34.5 C
Mangalore
Thursday, November 30, 2023

ಅಂಬಾನಗರ ಅರಕೆರೆಬೈಲ್ ರಸ್ತೆ ದುರಸ್ತಿ ಕಾಮಗಾರಿಗೆ ಗುದ್ದಲಿ ಪೂಜೆ

ಅಂಬಾನಗರ ಅರಕೆರೆಬೈಲ್ ರಸ್ತೆ ದುರಸ್ತಿ ಕಾಮಗಾರಿಗೆ ಗುದ್ದಲಿ ಪೂಜೆ ಮಂಗಳೂರು:  ಮಹಾನಗರ ಪಾಲಿಕೆ ವ್ಯಾಪ್ತಿಯ ಹೈೂಗೆಬಜಾರ್ ವಾರ್ಡಿನ ಅಂಬಾನಗರ ಅರಕೆರೆಬೈಲ್ ಇಲ್ಲಿನ ರಸ್ತೆ ದುರಸ್ತಿ ಕಾಮಗಾರಿಗೆ ಗುದ್ದಲಿಪೂಜೆಯನ್ನು ಸ್ಥಳೀಯರು ನೆರವೇರಿಸಿದರು. ಶಾಸಕ ವೇದವ್ಯಾಸ್ ಕಾಮತ್ ಅವರು...

ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಇಚ್ಛಾಶಕ್ತಿ ಅಗತ್ಯ- ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ

ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಇಚ್ಛಾಶಕ್ತಿ ಅಗತ್ಯ-  ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಉಡುಪಿ:  ದೃಢ ಸಂಕಲ್ಪ ಹೊಂದಿ, ಇಚ್ಚಾಶಕ್ತಿಯಿಂದ ಕಾರ್ಯ ನಿರ್ವಹಿಸಿದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧ್ಯ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ. ...

ಕಲ್ಲಡ್ಕದಲ್ಲಿ ಚೂರಿ ಇರಿತ: ಆರೋಪಿಗಳು ಪರಾರಿ  

ಕಲ್ಲಡ್ಕದಲ್ಲಿ ಚೂರಿ ಇರಿತ: ಆರೋಪಿಗಳು ಪರಾರಿ   ಬಂಟ್ವಾಳ: ದಕ್ಷಿಣಕನ್ನಡ ಜಿಲ್ಲೆಯ  ಕಲ್ಲಡ್ಕದಲ್ಲಿ ಇಂದು ಸಂಜೆ 7:30 ರ ಸಂದರ್ಭದಲ್ಲಿ ಚೂರಿ ಇರಿತ ಸಂಭವಿಸಿದ್ದು, ವ್ಯಕ್ತಿಯು ಗಂಭೀರ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. ಕಲ್ಲಡ್ಕ ಮೇಲಿನ ಪೇಟೆಯಲ್ಲಿ...

ಪಿಎಫ್ ಐ ವತಿಯಿಂದ “ಮಾದಕ ದ್ರವ್ಯ ಮುಕ್ತ ಸಮಾಜ ನಮ್ಮ ಗುರಿ ಅಭಿಯಾನ

ಪಿಎಫ್ ಐ ವತಿಯಿಂದ “ಮಾದಕ ದ್ರವ್ಯ ಮುಕ್ತ ಸಮಾಜ ನಮ್ಮ ಗುರಿ ಅಭಿಯಾನ ಮಂಗಳೂರು: ದ.ಕ ಜಿಲ್ಲೆಯಾದ್ಯಂತ ಗಾಂಜಾ, ಅಫೀಮು ಸಹಿತ ಅಮಲು ಪದಾರ್ಥ ವ್ಯಾಪಕವಾಗುತ್ತಿದ್ದು, ಇದಕ್ಕೆ ಹಲವಾರು ಯುವಕರು ಬಲಿಯಾಗಿದ್ದಾರೆ. ಅಲ್ಲದೆ ಅನೇಕ...

