25.9 C
Mangalore
Wednesday, July 22, 2026

ದ.ಕ. ಜಿ.ಪ. ಶಾಲೆ ಕಾವೂರು 165 ಶಾಲಾ ಮಕ್ಕಳಿಗೆ ಉಚಿತ ಕೊಡೆಗಳ ವಿತರಣೆ

ಮಂಗಳೂರು: ರೋಟರಿ ಸಂಸ್ಥೆಯ ಅಂತರಾಷ್ಟ್ರೀಯ ಧ್ಯೇಯ ವಾಕ್ಯವಾದ “ವಿಶ್ವಕ್ಕೆ ಒಂದು ವರವಾಗಿ” ವನ್ನು ಮತ್ತು ತತ್ವ ಸಿದ್ಧಾಂತ ವನ್ನು ಅನುಸರಿಸಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ಯುವಕರು ಸ್ಥಾಪಿಸಿದ ಸೇವಾ ಸಂಸ್ಥೆ...

“ಬೂಟ್‍ಕ್ಯಾಂಪ್’’ನ ಪ್ರಥಮ ಸರಣಿ ಉಪನ್ಯಾಸ

“ಬೂಟ್‍ಕ್ಯಾಂಪ್’’ನ ಪ್ರಥಮ ಸರಣಿ ಉಪನ್ಯಾಸ ಮಿಜಾರು: ಯೋಚನೆಗಳು ಮತ್ತು ಮನೋಭಾವಗಳು ವ್ಯಕ್ತಿತ್ವವನ್ನು ರೂಪಿಸುತ್ತವೆ. ಆದ್ದರಿಂದ ನಮ್ಮ ಯೋಚನೆಗಳ ಜವಾಬ್ದಾರಿ ನಮ್ಮದಾಗಿರುತ್ತದೆ ಎಂದು ಎಜಿಮಲ್‍ನ ಇಂಡಿಯನ್ ನೇವಲ್ ಅಕಾಡೆಮಿಯ ಕಮಾಂಡರ್ ಬೆನ್ ಬೆರ್ಸನ್ ಹೇಳಿದರು. ಅವರು...

ಸಚಿವ ಸುಧಾಕರ್ ತಂದೆಗೂ ಕೊರೋನಾ? ಜ್ವರ, ಕೆಮ್ಮಿನ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲು

ಸಚಿವ ಸುಧಾಕರ್ ತಂದೆಗೂ ಕೊರೋನಾ? ಜ್ವರ, ಕೆಮ್ಮಿನ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲು ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಮಹಾಮಾರಿ ದಿನದಿನಕ್ಕೆ ಹೆಚ್ಚುತ್ತಿದು ಇದೀಗ ವೈದ್ಯಕೀಯ ಶಿಕ್ಷಣ ಸಚಿವರ ಮನೆಗೂ ಕೊರೋನಾ ಆತಂಕ ಆವರಿಸಿದೆ. ವೈದ್ಯಕೀಯ ಶಿಕ್ಷಣ...

ದ್ವಿ ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ 4 ಮಂದಿ ಸೆರೆ

ದ್ವಿ ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ 4 ಮಂದಿ ಸೆರೆ ಮಂಗಳೂರು: ಮಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದ್ವಿ ಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ 4 ಮಂದಿಯನ್ನು ವಶಕ್ಕೆ...

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ ಮಂಗಳೂರು: ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಒಬ್ಬನನ್ನು ಉರ್ವಾ ಪೊಲೀಸರು ಮುಂಬೈನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉರ್ವಾ ಹಾಗೂ ಮಂಗಳೂರು ಉತ್ತರ ಪೊಲೀಸ್ ಠಾಣೆ ವ್ಯಾಪ್ತಿಯ...

ಯೆಮೆನ್‌ನ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಪ್ರಕರಣ: ಸದ್ಯಕ್ಕೆ ತಡೆ — ಕೇಂದ್ರ ಸರ್ಕಾರದಿಂದ ಸುಪ್ರೀಂ ಕೋರ್ಟ್‌ಗೆ...

