29.5 C
Mangalore
Wednesday, May 20, 2026

ವಂಚನೆ ಪ್ರಕರಣ: ಚೈತ್ರಾ ಸೇರಿದಂತೆ ಇಬ್ಬರಿಗೆ ಷರತ್ತುಬದ್ಧ ಜಾಮೀನು

ವಂಚನೆ ಪ್ರಕರಣ: ಚೈತ್ರಾ ಸೇರಿದಂತೆ ಇಬ್ಬರಿಗೆ ಷರತ್ತುಬದ್ಧ ಜಾಮೀನು ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹೋಟೆಲ್ ಉದ್ಯಮಿ ಗೋವಿಂದಬಾಬು ಪೂಜಾರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಬಂಧನಕ್ಕೀಡಾಗಿದ್ದ ಹಿಂದೂ ಕಾರ್ಯಕರ್ತೆ ಚೈತ್ರಾ...

ರಾಜ್ಯ ಮಾಸ್ಟರ್ ಅಥ್ಲೆಟಿಕ್ ನಲ್ಲಿ ಉದಯಕುಮಾರ ಶೆಟ್ಟಿಗೆ ಚಿನ್ನದ ಪದಕ

ರಾಜ್ಯ ಮಾಸ್ಟರ್ ಅಥ್ಲೆಟಿಕ್ ನಲ್ಲಿ ಉದಯಕುಮಾರ ಶೆಟ್ಟಿಗೆ ಚಿನ್ನದ ಪದಕ ಉಡುಪಿ: ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ ಇಲ್ಲಿ ಹಿರಿಯ ವೈದ್ಯಕೀಯ ಪ್ರಯೋಗ ಶಾಲಾ ಟೆಕ್ನಲಾಜಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಹೆಚ್. ಉದಯಕುಮಾರ ಶೆಟ್ಟಿ ಇವರು...

ಶ್ರೀಲಂಕಾ ಪ್ರಧಾನಿ ಭೇಟಿ ಹಿನ್ನೆಲೆ: ಕೊಲ್ಲೂರಿನಲ್ಲಿ ಬಿಗು ಪೊಲೀಸ್ ಬಂದೋಬಸ್ತ್

ಶ್ರೀಲಂಕಾ ಪ್ರಧಾನಿ ಭೇಟಿ ಹಿನ್ನೆಲೆ: ಕೊಲ್ಲೂರಿನಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಕುಂದಾಪುರ: ಶ್ರೀಲಂಕಾ ಪ್ರಧಾನಿ ರೆನಿಲ್ ವಿಕ್ರಮ್ ಸಿಂಘೆ ಕೊಲ್ಲೂರು ಮೂಕಾಂಬಿಕ ದೇವಸ್ಥಾನ ಭೇಟಿ ಹಿನ್ನೆಲೆಯಲ್ಲಿ ಶುಕ್ರವಾರ ದೇವಸ್ಥಾ‌ನದ ವಠಾರದಲ್ಲಿ ಬಿಗು ಪೊಲೀಸ್ ಬಂದೋಬಸ್ತ್...

ನಶೆ ಮುಕ್ತ ಮಂಗಳೂರಿಗಾಗಿ ಧರ್ಮಗುರುಗಳ ಕರೆ

ನಶೆ ಮುಕ್ತ ಮಂಗಳೂರಿಗಾಗಿ ಧರ್ಮಗುರುಗಳ ಕರೆ ಮಂಗಳೂರು: ನಶೆ ಮುಕ್ತ ಮಂಗಳೂರು ಅಭಿಯಾನದಲ್ಲಿ ಪೊಲೀಸರ ಜತೆಗೆ ಸಮಾಜದ ಸಹಭಾಗಿತ್ವದ ಅಗತ್ಯತೆಯ ಕುರಿತಂತೆ ವಿವಿಧ ಧರ್ಮಗುರುಗಳು ಸಮಾಜಕ್ಕೆ ಕರೆ ನೀಡುವ ಮೂಲಕ ಮಂಗಳೂರು ನಗರ ಪೊಲೀಸ್...

ಸುರತ್ಕಲ್ ಟೋಲ್ ತೆರವಿಗೆ ಒಕ್ಕೊರಲ ಜನಾಗ್ರಹ

ಸುರತ್ಕಲ್ ಟೋಲ್ ತೆರವಿಗೆ ಒಕ್ಕೊರಲ ಜನಾಗ್ರಹ ಸುರತ್ಕಲ್:  ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವುಗೊಳಿಸಬೇಕು, ಮಾರ್ಚ್ ಒಂದರಿಂದ ಸ್ಥಳೀಯ ವಾಹನಗಳಿಗೆ ಟೋಲ್ ವಿಧಿಸುವ ತೀರ್ಮಾನವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ "ಟೋಲ್ ಗೇಟ್ ವಿರೋಧಿ ಹೋರಾಟ...

