27.5 C
Mangalore
Tuesday, July 14, 2026

ದ.ಕ.ದಲ್ಲಿ ರವಿವಾರ ಏಳು ಮಂದಿಗೆ ಕೊರೋನ ಸೋಂಕು ದೃಢ

ದ.ಕ.ದಲ್ಲಿ ರವಿವಾರ ಏಳು ಮಂದಿಗೆ ಕೊರೋನ ಸೋಂಕು ದೃಢ ಮಂಗಳೂರು : ದ.ಕ. ಜಿಲ್ಲೆಯಲ್ಲಿ ರವಿವಾರ ಮತ್ತೆ ಏಳು ಮಂದಿಗೆ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದೆ. ಜೂ.17ರಂದು ಕುವೈತ್‌ನಿಂದ ಬಂದಿದ್ದ ಮೂವರು, ಪಿ-6618ರ ಸಂಪರ್ಕದಲ್ಲಿದ್ದ 30...

ನನ್ನ ಬರವಣಿಗೆಯ ಮೊದಲ ಗುರು ವಡ್ಡರ್ಸೆಯವರು; ಪತ್ರಿಕೋದ್ಯಮ ಪ್ರಶಸ್ತಿ ಸ್ವೀಕರಿಸಿ ಜೋಗಿ

ನನ್ನ ಬರವಣಿಗೆಯ ಮೊದಲ ಗುರು ವಡ್ಡರ್ಸೆಯವರು; ಪತ್ರಿಕೋದ್ಯಮ ಪ್ರಶಸ್ತಿ ಸ್ವೀಕರಿಸಿ ಜೋಗಿ ಬ್ರಹ್ಮಾವರ: ವಡ್ಡರ್ಸೆ ರಘುರಾಮ ಶೆಟ್ಟರ ಹೆಸರಿನಲ್ಲಿ ಕೊಡಮಾಡಿದ ಈ ಪ್ರಶಸ್ತಿ ನನ್ನ ಜೀವನದ ಬಹುದೊಡ್ಡ ಪ್ರಶಸ್ತಿ. ಅಂದು ವಡ್ಡರ್ಸೆಯವರ ಮುಂಗಾರು ಪತ್ರಿಕೆಗೆ...

ಗೋಶಾಲೆಗಳಿಗೆ ಸಮಸ್ಯೆಯಾಗದಂತೆ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಗೋಶಾಲೆಗಳಿಗೆ ಸಮಸ್ಯೆಯಾಗದಂತೆ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು: ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಗೋಶಾಲೆಗಳಿಗೆ ಯಾವುದೇ ಸಮಸ್ಯೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ...

ಬೆಂಗಳೂರು ಆರ್ಚ್ ಬಿಷಪ್ ಭೇಟಿ ಮಾಡಿ ಆಶೀರ್ವಾದ ಪಡೆದ ಸಚಿವ ಖಾದರ್

ಬೆಂಗಳೂರು ಆರ್ಚ್ ಬಿಷಪ್ ಭೇಟಿ ಮಾಡಿ ಆಶೀರ್ವಾದ ಪಡೆದ ಸಚಿವ ಖಾದರ್ ಬೆಂಗಳೂರು: ನೂತನವಾಗಿ ಅಧಿಕಾರ ಸ್ವೀಕರಿಸಿದ ಆರೋಗ್ಯ ಸಚಿವ ಯು ಟಿ ಖಾದರ್ ಅವರು ಬೆಂಗಳೂರಿನ ಮಹಾಧರ್ಮಾಧ್ಯಕ್ಷರಾದ ಅತಿ ವಂ|ಡಾ|ಪೀಟರ್ ಮಚಾದೋ ಅವರನ್ನು...

ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ರಾಜಕೀಯ ಇಚ್ಛಾಶಕ್ತಿ ಬೇಕು : ಶಾಸಕ ಡಾ. ಭರತ್ ಶೆಟ್ಟಿ

ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ರಾಜಕೀಯ ಇಚ್ಛಾಶಕ್ತಿ ಬೇಕು : ಶಾಸಕ ಡಾ. ಭರತ್ ಶೆಟ್ಟಿ ಉಡುಪಿ: ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ರಾಜಕೀಯ ಇಚ್ಛಾಶಕ್ತಿ ಬೇಕು. ಸಮಾಜಕ್ಕೆ ಬದ್ಧತೆ ಮತ್ತು ಆಸಕ್ತಿಯೂ ಬೇಕು....

