ಸುರತ್ಕಲ್ – ಟಿಪ್ಪರ್ ಲಾರಿ ಹರಿದು ಬೈಕ್ ನಲ್ಲಿದ್ದ ಮಹಿಳೆ ಸಾವು
ಸುರತ್ಕಲ್ – ಟಿಪ್ಪರ್ ಲಾರಿ ಹರಿದು ಬೈಕ್ ನಲ್ಲಿದ್ದ ಮಹಿಳೆ ಸಾವು
ಮಂಗಳೂರು: ಟಿಪ್ಪರ್ ಲಾರಿಯೊಂದು ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಸಹಸವಾರೆ ರಸ್ತೆಗೆ ಬಿದ್ದು, ಆಕೆಯ ಮೇಲೆ...
ಪುತ್ತೂರಿನಲ್ಲಿ ಕಚ್ಚಾ ಬಾಂಬ್ ಸ್ಪೋಟ ಪ್ರಕರಣ: ಆರೋಪಿ ಸೆರೆ
ಪುತ್ತೂರಿನಲ್ಲಿ ಕಚ್ಚಾ ಬಾಂಬ್ ಸ್ಪೋಟ ಪ್ರಕರಣ: ಆರೋಪಿ ಸೆರೆ
ಪುತ್ತೂರು: ಕಚ್ಚಾ ಬಾಂಬ್ ಸ್ಪೋಟಿಸಿ ಮನೆಯನ್ನು ಧ್ವಂಸ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಕೇರಳದಲ್ಲಿ ಬಂಧಿಸಲಾಗಿದೆ.
ಕಬಕ ಗ್ರಾಮದ ಪೋಳ್ಯ ಎಂಬಲ್ಲಿನ ನಾರಾಯಣ ಪ್ರಸಾದ್...
ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡದೇ ಇರುವುದು ಬೇಸರದ ವಿಚಾರ — ಶೌವಾದ್ ಗೂನಡ್ಕ
ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡದೇ ಇರುವುದು ಬೇಸರದ ವಿಚಾರ — ಶೌವಾದ್ ಗೂನಡ್ಕ
ಈ ಹಿಂದಿನ ಸಿದ್ದರಾಮಯ್ಯನವರ ಬಜೆಟ್ ನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್...
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಬರಹ – ಪ್ರಕರಣ ದಾಖಲು
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಬರಹ – ಪ್ರಕರಣ ದಾಖಲು
ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ "ಮಂಗಳೂರು ಮುಸ್ಲಿಮ್ ಯುವಸೇನೆ" ಎಂಬ ವಾಟ್ಸಪ್ ಗ್ರೂಪ್ ನಲ್ಲಿ ಪ್ರಚೋದನಕಾರಿ...
ಕರಾವಳಿಯಲ್ಲಿ ಬಿಜೆಪಿ ಸಂಸದರಿಂದ ಯಾವುದೇ ಅಭಿವೃದ್ಧಿ ಆಗಿಲ್ಲ – ಜನಾರ್ದನ ಪೂಜಾರಿ ಪುತ್ರ ಸಂತೋಷ್
ಕರಾವಳಿಯಲ್ಲಿ ಬಿಜೆಪಿ ಸಂಸದರಿಂದ ಯಾವುದೇ ಅಭಿವೃದ್ಧಿ ಆಗಿಲ್ಲ – ಜನಾರ್ದನ ಪೂಜಾರಿ ಪುತ್ರ ಸಂತೋಷ್
ಮಂಗಳೂರು: ಕಾಂಗ್ರೆಸ್ ಪಕ್ಷ ಬಿಲ್ಲವ ಸಮುದಾಯವನ್ನು ಅಥವಾ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರನ್ನು ಕಡೆಗಣಿಸಿಲ್ಲ...
