ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣ ದಾಖಲು
ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣ ದಾಖಲು
ಉಪ್ಪಿನಂಗಡಿ: ಬಾಲಕನಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಕ್ಕಳ ಸಹಾಯವಾಣಿಯ ಮೂಲಕ ಸಲ್ಲಿಸಲ್ಪಟ್ಟ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಬಂಟ್ವಾಳ...
ವೆನ್ ಲಾಕ್ ತುರ್ತು ದುರಸ್ಥಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್
ವೆನ್ ಲಾಕ್ ತುರ್ತು ದುರಸ್ಥಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್
ಮಂಗಳೂರು: ಜಿಲ್ಲಾ ಆಸ್ಪತ್ರೆಯ ಬಾಕಿ ಉಳಿದಿರುವ ತುರ್ತು ದುರಸ್ಥಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ನೀರಿನ ಓವರ್ ಹೆಡ್ ಟ್ಯಾಂಕ್ನ ಸಾಮಥ್ರ್ಯ ಪರಿಶೀಲನೆಗೆ...
ಮೂಡುಬಿದಿರೆ: ಟ್ರೆಕ್ಕಿಂಗ್ ವೇಳೆ ವಿದ್ಯಾರ್ಥಿ ಜಾರಿ ಬಿದ್ದು ಮೃತ್ಯು
ಮೂಡುಬಿದಿರೆ: ಟ್ರೆಕ್ಕಿಂಗ್ ವೇಳೆ ವಿದ್ಯಾರ್ಥಿ ಜಾರಿ ಬಿದ್ದು ಮೃತ್ಯು
ಮೂಡುಬಿದಿರೆ ಬಳಿಯ ಕೊಣಾಜೆಕಲ್ಲು ಗುಡ್ಡದಲ್ಲಿ ಬುಧವಾರ ಬೆಳಿಗ್ಗೆ ನಡೆದ ಟ್ರೆಕ್ಕಿಂಗ್ ವೇಳೆ ವಿದ್ಯಾರ್ಥಿಯೋರ್ವನು ಜಾರಿ ಬಿದ್ದು ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾನೆ.
ಮೃತನನ್ನು ಪುತ್ತೂರು ತಾಲೂಕು ಇರ್ದೆ ಗ್ರಾಮದ...
ಭಾರತ ಸರ್ವ ಜನಾಂಗಗಳ ಶಾಂತಿಯ ತೋಟ : ಮಹಮ್ಮದ್ ಸುಹಾನ್
ಭಾರತ ಸರ್ವ ಜನಾಂಗಗಳ ಶಾಂತಿಯ ತೋಟ : ಮಹಮ್ಮದ್ ಸುಹಾನ್
ಉಡುಪಿ: ಉದ್ಯಾವರ ಎನ್ನುವಂಥದ್ದು ಇಷ್ಟರ ತನಕ ನಮಗೆ ತಿಳಿದಿರುವ ಪ್ರಕಾರ ಸೌಹಾರ್ದತೆಗೆ ಎಲ್ಲಿಯೂ ಧಕ್ಕೆ ಆಗಲಿಲ್ಲ. ಇಲ್ಲಿ ಹಿಂದೂಗಳಿಂದ ಆಗಿರಬಹುದು, ಅಥವಾ ಕ್ರೈಸ್ತರಿಂದ...
ಮಹಿಳಾ ದಿನಾಚರಣೆ : ಪೂರ್ಣಿಮಾ ಜನಾರ್ಧನ, ಪ್ರಜ್ಞಾ ಕೊಡವೂರಿಗೆ ಸನ್ಮಾನ
ಮಹಿಳಾ ದಿನಾಚರಣೆ : ಪೂರ್ಣಿಮಾ ಜನಾರ್ಧನ, ಪ್ರಜ್ಞಾ ಕೊಡವೂರಿಗೆ ಸನ್ಮಾನ
ಉಡುಪಿ:- ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಜೇಸಿಐ ಉಡುಪಿ ಸಿಟಿ ವತಿಯಿಂದ ಮಾ,8 ಬುಧವಾರ ಕೊಡವೂರಿನಲ್ಲಿ ಸಾಹಿತಿ ಸಂಘಟಕಿ ಪೂರ್ಣಿಮಾ ಜನಾರ್ಧನ ಅವರಿಗೆ...