ಕುಂದಾಪುರ| ಬಾಲಕನ ವಿಡಿಯೋ ವೈರಲ್ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ

ಕುಂದಾಪುರ| ಬಾಲಕನ ವಿಡಿಯೋ ವೈರಲ್ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ ಕುಂದಾಪುರ: ಕಂಡ್ಲೂರಿನಲ್ಲಿ ಬಿಹಾರ ಮೂಲದ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ವಿಡಿಯೋ ವೈರಲ್ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಂಡ್ಲೂರು...

ಕರಾವಳಿ ಕರ್ನಾಟಕದ ಮುದ್ರಾಡಿಯ ನಾಟ್ಕದೂರಿನರಂಗಕರ್ಮಿ ಕಲಾತಪಸ್ವಿ ನಟ ವಿಭೂಷಣ ಶ್ರೀ ಸುಕುಮಾರ್ ಮೋಹನ್

ಕರಾವಳಿ ಕರ್ನಾಟಕದ ಮುದ್ರಾಡಿಯ ನಾಟ್ಕದೂರಿನರಂಗಕರ್ಮಿ ಕಲಾತಪಸ್ವಿ ನಟ ವಿಭೂಷಣ ಶ್ರೀ ಸುಕುಮಾರ್ ಮೋಹನ್ ಕರ್ನಾಟಕದಕಡಲ ತೀರದ ನಾಡಾದಉಡುಪಿ ಜಿಲ್ಲೆಯಹೆಬ್ರಿತಾಲೂಕಿನ 'ಮುದ್ರಾಡಿ' ಗ್ರಾಮರಂಗಾಸಕ್ತರನ್ನು ಕೈಬೀಸಿ ಕರೆಯುತ್ತಿದೆ. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಪಚ್ಚೆ ಪೈರು, ಹೊಲ ಗದ್ದೆಗಳು,...

ನಿಟ್ಟೂರು ಸ್ಟೇಟ್ ಹೋಮಿನಿಂದ ತಾಯಿ ಮಗು ನಾಪತ್ತೆ

ನಿಟ್ಟೂರು ಸ್ಟೇಟ್ ಹೋಮಿನಿಂದ ತಾಯಿ ಮಗು ನಾಪತ್ತೆ ಉಡುಪಿ : ರಾಜ್ಯ ಮಹಿಳಾ ನಿಲಯದ ಅಧೀಕ್ಷಕರ ಸಂಸ್ಥೆಗೆ ಕೊಲ್ಲೂರು ಪೊಲೀಸ್ ಠಾಣೆಯ ಮುಖಾಂತರ ದಾಖಲಾಗಿದ್ದ 30 ವರ್ಷ ಪ್ರಾಯದ ರೂಪಾಲಿ ಗಂಡ: ಶಿವಾಜಿ ಗುಲಾಬ್...

ಧರ್ಮ ಸಂಸತ್: ನ. 10ರಂದು ಚಪ್ಪರ ಮುಹೂರ್ತ – ಸಂತರ ವಾಸ್ತವ್ಯಕ್ಕೆ ಅವಕಾಶ; ಮನವಿ

ಧರ್ಮ ಸಂಸತ್: ನ. 10ರಂದು ಚಪ್ಪರ ಮುಹೂರ್ತ - ಸಂತರ ವಾಸ್ತವ್ಯಕ್ಕೆ ಅವಕಾಶ; ಮನವಿ ಉಡುಪಿ: ಉಡುಪಿಯಲ್ಲಿ ನ.24,25, 26 ರಂದು ನಡೆಯುವ ಧರ್ಮಸಂಸತ್‍ನಲ್ಲಿ ದೇಶಾದ್ಯಂತ 2500 ಸಂತರು ಭಾಗವಹಿಸುತ್ತಿದ್ದು, ಜಿಲ್ಲೆಯ ಹಿಂದೂ ಬಾಂಧವರು...

ಇಸ್ವತ್ತು ತಂತ್ರಾಂಶದಲ್ಲಿ ನಮೂನೆ ಎ11, 11ಬಿ ವಿತರಣೆಯಲ್ಲಿ ತಾಂತ್ರಿಕ ದೋಷ ಸರಿಪಡಿಸಲು ಹರೀಶ್ ಕಿಣಿ ಮನವಿ

ಇಸ್ವತ್ತು ತಂತ್ರಾಂಶದಲ್ಲಿ ನಮೂನೆ ಎ11, 11ಬಿ ವಿತರಣೆಯಲ್ಲಿ ತಾಂತ್ರಿಕ ದೋಷ ಸರಿಪಡಿಸಲು ಹರೀಶ್ ಕಿಣಿ ಮನವಿ ಇ-ಸ್ವತ್ತು ತಂತ್ರಾಂಶದಲ್ಲಿ ನಮೂನೆ 11ಎ & 11 ಬಿ ವಿತರಿಸುವಲ್ಲಿ ಎದುರಾಗುತ್ತಿರುವ ತಾಂತ್ರಿಕ . ದೋಷಗಳ ಪರಿಹರಿಸುವಂತೆ...

Members Login

Obituary

Congratulations