ಕೊಡಗು ಪ್ರವಾಹ ಸಂತ್ರಸ್ತರ ಪರಿಹಾರ ನಿಧಿಗೆ ಪಟ್ಲ ಫೌಂಡೇಶನ್ ಟ್ರಸ್ಟ್ ರೂ. 2 ಲಕ್ಷ ಕೊಡುಗೆ
ಕೊಡಗು ಪ್ರವಾಹ ಸಂತ್ರಸ್ತರ ಪರಿಹಾರ ನಿಧಿಗೆ ಪಟ್ಲ ಫೌಂಡೇಶನ್ ಟ್ರಸ್ಟ್ ರೂ. 2 ಲಕ್ಷ ಕೊಡುಗೆ
ಮಂಗಳೂರು: ಕೊಡಗಿನ ಜನತೆಯ ಬದುಕು ಇಂದು ಪ್ರವಾಹ, ಭೂಕುಸಿತದಿಂದ ಜರ್ಝರಿತವಾಗಿದೆ. ಪ್ರವಾಹದ ಅಬ್ಬರಕ್ಕೆ ಊರಿಗೆ ಊರೇ ನಾಮಾವಶೇಷವಾಗಿರುವುದನ್ನು...
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದಲ್ಲಿ...
ಧಾರ್ಮಿಕ ಚಿಂತನೆಗಳು ಮನಸ್ಸನ್ನು ಸದೃಢವಾಗಿಸುತ್ತದೆ: ರಾಜೇಶ್ ಕೆ.ಸಿ
ಧಾರ್ಮಿಕ ಚಿಂತನೆಗಳು ಮನಸ್ಸನ್ನು ಸದೃಢವಾಗಿಸುತ್ತದೆ: ರಾಜೇಶ್ ಕೆ.ಸಿ
ಬೈಂದೂರು: ಪುಣ್ಯ ಪ್ರವಚನಗಳು, ಭಜನಾ ಸಂಕೀರ್ತನೆಗಳು, ಉಪನ್ಯಾಸ, ಹರಿಕಥೆ, ಯಕ್ಷಗಾನಗಳಂತಹ ಧಾರ್ಮಿಕ ಚಿಂತನೆಗಳು ಮನುಷ್ಯನ ಮನಸ್ಸನ್ನು ಗಟ್ಟಿಗೊಳಿಸುತ್ತದೆ ಎಂದು ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸದಸ್ಯ...
ಮಂಗಳೂರು: ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯ ಬಂಧನ
ಮಂಗಳೂರು: ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯ ಬಂಧನ
ಮಂಗಳೂರು: ಕೊಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೊಹಮ್ಮದ್ ಮುಸ್ತಫಾ @ ಮುಸ್ತಾ ಎಂದು ಗುರುತಿಸಲಾಗಿದೆ
ದಿನಾಂಕ 05-06-2020 ರಂದು ಮುಲ್ಕಿ ಪೊಲೀಸ್...
“ಕೊರೋನ” ಮನುಷ್ಯನ ಜೀವನ ರೀತಿ ಬದಲಿಸಿಕೊಳ್ಳಲು ಪ್ರಕೃತಿ ನೀಡುತ್ತಿರುವ ಕರೆ! : ಮಾತಾ ಅಮೃತಾನಂದಮಯಿ ದೇವಿ
“ಕೊರೋನ” ಮನುಷ್ಯನ ಜೀವನ ರೀತಿ ಬದಲಿಸಿಕೊಳ್ಳಲು ಪ್ರಕೃತಿ ನೀಡುತ್ತಿರುವ ಕರೆ! : ಮಾತಾ ಅಮೃತಾನಂದಮಯಿ ದೇವಿ
ಕೇರಳ : ಕೋವಿಡ್-19 ಮಹಾಮಾರಿಯ ಕಾರಣ ಶ್ರೀ ಮಾತಾ ಅಮೃತಾನಂದಮಯಿ ದೇವಿ ಅಮ್ಮನವರ 67ನೇ ಜನ್ಮದಿನವನ್ನು ವಿಶ್ವಶಾಂತಿಗಾಗಿ...




























