ಸಿದ್ದರಾಮಯ್ಯನವರೇ ಸಿಎಂ ಹುದ್ದೆಗೆ ರಾಜೀನಾಮೆ ನೀಡಿ: ಜನಾರ್ದನ ಪೂಜಾರಿ ಆಗ್ರಹ
ಸಿದ್ದರಾಮಯ್ಯನವರೇ ಸಿಎಂ ಹುದ್ದೆಗೆ ರಾಜೀನಾಮೆ ನೀಡಿ: ಜನಾರ್ದನ ಪೂಜಾರಿ ಆಗ್ರಹ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಮೊದಲು ನೀವು ಹುದ್ದೆಗೆ ರಾಜಿನಾಮೆ ಕೊಟ್ಟು ಪಕ್ಷವನ್ನು ಕಾಪಾಡಿ, ಒಬ್ಬ ವ್ಯಕ್ತಿಯನ್ನು ರಕ್ಷಿಸುವುದಕ್ಕಾಗಿ ಪಕ್ಷವನ್ನು ಬಲಿಕೊಡಬೇಡಿ ಎಂದು ಕೇಂದ್ರದ...
ಬಂಟ್ವಾಳ ಪೋಲಿಸರಿಂದ ಗಾಂಜಾ ವ್ಯಾಪಾರಿ ಬಂಧನ
ಬಂಟ್ವಾಳ ಪೋಲಿಸರಿಂದ ಗಾಂಜಾ ವ್ಯಾಪಾರಿ ಬಂಧನ
ಬಂಟ್ವಾಳ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೋಲಿಸರು ಬಂಧಿಸಿದ್ದಾರೆ.
ಬಂಧಿತನನ್ನು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಅಬ್ದುಲ್ ಲತಿಫ್ ಎಂದು ಗುರುತಿಸಲಾಗಿದೆ.
ಅಬ್ದುಲ್ ಲತೀಫ್ ಗುರುವಾರ ಬೆಳಿಗ್ಗೆ...
ನಕ್ಸಲರಿಗೆ ಶರಣಾಗತಿ ಪ್ಯಾಕೇಜ್: ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ : ಸುನಿಲ್ ಕುಮಾರ್
ನಕ್ಸಲರಿಗೆ ಶರಣಾಗತಿ ಪ್ಯಾಕೇಜ್: ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ : ಸುನಿಲ್ ಕುಮಾರ್
ಬೆಂಗಳೂರು: "ಆರು ಮಂದಿ ನಕ್ಸಲರಿಗೆ ರಾಜ್ಯ ಸರಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ" ಎಂದು ಬಿಜೆಪಿ ಶಾಸಕ ಸುನಿಲ್...
ಕಡಬ | ಮೀನು ಮಾರಾಟ ವಿಚಾರದಲ್ಲಿ ಹೊಡೆದಾಟ: ಪ್ರಕರಣ ದಾಖಲು
ಕಡಬ | ಮೀನು ಮಾರಾಟ ವಿಚಾರದಲ್ಲಿ ಹೊಡೆದಾಟ: ಪ್ರಕರಣ ದಾಖಲು
ಕಡಬ: ಮೀನು ಮಾರಾಟದ ವಿಚಾರವಾಗಿ ಎರಡು ಅಂಗಡಿಯವರಿಗೆ ಮಾತಿನ ಚಕಮಕಿ ನಡೆದು ಬಳಿಕ ಪರಸ್ಪರ ಹೊಡೆದಾಡಿಕೊಂಡ ಘಟನೆ ಕಡಬ ಗ್ರಾಮದ ಸಂತೆಕಟ್ಟೆ ಬಳಿ...
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ಸಮುದಾಯಾಧಾರಿತವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ...
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ಗೆ ತೆರೆ: ಮೂರು ವಿಭಾಗಗಳಲ್ಲಿ ಭಾರತಕ್ಕೆ ಸ್ವರ್ಣ
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ಗೆ ತೆರೆ: ಮೂರು ವಿಭಾಗಗಳಲ್ಲಿ ಭಾರತಕ್ಕೆ ಸ್ವರ್ಣ
ಮಹಿಳೆಯರ ಡಬಲ್ಸ್ನಲ್ಲಿ ಥಾಯ್ಲೆಂಡ್, ಪುರುಷರ ಡಬಲ್ಸ್ನಲ್ಲಿ ಸಿಂಗಾಪುರಕ್ಕೆ ಅಗ್ರಸ್ಥಾನ
ಯೋನೆಕ್ಸ್ - ಸನ್ ರೈಸ್ ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ...
ಕೇಂದ್ರ ಸಚಿವರಾಗಿ ಎಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ
ಕೇಂದ್ರ ಸಚಿವರಾಗಿ ಎಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ
ಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎಗೆ ಬಹುಮತ ಸಿಕ್ಕಿದ್ದು, ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೋದಿ ಸಂಪುಟದಲ್ಲಿ...
ಪ್ರಿಯಾಂಕ್ ಖರ್ಗೆ ಗೂಂಡಾ ಬೆಂಬಲಿಗರ ಹಲ್ಲೆ ಯತ್ನ ಸಮಾಜ ತಲೆ ತಗ್ಗಿಸುವ ಘಟನೆ: ಶ್ರೀನಿಧಿ ಹೆಗ್ಡೆ
ಪ್ರಿಯಾಂಕ್ ಖರ್ಗೆ ಗೂಂಡಾ ಬೆಂಬಲಿಗರ ಹಲ್ಲೆ ಯತ್ನ ಸಮಾಜ ತಲೆ ತಗ್ಗಿಸುವ ಘಟನೆ: ಶ್ರೀನಿಧಿ ಹೆಗ್ಡೆ
ಉಡುಪಿ: ಸಾಂವಿಧಾನಿಕ ಹುದ್ದೆಯಲ್ಲಿ ಇರುವ ದಲಿತ ನಾಯಕನನ್ನು ಕಾಂಗ್ರೆಸ್ ಗೂಂಡಾಗಳು ದಿಗ್ಬಂಧನ ಹಾಕಿ, ದಬ್ಬಾಳಿಕೆ ನಡೆಸಿರುವುದು ರಾಜ್ಯದ...
ಗಾಂಜಾ ಮಾರಾಟ ಮಾಡುತ್ತಿದ್ದವನನ್ನು ಬಂಧಿಸಿದ ಸಿಸಿಬಿ ಪೊಲೀಸರು
ಗಾಂಜಾ ಮಾರಾಟ ಮಾಡುತ್ತಿದ್ದವನನ್ನು ಬಂಧಿಸಿದ ಸಿಸಿಬಿ ಪೊಲೀಸರು
ಮಂಗಳೂರು: ನಗರದ ನೀರುಮಾರ್ಗ ಪರಿಸರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದವನನ್ನು ಗಾಂಜಾದೊಂದಿಗೆ ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು...
ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್ ಸಂಪೂರ್ಣ ವಿಫಲ: ಐವನ್ ಡಿಸೋಜಾ
ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್ ಸಂಪೂರ್ಣ ವಿಫಲ: ಐವನ್ ಡಿಸೋಜಾ
ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಕರೆ ನೀಡಿದ್ದ ಬಂದ್ ಸಂಪೂರ್ಣ ವಿಫಲವಾಗಿದೆ. ಇದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಅವರ ರಾಜಕೀಯ ಗಿಮಿಕ್...




























