25.5 C
Mangalore
Tuesday, February 17, 2026

ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಂಬಂಧ ರಾಯಲ್ಟಿ ಹೆಚ್ಚಳ ಮಾಡಿ...

ಕೋಟ ಅವಳಿ ಕೊಲೆ ಆರೋಪಿ ಜಿಪಂ ಸದಸ್ಯ ರಾಘವೇಂದ್ರ ಕಾಂಚನ್ ನ್ಯಾಯಾಲಯಕ್ಕೆ ಶರಣು

ಕೋಟ ಅವಳಿ ಕೊಲೆ ಆರೋಪಿ ಜಿಪಂ ಸದಸ್ಯ ರಾಘವೇಂದ್ರ ಕಾಂಚನ್ ನ್ಯಾಯಾಲಯಕ್ಕೆ ಶರಣು ಕುಂದಾಪುರ: ಉಡುಪಿ ಜಿಲ್ಲೆಯ ಕೋಟದಲ್ಲಿ ನಡೆದ ಡಬ್ಬಲ್ ಮರ್ಡರ್ ಪ್ರಕರಣದ ಆರೋಪಿ, ಜಿಲ್ಲಾ ಪಂಚಾಯತ್ ಸದಸ್ಯ ಬಾರಿಕೆರೆ ರಾಘವೇಂದ್ರ ಕಾಂಚನ್...

ಬಿಕರ್ನಕಟ್ಟೆ ಜಯಶ್ರೀ ಗೇಟ್ ಬಳಿ ಅರೋಗ್ಯ ಅಧಿಕಾರಿಗಳು ಮತ್ತು ಸ್ಥಳೀಯ ಪಾಲಿಕೆ ಸದ್ಯಸರ ನಿರ್ಲಕ್ಷ  

ಬಿಕರ್ನಕಟ್ಟೆ ಜಯಶ್ರೀ ಗೇಟ್ ಬಳಿ ಅರೋಗ್ಯ ಅಧಿಕಾರಿಗಳು ಮತ್ತು ಸ್ಥಳೀಯ ಪಾಲಿಕೆ ಸದ್ಯಸರ ನಿರ್ಲಕ್ಷ   ಮಂಗಳೂರು: ನಗರ ವ್ಯಾಪ್ತಿಯ ಬಿಕರ್ನಕಟ್ಟೆ ಸರ್ಕಾರಿ ಶಾಲಾ ಬಳಿ ಕೆಲವು ತಿಂಗಳ ಹಿoದೆ ಚರಂಡಿ ದುರಸ್ಥಿ ಮಾಡಿ ಕಾಂಕ್ರಿಟ್...

ಮಂಗಳೂರು:  ನವೆಂಬರ್ 11 ಬಂದ್ ಇಲ್ಲ ; ಹಿಂದೂ ಸಂಘಟನೆಗಳಿಂದ ರಸ್ತೆ ತಡೆ ; ಜಗದೀಶ್ ಶೇಣವ

 ಮಂಗಳೂರು: ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯ ವಿರುದ್ದ ಹಿಂದೂ ಸಂಘಟನೆಗಳು ನವೆಂಬರ್ 13 ರಂದು ರಾಜ್ಯದಾದ್ಯಂತ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಲಿವೆ ಎಂದು ವಿಶ್ವ ಹಿಂದೂ ಪರಿಷತ್ ಇದರ...

ರಮಝಾನ್ ತಿಂಗಳಲ್ಲಿ  ಮಸೀದಿ-ದರ್ಗಾಗಳಲ್ಲಿ ಇಫ್ತಾರ್ ಕೂಟ, ತರಾವೀಹ್ ನಮಾಝ್‌ಗೆ ನಿರ್ಬಂಧ :ಸಿಂಧೂ ಬಿ ರೂಪೇಶ್ 

ರಮಝಾನ್ ತಿಂಗಳಲ್ಲಿ  ಮಸೀದಿ-ದರ್ಗಾಗಳಲ್ಲಿ ಇಫ್ತಾರ್ ಕೂಟ, ತರಾವೀಹ್ ನಮಾಝ್‌ಗೆ ನಿರ್ಬಂಧ :ಸಿಂಧೂ ಬಿ ರೂಪೇಶ್  ಮಂಗಳೂರು: ಕೊರೋನ ವೈರಸ್ ತಡೆಗಟ್ಟಲು ಸರಕಾರ ಮತ್ತು ರಾಜ್ಯ ವಕ್ಫ್ ಮಂಡಳಿಯು ನೀಡಿದ ನಿರ್ದೇಶನದಂತೆ ಮುಂಜಾಗ್ರತಾ ಕ್ರಮವಾಗಿ ರಮಝಾನ್...

ರೌಡಿಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣ; ತಲೆ ಮರೆಸಿಕೊಂಡ ನಾಲ್ವರು ಆರೋಪಿಗಳ ಬಂಧನ

ಕಿಶನ್ ಹೆಗ್ಡೆ ಕೊಲೆ ಪ್ರಕರಣ; ತಲೆ ಮರೆಸಿಕೊಂಡ ನಾಲ್ವರು ಆರೋಪಿಗಳ ಬಂಧನ  ಉಡುಪಿ:  ಹಿರಿಯಡ್ಕ ಪೇಟೆಯಲ್ಲಿ ಹಾಡು ಹಗಲಲ್ಲೇ ಇನ್ನಾ ನಿವಾಸಿ ಕಿಶನ್ ಹೆಗ್ಡೆ  ನಡೆದ ಕೊಲೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು...

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ವಿಸರ್ಜನೆ

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ವಿಸರ್ಜನೆ ಉಡುಪಿ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಗೆ ಸಂಬಂದಿಸಿದ ಹೋರಾಟದಲ್ಲಿ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ಮಾನ್ಯ ಉದಯ ಕುಮಾರ್ ಶೆಟ್ಟಿಯವರು...

ಪುತ್ತಿಗೆ ಪರ್ಯಾಯಕ್ಕೆ ಸಾಕ್ಷಿಯಾಗಲಿದ್ದಾರೆ ವಿಶ್ವದ ಗಣ್ಯರು

ಪುತ್ತಿಗೆ ಪರ್ಯಾಯಕ್ಕೆ ಸಾಕ್ಷಿಯಾಗಲಿದ್ದಾರೆ ವಿಶ್ವದ ಗಣ್ಯರು ಉಡುಪಿ: ಭಾರತೀಯ ಪರಂಪರೆ, ಮಾಧ್ವ ತತ್ವವನ್ನು ಜಗತ್ತಿಗೆ ಸಾರಿದ ಹಾಗೂ ಗೀತಾಸಾರವನ್ನು ವಿಶ್ವಕ್ಕೆ ಪಸರಿಸಲು ಕಾರಣವಾಗಿರುವ  ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಪರ್ಯಾಯ ಪೀಠಾರೋಹಣ...

`ವೈಲ್ಡ್ ಇನ್ ಲೆನ್ಸ್’ ಛಾಯಾಚಿತ್ರ ಪ್ರದರ್ಶನ

`ವೈಲ್ಡ್ ಇನ್ ಲೆನ್ಸ್' ಛಾಯಾಚಿತ್ರ ಪ್ರದರ್ಶನ ವಿದ್ಯಾಗಿರಿ: ನಾವು ಆಯ್ಕೆ ಮಾಡಿವ ಕ್ಷೇತ್ರದಲ್ಲಿ ಉತ್ತಮ ಸಾಧನೆಯನ್ನು ಮಾಡಬೇಕು. ಆಗಲೇ ನಾವು ಅತ್ಯಧಿಕ ಜ್ಞಾನವನ್ನು ಪಡೆದುಕೊಳ್ಳಬಹುದು. ಛಾಯಾಗ್ರಹಣವೆನ್ನುವುದೊಂದು ಹವ್ಯಾಸವಾದ್ದರಿಂದ ಅದನ್ನು ಬದುಕಿಗಾದಾರವಾಗುವಂತೆ ಬೆಳೆಸಿಕೊಂಡು ಭವಿಷ್ಯವನ್ನು ಉಜ್ವಲಗೊಳಿಸಬೇಕು...

ಬೀದರ್ನಲ್ಲಿ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ, ಕೊಲೆ ಮೂವರ ಬಂಧನ

ಬೀದರ್ನಲ್ಲಿ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ, ಕೊಲೆ ಮೂವರ ಬಂಧನ ಬೆಂಗಳೂರು: ಕರ್ನಾಟಕದ ಬೀದರ್ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 19 ವರ್ಷದ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ...

Members Login

Obituary

Congratulations