ಸಾರ್ವಜನಿಕ ಆಸ್ತಿ ನಷ್ಟ ಬಂದ್ ಕರೆ ಕೊಟ್ಟವರಿಂದಲೇ ವಸೂಲಿಗೆ ಕ್ರಮ: ರಮಾನಾಥ ರೈ
ಸಾರ್ವಜನಿಕ ಆಸ್ತಿ ನಷ್ಟ ಬಂದ್ ಕರೆ ಕೊಟ್ಟವರಿಂದಲೇ ವಸೂಲಿಗೆ ಕ್ರಮ: ರಮಾನಾಥ ರೈ
ಮಂಗಳೂರು: ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕರ್ನಾಟಕ ಭೇಟಿ ವಿರೋಧಿಸಿ ಮಂಗಳೂರಿನಲ್ಲಿ ನಡೆಸಿದ ಬಂದ್ ವೇಳೆ ಆಗಿರುವ...
ಶಿರೂರು ಪರ್ಯಾಯ ಮಹೋತ್ಸವ: ಮದ್ಯ ಮಾರಾಟ ನಿಷೇಧ
ಶಿರೂರು ಪರ್ಯಾಯ ಮಹೋತ್ಸವ: ಮದ್ಯ ಮಾರಾಟ ನಿಷೇಧ
ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಶಿರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯೋತ್ಸವದ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ...
ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ: ಎಸ್ಐಟಿ ರಚನೆಗೆ ಮಂಜುನಾಥ ಭಂಡಾರಿ ಒತ್ತಾಯ
ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ: ಎಸ್ಐಟಿ ರಚನೆಗೆ ಮಂಜುನಾಥ ಭಂಡಾರಿ ಒತ್ತಾಯ
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರ ಜೀವಕ್ಕೆ ಬಂದಿರುವ ಬೆದರಿಕೆಗಳ ಹಿನ್ನಲೆಯಿಂದ ಆರ್ಎಸ್ ಎಸ ಚಟುವಟಿಕೆಗಳ ಬಗ್ಗೆ ತನಿಖೆ ಮಾಡಲು...
ಮಂಗಳೂರು: ಶ್ರೀ ರಾಮಕೃಷ್ಣ ಪದವಿ ಪೂರ್ವ ಕಾಲೇಜು, ವಾಲಿಬಾಲ್ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಮಂಗಳೂರು: ದೊಡ್ಡಬಳ್ಳಾಪುರದ ಕನಸವಾಡಿ ಗ್ರಾಮದಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಶ್ರೀ ರಾಮಕೃಷ್ಣ ಪದವಿ ಪೂರ್ವ ಕಾಲೇಜು ತಂಡವು ಪ್ರಥಮ ಸ್ಥಾನವನ್ನು...
ಪಿಲಿಕುಳದ ರಾಣಿ ಈಗ ಹತ್ತು ಮಕ್ಕಳ ತಾಯಿ, ಮೃಗಾಲಯದಲ್ಲಿ 10ಕ್ಕೇರಿದ ಹುಲಿಗಳ ಸಂಖ್ಯೆ
ಪಿಲಿಕುಳದ ರಾಣಿ ಈಗ ಹತ್ತು ಮಕ್ಕಳ ತಾಯಿ, ಮೃಗಾಲಯದಲ್ಲಿ 10ಕ್ಕೇರಿದ ಹುಲಿಗಳ ಸಂಖ್ಯೆ
ಮಂಗಳೂರು: ಪಿಲಿಕುಳ ಉದ್ಯಾನವನದಲ್ಲಿ ರಾಣಿ ಎನ್ನುವ ಹೆಣ್ಣು ಹುಲಿ ಎರಡು ಮರಿಗಳಿಗೆ ಜನ್ಮ ನೀಡಿದ್ದು, ಈ ಮೂಲಕ ಇಲ್ಲಿನ ಹುಲಿಗಳ...