ಆರಿಫ್‌ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ, ತಿಂಗಳ ಹಿಂದೆಯೂ ಕೊಲೆಗೆ ಯತ್ನಿಸಿದ್ದ ತಂಡ

ಆರಿಫ್‌ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ, ತಿಂಗಳ ಹಿಂದೆಯೂ ಕೊಲೆಗೆ ಯತ್ನಿಸಿದ್ದ ತಂಡ ಮಂಗಳೂರು: ರೌಡಿ ಶೀಟರ್ ಟ್ಯಾಬ್ಲೆಟ್ ಆರಿಫ್ ಕೊಲೆ ಪ್ರಕರಣ ಸಂಬಂಧಿಸಿ ಮಂಗಳೂರು ಸಿಸಿಬಿ ಪೊಲೀಸರು ಮತ್ತೆ...

ಸೈಂಟ್ ಮೇರಿಸ್ ದ್ವೀಪದಲ್ಲಿ ತೇಲುವ ಜೆಟ್ಟಿ ನಿರ್ಮಾಣ – ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ

ಸೈಂಟ್ ಮೇರಿಸ್ ದ್ವೀಪದಲ್ಲಿ ತೇಲುವ ಜೆಟ್ಟಿ ನಿರ್ಮಾಣ – ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಉಡುಪಿ: ಮಲ್ಪೆಯಿಂದ ಸೈಂಟ್ ಮೇರಿಸ್ ದ್ವೀಪಕ್ಕೆ ತೆರಳುವ ಪ್ರವಾಸಿಗರಿಗೆ, ದ್ವೀಪದಲ್ಲಿ ಇಳಿಯಲು ಅನುಕೂಲವಾಗುವಂತೆ 2.26 ಕೋಟಿ ರೂ ವೆಚ್ಚದಲ್ಲಿ ಸಮುದ್ರದಲ್ಲಿ...

ವಿಟ್ಲ : ಲಂಚ ಸ್ವೀಕರಿಸುತ್ತಿದ್ದ ಆರೋಪ; ಪೆರುವಾಯಿ ಗ್ರಾ.ಪಂ. ಅಧ್ಯಕ್ಷೆ, ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ವಿಟ್ಲ : ಲಂಚ ಸ್ವೀಕರಿಸುತ್ತಿದ್ದ ಆರೋಪ; ಪೆರುವಾಯಿ ಗ್ರಾ.ಪಂ. ಅಧ್ಯಕ್ಷೆ, ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ವಿಟ್ಲ : ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮತ್ತು ಬಿಲ್...

ಡಿಸೆಂಬರ್ 4: ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಒತ್ತಾಯಿಸಿ ಧರಣಿ

ಡಿಸೆಂಬರ್ 4: ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಒತ್ತಾಯಿಸಿ ಧರಣಿ ಮಂಗಳೂರು: ಜಾಗತೀಕರಣ, ಉದಾರೀಕರಣದ ನೀತಿಗಳನ್ನು ದೇಶ ಅಂಗೀಕರಿಸಿದ ನಂತರದ ದಿನಗಳಲ್ಲಿ ಆರೋಗ್ಯ ಶಿಕ್ಷಣದಂತಹ ಜನತೆಯ ಅತ್ಯಂತ ಮೂಲಭೂತ ಬೇಡಿಕೆಗಳನ್ನು ಸರಕಾರ ಹಂತಹಂತವಾಗಿ...

ಉಳ್ಳಾಲ ನಗರಸಭೆಯಿಂದ ಅನಧೀಕೃತ ಗೂಡಂಗಡಿಯನ್ನು ತೆರವು

ಉಳ್ಳಾಲ ನಗರಸಭೆಯಿಂದ ಅನಧೀಕೃತ ಗೂಡಂಗಡಿಯನ್ನು ತೆರವು ಉಳ್ಳಾಲ: ಉಳ್ಳಾಲ ನಗರ ಸಭಾ ವತಿಯಿಂದ ಸಾರ್ವಜನಿಕರ ದೂರಿನ ಮೇರೆಗೆ ಮತ್ತು ಪೌರಾಯುಕ್ತರ ಆದೇಶದ ಮೇರೆಗೆ ತೊಕ್ಕೋಟ್ಟು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ತೆರವುಗೊಳಿಸಲಾಯಿತು.  ಸಾರ್ವಜನಿಕರಿಂದ ಬಂದ...

Members Login

Obituary

Congratulations