ಉಪ್ಪಿನಂಗಡಿ| ಅಕ್ರಮ ಜಾನುವಾರು ಸಾಗಾಟ ಆರೋಪ; ವಾಹನ ಚಾಲಕ ಸೆರೆ
ಉಪ್ಪಿನಂಗಡಿ| ಅಕ್ರಮ ಜಾನುವಾರು ಸಾಗಾಟ ಆರೋಪ; ವಾಹನ ಚಾಲಕ ಸೆರೆ
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಗೂಡ್ಸ್ ವಾಹನದಲ್ಲಿ ಅಕ್ರಮ ವಾಗಿ ಸಾಗಿಸುತ್ತಿದ್ದ ಜಾನವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ...
ಶೃಂಗೇರಿ, ಶಾಖಾ ಮಠ, ಕೋಟೆಕಾರು ದಸರಾ ಹಬ್ಬದ ಕಾರ್ಯಕ್ರಮಗಳ ಸಮಾರೋಪ
ಶೃಂಗೇರಿ, ಶಾಖಾ ಮಠ, ಕೋಟೆಕಾರು ದಸರಾ ಹಬ್ಬದ ಕಾರ್ಯಕ್ರಮಗಳ ಸಮಾರೋಪ
ಮಂಗಳೂರು: ಶ್ರೀ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನಂ, ಶೃಂಗೇರಿ, ಶಾಖಾ ಮಠ, ಕೋಟೆಕಾರು, ಇಲ್ಲಿ ಶರನ್ನವರಾತ್ರಿ ಆಚರಣೆಯ ಕೊನೆಯ ದಿನವಾದ ವಿಜಯದಶಮಿಯ...
ಸೆ. 7 : ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳೂರು, ಉಡುಪಿ ಪ್ರವಾಸ
ಸೆ. 7 : ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳೂರು, ಉಡುಪಿ ಪ್ರವಾಸ
ಮಂಗಳೂರು/ಉಡುಪಿ: ರಾಜ್ಯದ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಪ್ಟೆಂಬರ್ 7 ರಂದು ದ.ಕ ಮತ್ತು ಉಡುಪಿ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ...
ಚುನಾವಣಾ ಕರ್ತವ್ಯಕ್ಕೆ ಅಡ್ಡಿ ಪಡಿಸಿದರೆ ಕಠಿಣ ಕ್ರಮ – ಕೇಂದ್ರ ವೀಕ್ಷಕರ ಸೂಚನೆ
ಚುನಾವಣಾ ಕರ್ತವ್ಯಕ್ಕೆ ಅಡ್ಡಿ ಪಡಿಸಿದರೆ ಕಠಿಣ ಕ್ರಮ – ಕೇಂದ್ರ ವೀಕ್ಷಕರ ಸೂಚನೆ
ಲೋಕಸಭಾ ಚುನಾವಣೆ ಪ್ರಕ್ರಿಯೆಯಲ್ಲಿ ತೊಡಗಿರುವ ವಿವಿಧ ಅಧಿಕಾರಿಗಳ ಮತ್ತು ಸಿಬ್ಬಂಧಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಕೇಂದ್ರ...
ಕುಂದಾಪುರ: ಐ.ಪಿ.ಎಲ್ ಕ್ರಿಕೆಟ್ ಬೆಟ್ಟಿಂಗ್ – ಏಳು ಮಂದಿ ಬಂಧನ
ಕುಂದಾಪುರ: ಐ.ಪಿ.ಎಲ್ ಕ್ರಿಕೆಟ್ ಬೆಟ್ಟಿಂಗ್ – ಏಳು ಮಂದಿ ಬಂಧನ
ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಏಳು ಮಂದಿಯನ್ನು ಕುಂದಾಪುರ ನಗರ ಠಾಣಾ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತರನ್ನು ಕೋಟೇಶ್ವರ...
