ಫಸ್ಟ್ ನ್ಯೂರೋ ಆಸ್ಪತ್ರೆ ಸುತ್ತಲ ಪ್ರದೇಶ ಕಂಟೈನ್ಮೆಂಟ್ ಝೋನ್: ದ.ಕ. ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್
ಫಸ್ಟ್ ನ್ಯೂರೋ ಆಸ್ಪತ್ರೆ ಸುತ್ತಲ ಪ್ರದೇಶ ಕಂಟೈನ್ಮೆಂಟ್ ಝೋನ್: ದ.ಕ. ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್
ಮಂಗಳೂರು: ನಗರದ ಕಣ್ಣೂರು ಬಳಿಯ ಫಸ್ಟ್ ನ್ಯೂರೋ ಆಸ್ಪತ್ರೆ ಸುತ್ತಲಿನ ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್ ಆಗಿ ದ.ಕ....
ಜಿಲ್ಲೆಯಲ್ಲಿ ದಮನಿತ ಮಹಿಳೆಯರಿಗೆ ಸಲಹಾ ಸಮಿತಿ, ಕೋಶ ರಚನೆ- ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ
ಜಿಲ್ಲೆಯಲ್ಲಿ ದಮನಿತ ಮಹಿಳೆಯರಿಗೆ ಸಲಹಾ ಸಮಿತಿ, ಕೋಶ ರಚನೆ- ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ
ಉಡುಪಿ: ಜಿಲ್ಲೆಯಲ್ಲಿನ ಲೈಂಗಿಕ ಕಾರ್ಯಕರ್ತೆಯರ (ದಮನಿತ ಮಹಿಳೆಯರ) ಜೀವನಮಟ್ಟ ಸುಧಾರಿಸಲು ಮತ್ತು ಅವರ ನಿಸ್ಸಾಹಾಯಕತೆಯನ್ನು ಹೋಗಲಾಡಿಸಿ ಅವರ ಜೀವನಮಟ್ಟ ಸುಧಾರಿಸಲು ಹಾಗೂ...
ಗೊಂದಲ ಬೇಡ, ಅಂಗಡಿಗಳು ತೆರದಿರುತ್ತವೆ,; ಹೋಮ್ ಡೆಲಿವರಿ ಹೊಸ ಸೇರ್ಪಡೆ ಅಷ್ಟೆ – ಎಎಸ್ಪಿ ಹರಿರಾಮ್ ಶಂಕರ್
ಗೊಂದಲ ಬೇಡ, ಅಂಗಡಿಗಳು ತೆರದಿರಿರುತ್ತವೆ,; ಹೋಮ್ ಡೆಲಿವರಿ ಹೊಸ ಸೇರ್ಪಡೆ ಅಷ್ಟೆ – ಎಎಸ್ಪಿ ಹರಿರಾಮ್ ಶಂಕರ್
ಹೋಮ್ ಡೆಲಿವರಿಯನ್ನು ಅಗತ್ಯವಿರುವವರು ಬಳಸಿಕೊಳ್ಳಬಹುದು, ಎಲ್ಲರೂ ಬಳಸಿಕೊಳ್ಳಬೇಕಂತಿಲ್ಲ: ಕೋವಿಡ್-19 ಟಾಸ್ಕ್ಫೋರ್ಸ್ ಕುರಿತ ಗೊಂದಲಗಳಿಗೆ ಕುಂದಾಪುರ ಎ...
ಜಪಮಾಲೆ ಮೇರಿ ಮಾತೆಯ ಸಂಭ್ರಮದ ವಾರ್ಷಿಕೋತ್ಸವ
ಜಪಮಾಲೆ ಮೇರಿ ಮಾತೆಯ ಸಂಭ್ರಮದ ವಾರ್ಷಿಕೋತ್ಸವ
ಅತೀ ವಂ.ಡಾ. ಎಲೋಶಿಯಸ್ ಪಾವ್ಲ್ ಡಿ’ಸೋಜ (ಮಂಗಳೂರಿನ ನಿವೃತ್ತಧರ್ಮಾಧ್ಯಕ್ಷರು)ಒಕ್ಟೋಬರ್7ರಂದು ಸಾಯಾಂಕಾಲ 5.30 ಕ್ಕೆ ಕಾಸ್ಸಿಯಾ ಸಂತರೀತಮ್ಮನವರದೇವಾಲಯದಲ್ಲಿಜಪಮಾಲೆ ಮೇರಿ ಮಾತೆಯ ವಾರ್ಷಿಕೋತ್ಸವ ಸಂದರ್ಭದಲ್ಲಿ ಸಂಭ್ರಮದ ಬಲಿಪೂಜೆ ಅರ್ಪಿಸಿದರು.
