29.4 C
Mangalore
Sunday, June 14, 2026

ಪಲಿಮಾರು ಸ್ವಾಮೀಜಿ ಉತ್ತರಾಧಿಕಾರಿಯಾಗಿ ಶೈಲೇಶ್ ಉಪಾಧ್ಯಾಯ

ಪಲಿಮಾರು ಸ್ವಾಮೀಜಿ ಉತ್ತರಾಧಿಕಾರಿಯಾಗಿ ಶೈಲೇಶ್ ಉಪಾಧ್ಯಾಯ ಉಡುಪಿ: ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು ಶಿಷ್ಯ ಸ್ವೀಕಾರಕ್ಕೆ ನಿರ್ಧರಿಸಿದ್ದು, ಪಲಿಮಾರು ಮೂಲ ಮಠದಲ್ಲಿರುವ ಯೋಗ ದೀಪಿಕಾ ಗುರುಕುಲದ ವಿದ್ಯಾರ್ಥಿ ಶೈಲೇಶ್...

ರಾಮಕೃಷ್ಣ ಮಿಷನ್  ಸ್ವಚ್ಛ ಮಂಗಳೂರು ಅಭಿಯಾನದ 34 ನೇ ಶ್ರಮದಾನದ ವರದಿ

 ರಾಮಕೃಷ್ಣ ಮಿಷನ್  ಸ್ವಚ್ಛ ಮಂಗಳೂರು ಅಭಿಯಾನದ 34 ನೇ ಶ್ರಮದಾನದ ವರದಿ 34ನೇ ಸ್ವಚ್ಛತಾ ಶ್ರಮದಾನ: ರಾಮಕೃಷ್ಣ ಮಿಷನ್ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನದ 34ನೇ ಶ್ರಮದಾನವನ್ನು ಕೊಡಿಯಾಲಬೈಲ್‍ನಲ್ಲಿ ಹಮ್ಮಿಕೊಳ್ಳಲಾಗಿತ್ತು. 3-6-2018 ರವಿವಾರದಂದು ಬೆಳಿಗ್ಗೆ ...

ಎಸ್ ಡಿ ಪಿ ಐ ಪಕ್ಷಕ್ಕೆ ನೂತನ ಸದಸ್ಯರು ಸೇರ್ಪಡೆ

ಎಸ್ ಡಿ ಪಿ ಐ ಪಕ್ಷಕ್ಕೆ ನೂತನ ಸದಸ್ಯರು ಸೇರ್ಪಡೆ ಉಡುಪಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ವಿಧಾನಸಭಾ ಕ್ಷೇತ್ರ ಉಡುಪಿ ಜಿಲ್ಲೆ ಪಕ್ಷಕ್ಕೆ ಆದಿಉಡುಪಿ ವಾರ್ಡ್ನ ನೂತನ ಸದಸ್ಯರ ಸೇರ್ಪಡೆ...

ಉಡುಪಿ ಜಿಲ್ಲಾ ಕಾಂಗ್ರೆಸಿನಿಂದ ಕರಾಳ ದಿನ – ನೋಟ್ ಬ್ಯಾನ್‍ನಿಂದ ಉದ್ಯೋಗ ನಷ್ಟ: ಅಸ್ಕರ್ ಫೆರ್ನಾಂಡಿಸ್

ಉಡುಪಿ ಜಿಲ್ಲಾ ಕಾಂಗ್ರೆಸಿನಿಂದ ಕರಾಳ ದಿನ - ನೋಟ್ ಬ್ಯಾನ್‍ನಿಂದ ಉದ್ಯೋಗ ನಷ್ಟ: ಅಸ್ಕರ್ ಫೆರ್ನಾಂಡಿಸ್ ಉಡುಪಿ: ಕೇಂದ್ರ ಸರಕಾರ 500 ಮತ್ತು 1000 ರೂ. ನೋಟ್ ಬ್ಯಾನ್ ಮಾಡಿದ ಪರಿಣಾಮ ಶೇ. 2ರಷ್ಟು...

ಅತಿ ವೇಗಕ್ಕೆ ಕಡಿವಾಣ ಹಾಕಲು ಉಡುಪಿ ಜಿಲ್ಲೆಯಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಕಾರ್ಯಾರಂಭ

ಅತಿ ವೇಗಕ್ಕೆ ಕಡಿವಾಣ ಹಾಕಲು ಉಡುಪಿ ಜಿಲ್ಲೆಯಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಕಾರ್ಯಾರಂಭ ಉಡುಪಿ: ಜಿಲ್ಲೆಯಲ್ಲಿ ವಾಹನಗಳನ್ನು ಅತೀ ವೇಗವಾಗಿ ಚಾಲನೆ ಮಾಡಿದರೆ ಜೋಕೆ! ಇನ್ನುಂದೆ ಅಂತಹ ವಾಹನ ಮಾಲಿಕರ ವಿಳಾಸಕ್ಕೆ ಸಂಚಾರ ನಿಯಮ...

