಿ
ಬಂಟ್ವಾಳದಲ್ಲಿ ಗಾಂಜಾ ಸಾಗಾಟ ಶಂಕಿತ ವಾಹನ ತಡೆಗೆ ಯತ್ನ; ಚಾಲಕ ಪರಾರಿ
ಬಂಟ್ವಾಳ : ಬಂಟ್ವಾಳ ಅಬಕಾರಿ ನಿರೀಕ್ಷಕ ಲಕ್ಷ್ಮಣ್ ಮತ್ತು ತಂಡದವರು ಅಕ್ರಮ ಗಾಂಜಾ ಸಾಗಾಟದ ಶಂಕೆಯ ಮೇರೆಗೆ ವಾಹನ ತಪಾಸಣೆ ನಡೆಸಿದ...
ಶಾಂತಿಯ ಸಂದೇಶ ನೀಡಿದ ಮಹಾವೀರರು ಸದಾ ಸ್ಮರಣೀಯರು
‘ಶಾಂತಿಯ ಸಂದೇಶ ನೀಡಿದ ಮಹಾವೀರರು ಸದಾ ಸ್ಮರಣೀಯರು’
ಉಡುಪಿ: ಸತ್ಯ, ಅಹಿಂಸೆಯ ಸಂದೇಶವನ್ನು ಜಗತ್ತಿಗೆ ಬೋಧಿಸಿದ ಮಹಾವೀರ ಇಂದಿಗೂ ಪ್ರಸ್ತುತ. 2,600 ವರ್ಷಗಳ ಹಿಂದೆ ಬದುಕಿ, ಉತ್ತಮ ಬದುಕಿಗೆ ಮಾರ್ಗದರ್ಶನ ನೀಡಿದ ಅವರ ಸಂದೇಶಗಳು...
ಪಲಿಮಾರು ಮಠದ ಉತ್ತರಾಧಿಕಾರಿಯಾಗಿ ಶ್ರೀ ವಿದ್ಯಾ ರಾಜೇಶ್ವರ ತೀರ್ಥ ಸ್ವಾಮೀಜಿಗೆ ಪಟ್ಟಾಭಿಷೇಕ
ಪಲಿಮಾರು ಮಠದ ಉತ್ತರಾಧಿಕಾರಿಯಾಗಿ ಶ್ರೀ ವಿದ್ಯಾ ರಾಜೇಶ್ವರ ತೀರ್ಥ ಸ್ವಾಮೀಜಿಗೆ ಪಟ್ಟಾಭಿಷೇಕ
ಉಡುಪಿ: ಶ್ರೀಕೃಷ್ಣಮಠದ ಸರ್ವಜ್ಞ ಪೀಠದಲ್ಲಿ, ಶ್ರೀ ಪಲಿಮಾರು ಮಠದ ಉತ್ತರಾಧಿಕಾರಿಯಾಗಿ ಸನ್ಯಾಸ ಆಶ್ರಮ ಸ್ವೀಕರಿಸಿದ ನೂತನ ಯತಿಗಳಿಗೆ ಮಧ್ಯಾಹ್ನ 12.20 ಗಂಟೆಗೆ...
ಮಾರ್ಚ್ ಮೊದಲ ವಾರ ದಕ, ಉಡುಪಿಯಲ್ಲಿ ರಾಹುಲ್ ರೋಡ್ ಶೋ
ಮಾರ್ಚ್ ಮೊದಲ ವಾರ ದಕ, ಉಡುಪಿಯಲ್ಲಿ ರಾಹುಲ್ ರೋಡ್ ಶೋ
ಮಂಗಳೂರು: ಕಾಂಗ್ರೆಸ್ನ ಜನಾಶೀರ್ವಾದ ಯಾತ್ರೆಯ ಭಾಗವಾಗಿ ಮಾರ್ಚ್ ಮೊದಲ ವಾರದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ...
ಮಂಗಳೂರು: ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ
ಮಂಗಳೂರು: ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ
ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಾವೂರು ಗ್ರಾಮದ ಬೊಂದಿಲ್ ಮೈದಾನದ ಸಾರ್ವಜನಿಕ ಸ್ಥಳದಲ್ಲಿ ಬೈಕಿನಲ್ಲಿ ಪ್ಲಾಸ್ಟಿಕ್ ಕವರ್ ಗಳಲ್ಲಿ ಸುಮಾರು 19 ಗ್ರಾಂ...
ಕುಂದಾಪುರ: ಮನವರಿಕೆ ಮಾಡಿದಷ್ಟೂ ಸಾಮಾಜಿಕ ಅಂತರ ಗಾಳಿಗೆ ತೂರಿ ತರಕಾರಿ ಖರೀದಿಗಾಗಿ ಮುಗಿಬಿದ್ದ ಜನತೆ
ಕುಂದಾಪುರ: ಮನವರಿಕೆ ಮಾಡಿದಷ್ಟೂ ಸಾಮಾಜಿಕ ಅಂತರ ಗಾಳಿಗೆ ತೂರಿ ತರಕಾರಿ ಖರೀದಿಗಾಗಿ ಮುಗಿಬಿದ್ದ ಜನತೆ
ಕುಂದಾಪುರ: ದೇಶದಲ್ಲಿ ಮಹಾಮಾರಿ ಕೊರೋನಾ ವೈರಸಿಗೆ ಜನ ಬಲಿಯಾಗುತ್ತಿದ್ದರೂ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಎಷ್ಟೇ ವಿನಂತಿಸಿದರೂ ಕೂಡ ಕುಂದಾಪುರದ...
ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ನಿಂದ ಅಭಿನಂದನಾ ಸಮಾರಂಭ, ಕಾರ್ಯಕರ್ತರ ಸಮ್ಮಿಲನ
ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ನಿಂದ ಅಭಿನಂದನಾ ಸಮಾರಂಭ, ಕಾರ್ಯಕರ್ತರ ಸಮ್ಮಿಲನ
ಮಂಗಳೂರು: ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ವತಿಯಿಂದ ವಿಧಾನ ಪರಿಷತ್ ಗೆ ದ್ವಿತೀಯ ಬಾರಿ ಆಯ್ಕೆಯಾಗಿರುವ ಐವನ್...




























