27.6 C
Mangalore
Tuesday, June 9, 2026

ಸಹ್ಯಾದ್ರಿ 10ಕೆ ರನ್ ಮಂಗಳೂರು

ಸಹ್ಯಾದ್ರಿ 10ಕೆ ರನ್ ಮಂಗಳೂರು ಸ್ವಚ್ಛ - ಪರಿಸರ - ಹಸಿರು – ಉಸಿರು ಮತ್ತು ಆರೋಗ್ಯಕರ ಪರಿಸರದ ಬಗ್ಗೆ ಜಾಗೃತಿ ಮೂದಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಅಥ್ಲೆಟಿಕ್ ಅಸೋಸಿಯೇಷನ್ ಇವರು ಫಿಟ್ ಇಂಡಿಯಾ...

ಉಡುಪಿ: ಕ್ವಾರಂಟೈನ್ ಸೆಂಟರ್ ನಿಂದ ಬಿಟ್ಟದ್ದೇ ಮುಳುವಾಯ್ತು, 73 ಪಾಸಿಟಿವ್ ಸೋಂಕಿತರಲ್ಲಿ ಐವರ ಫೋನ್ ಸ್ವಿಚ್ ಆಫ್!

ಉಡುಪಿ: ಕ್ವಾರಂಟೈನ್ ಸೆಂಟರ್ ನಿಂದ ಬಿಟ್ಟದ್ದೇ ಮುಳುವಾಯ್ತು, 73 ಪಾಸಿಟಿವ್ ಸೋಂಕಿತರಲ್ಲಿ ಐವರ ಫೋನ್ ಸ್ವಿಚ್ ಆಫ್! ಉಡುಪಿ: ಪ್ರಜ್ಞಾವಂತರ ಜಿಲ್ಲೆ ಎಂದೇ ಕರೆಸಿಕೊಂಡ ಉಡುಪಿಗೆ ಕರೋನಾ ಮಹಾಮಾರಿ ಆಘಾತದ ಮೇಲೆ ಆಘಾತ ತಂದೊಡ್ಡುತ್ತಿದೆ.ಉಡುಪಿಯಲ್ಲಿ...

ದುಬೈ ಫಿಟ್ನೆಸ್ ಚಾಲೆಂಜ್ 2019 ಅಭಿಯಾನ

ದುಬೈ ಫಿಟ್ನೆಸ್ ಚಾಲೆಂಜ್ 2019 ಅಭಿಯಾನ ದುಬೈ: ದುಬೈ ಯುವರಾಜ ಮತ್ತು ಸರಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರಾದ ಶೇಕ್ ಹಮ್ದಾನ್ ಬಿನ್ ಮುಹಮ್ಮದ್ ಬಿನ್ ರಾಶಿದ್ ಅಲ್ ಮಕ್ತೂಮ್ ರವರ ಮುಂದಾಳುತ್ವದಲ್ಲಿ ಆರಂಭಗೊಂಡ...

ಪಿಲಿಕುಳ: ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗೆ ಸಂದರ್ಶನ

ಪಿಲಿಕುಳ: ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗೆ ಸಂದರ್ಶನ ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗೆ ವಾಕ್-ಇನ್ ಸಂದರ್ಶನವನ್ನು ಜೂನ್ 20 ರಂದು ಬೆಳಿಗ್ಗೆ 11 ಗಂಟೆಗೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ...

ಕೊಂಚಾಡಿ ಬಿಲ್ಡರ್‌ ಮನೆಯಲ್ಲಿ ಕಳ್ಳತನ ಇಬ್ಬರ ಬಂಧನ

ಕೊಂಚಾಡಿ ಬಿಲ್ಡರ್‌ ಮನೆಯಲ್ಲಿ ಕಳ್ಳತನ ಇಬ್ಬರ ಬಂಧನ ಮಂಗಳೂರು: ದೆರೆಬೈಲ್ ಸಮೀಪದ ಕೊಂಚಡಿಯಲ್ಲಿ ಕಳೆದ ಶನಿವಾರ ಬಿಲ್ಡರ್ ನರಸಿಂಹ ರಾವ್ ಅವರ ಮನೆಯಲ್ಲಿ ನಡೆದ ಕಳ್ಳತನ ಆರೋಪಿಗಳನ್ನು ಪೋಲಿಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಧಾರವಾಡ ಜಿಲ್ಲೆ ನವಲಗುಂದದ...

ಉಡುಪಿ ಪರ್ಯಾಯ ಹಿನ್ನೆಲೆ: 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ

ಉಡುಪಿ ಪರ್ಯಾಯ ಹಿನ್ನೆಲೆ: 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ ಬೆಳಗಾವಿ : ಉಡುಪಿ ಪರ್ಯಾಯದ ಹಿನ್ನೆಲೆಯಲ್ಲಿ ಸುಮಾರು 6 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲ ಸೌಕರ್ಯಗಳನ್ನು...

ಮಂಗಳೂರಿನಲ್ಲಿ ನಡೆದ ಗಲಭೆಗೆ ಕಾಂಗ್ರೇಸ್ ಪಕ್ಷವೇ ಕಾರಣ – ಶಾಸಕ ಕಾಮತ್ 

ಮಂಗಳೂರಿನಲ್ಲಿ ನಡೆದ ಗಲಭೆಗೆ ಕಾಂಗ್ರೇಸ್ ಪಕ್ಷವೇ ಕಾರಣ - ಶಾಸಕ ಕಾಮತ್  ಮಂಗಳೂರು : ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರದಲ್ಲಿ ಮಂಗಳೂರಿನಲ್ಲಿ ನಡೆದ ಗಲಭೆಗೆ ಕಾಂಗ್ರೇಸ್ ಪಕ್ಷವೇ ನೇರ ಕಾರಣ ಎಂದು ಮಂಗಳೂರು ನಗರ...

ಈ ಬಾರಿ ಇಫ್ತಾರ್‌ ಕೂಟ ಇಲ್ಲ; ಪೇಜಾವರ ಶ್ರೀಗಳು

ಈ ಬಾರಿ ಇಫ್ತಾರ್‌ ಕೂಟ ಇಲ್ಲ; ಪೇಜಾವರ ಶ್ರೀಗಳು ತುಮಕೂರು: ಈ ಭಾರಿ ತಾವು ಪ್ರವಾಸದಲ್ಲಿ ಇರುವುದರಿಂದ ಇಫ್ರಿಯಾರ್‌ ಕೂಟ ಏರ್ಪಡಿಸಲು ಸಾಧ್ಯವಾಗಲಿಲ್ಲ ಎಂದು ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹೇಳಿದರು. ತುಮಕೂರು ಜಿಲ್ಲಾ...

ಶಿರ್ವ| ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು

ಶಿರ್ವ| ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಭಾಗದ ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಶಿರ್ವ ಪೊಲೀಸ್ ಠಾಣೆಯಲ್ಲಿ...

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಉಸ್ತುವಾರಿಗಳ ಸಭೆ

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಉಸ್ತುವಾರಿಗಳ ಸಭೆ ಉಡುಪಿ: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಎಲ್ಲಾ ಗ್ರಾಮೀಣ ಸಮಿತಿ ಉಸ್ತುವಾರಿಗಳ ಸಭೆ ಇತ್ತೀಚೆಗೆ ನಡೆಯಿತು. ಈ ವೇಳೆ...

Members Login

Obituary

Congratulations