ಉಪಚುನಾವಣೆ ಹಿನ್ನಲೆ: ಪಿಲಿಕುಳ ಕಂಬಳ ಮುಂದೂಡುವ ಸಾಧ್ಯತೆ

ಉಪಚುನಾವಣೆ ಹಿನ್ನಲೆ: ಪಿಲಿಕುಳ ಕಂಬಳ ಮುಂದೂಡುವ ಸಾಧ್ಯತೆ   ಮಂಗಳೂರು: ಜಿಲ್ಲಾಡಳಿತ ವತಿಯಿಂದ ಆಯೋಜಿಸಲು ಉದ್ದೇಶಿಸಲಾಗಿರುವ ಬಹು ನಿರೀಕ್ಷಿತ ಪಿಲಿಕುಳ "ನೇತ್ರಾವತಿ- ಫಲ್ಗುಣಿ' ಜೋಡುಕರೆ ಕಂಬಳ ಮೂಡುಶೆಡ್ಡೆ ಪಂಚಾಯತ್ ಚುನಾವಣೆ ಕಾರಣಕ್ಕೆ ಮುಂದೂಡಿಕೆಯಾಗುವ ಬಹುತೇಕ...

ಬಸ್ಸಿಗೆ ಕಲ್ಲು ತೂರಾಟ ಮಾಡಿದ ವ್ಯಕ್ತಿಯ ಬಂದನ

ಬಸ್ಸಿಗೆ ಕಲ್ಲು ತೂರಾಟ ಮಾಡಿದ ವ್ಯಕ್ತಿಯ ಬಂದನ ಮಂಗಳೂರು: ಸರಕಾರಿ ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಬೆಳ್ತಂಗಡಿ ತಾಲೂಕು ನಿವಾಸಿ ಬಿ ಮಹಮ್ಮದ್ ಶಬೀರ್ ಎಂದು...

ಕಾಂಗ್ರೆಸ್ ಸೇವಾದಳ ವತಿಯಿಂದ ರಕ್ತದಾನ ಶಿಬಿರ

ಕಾಂಗ್ರೆಸ್ ಸೇವಾದಳ ವತಿಯಿಂದ ರಕ್ತದಾನ ಶಿಬಿರ ಉಡುಪಿ: ಕಾಂಗ್ರೆಸ್ ಸೇವಾದಳ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 101 ನೇ ಜನ್ಮದಿನಾಚರಣೆ ಅಂಗವಾಗಿ ಮಣಿಪಾಲ ಕೆಎಮ್ ಸಿ ಆಸ್ಪತ್ರೆ ಸಹಯೋಗದಲ್ಲಿ ತೆಂಕ ಎರ್ಮಾಳು...

ಗಾಂಜಾ  ಸೇವನೆ ಮಾಡುತ್ತಿದ್ದ 4 ಯುವಕರ ಬಂಧನ.

ಗಾಂಜಾ  ಸೇವನೆ ಮಾಡುತ್ತಿದ್ದ 4 ಯುವಕರ ಬಂಧನ. ಮಂಗಳೂರು:  ನಗರದಲ್ಲಿ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣಾ ನಿರೀಕ್ಷಕರು ಮತ್ತು ಸಿಬ್ಬಂದಿಗಳು   ಮಂಗಳೂರು ನಗರದ  ವೆಲೆನ್ಸಿಯಾ ಮತ್ತು ಕಂಕನಾಡಿ  ಮಾರ್ಕೆಟ್ ಸಾರ್ವಜನಿಕ ರಸ್ತೆ...

ಉಡುಪಿ ಉಚ್ಚಿಲ ದಸರಾ: ಅ. 2 ರ ಭವ್ಯ ಶೋಭಾಯಾತ್ರೆಗೆ ಸಕಲ ಸಿದ್ಧತೆ

ಉಡುಪಿ ಉಚ್ಚಿಲ ದಸರಾ: ಅ. 2 ರ ಭವ್ಯ ಶೋಭಾಯಾತ್ರೆಗೆ ಸಕಲ ಸಿದ್ಧತೆ ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಪ್ರವರ್ತಿತ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ ಉಚ್ಚಿಲ ದಸಾರ ಪ್ರಯುಕ್ತ...

