ಉಡುಪಿ : ಪೇಸ್ಬುಕ್ನಲ್ಲಿ ಪೇಜಾವರಶ್ರೀ ಮಾನಹಾನಿ; ಪೊಲೀಸರಿಗೆ ದೂರು
ಉಡುಪಿ : ಪೇಜಾವರ ಮಠದ ಶ್ರೀವಿಶ್ವೇಶತೀರ್ಥರ ವಿರುದ್ಧ ಜಾಲತಾಣ ಪೇಸ್ಬುಕ್ನಲ್ಲಿ ಅಶ್ಲೀಲ ಹಾಗೂ ಮಾನಹಾನಿಕರ ಬರಹವನ್ನು ಹಾಕಿರುವವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾ ಎಸ್ಪಿ ಕೆ.ಅಣ್ಣಾಮಲೈಯವರಿಗೆ ಇಂದು ಮನವಿ ಮಾಡಿಕೊಳ್ಳಲಾಗಿದೆ.
ಪೇಜಾವರ ಮಠ...
ಮಹಾನಂದಿ ಗೋಲೋಕ: ಮಾರ್ಚ್ 4ರಂದು ವಿಶಿಷ್ಟ ಕೃಷ್ಣಾರ್ಪಣಮ್
ಮಹಾನಂದಿ ಗೋಲೋಕ: ಮಾರ್ಚ್ 4ರಂದು ವಿಶಿಷ್ಟ ಕೃಷ್ಣಾರ್ಪಣಮ್
ಮಂಗಳೂರು: ಹೊಸನಗರ ಶ್ರೀರಾಮಚಂದ್ರಾಪುರ ಮಠ ಆವರಣದಲ್ಲಿರುವ ಶ್ರೀಗೋವರ್ಧನಗಿರಿಧಾರಿ ಗೋಪಾಲಕೃಷ್ಣ ದೇವಾಲಯದಲ್ಲಿ ಮಾರ್ಚ್ 4ರಂದು ಕೃಷ್ಣಾರ್ಪಣಮ್ ಎಂಬ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಗಿದೆ.
ಶ್ರೀಮಠದ 5000ಕ್ಕೂ ಹೆಚ್ಚು ಶಿಷ್ಯಭಕ್ತರು ಅಂದು...
ಬಾರಕೂರಿನಲ್ಲಿ 16ನೆಯ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನ
ಬಾರಕೂರಿನಲ್ಲಿ 16ನೆಯ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನ
ಉಡುಪಿ: ಶಾಂತಿವನ ಟ್ರಸ್ಟ್(ರಿ.), ಶ್ರೀ ಕ್ಷೇತ್ರ ಧರ್ಮಸ್ಥಳ, ಉಡುಪಿ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಶ್ರೀ ರಾಮಕೃಷ್ಣ ಆಶ್ರಮ, ಬೆಳಗಾವಿ ಮತ್ತು ಮಂಗಳೂರು, ಈ...
ಉಡುಪಿ ಜಿಲ್ಲೆಯಲ್ಲಿ ಮತ್ತೆ 9 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಉಡುಪಿ ಜಿಲ್ಲೆಯಲ್ಲಿ ಮತ್ತೆ 9 ಮಂದಿಗೆ ಕೊರೋನಾ ಪಾಸಿಟಿವ್ ದೃಢ
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 9 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1206...
ಕೆ.ಎಂ.ಸಿ ಆಸ್ಪತ್ರೆಯಲ್ಲಿ ಸಂಸ್ಥಾಪಕರ ದಿನಾಚರಣೆ
ಕೆ.ಎಂ.ಸಿ ಆಸ್ಪತ್ರೆಯಲ್ಲಿ ಸಂಸ್ಥಾಪಕರ ದಿನಾಚರಣೆ
ಮಂಗಳೂರು : ಕೆ.ಎಂ.ಸಿ ಆಸ್ಪತ್ರೆ ಅತ್ತಾವರದಲ್ಲಿ ಏಪ್ರಿಲ್ 30 ರಂದು ಪದ್ಮಶ್ರೀ ಡಾ. ಟಿ.ಎಂ.ಎ. ಪೈ ಯವರ ಜನ್ಮದಿನವನ್ನು ಸಂಸ್ಥಾಪಕರ ದಿನಾಚರಣೆಯಾಗಿ ಸರಳವಾಗಿ ಆಚರಿಸಲಾಯಿತು. ಕೆ.ಎಂ.ಸಿ ಆಸ್ಪತ್ರೆ ಅತ್ತಾವರದ...
ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್: ಮಂಗಳೂರಿನಲ್ಲಿ ಬಸ್ಸುಗಳಿಗೆ ಕಲ್ಲು ತೂರಾಟ
ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್: ಮಂಗಳೂರಿನಲ್ಲಿ ಬಸ್ಸುಗಳಿಗೆ ಕಲ್ಲು ತೂರಾಟ
ಮಂಗಳೂರು: ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ದಕ...
ಮಂಗಳೂರಿನಲ್ಲಿ ಪ್ರತಿ ರಾತ್ರಿ 250 ಬಾಲಕಿಯರ ಅತ್ಯಾಚಾರ; ರೆಸ್ಕ್ಯೂ ಎನ್ ಜಿ ಒ ಸಂಸ್ಥೆ
ಮಂಗಳೂರು: ಹದಿಹರೆಯದ ಮಕ್ಕಳು ಅಂತ ರ್ಜಾಲದ ಮೂಲಕ ಅಶ್ಲೀಲ ವೀಡಿಯೊಗಳನ್ನು ವೀಕ್ಷಿಸುತ್ತಿ ರುವುದು ಸಾಮೂಹಿಕ ಅತ್ಯಾಚಾರ, ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಪ್ರಮುಖ ಕಾರಣವಾಗುತ್ತಿರುವ ಹಿನ್ನೆಲೆ ಯಲ್ಲಿ ಅಂತಹ ವೀಡಿಯೊಗಳನ್ನು ತಡೆಗಟ್ಟಲು...
ಮೈಸೂರು: ರೇವ್ ಪಾರ್ಟಿ ಮೇಲೆ ಪೊಲೀಸರ ದಾಳಿ : 50ಕ್ಕೂ ಹೆಚ್ಚು ಮಂದಿಯ ಬಂಧನ
ಮೈಸೂರು: ರೇವ್ ಪಾರ್ಟಿ ಮೇಲೆ ಪೊಲೀಸರ ದಾಳಿ : 50ಕ್ಕೂ ಹೆಚ್ಚು ಮಂದಿಯ ಬಂಧನ
ಮೈಸೂರು: ಮೈಸೂರಿನ ಕೆ.ಆರ್.ಎಸ್.ಹಿನ್ನೀರಿನ ಬಳಿ ಶನಿವಾರ ತಡರಾತ್ರಿ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದ 50ಕ್ಕೂ ಹೆಚ್ಚು ಮಂದಿಯನ್ನು ಮೈಸೂರು ಪೊಲೀಸರು...
ಸಂಚಾರಕ್ಕೆ ಮುಕ್ತಗೊಂಡ ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ರಸ್ತೆ
ಸಂಚಾರಕ್ಕೆ ಮುಕ್ತಗೊಂಡ ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ರಸ್ತೆ
ಉಪ್ಪಿನಂಗಡಿ: ಅಭಿವೃದ್ಧಿಯ ಹಿನ್ನೆಲೆಯಲ್ಲಿ ಸುಮಾರು ಐದು ತಿಂಗಳುಗಳಿಂದ ಸಂಚಾರ ನಿಷೇಧಿಸಲ್ಪಟ್ಟಿದ್ದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ರಸ್ತೆ ಇಂದಿನಿಂದ ಸಂಚಾರಕ್ಕೆ ಮುಕ್ತಗೊಂಡಿತು.
...
ಕಲ್ಲಡ್ಕ ಘಟನೆಯ ಕುರಿತು ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುವವರ ಮಾಹಿತಿ ನೀಡಿ: ದಕ ಜಿಲ್ಲಾ ಪೋಲಿಸ್
ಕಲ್ಲಡ್ಕ ಘಟನೆಯ ಕುರಿತು ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುವವರ ಮಾಹಿತಿ ನೀಡಿ: ದಕ ಜಿಲ್ಲಾ ಪೋಲಿಸ್
ಮಂಗಳೂರು: ಕಲ್ಕಡ್ಕ ಘಟನೆಯ ಕುರಿತು ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ವಾಟ್ಸಾಪ್ ಮುಕಾಂತರ ಸುಳ್ಳು ವದಂತಿಗಳನ್ನು ಹರಿಯಬಿಡುತ್ತಿರುವವರ...



























