22.5 C
Mangalore
Thursday, December 25, 2025

ಘಾಟಿಯಲ್ಲಿ ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರಕ್ಕೆ ಅಡ್ಡಿ

ಘಾಟಿಯಲ್ಲಿ ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರಕ್ಕೆ ಅಡ್ಡಿ ಮಂಗಳೂರು: ಸಕಲೇಪುರ -ಸುಬ್ರಹ್ಮಣ್ಯ ನಡುವೆ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇದರಿಂದ ನೈರುತ್ಯ ರೈಲ್ವೆ ವಿಭಾಗದಿಂದ...

ಮಿಡತೆ ಹಾವಳಿ – ರೈತರಿಗೆ ಸಲಹೆ

ಮಿಡತೆ ಹಾವಳಿ - ರೈತರಿಗೆ ಸಲಹೆ ಮಂಗಳೂರು : ಇತ್ತೀಚೆಗೆ ಮಿಡತೆಕೀಟ ಹಾವಳಿ ದಕ್ಷಿಣಕನ್ನಡಜಿಲ್ಲೆಯ ಕೆಲವು ಪ್ರದೇಶಗಳಲ್ಲಿ  ಕಾಣಿಸಿಕೊಂಡಿರುತ್ತದೆ ಹಾಗೂ ಕಾಣಿಸಿಕೊಂಡ ವಿಡತೆಗಳು ಮರುಭೂವಿಯ ಲೋಕಸ್ಟಗಳಾಗಿರುವುದಿಲ್ಲ. ಮಿಡತೆಗಳು ಬೆಳೆಗೆ ಹಾನಿ ಮಾಡಿದಲ್ಲಿ ಅವುಗಳ ನಿಯಂತ್ರಣಕ್ಕಾಗಿಕೀಟವು...

ಯೋಧರ ಹತ್ಯೆ: ವಿವಿಧ ಮಸೀದಿಗಳಲ್ಲಿ ಖಂಡನಾ ಖುತ್ಬಾ ಮತ್ತು ಪ್ರಾರ್ಥನೆ

ಯೋಧರ ಹತ್ಯೆ: ವಿವಿಧ ಮಸೀದಿಗಳಲ್ಲಿ ಖಂಡನಾ ಖುತ್ಬಾ ಮತ್ತು ಪ್ರಾರ್ಥನೆ ಕಾಶ್ಮೀರದಲ್ಲಿ ನಡೆದಿರುವ ಯೋಧರ ಹತ್ಯೆಯನ್ನು ಖಂಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಅದು ಪೈಶಾಚಿಕ ಕೃತ್ಯ. ಭಾರತೀಯರೆಲ್ಲರೂ ಒಟ್ಟು ಸೇರಿ ಇಂಥ ಕೃತ್ಯವನ್ನು ಎದುರಿಸುವ ಅಗತ್ಯವಿದೆ....

ಕುಂದಾಪುರ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆರೋಪಿಯ ಬಂಧನ

ಕುಂದಾಪುರ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪದ ಮೇಲೆ ಯುವಕನೊರ್ವನನ್ನು ಬೈಂದೂರು ಪೊಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಭಟ್ಕಳದ ಮುಂಡಳ್ಳ ನಿವಾಸಿ ಅಬ್ದುಲ್ ಪಜುರಮ್ (21) ಎಂದು ಗುರುತಿಸಲಾಗಿದೆ. ಮಾಹಿತಿಗಳ ಪ್ರಕಾರ ಆರೊಪಿ ಅಬ್ದುಲ್ ಸಂತ್ರಸ್ತ...

ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟದಿಂದ ದೇಶದಲ್ಲಿ ಸ್ತ್ರೀಯರ ಮೇಲಿನ ದೌರ್ಜನ್ಯದ ವಿರುದ್ದ ಮನವಿ ಸಲ್ಲಿಕೆ

ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟದಿಂದ ದೇಶದಲ್ಲಿ ಸ್ತ್ರೀಯರ ಮೇಲಿನ ದೌರ್ಜನ್ಯದ ವಿರುದ್ದ ಮನವಿ ಸಲ್ಲಿಕೆ ಉಡುಪಿ: ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟ, ಉಡುಪಿ ಜಿಲ್ಲೆ ವತಿಯಿಂದ ಕೊಲ್ಕೊತ್ತಾ ಹಾಗೂ ದೇಶದಾದ್ಯಂತ ಸ್ತ್ರೀಯರು ಮತ್ತು ಹೆಣ್ಣು...