ಗೊಂದಲಗಳ ಹಿನ್ನಲೆ; ಬಿಲ್ಲವ-ಮುಸ್ಲಿಮ್ ಸ್ನೇಹ ಸಮಾವೇಶ ಮುಂದೂಡಿಕೆ- ವಿನಯ್ ಕುಮಾರ್ ಸೊರಕೆ

ಗೊಂದಲಗಳ ಹಿನ್ನಲೆ; ಬಿಲ್ಲವ-ಮುಸ್ಲಿಮ್ ಸ್ನೇಹ ಸಮಾವೇಶ ಮುಂದೂಡಿಕೆ- ವಿನಯ್ ಕುಮಾರ್ ಸೊರಕೆ ಉಡುಪಿ: ಜನವರಿ 11 ರಂದು ನಗರದ ಪುರಭವನದಲ್ಲಿ ಆಯೋಜಿಸಲಾಗಿದ್ದ ಬಿಲ್ಲವ – ಮುಸ್ಲಿಂ ಸ್ನೇಹ ಸಮಾವೇಶವದ ವಿಚಾರದಲ್ಲಿ ಕೆಲವೊಂದು ಗೊಂದಲಗಳು ಉಂಟಾದ...

ಸುಳ್ಯ| ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ; ಪೊಲೀಸ್ ವಶದಿಂದ ಪರಾರಿಯಾದ ಆರೋಪಿಗೆ ಜೈಲು ಶಿಕ್ಷೆ

ಸುಳ್ಯ| ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ; ಪೊಲೀಸ್ ವಶದಿಂದ ಪರಾರಿಯಾದ ಆರೋಪಿಗೆ ಜೈಲು ಶಿಕ್ಷೆ ಸುಳ್ಯ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ವಶದಿಂದ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಸುಳ್ಯದ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಸುಳ್ಯ...

ಯುವ ರಾಜ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಪುನರಾಯ್ಕೆ ; ದಕ ಯುವ ಜೆಡಿಎಸ್ ಸಿಹಿ ಹಂಚಿ ಸಂಭ್ರಮ

ಯುವ ರಾಜ್ಯಾಧ್ಯಕ್ಷರಾಗಿ  ಮಧು ಬಂಗಾರಪ್ಪ  ಪುನರಾಯ್ಕೆ ; ದಕ ಯುವ ಜೆಡಿಎಸ್ ಸಿಹಿ ಹಂಚಿ ಸಂಭ್ರಮ ಮಂಗಳೂರು: ಕರ್ನಾಟಕ ಪ್ರದೇಶ ಯುವ  ಜನತಾದಳ (ಜಾತ್ಯತೀತ) ನೂತನ ರಾಜ್ಯಾಧ್ಯಕ್ಷರಾಗಿ  ಮಧು ಬಂಗಾರಪ್ಪ   ರವರು ಪುನರ್ ಆಯ್ಕೆಯಾದ...

ಪೋಕ್ಸೊ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಯ ಮಾಹಿತಿಗೆ ಸಾರ್ವಜನಿಕರಲ್ಲಿ ಪೊಲೀಸರ ಮನವಿ

ಪೋಕ್ಸೊ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಯ ಮಾಹಿತಿಗೆ ಸಾರ್ವಜನಿಕರಲ್ಲಿ ಪೊಲೀಸರ ಮನವಿ ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೊ ಪ್ರಕರಣವೊಂದರಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿರುವ ಬೈರಂಪಳ್ಳಿ ನಿವಾಸಿ ಪ್ರದೀಪ್ ಶೆಟ್ಟಿ (38) ಬಗ್ಗೆ ಮಾಹಿತಿ ಇದ್ದಲ್ಲಿ...

ಪ್ರವಾಸೋದ್ಯಮ ಸಚಿವ ಸಿಟಿ ರವಿಗೆ ಕೊರೋನಾ ಪಾಸಿಟಿವ್

ಪ್ರವಾಸೋದ್ಯಮ ಸಚಿವ ಸಿಟಿ ರವಿಗೆ ಕೊರೋನಾ ಪಾಸಿಟಿವ್ ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಶನಿವಾರ ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಟ್ವೀಟ್...

Members Login

Obituary

Congratulations