...
ಮಾಂಡ್ ಸೊಭಾಣ್ ಕೊಂಕಣಿ ಸಾಂಪ್ರದಾಯಿಕ ಹಾಡುಗಳ ತರಬೇತಿ
ಮಾಂಡ್ ಸೊಭಾಣ್ ಕೊಂಕಣಿ ಸಾಂಪ್ರದಾಯಿಕ ಹಾಡುಗಳ ತರಬೇತಿ
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಮಾಂಡ್ ಸೊಭಾಣ್ ಸಹಯೋಗದಲ್ಲಿ ಕೊಂಕಣಿ ಸಾಂಪ್ರದಾಯಿಕ ಹಾಡುಗಳ ತರಬೇತಿ ಸರ್ಟಿಫಿಕೇಟ್ ಕೋರ್ಸ್ನ ಸಮಾರೋಪ ಸಮಾರಂಭ ಕಲಾಂಗಣ್ನಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಶತೆಯನ್ನು...
ಜನಧ್ವನಿ; ರಾಜ್ಯ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ವಿರುದ್ದ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
ಜನಧ್ವನಿ; ರಾಜ್ಯ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ವಿರುದ್ದ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
ಉಡುಪಿ: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಭೂಸ್ವಾಧೀನ ಕಾಯ್ದೆ, ಕಾರ್ಮಿಕರ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಜನಧ್ವನಿ...
ಕೊರೋನಾ ಎಫೆಕ್ಟ್: ಪದವಿ ಪರೀಕ್ಷೆಗಳು ರದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ
ಕೊರೋನಾ ಎಫೆಕ್ಟ್: ಪದವಿ ಪರೀಕ್ಷೆಗಳು ರದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ
ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲ ಪದವಿ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ...
ಸುಳ್ಯ| ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಹುಚ್ಚಾಟ; ಪ್ರಕರಣ ದಾಖಲು
ಸುಳ್ಯ| ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಹುಚ್ಚಾಟ; ಪ್ರಕರಣ ದಾಖಲು
ಸುಳ್ಯ: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಯುವಕರ ತಂಡ ಹುಚ್ಚಾಟ ಮೆರೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಈ ಬಗ್ಗೆ ಇಲ್ಲಿನ ಪೊಲೀಸ್...
ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಹಾಯಕ ಅಭಿಯಂತರ ಮನೆಗೆ ಎಸಿಬಿ ದಾಳಿ
ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಹಾಯಕ ಅಭಿಯಂತರ ಮನೆಗೆ ಎಸಿಬಿ ದಾಳಿ
ಮಂಗಳೂರು: ಆದಾಯಕ್ಕಿಂತ ಅಧಿಕ ಆದಾಯ ಹೊಂದಿದ ಆರೋಪದ ಹಿನ್ನಲೆಯಲ್ಲಿ ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಹಾಯಕ ಅಭಿಯಂತರ ಎಸ್....
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಮೊಬೈಲ್ ಪತ್ತೆ, ಇಬ್ಬರು ಶಂಕಿತರಿಗಾಗಿ ಶೋಧ
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 10 ಲಕ್ಷ ಮೌಲ್ಯದ 201 ಮೊಬೈಲ್ ಪತ್ತೆ, ಇಬ್ಬರು ಶಂಕಿತರಿಗಾಗಿ ಶೋಧ
ಮಂಗಳೂರು: ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ ರೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದು ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ...



























