ಕೋಟೆಕಾರ್‍ನಲ್ಲಿ ಸ್ವಚ್ಛತಾ ಅಭಿಯಾನ

ಕೋಟೆಕಾರ್‍ನಲ್ಲಿ ಸ್ವಚ್ಛತಾ ಅಭಿಯಾನ  ಮಂಗಳೂರು: ಜನನಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೋಟೆಕಾರು 12ನೇ ವಾರ್ಡ್ ಜನಹಿತ ನಾಗರಿಕ ವೇದಿಕೆ ಸಹಯೋಗದಲ್ಲಿ ಸಂಪೂರ್ಣ ವಾರ್ಡ್ ಸ್ವಚ್ಛತಾ ಕಾರ್ಯಕ್ರಮ ನಡೆಸಿ ಗಾಂಧಿ...

ವಡಭಾಂಡ ಬಲರಾಮ ದೇವಸ್ಥಾನ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

ವಡಭಾಂಡ ಬಲರಾಮ ದೇವಸ್ಥಾನ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ ಜೀರ್ಣೋದ್ಧಾರಗೊಂಡ ವಡಭಾಂಡೇಶ್ವರ ಶ್ರೀ ಬಲರಾಮ ದೇವಸ್ಥಾನದ ಪುನಃಪ್ರತಿಷ್ಠೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತವು ದೇಗುಲದ ಪ್ರಧಾನ ತಂತ್ರಿ ಸುಬ್ರಹ್ಮಣ್ಯ ತಂತ್ರಿಗಳ ಪೌರೋಹಿತ್ಯದಲ್ಲಿ ಬುಧವಾರ ಬೆಳಗ್ಗೆ...

ಸಚಿವೆ ಜಯಮಾಲಾರಿಂದ 32 ಸಾಧಕರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಸಚಿವೆ ಜಯಮಾಲಾರಿಂದ 32 ಸಾಧಕರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಉಡುಪಿ: ಉಡುಪಿ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಶುಕ್ರವಾರ ಜಿಲ್ಲೆಯ 32 ಮಂದಿ ಸಾಧಕರಿಗೆ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾ...

Kasaragod Family Tragedy: Couple and Son Commit Suicide Amidst Financial Strain

Kasaragod Family Tragedy: Couple and Son Commit Suicide Amidst Financial Strain Kasaragod: A devastating incident has unfolded in Ambalathara, Kasaragod, where three members of a...

ಹಿಯರ್-ವಾಕ್ 2026: ಮಂಗಳೂರಿನಲ್ಲಿ ಶ್ರವಣ ಆರೋಗ್ಯದ ಬಗ್ಗೆ ಜಾಗೃತಿ ನಡಿಗೆ

ಹಿಯರ್-ವಾಕ್ 2026: ಮಂಗಳೂರಿನಲ್ಲಿ ಶ್ರವಣ ಆರೋಗ್ಯದ ಬಗ್ಗೆ ಜಾಗೃತಿ ನಡಿಗೆ ಮಂಗಳೂರು: ವಿಶ್ವ ಶ್ರವಣ ದಿನ 2026ರ ಅಂಗವಾಗಿ, ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು (ಕೆಎಂಸಿ) ಆಡಿಯಾಲಜಿ ಮತ್ತು ಸ್ಪೀಚ್-ಲ್ಯಾಂಗ್ವೇಜ್ ಪ್ಯಾಥಾಲಜಿ ವಿಭಾಗವು, ದಕ್ಷಿಣ...

ಜಿಹಾದಿ ಉಗ್ರರ ನರಮೇಧಕ್ಕೆ ಬಲಿಯಾದ ಅಮಾಯಕ ಹಿಂದೂಗಳ ಪ್ರತಿ ಹನಿ ರಕ್ತಕ್ಕೆ ನ್ಯಾಯ ಒದಗಿಸಲು ಕೇಂದ್ರ ಸರ್ಕಾರ ಬದ್ಧ...

ಜಿಹಾದಿ ಉಗ್ರರ ನರಮೇಧಕ್ಕೆ ಬಲಿಯಾದ ಅಮಾಯಕ ಹಿಂದೂಗಳ ಪ್ರತಿ ಹನಿ ರಕ್ತಕ್ಕೆ ನ್ಯಾಯ ಒದಗಿಸಲು ಕೇಂದ್ರ ಸರ್ಕಾರ ಬದ್ಧ : ಯಶ್ಪಾಲ್ ಸುವರ್ಣ  ಉಡುಪಿ: ಜಮ್ಮು ಕಾಶ್ಮೀರದಲ್ಲಿ ಮತಾಂಧ ಜಿಹಾದಿ ಉಗ್ರರ ನರಮೇಧಕ್ಕೆ ಬಲಿಯಾದ...

