ಶಿಕ್ಷಕರಿಗೆ ಶಿಕ್ಷೆ: ಇದು ಬಿಜೆಪಿ ಸರ್ಕಾರದ ಕೊಡುಗೆ – ಯು ಟಿ ಖಾದರ್
ಶಿಕ್ಷಕರಿಗೆ ಶಿಕ್ಷೆ: ಇದು ಬಿಜೆಪಿ ಸರ್ಕಾರದ ಕೊಡುಗೆ – ಯು ಟಿ ಖಾದರ್
ಮಂಗಳೂರು: ಅಧಿಕಾರದಲ್ಲಿರುವ ಬಿಜೆಪಿ ತನ್ನೊಳಗಿನ ಆಂತರಿಕ ಯುದ್ಧದಲ್ಲಿ ಮುಳುಗಿರುವಾಗ, ರಾಜ್ಯದ ಇಡೀ ಶೈಕ್ಷಣಿಕ ವ್ಯವಸ್ಥೆ ಪಾತಾಳಕ್ಕೆ ಕುಸಿದು ಬಿದ್ದಿದೆ. ಸಾಂಕ್ರಾಮಿಕ...
ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ – ರೆಡ್ ಅಲರ್ಟ್ ಎಚ್ಚರಿಕೆ
ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ - ರೆಡ್ ಅಲರ್ಟ್ ಎಚ್ಚರಿಕೆ
ಉಡುಪಿ: ಜಿಲ್ಲಾದ್ಯಂತ ನಿರಂತರ ಮಳೆಯಾಗುತ್ತಿದ್ದು, ರಾಜ್ಯದ ಕರಾವಳಿ ಪ್ರದೇಶದ ಜಿಲ್ಲೆಗಳಲ್ಲಿ ಆಗಸ್ಟ್ 15 ರಂದು ವಿಪರೀತ ಮಳೆ (205ಮೀ.ಮೀ) ಹಾಗೂ ಕರಾವಳಿ ತೀರ...
ಉಳ್ಳಾಲ | ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಉಳ್ಳಾಲ | ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಉಳ್ಳಾಲ: ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಲಕ್ಷ್ಮೀಶ ಬಾಬು(48) ಬಂಧಿತ ಆರೋಪಿ.
ಈತನನ್ನು ಉಳ್ಳಾಲ ಪೊಲೀಸ್ ಠಾಣಾಧಿಕಾರಿ ಮತ್ತು...
ಮಂಗಳೂರು : ಅ.ಭಾ. ವಿ.ಪ ಮಹಾನಗರದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಘೋಷಣೆ
ಮಂಗಳೂರು: ಅ.ಭಾ.ವಿ.ಪ ಮಂಗಳೂರು ಘಟಕ ವತಿಯಿಂದ ಶುಕ್ರವಾರ ಸಂಘನಿಕೇತನದಲ್ಲಿ “ಯುವ ಧ್ವನಿ” ಕಾರ್ಯಕ್ರಮ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಅ.ಭಾ.ವಿ.ಪ.ದ ರಾಜ್ಯ ಉಪಾಧ್ಯಕ್ಷರು ಡಾ|| ರೋಹಿಣಾಕ್ಷ ಶಿರ್ಲಾಲು ಉದ್ಘಾಟಿಸಿದರು. ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯೆ ಕು|| ಚೈತ್ರಾ ಪ್ರಾಸ್ತಾವಿಕವಾಗಿ...
ಕೆಎಂಸಿ ಅತ್ತಾವರ ರಜತ ಸಂಭ್ರಮ ಕೊಡುಗೆ – ಬಿಪಿಎಲ್ ಕುಟುಂಬಿಕರಿಗೆ 25 ಸಾವಿರ ವರೆಗೆ ಉಚಿತ ವೈದಕೀಯ ಸವಲತ್ತುಗಳು
ಕೆಎಂಸಿ ಅತ್ತಾವರ ರಜತ ಸಂಭ್ರಮ ಕೊಡುಗೆ - ಬಿಪಿಎಲ್ ಕುಟುಂಬಿಕರಿಗೆ 25 ಸಾವಿರ ವರೆಗೆ ಉಚಿತ ವೈದಕೀಯ ಸವಲತ್ತುಗಳು
ಮಂಗಳೂರು: ಡಾ| ಟಿ.ಎಂ.ಪೈ ಅವರ ಕನಸನ್ನು ಅನುಸರಿಸಿ ಸಮಾಜವನ್ನು ಕಾಡುವ ಮೂರು ಪ್ರಮುಖ ಸಮಸ್ಯೆಗಳಾದ...
