ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ – ಸಾಧಕರ ಸನ್ಮಾನ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ - ಸಾಧಕರ ಸನ್ಮಾನ
ಮಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಪ್ರಾಂಕಿ ಪ್ರಾನ್ಸಿಸ್ ಕುಟಿನ್ಹ ಇವರ ಅಧ್ಯಕ್ಷತೆಯಲ್ಲಿ ಜರುಗಿತು.
ಸಹಕಾರ್ಯದರ್ಶಿ...
ಮಂಗಳೂರು: ಬಿಜೆಪಿ ಸಂಘಟನಾ ಪರ್ವ ಯಶಸ್ವಿಗೊಳಿಸಲು ಕಾರ್ಯಕರ್ತರಿಗೆ ಕರೆ
ಮಂಗಳೂರು: ಇತರ ರಾಜಕೀಯ ಪಕ್ಷಗಳಿಂದ ಭಿನ್ನ ಎನ್ನುವುದನ್ನು ಇವತ್ತಿಗೂ ಆಂತರಿಕ ಪ್ರಜಾಪ್ರಭುತ್ವವನ್ನು ನಡೆಸಿಕೊಂಡು ಬಂದಿರುವುದೇ ಇದಕ್ಕೆ ಉದಾಹರಣೆಯಾಗಿದೆ. ಸಿದ್ಧಾಂತವಾದಿ ಪಂಡಿತ್ ದೀನದಯಾಳ್ಜೀಯವರು ಪಕ್ಷದ ಪಂಚ ನಿಷ್ಠೆಯಲ್ಲಿ ಆಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಒಂದು ಸ್ವರೂಪದಲ್ಲಿ...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ – ಬಿ ವೈ ವಿಜಯೇಂದ್ರ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ – ಬಿ ವೈ ವಿಜಯೇಂದ್ರ
ಉಡುಪಿ: ರಾಜ್ಯದಲ್ಲಿ ಕಾನೂನು ಸು ವ್ಯವಸ್ಥೆ ಹದಗೆಟ್ಟಿದ್ದು ನೇಹಾ ಹತ್ಯೆ ಪ್ರಕರಣ, ಚನ್ನಗಿರಿ, ಗದಗ ಪ್ರಕರಣವನ್ನು ರಾಜ್ಯ ಸರ್ಕಾರ ಹಗುರವಾಗಿ ತೆಗೆದುಕೊಂಡಿದೆ ಎಂದು...
ಉಡುಪಿ: ಗಾಂಧಿ ಆಸ್ಪತ್ರೆಗೆ ಮೂವತ್ತರ, ಪಂಚಮಿ ಟ್ರಸ್ಟ್ ಗೆ 25 ವರ್ಷದ ಸಂಭ್ರಮ
ಉಡುಪಿ: ಗಾಂಧಿ ಆಸ್ಪತ್ರೆಗೆ ಮೂವತ್ತರ, ಪಂಚಮಿ ಟ್ರಸ್ಟ್ ಗೆ 25 ವರ್ಷದ ಸಂಭ್ರಮ
ಉಡುಪಿ: ಗಾಂಧಿ ಆಸ್ಪತ್ರೆಗೆ ಮೂವತ್ತು ವರ್ಷ, ಪಂಚಮಿ ಟ್ರಸ್ಟ್ ಗೆ 25 ವರ್ಷದ ಸಂಭ್ರಮಾಚಾರಣೆಯು ಮೇ 4 ಹಾಗು. 5...
ಅಯೋಧ್ಯೆ ತೀರ್ಪು; ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಸಹಕರಿಸಿ – ಎಸ್ಪಿ ನೀಶಾ ಜೇಮ್ಸ್
ಅಯೋಧ್ಯೆ ತೀರ್ಪು; ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಸಹಕರಿಸಿ – ಎಸ್ಪಿ ನೀಶಾ ಜೇಮ್ಸ್
ಉಡುಪಿ: ವಿವಾದಿತ ರಾಮಜನ್ಮಭೂಮಿ ಮತ್ತು ಬಾಬ್ರಿ ಮಸೀದಿಯ ಕುರಿತ ತೀರ್ಪನ್ನು ಸರ್ವೋಚ್ಚ ನ್ಯಾಯಲಯವು ಶನಿವಾರ ಪ್ರಕಟಿಸಲಿರುವ ಹಿನ್ನಲೆಯಲ್ಲಿ ಎಲ್ಲಾ ಧರ್ಮಗಳು,...