ಗೌರಿ ಲಂಕೇಶ್ ಹತ್ಯೆ: ಜಮಾಅತೆ ಇಸ್ಲಾಮೀ ಹಿಂದ್ ಖಂಡನೆ

ಗೌರಿ ಲಂಕೇಶ್ ಹತ್ಯೆ: ಜಮಾಅತೆ ಇಸ್ಲಾಮೀ ಹಿಂದ್ ಖಂಡನೆ  ಬೆಂಗಳೂರು: ವಿಚಾರವಾದಿ ಕಲ್ಬುರ್ಗಿಯವರ ಹತ್ಯೆ ನಡೆದು ಮೂರು ವರ್ಷಗಳಾದ ಈ ಹೊತ್ತಿನಲ್ಲೇ ಇನ್ನೋರ್ವ ವಿಚಾರವಾದಿ ಮತ್ತು ಸಾಹಿತಿ ಗೌರಿ ಲಂಕೇಶ್ ರ ಹತ್ಯೆಯಾಗಿರುವುದು ಅತ್ಯಂತ...

ಕಾರಂತರು ಹೇಳಿದಂತೆ ನಾನು ನನ್ನ ಆತ್ಮ ಸಾಕ್ಷಿಗೆ ಮಾತ್ರ ಉತ್ತರಿಸುತ್ತೇನೆ; ಪ್ರಶಸ್ತಿ ಸ್ವೀಕರಿಸಿ ಪ್ರಕಾಶ್ ರೈ

ಕಾರಂತರು ಹೇಳಿದಂತೆ ನಾನು ನನ್ನ ಆತ್ಮ ಸಾಕ್ಷಿಗೆ ಮಾತ್ರ ಉತ್ತರಿಸುತ್ತೇನೆ; ಪ್ರಶಸ್ತಿ ಸ್ವೀಕರಿಸಿ ಪ್ರಕಾಶ್ ರೈ ಉಡುಪಿ: ಕಾರಂತರು ಹೇಳಿದಂತೆ ನಾನು ನನ್ನ ಆತ್ಮ ಸಾಕ್ಷಿಗೆ ಮಾತ್ರ ಉತ್ತರಿಸಬಲ್ಲವನಾಗಿದೆ. ನನ್ನನ್ನು ನೇರ ನಿಷ್ಠುರವಾದಿಯಾಗಿಸಿದ್ದು ಕಾರಂತಜ್ಜ,...

ಮಂಗಳೂರು: ಸುಲಿಗೆ ಪ್ರಕರಣದ ಆರೋಪಿಗಳ ಬಂಧನ

 ಮಂಗಳೂರು: ಸುಲಿಗೆ ಪ್ರಕರಣದ ಆರೋಪಿಗಳ ಬಂಧನ ಮಂಗಳೂರು: ಮಂಗಳೂರು ದಕ್ಷಿಣ  ಪೊಲೀಸ್  ಠಾಣೆಯಲ್ಲಿ ವರದಿಯಾದ  ಸುಲಿಗೆ ಪ್ರಕರಣದ ಆರೋಪಿಗಳಾದ ಆರೀಫ್ ಮತ್ತು ನಾಸೀರ್    ಎಂಬವರನ್ನು  ದಿನಾಂಕ 06-02-2019 ರಂದು ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು...

ಕಂಬಳದಿಂದ ವಿರಮಿಸಿದ ಜೋಡೆತ್ತುಗಳು ಮೊಯ್ಲಿ- ಪೂಜಾರಿ ವಿಶ್ರಾಂತದ ಭಾವಪೂರ್ಣ ಭೇಟಿ!

ಕಂಬಳದಿಂದ ವಿರಮಿಸಿದ ಜೋಡೆತ್ತುಗಳು ಮೊಯ್ಲಿ- ಪೂಜಾರಿ ವಿಶ್ರಾಂತದ ಭಾವಪೂರ್ಣ ಭೇಟಿ! ಕರಾವಳಿಯ ರಾಜಕೀಯವೆಂದರೆ ಅದು ಕೆಸರು ಗದ್ದೆಯ ಕಂಬಳವಿದ್ದಂತೆ. ಇಲ್ಲಿ ಗೆಲುವಿನ ಓಟಕ್ಕೆ ಹುಮ್ಮಸ್ಸು ಬೇಕು, ಜೊತೆಗೆ ಪಕ್ಕದ ಜೋಡಿ ಕೋಣದ ಮೇಲೆ ಕಣ್ಣೂ...

Members Login

Obituary

Congratulations