ದಕ್ಷಿಣ ಭಾರತದ ಅತಿ ದೊಡ್ಡ ಶ್ರೀ ಲಕ್ಷೀ ನಾರಾಯಣ ಮಂದಿರದ ಉದ್ಘಾಟನೆ
ದಕ್ಷಿಣ ಭಾರತದ ಅತಿ ದೊಡ್ಡ ಶ್ರೀ ಲಕ್ಷೀ ನಾರಾಯಣ ಮಂದಿರದ ಉದ್ಘಾಟನೆ
ಬ್ರಹ್ಮಶ್ರೀ ಆಶ್ರಮದ ಪ್ರಾಂಗಣದಲ್ಲಿರುವ ಶ್ರೀ ಲಕ್ಷ್ಮೀನಾರಾಯಣ ದೇಗುಲದ ಪ್ರಾಣ ಪ್ರತಿಷ್ಠೆಯ ಸ್ವರ್ಣ ಮುಹೂರ್ತ 17 - 18 ಜನವರಿ 2017...
ಎಲ್ಲರಿಗೂ ಈ ನೆಲದ ಕಾನೂನು ಒಂದೇ ಎನ್ನುವ ಕನಿಷ್ಠ ಜ್ಞಾನ ಪೂಂಜಾರಿಗೆ ಇಲ್ಲದಿರುವುದು ನಾಚಿಕೆಗೇಡು – ರಮೇಶ್ ಕಾಂಚನ್
ಎಲ್ಲರಿಗೂ ಈ ನೆಲದ ಕಾನೂನು ಒಂದೇ ಎನ್ನುವ ಕನಿಷ್ಠ ಜ್ಞಾನ ಪೂಂಜಾರಿಗೆ ಇಲ್ಲದಿರುವುದು ನಾಚಿಕೆಗೇಡು – ರಮೇಶ್ ಕಾಂಚನ್
ಉಡುಪಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಒರ್ವ ಜನಪ್ರತಿನಿಧಿಯಾಗಿ, ಶಾಸಕರಾಗಿ ಪೊಲೀಸ್ ಅಧಿಕಾರಿಗಳ...
ದಕ ಬಿಜೆಪಿ ವತಿಯಿಂದ ಪಂಡಿತ್ ದೀನ್ ದಯಾಳ್ ಜನ್ಮಶತಾಬ್ದಿ ಸಮಾರೋಪ
ದಕ ಬಿಜೆಪಿ ವತಿಯಿಂದ ಪಂಡಿತ್ ದೀನ್ ದಯಾಳ್ ಜನ್ಮಶತಾಬ್ದಿ ಸಮಾರೋಪ
ಮಂಗಳೂರು: ದ.ಕ ಜಿಲ್ಲಾ ಭಾ.ಜ.ಪಾರ್ಟಿ ವತಿಯಿಂದ 2016ರ ಸಪ್ಟೆಂಬರ್ 25 ರಂದು ಪ್ರಾರಂಭವಾದ ಪಂಡಿತ್ ದೀನ್ ದಯಾಳ್ ಅವರ ಜನ್ಮಶತಾಬ್ದಿ ಸಮಾರಂಭ,...
ಬೆಳ್ತಂಗಡಿಯಿಂದ ಪಾಕ್ಗೆ ಸೆಟಲೈಟ್ ಕರೆ: ಯಾವುದೇ ಮಾಹಿತಿ ಇಲ್ಲ : ದ.ಕ. ಎಸ್ಪಿ ಲಕ್ಷ್ಮೀಪ್ರಸಾದ್
ಬೆಳ್ತಂಗಡಿಯಿಂದ ಪಾಕ್ಗೆ ಸೆಟಲೈಟ್ ಕರೆ: ಯಾವುದೇ ಮಾಹಿತಿ ಇಲ್ಲ : ದ.ಕ. ಎಸ್ಪಿ ಲಕ್ಷ್ಮೀಪ್ರಸಾದ್
ಮಂಗಳೂರು: ಕಳೆದೆರಡು ದಿನಗಳಲ್ಲಿ ಕೆಲವು ಸುದ್ದಿ, ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವಂತೆ ಪಾಕಿಸ್ತಾನಕ್ಕೆ ಬೆಳ್ತಂಗಡಿಯಿಂದ ಸೆಟಲೈಟ್ ಕರೆ ಬಂದಿರುವ ಅಥವಾ...