ಜೆ.ಇ.ಇ ಅಡ್ವಾನ್ಸ್: ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ಸಾಧನೆ
ಜೆ.ಇ.ಇ ಅಡ್ವಾನ್ಸ್: ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ಸಾಧನೆ
ಮೂಡುಬಿದಿರೆ: ಜೆಇಇ ಅಡ್ವಾನ್ಸ್ 2020 ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಸುಹಾಸ್ ಸಿ. 102ನೇ ರ್ಯಾಂಕ್ ಮತ್ತು ಸುದೀಪ್ ಹನುಮಂತ...
ಉಡುಪಿ: ಕೊರಗ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ರೂಪಿಸಿ: ಸೊರಕೆ ಸೂಚನೆ
ಉಡುಪಿ: ಕೊರಗ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಸಮುದಾಯದ ಅಭಿವೃದ್ದಿಗೆ ಕಾರ್ಯಕ್ರಮಗಳನ್ನು ರೂಪಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ .
ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ...
ಮೇಸ್ಟ್ರೋ, ಮೂಡಬಿದರೆ ತಂಡಗಳಿಗೆ ಜಯ
ಮೇಸ್ಟ್ರೋ, ಮೂಡಬಿದರೆ ತಂಡಗಳಿಗೆ ಜಯ
ಮಂಗಳೂರು: ಮೇಸ್ಟ್ರೋ ಟೈಟಾನ್ ತಂಡದ ಆರಂಭಿಕ ದಾಂಡಿಗ ವಿಶ್ವನಾಥನ್ರವರ ದಾಂಡಿನಿಂದ ಚಿಮ್ಮಿದ ಬಿರುಸಿನ ಬೌಂಡರಿ ಮತ್ತು ಭರ್ಜರಿ ಸಿಕ್ಸರ್ಗಳು ಕರಾವಳಿ ವಾರಿಯರ್ಸ್ ನೀಡಿದ 150 ರನ್ಗಳ ವಿಜಯದ ಗುರಿಯನ್ನು...
ಕರಾವಳಿ ಉತ್ಸವ : ಜನವರಿ 1 ರಂದು ಈಜು ಸ್ಪರ್ಧೆ
ಕರಾವಳಿ ಉತ್ಸವ : ಜನವರಿ 1 ರಂದು ಈಜು ಸ್ಪರ್ಧೆ
ಮ0ಗಳೂರು : ಕರಾವಳಿ ಉತ್ಸವ-2016-17ರ ಅಂಗವಾಗಿ ಕರಾವಳಿ ಉತ್ಸವ ಸಮಿತಿ, ಜಿಲ್ಲಾ ಆಡಳಿತ, ದ. ಕ. ಜಿಲ್ಲಾ ಪಂಚಾಯತ್,...
ಕೊರೊನಾ ಹೆಸರಿನಲ್ಲಿ ಬಿಜೆಪಿ ಸರ್ಕಾರದಿಂದ ಲೂಟಿ, ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಡಿಕೆಶಿ ಆಗ್ರಹ
ಕೊರೊನಾ ಹೆಸರಿನಲ್ಲಿ ಬಿಜೆಪಿ ಸರ್ಕಾರದಿಂದ ಲೂಟಿ, ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಡಿಕೆಶಿ ಆಗ್ರಹ
ಮಂಗಳೂರು: ಸರ್ಕಾರ ಕೊರೊನಾ ಹೆಣಗಳ ಮೇಲೆ ಹಣ ಮಾಡಿದೆ. ಕೊರೊನಾದ ಹೆಸರಿನಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಭ್ರಷ್ಟಾಚಾರ ಮಾಡಿದ್ದು,...


