ವೈರಲಾದ ಕರ್ತವ್ಯ ನಿರತ ತುಂಬು ಗರ್ಭಿಣಿ ಪೊಲೀಸ್ ಫೋಟೊ ; ಕ್ಷಮೆ ಕೋರಿದ ಕಮೀಷನರ್ ಡಾ.ಪಿ.ಎಸ್ ಹರ್ಷ
ವೈರಲಾದ ಕರ್ತವ್ಯ ನಿರತ ತುಂಬು ಗರ್ಭಿಣಿ ಪೊಲೀಸ್ ಫೋಟೊ ; ಕ್ಷಮೆ ಕೋರಿದ ಕಮೀಷನರ್ ಡಾ.ಪಿ.ಎಸ್ ಹರ್ಷ
ಮಂಗಳೂರು; ಉಪಮುಖ್ಯಮಂತ್ರಿಯವರ ಆಗಮನ ಹಿನ್ನೆಲೆಯಲ್ಲಿ ಮುಲ್ಕಿ ಬಸ್ ನಿಲ್ದಾಣದಲ್ಲಿ ತುಂಬು ಗರ್ಭಿಣಿ ಮಹಿಳಾ ಪೊಲೀಸ್ ಒರ್ವರು...
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ₹6.23 ಲಕ್ಷ ವಂಚನೆ; ಪ್ರಕರಣ ದಾಖಲು
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ₹6.23 ಲಕ್ಷ ವಂಚನೆ; ಪ್ರಕರಣ ದಾಖಲು
ಉಡುಪಿ: ಯುನೈಟೆಡ್ ಕಿಂಗ್ಡಮ್ (ಯುಕೆ)ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹6.23 ಲಕ್ಷ ಹಣ ಹಾಗೂ ಪಾಸ್ಪೋರ್ಟ್ ಪಡೆದು ವಂಚನೆ ಎಸಗಿರುವ...
ರಾಜ್ಯದ ಕಾಂಗ್ರೆಸ್ ಸರಕಾರ ಬಸವಣ್ಣನ ತತ್ವದಂತೆ ನುಡಿದಂತೆ ನಡೆದಿದೆ; ಪಡುಬಿದ್ರೆಯಲ್ಲಿ ರಾಹುಲ್ ಗಾಂಧಿ
ರಾಜ್ಯದ ಕಾಂಗ್ರೆಸ್ ಸರಕಾರ ಬಸವಣ್ಣನ ತತ್ವದಂತೆ ನುಡಿದಂತೆ ನಡೆದಿದೆ; ಪಡುಬಿದ್ರೆಯಲ್ಲಿ ರಾಹುಲ್ ಗಾಂಧಿ
ಉಡುಪಿ: ನುಡಿದಂತೆ ನಡೆ ಎಂದು ಬಸವಣ್ಣ ಹೇಳಿದ್ದರು, ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡ ನುಡಿದಂತೆಯೇ ನಡೆದಿದೆ. ಆದರೆ ಕೇಂದ್ರದಲ್ಲಿ ನರೇಂದ್ರ...
ರಿಪೇರಿ ಮಾಡಿತಂದ ಒಮಿನಿ ಕಾರಿಗೆ ಬೆಂಕಿ
ರಿಪೇರಿ ಮಾಡಿತಂದ ಒಮಿನಿ ಕಾರಿಗೆ ಬೆಂಕಿ
ಮಂಗಳೂರು: ಓಮಿನಿ ವಾಹನವೊಂದು ಬೆಂಕಿಗಾಹುತಿಯಾದ ಘಟನೆ ಲೈಟ್ ಹೌಸ್ ಬಳಿಯಲ್ಲಿ ಮಂಗಳವಾರ ನಡೆದಿದೆ.
...
ಹಾಲಾಡಿ ಬಿಜೆಪಿ ಅಭ್ಯರ್ಥಿ, ಹಾಗಂತ ನಾವು ಒಪ್ಪಲೇಬೇಕಾಗಿಲ್ಲ – ಕಿಶೋರ್ ಕುಮಾರ್
ಹಾಲಾಡಿ ಬಿಜೆಪಿ ಅಭ್ಯರ್ಥಿ, ಹಾಗಂತ ನಾವು ಒಪ್ಪಲೇಬೇಕಾಗಿಲ್ಲ - ಕಿಶೋರ್ ಕುಮಾರ್
ಕುಂದಾಪುರ: ವಿಧಾನಸಭಾ ಚುನಾವಣೆಗೆ ಬಿಜೆಪಿಯ ಸ್ಪರ್ಧಾಕಾಂಕ್ಷಿಗಳ, ಗೊಂದಲಗಳಿಲ್ಲದ ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದರೂ, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ...



