ಯೆಮೆನ್‌ನ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಪ್ರಕರಣ: ಸದ್ಯಕ್ಕೆ ತಡೆ — ಕೇಂದ್ರ ಸರ್ಕಾರದಿಂದ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನವದೆಹಲಿ: ಯೆಮೆನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ...

ಮಂಗಳೂರು: ನೊಂದವರ ಪಾಲಿನ ಭರವಸೆಯ ನಾಟಿ ವೈದ್ಯೆ – ಚಂದ್ರಾವತಿ ಪೊಡಿಕಲ

ಮಂಗಳೂರು: ಇಂದಿನ ದಿನಗಳಲ್ಲಿ ಮುಂದುವರೆದಿರುವ ಆಧುನಿಕ ವೈದ್ಯಕೀಯ ಸೌಲಭ್ಯಗಳ ನಡುವೆಯೂ ತುಳುನಾಡಿನ ಈ ನಂಬಿಕೆಯ ನೆಲದಲ್ಲಿ 'ನಾಟಿ ವೈದ್ಯ' ಪರಂಪರೆಯವರಿಗೆ ಇಂದಿಗೂ ಮನ್ನಣೆಯಿದೆ. ಹೀಗೆ ಬಹುಜನರ ಬೇಡಿಕೆಯ  ಹಿರಿಯ ನಾಟಿವೈದ್ಯೆಯಾಗಿ ಗುರುತಿಸಿಕೊಂಡ ಹಿರಿಮೆ...

79 ನೇ ಅಖಿಲ ಭಾರತ ಅಂತರ್ ವಿಶ್ವ ವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2018

79 ನೇ ಅಖಿಲ ಭಾರತ ಅಂತರ್ ವಿಶ್ವ ವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2018 79 ನೇ ಅಖಿಲ ಭಾರತ ಅಂತರ್ ವಿಶ್ವ ವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ 2018 ಅನ್ನು ಇದೇ ನವಂಬರ್...

ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದ ಕಾಂಗ್ರೆಸ್ಸಿಗೆ ದಲಿತರ ಮೇಲೆ ಪ್ರೀತಿ ಇಲ್ಲ- ವೇದವ್ಯಾಸ ಕಾಮತ್

ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದ ಕಾಂಗ್ರೆಸ್ಸಿಗೆ ದಲಿತರ ಮೇಲೆ ಪ್ರೀತಿ ಇಲ್ಲ- ವೇದವ್ಯಾಸ ಕಾಮತ್ ಮಂಗಳೂರು: ಶ್ರೀ ಕೋಟೆದ ಬಬ್ಬುಸ್ವಾಮಿ ದೈವಸ್ಥಾನ ನಿರ್ಮಾಣಕ್ಕೆ 25 ಸೆಂಟ್ಸ್ ಜಾಗ ನೀಡಲು ಒತ್ತಾಯಿಸಿ ಅಂಗಡಿಗುಡ್ಡೆ-ಉರ್ವಾಸ್ಟೋರ್ ನ ಬಬ್ಬುಸ್ವಾಮಿ...

ಕರ್ನಾಟಕ ಜಾನಪದ ಪರಿಷತ್ತು ದುಬೈ ಘಟಕದ ಅಧ್ಯಕ್ಷರಾಗಿ ಸದನ್ ದಾಸ್ ಶಿರೂರು ಆಯ್ಕೆ

ಕರ್ನಾಟಕ ಜಾನಪದ ಪರಿಷತ್ತು ದುಬೈ ಘಟಕದ ಅಧ್ಯಕ್ಷರಾಗಿ ಸದನ್ ದಾಸ್ ಶಿರೂರು ಆಯ್ಕೆ ದುಬೈ: ಕರ್ನಾಟಕ ಜಾನಪದ ಪರಿಷತ್ತು ನೂತನವಾಗಿ ಆರಂಭಿಸಲಾಗುತ್ತಿರುವ ದುಬೈ ಘಟಕ ಅದರ ಅಧ್ಯಕ್ಷರಾಗಿ ಅನಿವಾಸಿ ಭಾರತೀಯ, ಸಂಘಟಕ ಸದನ್ ದಾಸ್...

Members Login

Obituary

Congratulations