ಮಕ್ಕಳಿಗೆ ನೀಡಬೇಕಾದ ಲಸಿಕೆಗಳ ಬಗ್ಗೆ ಅರಿವಿರಬೇಕು : ಪ್ರೀತಿ ಗೆಹಲೋತ್
ಮಕ್ಕಳಿಗೆ ನೀಡಬೇಕಾದ ಲಸಿಕೆಗಳ ಬಗ್ಗೆ ಅರಿವಿರಬೇಕು : ಪ್ರೀತಿ ಗೆಹಲೋತ್
ಉಡುಪಿ : ಪೋಲಿಯೋ ಲಸಿಕೆ ಸೇರಿದಂತೆ ಮಕ್ಕಳಿಗೆ ಕಾಲ ಕಾಲಕ್ಕೆ ನೀಡಬೇಕಾದ ಕಡ್ಡಾಯ ಲಸಿಕೆಗಳ ಬಗ್ಗೆ ಎಲ್ಲಾ ತಾಯಿಯಂದರಿಗೆ ಅರಿತಿರಬೇಕು, ಸರಿಯಾದ ಸಮಯಕ್ಕೆ...
ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರ ಬಂಧನ
ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರ ಬಂಧನ
ಮಂಗಳೂರು: ಮಾದಕ ದ್ರವ್ಯ ಸೇವನೆ, ಸಾಗಾಟ ಮತ್ತು ಮಾರಾಟಕ್ಕೆ ಸಂಬಧಿಸಿ ಇಕೊನಾಮಿಕ್ & ನಾರ್ಕೋಟಿಕ್ ಕ್ರೈ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ.
ಬಂದಿತರನ್ನು ಹಾಸನ ಸಕಲೇಶಪುರದ ನಿವಾಸಿಗಳಾ ರಫೀಕ್...
ಪತ್ರಕರ್ತ ಮುಹಮ್ಮದ್ ಆರಿಫ್ ಅವರಿಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ
ಪತ್ರಕರ್ತ ಮುಹಮ್ಮದ್ ಆರಿಫ್ ಅವರಿಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಾನವೀಯ ವೌಲ್ಯ ಮತ್ತು ಸೌಹಾರ್ದತೆಯನ್ನು ಬಿಂಬಿಸುವ ವರದಿಗೆ ನೀಡಲಾಗುವ ಸುಕೇಶ್ ಕುಮಾರ್ ದತ್ತಿನಿಧಿ ‘ಬ್ರಾಂಡ್ ಮಂಗಳೂರು...
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಸೇವನೆ –ಇಬ್ಬರ ಬಂಧನ
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಸೇವನೆ –ಇಬ್ಬರ ಬಂಧನ
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಸೇವನೆಗೆ ಅನುವು ಮಾಡಿಕೊಟ್ಟ ಆರೋಪದ ಮೇಲೆ ಒರ್ವ ಆರೋಪಿತೆಯನ್ನು ಹಾಗೂ ಮದ್ಯ ಸೇವನೆಗೆ ಬಂದ ವ್ಯಕ್ತಿಯನ್ನು ಪುಂಜಾಲಕಟ್ಟೆ ಪೊಲೀಸರು...
13 ವರುಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
13 ವರುಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: 13 ವರುಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಬಂಧಿತನನ್ನು ಕಾಸರಗೋಡು ಉಳಿಯತ್ತಡ್ಕ ನಿವಾಸಿ ಅಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ.
ಬಂಧಿತನು ಕಳೆದ 13 ವರುಷಗಳಿಂದ ತಲೆಮರೆಸಿಕೊಂಡಿದ್ದು...
ವಿಜಯಾ ಬ್ಯಾಂಕ್ ವಿಲೀನವನ್ನು ವಿರೋಧಿಸಿ ಪ್ರತಿಭಟನೆಗೆ ಉಡುಪಿ ಜಿಲ್ಲಾ ಜೆಡಿಎಸ್ ಬೆಂಬಲ
ವಿಜಯಾ ಬ್ಯಾಂಕ್ ವಿಲೀನವನ್ನು ವಿರೋಧಿಸಿ ಪ್ರತಿಭಟನೆಗೆ ಉಡುಪಿ ಜಿಲ್ಲಾ ಜೆಡಿಎಸ್ ಬೆಂಬಲ
ಉಡುಪಿ: ಫೆಬ್ರವರಿ 2ರಂದು ಮುಲ್ಕಿಯಲ್ಲಿ ಕಾರ್ನಾಡಿನ ಗಾಂಧಿ ಮೈದಾನದಲ್ಲಿ ವಿಜಯಾ ಬ್ಯಾಂಕ್ ವಿಲೀನವನ್ನು ವಿರೋಧಿಸಿ ನಡೆಯಲಿರುವ ಪ್ರತಿಭಟನೆಗೆ ಉಡುಪಿ ಜಿಲ್ಲಾ ಜನತಾದಳವು...