ಕ್ವಾರಂ ಟೈನ್ ಸಂಪೂರ್ಣ ವಿಫಲ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ : ಪಿ.ವಿ.ಮೋಹನ್

ಕ್ವಾರಂ ಟೈನ್ ಸಂಪೂರ್ಣ ವಿಫಲ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ : ಪಿ.ವಿ.ಮೋಹನ್ ಮಂಗಳೂರು: ಕುಡಿಯಲು ನೀರು ಇಲ್ಲ, ಮಲಗಲು ಚಾಪೆ ಇಲ್ಲ, ಊಟ ರುಚಿ ಇಲ್ಲ, ಶೌಚಾಲಯ ಸರಿ ಇಲ್ಲ. ಗಬ್ಬಿನ ವಾತಾವರಣ...

ದುಬೈನಲ್ಲಿ ಕನ್ನಡತಿ ಕುಮಾರಿ ಸಂಜನಾ ನೂಜಿಬೈಲ್ ಭರತನಾಟ್ಯ ರಂಗಪ್ರವೇಶ

ದುಬೈನಲ್ಲಿ ಕನ್ನಡತಿ ಕುಮಾರಿ ಸಂಜನಾ ನೂಜಿಬೈಲ್ ಭರತನಾಟ್ಯ ರಂಗಪ್ರವೇಶ ಸಂಯುಕ್ತ ಅರಬ್ ಸಂಸ್ಥಾನದ ( ಯು.ಎ ,ಇ ) ದೇಶದ ದುಬೈ ನಗರದ ಭಾರತೀಯ ರಾಯಭಾರ ಕಛೇರಿಯ ಸಭಾಂಗಣದಲ್ಲಿ ಶನಿವಾರ , ದಿನಾಂಕ 25...

ಲೋಕಸಭಾ ಚುನಾವಣೆ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ನಾಮಪತ್ರ ಸಲ್ಲಿಕೆ

ಲೋಕಸಭಾ ಚುನಾವಣೆ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ನಾಮಪತ್ರ ಸಲ್ಲಿಕೆ ಮಂಗಳೂರು: ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ನಾಮಪತ್ರಗಳು ಸಲ್ಲಿಕೆ ಆಗಿವೆ. ಬಿಜೆಪಿಯಿಂದ ನಳಿನ್ ಕುಮಾರ್...

ವಿಶೇಷ ಮಕ್ಕಳೊಂದಿಗೆ ಸ್ವಾತಂತ್ರ್ಯೋತ್ಸವ ಸಂಭ್ರಮಸಿದ ಬಿಜೆಪಿ ನಗರ ಯುವಮೋರ್ಚಾ

ವಿಶೇಷ ಮಕ್ಕಳೊಂದಿಗೆ ಸ್ವಾತಂತ್ರ್ಯೋತ್ಸವ ಸಂಭ್ರಮಸಿದ ಬಿಜೆಪಿ ನಗರ ಯುವಮೋರ್ಚಾ  ಉಡುಪಿ: ಭಾರತೀಯ ಜನತಾ ಪಾರ್ಟಿ ಮತ್ತು ಉಡುಪಿ ನಗರ ಯುವ ಮೋರ್ಚಾ ಜಂಟಿ ಆಶ್ರಯದಲ್ಲಿ  ಸ್ವಾತಂತ್ರ್ಯೋವದ ಅಂಗವಾಗಿ  ಮಂಗಳವಾರ ಕಾತ್ಯಾಯಿನಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ‘ನಮನ...

ದಕ್ಷಿಣ ಕನ್ನಡದಲ್ಲಿ ಕೊರೋನ ಗೆ ಮೊದಲ ಬಲಿ – ಬಂಟ್ವಾಳ ಮೂಲದ ಮಹಿಳೆ ಸಾವು

ದಕ್ಷಿಣ ಕನ್ನಡದಲ್ಲಿ ಕೊರೋನಗೆ ಮೊದಲ ಬಲಿ – ಬಂಟ್ವಾಳ ಮೂಲದ ಮಹಿಳೆ ಸಾವು ಮಂಗಳೂರು: ಮಹಾ ಮಾರಿ ಕೊರೋನಾ ವೈರಸ್ ದಕ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದ್ದು ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದ ಸುಮಾರು...

Members Login

Obituary

Congratulations