ಹೆಮ್ಮಾಡಿ ಜನತೆಯ ನಿದ್ದೆಗೆಡಿಸುತ್ತಿರುವ ಬಹುಮಹಡಿ ಕಟ್ಟಡ!
ಹೆಮ್ಮಾಡಿ ಜನತೆಯ ನಿದ್ದೆಗೆಡಿಸುತ್ತಿರುವ ಬಹುಮಹಡಿ ಕಟ್ಟಡ!
ಕುಂದಾಪುರ: ಕಳೆದ ಕೆಲ ವರ್ಷಗಳ ಹಿಂದೆ ಹೆಮ್ಮಾಡಿಯ ಹೃದಯಭಾಗದಲ್ಲೇ ನಿರ್ಮಾಣಗೊಂಡಿದ್ದ ಬಹುಮಹಡಿಯ ವಾಣಿಜ್ಯ ಸಂಕೀರ್ಣ ಇದೀಗ ಸ್ಥಳೀಯ ನಿವಾಸಿಗಳ ನಿದ್ದೆಗೆಡಿಸುತ್ತಿದೆ. ಈ ಬಹುಮಹಡಿ ಕಟ್ಟಡದಿಂದ ಮಧ್ಯರಾತ್ರಿ ಹೊರಬರುವ...
ರಾಜ್ಯ ಪ್ರವಾಹ ಪೀಡಿತರಿಗಾಗಿ ಉಡುಪಿ ಜಿಲ್ಲಾಡಳಿತದಿಂದ ನೆರವು ಸ್ವೀಕೃತಿ ಕೇಂದ್ರ ಸ್ಥಾಪನೆ
ರಾಜ್ಯ ಪ್ರವಾಹ ಪೀಡಿತರಿಗಾಗಿ ಉಡುಪಿ ಜಿಲ್ಲಾಡಳಿತದಿಂದ ನೆರವು ಸ್ವೀಕೃತಿ ಕೇಂದ್ರ ಸ್ಥಾಪನೆ
ಉಡುಪಿ: ಕರ್ನಾಟಕ ರಾಜ್ಯದ ಅನೇಕ ಜಿಲ್ಲೆಗಳು ಪ್ರವಾಹ ಪೀಡಿತವಾಗಿದ್ದು ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಅವರಿಗೆ ನೆರವು ನೀಡಲು ಸಾವಿರಾರರು ಮಂದಿ ಮುಂದಾಗಿದ್ದು...
ಬಂಟ್ವಾಳ ಕೊಲೆ ಯತ್ನ – ಮೂವರ ಬಂಧನ
ಬಂಟ್ವಾಳ ಕೊಲೆ ಯತ್ನ – ಮೂವರ ಬಂಧನ
ಬಂಟ್ವಾಳ: ಬಂಟ್ವಾಳದಲ್ಲಿ ತಲವಾರು ಹಿಡಿದು ಗಣೇಶ್ ರೈ, ಪುಷ್ಪರಾಜ್, ಮನೋಜ್ ಮತ್ತು ಇತರರ ಮೇಲೆ ಕೊಲೆ ಯತ್ನ ನಡೆಸಿದ್ದ ಇನ್ನೂ ಮೂವರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.
ಬಂಧಿತರನ್ನು...
ಆಗಸ್ಟ್ ಮೊದಲ ವಾರದಲ್ಲಿ ಉಡುಪಿಯಲ್ಲಿ ಆದದ್ದು ಬೂದಿ ಮಳೆ
ಆಗಸ್ಟ್ ಮೊದಲ ವಾರದಲ್ಲಿ ಉಡುಪಿಯಲ್ಲಿ ಆದದ್ದು ಬೂದಿ ಮಳೆ
ಉಡುಪಿ : ಆಗಸ್ಟ್ 3-4ರಂದು ಉಡುಪಿ ಪರಿಸರದಲ್ಲಿ ಆದ ಮಳೆಯಲ್ಲಿ ಉದುರಿದ ಬಿಳಿಯ ವಸ್ತು ಬೂದಿಎಂಬುದನ್ನು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಕೋರಿಕೆಯ ಮೇರೆಗೆ...
ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಕೊಡುಗೆ : ದ ಕ ಜಿಲ್ಲಾ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ...
ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಕೊಡುಗೆ : ದ ಕ ಜಿಲ್ಲಾ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್
ಮಂಗಳೂರು: ಕೊರೊನ ಕಾರಣದಿಂದ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ...




