ಸಂಪೂರ್ಣ ಲಾಕ್ ಡೌನ್ ಬಗ್ಗೆ ಸಂಜೆ ನಿರ್ಧಾರ: ಬಡವರಿಗೆ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಊಟ; ಯಡಿಯೂರಪ್ಪ
ಸಂಪೂರ್ಣ ಲಾಕ್ ಡೌನ್ ಬಗ್ಗೆ ಸಂಜೆ ನಿರ್ಧಾರ: ಬಡವರಿಗೆ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಊಟ; ಯಡಿಯೂರಪ್ಪ
ಬೆಂಗಳೂರು: ಕೋವಿಡ್-19 ಸೋಂಕು ತಡೆಗಟ್ಟಲು ಸಂಪೂರ್ಣ ರಾಜ್ಯ ಲಾಕ್ ಡೌನ್ ಮಾಡುವ ಬಗ್ಗೆ ಇಂದು...
ಕಾರ್ಕಳ : ಚಾಲನಕನ ಅಜಾಗರುಕತೆ – ತೋಡಿಗೆ ಉರುಳಿದ ಖಾಸಗಿ ಬಸ್ಸು, ಇಪ್ಪತ್ತು ವಿದ್ಯಾರ್ಥಿಗಳಿಗೆ ಗಾಯ
ಕಾರ್ಕಳ: ಕಾಲೇಜು ವಿದ್ಯಾರ್ಥಿಗಳನ್ನು ಹೊಂದಿದ್ದ ಖಾಸಗಿ ಬಸ್ಸೊಂದು ಗುಂಡ್ಯಡ್ಕ ಸಮೀಪ ರಸ್ತೆ ಪಕ್ಕದ ತೋಡಿಗೆ ಉರುಳಿಬಿದ್ದ ಪರಿಣಾಮ ಕಾಲೇಜ್ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಕಾರ್ಕಳ ಬಿಬಿಎಂ ಕಾಲೇಜೊಂದರ 20 ಕ್ಕೂ...
ಕನ್ನಡದ ಶುದ್ಧ ಭಾಷೆಯನ್ನು ಯಕ್ಷಗಾನದಲ್ಲಿ ಕಾಣಬಹುದು: ಶಾಸಕ ಗುರುರಾಜ ಗಂಟಿಹೊಳೆ
ಕನ್ನಡದ ಶುದ್ಧ ಭಾಷೆಯನ್ನು ಯಕ್ಷಗಾನದಲ್ಲಿ ಕಾಣಬಹುದು: ಶಾಸಕ ಗುರುರಾಜ ಗಂಟಿಹೊಳೆ
ಮಂಗಳೂರು: ಕನ್ನಡದ ಶುದ್ದ ಭಾಷೆಯನ್ನು ನಾವು ಯಕ್ಷಗಾನದಲ್ಲಿ ಕಾಣಬಹುದು. ಶಿಸ್ತು, ಸಂಸ್ಕಾರ, ಶ್ರದ್ದಾ ಭಕ್ತಿಯನ್ನು ಯಕ್ಷಗಾನದಲ್ಲಿ ಕಾಣಲು ಸಾಧ್ಯವಿದೆ. ಕರಾವಳಿಯ ಗಂಡುಕಲೆಯಲ್ಲಿ ಸಂಘಟನೆಯ...
‘ಸಾಕ್ಷಿ ಬಹಿರಂಗಪಡಿಸಿ, ಇಲ್ಲದಿದ್ದರೆ ಆಣೆ-ಪ್ರಮಾಣಕ್ಕೆ ಸಿದ್ದರಾಗಿ’ ನಳಿನ್ ಆರೋಪಗಳಿಗೆ ಸವಾಲು ಹಾಕಿದ ಜೆ ಆರ್ ಲೋಬೊ
'ಸಾಕ್ಷಿ ಬಹಿರಂಗಪಡಿಸಿ, ಇಲ್ಲದಿದ್ದರೆ ಆಣೆ-ಪ್ರಮಾಣಕ್ಕೆ ಸಿದ್ದರಾಗಿ' ನಳಿನ್ ಆರೋಪಗಳಿಗೆ ಸವಾಲು ಹಾಕಿದ ಜೆ ಆರ್ ಲೋಬೊ
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ರ ತೊಕ್ಕೊಟ್ಟು ಮತ್ತು ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ವಿಳಂಬಕ್ಕೆ ದ.ಕ...




























