ಕಂಡ್ಲೂರು ಸೇತುವೆ ಬಳಿ ಅಕ್ರಮ ಮರಳು ಗಣಿಗಾರಿಕೆ: 11 ಮಂದಿ ಬಂಧನ
ಕಂಡ್ಲೂರು ಸೇತುವೆ ಬಳಿ ಅಕ್ರಮ ಮರಳು ಗಣಿಗಾರಿಕೆ: 11 ಮಂದಿ ಬಂಧನ
ಕುಂದಾಪುರ: ವರಾಹಿ ನದಿಯ ಕಂಡ್ಲೂರು ಬ್ರಿಡ್ಜ್ ಸಮೀಪ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಪ್ರಕರಣವನ್ನು ಭೇದಿಸಿರುವ ಕುಂದಾಪುರ ಗ್ರಾಮಾಂತರ ಪೊಲೀಸರು, ದಾಳಿ...
ಸೆ. 19ರಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ
ಸೆ. 19ರಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ 25ನೇ ಅವಧಿಯ ಮೇಯರ್ ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯು ಸೆಪ್ಟೆಂಬರ್ 19ರಂದು ಗುರುವಾರ...
ಲಯನ್ ಎ ಭೋಜ ಕರ್ಕೇರ (78) ನಾಗೂರಿ ನಿಧನ
ಲಯನ್ ಎ ಭೋಜ ಕರ್ಕೇರ (78) ವ ಇವರು 16-01-2016 ರಂದು ಅಲ್ಪಕಾಲದ ಅಸ್ವಾಸ್ಥ್ಯದಿಂದ ನಾಗೂರಿಯ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಇವರು ಲಯನ್ಸ್ ಕ್ಲಬ್ ಮಂಗಳಾದೇವಿಯ ಮಾಜಿ ಅಧ್ಯಕ್ಷರಾಗಿ, ಕಂಕನಾಡಿ ಬ್ರಹ್ಮ ಬೈದರ್ಕಳ ಕ್ಷೇತ್ರದ...
ಬಲೆ ಬೀಸಿ ಮೀನು ಹಿಡಿಯಲು ತೆರಳಿದ್ದ ಸ್ಥಳೀಯ ಯುವಕ ಸಮುದ್ರಪಾಲು
ಬಲೆ ಬೀಸಿ ಮೀನು ಹಿಡಿಯಲು ತೆರಳಿದ್ದ ಸ್ಥಳೀಯ ಯುವಕ ಸಮುದ್ರಪಾಲು
ಪಡುಬಿದ್ರಿ: ಬಲೆ ಬೀಸಿ ಮೀನು ಹಿಡಿಯಲು ತೆರಳಿದ್ದ ಸ್ಥಳೀಯ ಯುವಕನೊಬ್ಬ ನೀರಿನ ಒರೆತಕ್ಕೆ ಸಿಲುಕಿ ಸಮುದ್ರ ಪಾಲಾದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಪಡುಬಿದ್ರಿ...
ಬಾಂಗ್ಲಾ ಪ್ರಜೆಗೆ ಪಾಸ್ ಪೋರ್ಟ್ ಮಾಡಲು ಸಹಾಯ ಮಾಡಿದ ಆರೋಪ; ವಿಟ್ಲ ಪೊಲೀಸ್ ಕಾನ್ಸ್ಟೇಬಲ್ ಪ್ರದೀಪ್ ಬಂಧನ
ಬಾಂಗ್ಲಾ ಪ್ರಜೆಗೆ ಪಾಸ್ ಪೋರ್ಟ್ ಮಾಡಲು ಸಹಾಯ ಮಾಡಿದ ಆರೋಪ; ವಿಟ್ಲ ಪೊಲೀಸ್ ಕಾನ್ಸ್ಟೇಬಲ್ ಪ್ರದೀಪ್ ಬಂಧನ
ಬಂಟ್ವಾಳ: ಶಂಕಿತ ಬಾಂಗ್ಲಾ ಪ್ರಜೆಗೆ ಪಾಸ್ ಪೋರ್ಟ್ ಮಾಡಿಕೊಡಲು ಸಹಾಯ ಮಾಡಿದ ಆರೋಪದ ಮೇಲೆ ವಿಟ್ಲ...
ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಡುಪಿ ಜಿಲ್ಲಾ ಸಂಚಾಲಕರಾಗಿ ವಿಘ್ನೇಶ್ ಕಿಣಿ ನೇಮಕ
ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಡುಪಿ ಜಿಲ್ಲಾ ಸಂಚಾಲಕರಾಗಿ ವಿಘ್ನೇಶ್ ಕಿಣಿ ನೇಮಕ
ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇದರ ಸಾಮಾಜಿಕ ಜಾಲತಾಣದ ಉಡುಪಿ ಜಿಲ್ಲಾ ಸಮಿತಿಯ ಸಂಚಾಲಕರನ್ನಾಗಿ ಯುವ ಕಾಂಗ್ರೆಸ್ ಇದರ ಸಕ್ರೀಯ...
‘ಬ್ರಾಹ್ಮಣ ಅಭಿವೃದ್ಧಿ ಮಂಡಳಿ’ಗೆ ಗೌಡ ಸಾರಸ್ವತ ಸಮಾಜದ ಪ್ರಾತಿನಿಧ್ಯ ಸೂಕ್ತ: ಮೇಯರ್ ಕೆ. ಭಾಸ್ಕರ
‘ಬ್ರಾಹ್ಮಣ ಅಭಿವೃದ್ಧಿ ಮಂಡಳಿ’ಗೆ ಗೌಡ ಸಾರಸ್ವತ ಸಮಾಜದ ಪ್ರಾತಿನಿಧ್ಯ ಸೂಕ್ತ: ಮೇಯರ್ ಕೆ. ಭಾಸ್ಕರ
ಮಂಗಳೂರು: ಮಂಗಳೂರಿನ ಆರ್ಥಿಕ, ಶೈಕ್ಷಣಿಕ ಹಾಗೂ ಸಮಾಜ ಸುಧಾರಣೆಗೆ ಗೌಡ ಸಾರಸ್ವತ ಸಮಾಜದ ಕೊಡುಗೆ ಅಪಾರವಾಗಿದೆ. ಕರಾವಳಿ ಕರ್ನಾಟಕದಲ್ಲಿ...
ಉಪವಾಸ ಸತ್ಯಾಗ್ರಹಕ್ಕೆ ಸಂಸದ ನಳಿನ್ ಬೆಂಬಲ
ಉಪವಾಸ ಸತ್ಯಾಗ್ರಹಕ್ಕೆ ಸಂಸದ ನಳಿನ್ ಬೆಂಬಲ
ಮಂಗಳೂರು : ಅವೈಜ್ಞಾನಿಕವಾಗಿರುವ ಎತ್ತಿನಹೊಳೆ ಯೋಜನೆಯನ್ನು ಕೈ ಬಿಡುವಂತೆ ಆಗ್ರಹಿಸಿ ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ವತಿಯಿಂದ ಫೆ.10 ರಿಂದ ನಡೆಯುವ ಆಮರಣಾಂತ ಉಪವಾಸ ಪ್ರತಿಭಟನೆಗೆ ಸಂಪೂರ್ಣ...
ಜೆಡಿಎಸ್ ಅಲ್ಪಸಂಖ್ಯಾತ ಕ್ರೈಸ್ತ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಪಿ ಬರ್ಬೋಜಾ ನೇಮಕ
ಜೆಡಿಎಸ್ ಅಲ್ಪಸಂಖ್ಯಾತ ಕ್ರೈಸ್ತ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಪಿ ಬರ್ಬೋಜಾ ನೇಮಕ
ಉಡುಪಿ: ರಾಜ್ಯದಲ್ಲಿ ಅಲ್ಪಸಂಖ್ಯಾತರನ್ನು ಜಾತ್ಯಾತೀತ ಜನತಾದಳದತ್ತ ಆಕರ್ಷಿಸುವ ಸಲುವಾಗಿ ಹಾಗೂ ಪಕ್ಷ ಸಂಘಟನೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ...
2021ರಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ
2021ರಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಮತೀಯ ಗಲಭೆ ಹಾಗೂ ದರೋಡೆ ಸಂಚು ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಜಾರಿಯಾಗಿದ್ದ ಎನ್ಬಿಡಬ್ಲ್ಯು...




