ಚಿತ್ರಕಲಾ ಕೃತಿಗಳು ಅಬ್ಬಕ್ಕ ಉತ್ಸವಕ್ಕೆ ಪೂರಕವಾಗಿರಲಿ-ಡಾ ಸೆಲ್ವಮಣಿ
ಚಿತ್ರಕಲಾ ಕೃತಿಗಳು ಅಬ್ಬಕ್ಕ ಉತ್ಸವಕ್ಕೆ ಪೂರಕವಾಗಿರಲಿ-ಡಾ ಸೆಲ್ವಮಣಿ
ಮಂಗಳೂರು : ಚಿತ್ರಕಲಾ ಕೃತಿಗಳು ಅಬ್ಬಕ್ಕ ಉತ್ಸವಕ್ಕೆ ಇನ್ನಷ್ಟು ಮೆರುಗು ಹಾಗೂ ಅರ್ಥವನ್ನು ನೀಡಲಿ ಎಂದು ಅಬ್ಬಕ್ಕ ಉತ್ಸವ- 2019ರ ಪ್ರಯುಕ್ತ ಚಿತ್ರಕಲಾ ಕೃತಿಗಳ ರಚನಾ...
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಸನ್ಮಾನ
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಸನ್ಮಾನ
ಮಂಗಳೂರು: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ರಾಜ್ಯ ಪಶುಸಂಗೋಪನೆ, ಮೀನುಗಾರಿಕೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಎ.ಬಿ. ಇಬ್ರಾಹೀಂ ಅವರು ನಗರದ ಪಾಂಡೇಶ್ವರದಲ್ಲಿರುವ ಅಲ್ಪಸಂಖ್ಯಾತರ...
ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿಯಾಗಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಆಯ್ಕೆ
ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿಯಾಗಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಆಯ್ಕೆ
ಉಡುಪಿ: ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಖಾಝಿಯಾಗಿದ್ದ ತಾಜುಲ್ ುಖಹಾಅ ಬೇಕಲ್ ಉಸ್ತಾದರ ವಿಯೋಗದಿಂದ ತೆರವಾದ ಸ್ಥಾನಕ್ಕೆ ನೂತನ...
ಮಂಗಳೂರು: ತಾಂತ್ರಿಕ ಶಿಕ್ಷಣ ತಜ್ಞ ಪ್ರೊ. ರಘುನಾಥ್ ರೈ ನಿಧನ
ಮಂಗಳೂರು: ತಾಂತ್ರಿಕ ಶಿಕ್ಷಣ ತಜ್ಞ ಪ್ರೊ. ರಘುನಾಥ್ ರೈ ನಿಧನ
ಮಂಗಳೂರು: ನಗರದ ಖ್ಯಾತ ಸಿವಿಲ್ ಇಂಜಿನಿಯರ್ ಮತ್ತು ತಾಂತ್ರಿಕ ಶಿಕ್ಷಣ ತಜ್ಞರಾದ ಪ್ರೊ ರಘುನಾಥ್ ರೈ (95) ಅವರು ವಯೋಸಹಜ ಕಾರಣದಿಂದ ತಮ್ಮ...
ವಡಭಾಂಡೇಶ್ವರ ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿ ಶೇಖರ್ ಜಿ ಕೋಟ್ಯಾನ್ ನಾಮಪತ್ರ ಸಲ್ಲಿಕೆ
ವಡಭಾಂಡೇಶ್ವರ ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿ ಶೇಖರ್ ಜಿ ಕೋಟ್ಯಾನ್ ನಾಮಪತ್ರ ಸಲ್ಲಿಕೆ
ಉಡುಪಿ: ಅಗಸ್ಟ್ 29 ರಂದು ಉಡುಪಿ ನಗರಸಭೆಗೆ ನಡೆಯಲಿರುವ ಚುನಾವಣೆಗೆ ವಡಭಾಂಡೇಶ್ವರ ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿಯಾಗಿ ಶೇಖರ್ ಜಿ ಕೋಟ್ಯಾನ್ ಅವರು...
ಉಚಿತ ಬಸ್ ಪಾಸ್ ನೀಡಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (SFI) ಮನವಿ
ಉಚಿತ ಬಸ್ ಪಾಸ್ ನೀಡಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (SFI) ಮನವಿ
ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (SFI), ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ವಿಭಾಗೀಯ...




