ಮೋದಿ ಹವಾ ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಜಯಭೇರಿಗೆ ಕಾರಣ- ಶೋಭಾ ಕರಂದ್ಲಾಜೆ
https://www.facebook.com/MangaloreanNews/videos/637345523359102/
ಪಡುಬಿದ್ರಿ : ಸೀಲ್ ಡೌನ್ ನಿಯಮ ಉಲ್ಲಂಘನೆ ; ಗುಜರಾತ್ ಮೂಲದ ಕಂಪೆನಿ ವಿರುದ್ಧ ಪ್ರಕರಣ ದಾಖಲು
ಪಡುಬಿದ್ರಿ : ಸೀಲ್ ಡೌನ್ ನಿಯಮ ಉಲ್ಲಂಘನೆ ; ಗುಜರಾತ್ ಮೂಲದ ಕಂಪೆನಿ ವಿರುದ್ಧ ಪ್ರಕರಣ ದಾಖಲು
ಪಡುಬಿದ್ರಿ : ಕೋವಿಡ್-19 ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸದೆ, ಸೀಲ್ಡೌನ್ ನಿಯಮಗಳನ್ನು ಉಲ್ಲಂಘಿಸಿದ...
ದೇಶವನ್ನು ಕಾಯುವ ಚೌಕಿದಾರರಿಂದಲೇ ದೇಶವನ್ನು ಮಾರಾಟ ಮಾಡುವ ಹುನ್ನಾರ – ವಸಂತ ಆಚಾರಿ
ದೇಶವನ್ನು ಕಾಯುವ ಚೌಕಿದಾರರಿಂದಲೇ ದೇಶವನ್ನು ಮಾರಾಟ ಮಾಡುವ ಹುನ್ನಾರ - ವಸಂತ ಆಚಾರಿ
ಮಂಗಳೂರು: ಕಳೆದ 5 ವರ್ಷಗಳ ಅವಧಿಯಲ್ಲಿ ನಿರಂತರವಾಗಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸಿ ಜನಸಾಮಾನ್ಯರ ಬದುಕಿಗೆ ತೀವ್ರ ಸಂಕಷ್ಟವನ್ನು ತಂದೊಡ್ಡಿದ...
ಮಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ 15 ಕ್ಕೂ ಅಧಿಕ ಸ್ಥಾನ ;ನಿರ್ಮಲ್ ಕುಮಾರ್ ಸುರಾನ
ಮಂಗಳೂರು: ರಾಜ್ಯದಲ್ಲಿ 15ಕ್ಕೂ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಮುಂದಿನ ವಿಧಾನಪರಿಷತ್ ಚುನಾವಣೆಯಲ್ಲಿ ಗೆಲ್ಲಲಿದ್ದು, ವ್ಯವಸ್ಥಿತವಾಗಿ ಚುನಾವಣಾ ತಯಾರಿ ಮತ್ತು ಪರಿಣಾಮಕಾರಿಯಾಗಿ ಮತದಾರರ ಭೇಟಿ ಮೂಲಕ ಅಭೂತಪೂರ್ವ ಗೆಲುವನ್ನು ಸಾಧಿಸುವ ವಿಶ್ವಾಸವನ್ನು ಬಿಜೆಪಿ ರಾಜ್ಯ...
ಗಾಂಜಾ ಸೇವನೆ ಮಾಡುತ್ತಿದ್ದ 4 ಯುವಕರ ಬಂಧನ.
ಗಾಂಜಾ ಸೇವನೆ ಮಾಡುತ್ತಿದ್ದ 4 ಯುವಕರ ಬಂಧನ.
ಮಂಗಳೂರು: ನಗರದಲ್ಲಿ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣಾ ನಿರೀಕ್ಷಕರು ಮತ್ತು ಸಿಬ್ಬಂದಿಗಳು ಮಂಗಳೂರು ನಗರದ ವೆಲೆನ್ಸಿಯಾ ಮತ್ತು ಕಂಕನಾಡಿ ಮಾರ್ಕೆಟ್ ಸಾರ್ವಜನಿಕ ರಸ್ತೆ...


