ವಿಕಲಚೇತನ ಅಭಿವೃದ್ದಿ ನಿಧಿಯ ಸಂಪೂರ್ಣ ಬಳಕೆ- ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ
ವಿಕಲಚೇತನ ಅಭಿವೃದ್ದಿ ನಿಧಿಯ ಸಂಪೂರ್ಣ ಬಳಕೆ- ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ
ಉಡುಪಿ: ಜಿಲ್ಲೆಯ ವಿಕಲಚೇತನರ ಶ್ರೇಯೋಭಿವೃದ್ದಿಗಾಗಿ, ಸಂಸದರ ಮತ್ತು ಶಾಸಕರ ನಿಧಿಯಲ್ಲಿ ಮೀಸಲಿಟ್ಟಿರುವ ಶೇ.5 ರಷ್ಟು ಅನುದಾನವನ್ನು ಸಂಪೂರ್ಣವಾಗಿ, ವಿಕಲಚೇತರಿಗೆ ಅಗತ್ಯವಿರುವ ವಿವಿಧ...
ಮಂಗಳೂರು: ಎಂಆರ್ಪಿಎಲ್ನಲ್ಲಿ ಸ್ಫೋಟದ ಸದ್ದು: ಬೆಚ್ಚಿಬಿದ್ದ ಸ್ಥಳೀಯರು
ಮಂಗಳೂರು : ಜೋಕಟ್ಟೆಯ ಎಂಆರ್ಪಿಎಲ್ ಕೋಕ್-ಸಲ್ಫರ್ ಘಟಕದಲ್ಲಿ ಇಂದು ರಾತ್ರಿ ಭಾರೀ ಸ್ಫೋಟದ ಸದ್ದು ಕೇಳಿಬಂದಿದ್ದು, ಸುತ್ತಮುತ್ತಲಿನ ನಿವಾಸಿಗಳು ಕೆಲವು ಕಾಲ ಆತಂಕಕ್ಕೊಳಗಾದ ಘಟನೆ ನಡೆದಿದೆ.
ಮಂಗಳವಾರ ರಾತ್ರಿ 9ರ ಸುಮಾರಿಗೆ ಕೋಕ್-ಸಲ್ಫರ್ ಘಟಕದೊಳಗಿನಿಂದ...
ಉಪ್ಪಿನಂಗಡಿ| ದನ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧನ
ಉಪ್ಪಿನಂಗಡಿ| ದನ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧನ
ಉಪ್ಪಿನಂಗಡಿ: ಹಟ್ಟಿಯಿಂದ ದನವನ್ನು ಕದ್ದುಕೊಂಡು ಹೋಗಿ ದನದ ಮಾಲಕನ ತೋಟದಲ್ಲೇ ಅದನ್ನು ಕೊಂದು ಅದರ ಕರುಳು ಸಹಿತ ಹೊಟ್ಟೆಯೊಳಗಿನ ತ್ಯಾಜ್ಯವನ್ನು ಅಲ್ಲೇ ಬಿಸಾಡಿದ ಪ್ರಕರಣಕ್ಕೆ...
ದೈಹಿಕವಾಗಿ ಹಾಗೂ ಮಾನಸಿಕವಾಗಿ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ – ಪ್ರಮೋದ್ ಮಧ್ವರಾಜ್
ದೈಹಿಕವಾಗಿ ಹಾಗೂ ಮಾನಸಿಕವಾಗಿ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ – ಪ್ರಮೋದ್ ಮಧ್ವರಾಜ್
ಉಡುಪಿ: ನಾನು ದೈಹಿಕವಾಗಿ ಹಾಗೂ ಮಾನಸಿಕವಾಗಿ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ. ನಾನು ಪಕ್ಷವನ್ನು ಬಿಟ್ಟು ಹೋಗಿಲ್ಲ ಹಾಗಾಗಿ ಮತ್ತೊಮ್ಮೆ ಪಕ್ಷ ಸೇರ್ಪಡೆಯಾಗುವ...
ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನಕ್ಕೆ ಚಾಲನೆ
ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನಕ್ಕೆ ಚಾಲನೆ
ಮಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜನವರಿ 2 ರಿಂದ 12 ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ಷಯ ರೋಗ...


