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿತ ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ಸರಕಾರಿ ಕಾಲೇಜಿನಲ್ಲಿ ಇಂದು ನಡೆದಿರುವುದು ವರದಿಯಾಗಿದೆ. ಪ್ರೀತಿಸುವುದಾಗಿ ಹೇಳಿದ್ದಕ್ಕೆ ಬಾಲಕಿಗೆ ಬಾಲಕ...

ಕೊರೋನಾ ಸಂಕಷ್ಟ ಪೀಡಿತರಿಗೆ ಉಚಿತವಾಗಿ ತರಕಾರಿ ನೀಡುತ್ತಿರುವ ರಾಣೆಬೆವೆನ್ನೂರಿನ ಬಸವ ರಾಜ್!

ಕೊರೋನಾ ಸಂಕಷ್ಟ ಪೀಡಿತರಿಗೆ ಉಚಿತವಾಗಿ ತರಕಾರಿ ನೀಡುತ್ತಿರುವ ರಾಣೆಬೆವೆನ್ನೂರಿನ ಬಸವ ರಾಜ್! ಉಡುಪಿ: ಕೊರೋನಾ ವಿರುದ್ದದ ಹೋರಾಟದಲ್ಲಿ ಹಲವು ಮಂದಿ ವಿವಿಧ ರೀತಿಯಲ್ಲಿ ಹೋರಾಡುತ್ತಿದ್ದಾರೆ ,ಅವರ ಹೋರಾಟದ ಹಿಂದೆ ನೆರವು ನೀಡುವ ಕೈಗಳು ,...

ಮೊಂತಿ ಫೆಸ್ತ್: ಸ್ಥಳೀಯ ಕೃಷಿಕರ ಪ್ರೋತ್ಸಾಹಕ್ಕಾಗಿ ತೊಟ್ಟಂ ಚರ್ಚಿನಲ್ಲಿ ‘ಸಾವಯವ ತರಕಾರಿ ಸಂತೆ’

ಮೊಂತಿ ಫೆಸ್ತ್: ಸ್ಥಳೀಯ ಕೃಷಿಕರ ಪ್ರೋತ್ಸಾಹಕ್ಕಾಗಿ ತೊಟ್ಟಂ ಚರ್ಚಿನಲ್ಲಿ ‘ಸಾವಯವ ತರಕಾರಿ ಸಂತೆ’ ಮಲ್ಪೆ: ಇದು ಹಬ್ಬಗಳ ಪರ್ವ. ಗಣೇಶ ಚತುರ್ಥಿ, ಕ್ರೈಸ್ತರ ಮೊಂತಿ ಫೆಸ್ತ್, ಮುಸ್ಲಿಂ ಬಾಂಧವರ ಈದ್ ಮಿಲಾದ್ ಹಬ್ಬಗಳು ಸಾಲು...

69ನೇ ಕರ್ನಾಟಕ ರಾಜ್ಯೋತ್ಸವದಲ್ಲಿ ಗಣ್ಯರಿಗೆ “ಗಲ್ಫ್ ಕರ್ನಾಟಕ ಸೇವಾ ಸಾಧಕ ರತ್ನ” ಪ್ರಶಸ್ತಿ ಪ್ರದಾನ

69ನೇ ಕರ್ನಾಟಕ ರಾಜ್ಯೋತ್ಸವದಲ್ಲಿ ಗಣ್ಯರಿಗೆ “ಗಲ್ಫ್ ಕರ್ನಾಟಕ ಸೇವಾ ಸಾಧಕ ರತ್ನ” ಪ್ರಶಸ್ತಿ ಪ್ರದಾನ ಅರಬ್ ಸಂಯುಕ್ತ ಸಂಸ್ಥಾನದ ರಾಸ್ ಅಲ್ ಖೈಮಾ ಏಮಿರೇಟ್ಸ್ ನಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಯೋನ್ಮುಖವಾಗಿರುವ ರಾಕ್ ಕರ್ನಾಟಕ...

ಕಾಂಗ್ರೆಸ್ ಪಕ್ಷ ಸಧೃಡಗೊಂಡಾಗ ಮತ್ತೆ ಅಧಿಕಾರಕ್ಕೆ ಬರವುದು ನಿಶ್ಚಿತ – ವಿನಯ್ ಕುಮಾರ್ ಸೊರಕೆ

ಕಾಂಗ್ರೆಸ್ ಪಕ್ಷ ಸಧೃಡಗೊಂಡಾಗ ಮತ್ತೆ ಅಧಿಕಾರಕ್ಕೆ ಬರವುದು ನಿಶ್ಚಿತ – ವಿನಯ್ ಕುಮಾರ್ ಸೊರಕೆ ಉಡುಪಿ: ನೂತನವಾಗಿ ರಚನೆಗೊಂಡ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರ...

Members Login

Obituary

Congratulations