25.5 C
Mangalore
Tuesday, January 13, 2026

ಕಾಪು: ಪ್ರಗತಿ ನಗರದಲ್ಲಿ ಪ್ರಮೋದ್ ಮಧ್ವರಾಜ್‍ ಚುನಾವಣಾ ಪ್ರಚಾರ ಸಭೆ

ಪ್ರಗತಿ ನಗರದಲ್ಲಿ ಪ್ರಮೋದ್ ಮಧ್ವರಾಜ್‍ ಚುನಾವಣಾ ಪ್ರಚಾರ ಸಭೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆ.ಡಿ.ಎಸ್. ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್‍ರವರು ಕಾಪು ವಿಧಾನಸಭಾ ಕ್ಷೇತ್ರದ ಪ್ರಗತಿ ನಗರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು. ಈ...

ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ, ತರಬೇತಿಗೆ 10 ಕೋಟಿ- ಪ್ರಮೋದ್ ಮಧ್ವರಾಜ್

ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ, ತರಬೇತಿಗೆ 10 ಕೋಟಿ- ಪ್ರಮೋದ್ ಮಧ್ವರಾಜ್ ಉಡುಪಿ: ರಾಜ್ಯದಲ್ಲಿನ ಪ್ರತಿಭಾವಂತ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ , ಅವರಿಗೆ ಅಗತ್ಯ ತರಬೇತಿ ನೀಡಲು ರಾಜ್ಯ ಸರ್ಕಾರ 10 ಕೋಟಿ ರೂ ಗಳನ್ನು ಬಿಡುಗಡೆ...

ಉಡುಪಿಯಲ್ಲಿ ಕೋವಿಡ್ ಗೆದ್ದ 18 ಮಕ್ಕಳ ಸಹಿತ 45 ಮಂದಿ ಆಸ್ಪತ್ರೆಯಿಂದ ಬಿಡುಗಡೆ

ಉಡುಪಿಯಲ್ಲಿ ಕೋವಿಡ್ ಗೆದ್ದ 18 ಮಕ್ಕಳ ಸಹಿತ 45 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕರೋನ ಮುಕ್ತರಾಗಿ ಮನೆಗೆ ಹೊರಟ 45 ಮಂದಿಗೆ ಜಿಲ್ಲಾಡಳಿತ ಪ್ರೀತಿಪೂರ್ವಕ ವಿದಾಯವನ್ನು ಕೋರಿತು. ...

ಪ್ರಕೃತಿ ವಿಕೋಪ: 10 ದಿನಗಳಲ್ಲಿ ಪರಿಹಾರ: ಸಚಿವ ಯು.ಟಿ.ಖಾದರ್

ಪ್ರಕೃತಿ ವಿಕೋಪ: 10 ದಿನಗಳಲ್ಲಿ ಪರಿಹಾರ: ಸಚಿವ ಯು.ಟಿ.ಖಾದರ್ ಮಂಗಳೂರು: ಪ್ರಕೃತಿ ವಿಕೋಪದಿಂದಾಗಿ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 23 ಮನೆಗಳು ಸಂಪೂರ್ಣ ಹಾಗೂ ಭಾಗಶಃ ಹಾನಿಯಾಗಿದ್ದು, ಆ ಎಲ್ಲಾ ಮನೆಗಳ ಕುಟುಂಬಿಕರಿಗೆ 10...

ಉಡುಪಿ ಜಿಲ್ಲಾಧಿಕಾರಿಗಳ ಹತ್ಯೆ ಯತ್ನ ಕ್ಯಾಪ್ಟನ್ ಕಾರ್ಣಿಕ್ ಖಂಡನೆ

ಉಡುಪಿ ಜಿಲ್ಲಾಧಿಕಾರಿಗಳ ಹತ್ಯೆ ಯತ್ನ ಕ್ಯಾಪ್ಟನ್ ಕಾರ್ಣಿಕ್ ಖಂಡನೆ ಉಡುಪಿ: ಉಡುಪಿ ಜಿಲ್ಲಾಧಿಕಾರಿ ಹಾಗೂ ಕುಂದಾಪುರದ ಸಹಾಯಕ ಕಮಿಷನರ್ ಮತ್ತಿತರರ ಮೇಲೆ ಮರಳು ಮಾಫಿಯಾ ನಡೆಸಿದ ಕೊಲೆ ಯತ್ನವನ್ನು ವಿಧಾನ ಪರಿಷತ್ ವಿರೋಧ ಪಕ್ಷದ...