ದಕ ಜಿಲ್ಲೆಯಲ್ಲಿ ಕೊರೋನಾ ಗೆ 20 ಬಲಿ – ಸುಳ್ಯದ ವೃದ್ಧ ಮಹಿಳೆ ಸಾವು

ದಕ ಜಿಲ್ಲೆಯಲ್ಲಿ ಕೊರೋನಾ ಗೆ 20 ಬಲಿ – ಸುಳ್ಯದ ವೃದ್ಧ ಮಹಿಳೆ ಸಾವು ಮಂಗಳೂರು: ಕೊರೋನಾ ಮಹಾಮಾರಿಗೆ ದಕ ಜಿಲ್ಲೆಯಲ್ಲಿ ಸಾವನಪ್ಪುತ್ತಿರುವವರ ಸಂಖ್ಯೆ ಏರುತ್ತಿದ್ದು ಶನಿವಾರ ಮತ್ತೆ ಪುನಃ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ...

ಕಾಪಿಕಾಡ್ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊ ಮತಯಾಚನೆ

ಕಾಪಿಕಾಡ್ ಪರಿಸರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊ ಮತಯಾಚನೆ ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ನಂಬ್ರ 24 ದೇರೆಬೈಲು ವ್ಯಾಪ್ತಿಯಲ್ಲಿರುವ ಕಾಪಿಕಾಡ್ ಪರಿಸರದಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ. ಜೆ.ಆರ್.ಲೋಬೊ ರವರು ಮನೆ...

ರಮಾನಾಥ ರೈ ಆರೋಗ್ಯ ಸ್ಥಿತಿ ಉತ್ತಮವಾಗಿದೆ – ಸಚಿವ ಯು.ಟಿ. ಖಾದರ್

ರಮಾನಾಥ ರೈ ಆರೋಗ್ಯ ಸ್ಥಿತಿ ಉತ್ತಮವಾಗಿದೆ - ಸಚಿವ ಯು.ಟಿ. ಖಾದರ್ ಮ0ಗಳೂರು : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ಆರೋಗ್ಯ...

ಸುರತ್ಕಲ್, ಚೊಕ್ಕಬೆಟ್ಟು, ಕೃಷ್ಣಾಪುರ ವರುಣ ಅಬ್ಬರ – ಶಾಸಕ ಭರತ್ ಶೆಟ್ಟಿ ಭೇಟಿ,ನೆರವು

ಸುರತ್ಕಲ್, ಚೊಕ್ಕಬೆಟ್ಟು, ಕೃಷ್ಣಾಪುರ ವರುಣ ಅಬ್ಬರ - ಶಾಸಕ ಭರತ್ ಶೆಟ್ಟಿ ಭೇಟಿ, ನೆರವು ಸುರತ್ಕಲ್: ಸುರತ್ಕಲ್ ಹೊಸ ಮಾರುಕಟ್ಟೆ ಕಾಮಗಾರಿ ನಡೆಯುವ ಸ್ಥಳದಲ್ಲಿ ಕೆರೆಯಂತಾದರೆ, ಸುರತ್ಕಲ್ ಬಂಟರ ಭವನದ ಹಿಂದಿನ ತೋಡು ತುಂಬಿ...

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ; ಲಕ್ಷಾಂತರ ಮೌಲ್ಯದ ಸೊತ್ತು ದೋಚಿ ಪರಾರಿಯಾದ ಕಳ್ಳರು

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ; ಲಕ್ಷಾಂತರ ಮೌಲ್ಯದ ಸೊತ್ತು ದೋಚಿ ಪರಾರಿಯಾದ ಕಳ್ಳರು ಕುಂದಾಪುರ: ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನುಗ್ಗಿದ ಕಳ್ಳರ ತಂಡವೊಂದು ನಗದು ಸೇರಿದಂತೆ ಲಕ್ಷಾಂತರ ರೂಪಾಯಿ ಸ್ವತ್ತುಗಳನ್ನು ದೋಚಿ...

ಸರಣಿ ಶೂಟೌಟ್ ಪ್ರಕರಣ: ಕಲಿ ಯೋಗಿಶನ ಸಹಚರನ ಬಂಧನ

ಸರಣಿ ಶೂಟೌಟ್ ಪ್ರಕರಣ: ಕಲಿ ಯೋಗಿಶನ ಸಹಚರನ ಬಂಧನ ಮಂಗಳೂರು: ನಗರದಲ್ಲಿ ಭೂಗತ ಪಾತಕಿ ಕಲಿ ಯೋಗಿಶನ ಸಹಚರರಿಂದ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೋರ್ವ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೋಲಿಸರು ಯಶಸ್ವಿಯಾಗಿದ್ದಾರೆ. ಬಂಧಿತನ್ನನ್ನು...

Members Login

Obituary

Congratulations