ಉಡುಪಿ ಜಿಲ್ಲೆಯಲ್ಲಿ ಮತ್ತೆ 9 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಉಡುಪಿ ಜಿಲ್ಲೆಯಲ್ಲಿ ಮತ್ತೆ 9 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 9 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1206...
ಉಡುಪಿ ಧರ್ಮಪ್ರಾಂತ್ಯ ಮಟ್ಟದ ಗೃಹ ಕಾರ್ಮಿಕರ ದಿನಾಚರಣೆ
ಉಡುಪಿ ಧರ್ಮಪ್ರಾಂತ್ಯ ಮಟ್ಟದ ಗೃಹ ಕಾರ್ಮಿಕರ ದಿನಾಚರಣೆ
ಉಡುಪಿ: ಅಂತರಾಷ್ಟ್ರೀಯ ಗೃಹ ಕಾರ್ಮಿಕರ ದಿನಾಚರಣೆಯಾದ ಜೂನ್ 16 ರಂದು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಕಾರ್ಮಿಕರ ಆಯೋಗದಿಂದ " ಗೃಹ ಕಾರ್ಮಿಕರ ದಿನಾಚರಣೆ" ಯನ್ನು...
ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ
ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ
ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ...
ಶೋಭಾ ಮತ್ತು ಸದಾನಂದ ಗೌಡ ನನ್ನ ಮತ್ತು ಖಾದರ್ ವಿರುದ್ದ ಚುನಾವಣೆಗೆ ನಿಂತು ಗೆಲ್ಲಲಿ : ರಮಾನಾಥ್ ರೈ
ಶೋಭಾ ಮತ್ತು ಸದಾನಂದ ಗೌಡ ನನ್ನ ಮತ್ತು ಖಾದರ್ ವಿರುದ್ದ ಚುನಾವಣೆಗೆ ನಿಂತು ಗೆಲ್ಲಲಿ : ರಮಾನಾಥ್ ರೈ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬುದ್ದಿವಂತರ ಜಿಲ್ಲೆ ಎಂದು ಹೆಸರಾಗಿದ್ದರೂ ಕೂಡ ಕೆಲವೊಂದು ವರುಷಗಳಿಂದ...
ಪವಿತ್ರಾತ್ಮ ಅಭಿಶೆಕೋತ್ಸವ 2017 ಮೂರು ದಿನಗಳ ಮುಖಂಡರ ತರಬೇತಿ ಉದ್ಗಾಟನೆ
ಪವಿತ್ರಾತ್ಮ ಅಭಿಶೆಕೋತ್ಸವ 2017 ಮೂರು ದಿನಗಳ ಮುಖಂಡರ ತರಬೇತಿ ಉದ್ಗಾಟನೆ
ಅ. ವಂ. ಡಾ. ಲಾರೆನ್ಸ್ ಮುಕ್ಕುಳಿ, ಕರ್ನಾಟಕ ಕ್ಯಾರಿಜ್ಮ್ಯಾಟಿಕ್ ಆಧ್ಯಾತ್ಮಿಕ ಸಲಹೆಗಾರರು ಮೂರು ದಿವಸಗಳ ಮುಖಂಡರ ತರಬೇತಿಯನ್ನು ಸಂತ ಆಶ್ರಮದಲ್ಲಿ ಜ್ಯೋತಿ ಬೆಳಗಿಸುವ...
ಉಡುಪಿ: ವಿಶ್ವ ಬಂಟರ ಸಮ್ಮೇಳನ-2023 ರ ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ: ವಿಶ್ವ ಬಂಟರ ಸಮ್ಮೇಳನ-2023 ರ ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ ದ.ಕ ಮಂಗಳೂರು ವತಿಯಿಂದ ಉಡುಪಿಯಲ್ಲಿ ಅ.28 ಮತ್ತು 29ರಂದು ನಡೆಯ ಲಿರುವ ವಿಶ್ವ ಬಂಟರ ಸಮ್ಮೇಳನ-2023(...
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಜೆಪಿ ಹೆಗ್ಡೆ, ಕೋಟ ಸಹಿತ 10 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಜೆಪಿ ಹೆಗ್ಡೆ, ಕೋಟ ಸಹಿತ 10 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯ ನಾಮಪತ್ರಗಳ ಪರಿಶೀಲನೆಯು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ...
ಉಡುಪಿ ಜಿಲ್ಲಾ ಗಣರಾಜ್ಯೋತ್ಸವ – ಪೂರ್ವಭಾವಿ ಸಭೆ
ಉಡುಪಿ ಜಿಲ್ಲಾ ಗಣರಾಜ್ಯೋತ್ಸವ - ಪೂರ್ವಭಾವಿ ಸಭೆ
ಉಡುಪಿ : ಜಿಲ್ಲಾ ಮಟ್ಟದಲ್ಲಿ ಜನವರಿ 26ರಂದು ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾದ ಸಭೆಯನ್ನು...
ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ, ಪೊಲೀಸರಿಂದ ಪರಿಶೀಲನೆ
ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ, ಪೊಲೀಸರಿಂದ ಪರಿಶೀಲನೆ
ಉಡುಪಿ: ನಗರದ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಸೋಮವಾರ ಇ-ಮೇಲ್ ಮೂಲಕ ಬಾಂಬ್ ಸ್ಪೋಟದ ಬೆದರಿಕೆ ಬಂದಿದ್ದು, ಈ...
ಶಿರೂರು ಮೀನುಗಾರರ ಸಾವು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ, ಪರಿಹಾರ ಘೋಷಣೆ
ಶಿರೂರು ಮೀನುಗಾರರ ಸಾವು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ, ಪರಿಹಾರ ಘೋಷಣೆ
ಬೆಳಗಾವಿ: ಶಿರೂರು ಸಮೀಪ ಅರಬ್ಬಿ ಸಮುದ್ರದಲ್ಲಿ ದೋಣಿ ಮಗುಚಿ ಇಬ್ಬರು ಮೀನುಗಾರರು ಮೃತಪಟ್ಟಿರುವುದಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ...




