ವಯೋನಿವೃತ್ತಿ ಹೊಂದಿದ ರೋಜಾರಿಯೋ ಡಿಸೋಜಾರಿಗೆ ಬೀಳ್ಕೊಡುಗೆ

ವಯೋನಿವೃತ್ತಿ ಹೊಂದಿದ ರೋಜಾರಿಯೋ ಡಿಸೋಜಾರಿಗೆ ಬೀಳ್ಕೊಡುಗೆ ಕಾರ್ಕಳ: ಅಜೆಕಾರು ಠಾಣೆಯಿಂದ ವಯೋನಿವೃತ್ತಿಗೊಂಡ ಪೊಲೀಸ್ ಉಪನಿರೀಕ್ಷಕರಾದ ರೊಸಾರಿಯೋ ಡಿಸೋಜಾ ರವರನ್ನು ಅಜೆಕಾರು ಪೊಲೀಸ್ ಠಾಣೆ ಹಾಗೂ ಗ್ರಾಮಸ್ಥರ ಪರವಾಗಿ ಬೀಳ್ಕೊಡುಗೆ ಸಮಾರಂಭ ಅಜೆಕಾರು ಶ್ರೀ ರಾಮ...

ಮಂಗಳೂರು: ಎರಡು ಖಾಸಗಿ ಬಸ್ ಸಿಬಂದಿಗಳ ಹೊಡೆದಾಟ – ಪ್ರತ್ಯೇಕ ಪ್ರಕರಣ ದಾಖಲು

ಮಂಗಳೂರು: ಎರಡು ಖಾಸಗಿ ಬಸ್ ಸಿಬಂದಿಗಳ ಹೊಡೆದಾಟ – ಪ್ರತ್ಯೇಕ ಪ್ರಕರಣ ದಾಖಲು ಮಂಗಳೂರು: ಬಸ್ಸು ಓವರ್ ಟೇಕ್ ವಿಚಾರದಲ್ಲಿ ಗಲಾಟೆ ನಡೆದು ಒಂದು ಬಸ್ ನ ಕಂಡಕ್ಟರ್ ಗೆ ಮತ್ತೊಂದು ಬಸ್ ನ...

ಪುತ್ತೂರು: ಅತ್ಯಾಚಾರ, ವಂಚನೆ ಪ್ರಕರಣ; ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಪೊಲೀಸ್‌ ವಶಕ್ಕೆ

ಪುತ್ತೂರು: ಅತ್ಯಾಚಾರ, ವಂಚನೆ ಪ್ರಕರಣ; ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಪೊಲೀಸ್‌ ವಶಕ್ಕೆ ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ...

ಟೋಲ್ ಮಾತುಕತೆ ಮತ್ತೆ ವಿಫಲ: ಶನಿವಾರ ಬೃಹತ್ ಪ್ರತಿಭಟನೆ ನಿರ್ಧಾರ

ಟೋಲ್ ಮಾತುಕತೆ ಮತ್ತೆ ವಿಫಲ: ಶನಿವಾರ ಬೃಹತ್  ಪ್ರತಿಭಟನೆ ನಿರ್ಧಾರ ಕೋಟ: ಜಿಲ್ಲಾಧಿಕಾರಿಯವರು ನೀಡಿದ 4 ದಿನದ ಗಡುವು ಮುಕ್ತಾಯವಾದ ಹಿನ್ನಲೆಯಲ್ಲಿ ಇಂದು ಟೋಲ್ ಗೇಟ್ ಸಂಬಂಧಿತ ಅಧಿಕಾರಿಗಳು ಹೆದ್ದಾರಿ ಜಾಗೃತಿ ಸಮಿತಿಯ ಸದಸ್ಯರು...

ಮ್ಯಾಂಗಲೋರಿಯನ್ ಡಾಟ್ ಕಾಮ್ ನಿಂದ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಹಾಗೂ ಆರೋಗ್ಯ ತಪಾಸಣಾ ಕಾರ್ಯಕ್ರಮ

ಮಂಗಳೂರು: ಅಂತರ್ಜಾಲ ಸುದ್ದಿಮಾಧ್ಯಮ ಮ್ಯಾಂಗಲೋರಿಯನ್ ಡಾಟ್ ಕಾಮ್ ಕೇವಲ ನಿಷ್ಪಕ್ಷಪಾತ ಸುದ್ದಿಯನ್ನು ಓದುಗರಿಗೆ ನೀಡುವುದು ಮಾತ್ರವಲ್ಲದೆ ಹಲವಾರು ಸಮಾಜಪರ ಜಾಗೃತಿ ಕೆಲಸಗಳಾದ ಆರೋಗ್ಯ, ಸಮಾಜದ ಅಶಕ್ತರಿಗೆ ನೆರವು ನೀಡುವ ಹಲವು ಕೆಲಸಗಳನ್ನು ಮಾಡುತ್ತಾ...

Members Login

Obituary

Congratulations