ಬಿಜೆಪಿ ಕೊಲೆಗಡುಕರನ್ನು ಹುಟ್ಟುಹಾಕುವ ಪಕ್ಷ – ಸಿದ್ಧರಾಮಯ್ಯ
ಬಿಜೆಪಿ ಕೊಲೆಗಡುಕರನ್ನು ಹುಟ್ಟುಹಾಕುವ ಪಕ್ಷ - ಸಿದ್ಧರಾಮಯ್ಯ
ಉಡುಪಿ: ಗೋಡ್ಸೆಯಿಂದ ಇಂದಿನವರೆಗೂ ಬರೇ ಕೊಲೆಗಡುಕರನ್ನೇ ಹುಟ್ಟು ಹಾಕಿದ ಪಕ್ಷ ಬಿಜೆಪಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗಂಭೀರ ಆರೋಪ ಮಾಡಿದ್ದಾರೆ.
ಅವರು ಭಾನುವಾರ...
ಯಾವುದೇ ಜ್ವರದ ಬಗ್ಗೆ ನಿರ್ಲಕ್ಷ್ಯ ಬೇಡ, ಪರೀಕ್ಷೆಗೆ ಒಳಗಾಗಿ- ಡಾ. ನವೀನ್ಚಂದ್ರ
ಯಾವುದೇ ಜ್ವರದ ಬಗ್ಗೆ ನಿರ್ಲಕ್ಷ್ಯ ಬೇಡ, ಪರೀಕ್ಷೆಗೆ ಒಳಗಾಗಿ- ಡಾ. ನವೀನ್ಚಂದ್ರ
ಮಂಗಳೂರು : ಯಾವುದೇ ಜ್ವರದ ಬಗ್ಗೆ ನಿರ್ಲಕ್ಷ್ಯ ತೋರದೆ, ತಕ್ಷಣ ಪರೀಕ್ಷೆಗೆ ಒಳಗಾಗಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವುದು ಆರೋಗ್ಯ ರಕ್ಷಣೆಗೆ ಉತ್ತಮವಾಗಿದೆ...
ಮಂಗಳೂರು: ಸ್ಥಿರಾಸ್ತಿಗಳ ಮೌಲ್ಯ ಪರಿಷ್ಕರಣೆ
ಮಂಗಳೂರು ಎಪ್ರಿಲ್ 22 (ಕನರ್ಾಟಕ ವಾತರ್ೆ):_ದ.ಕ.ಜಿಲ್ಲೆಯ ಕೇಂದ್ರಿಯ ಉಪನೊಂದಾಣಾಧಿಕಾರಿಗಳ ಕಚೇರಿ, ಮಂಗಳೂರು ನಗರ ಕಚೇರಿ ವ್ಯಾಪ್ತಿಗೆ ಒಳಪಡುವ ಸ್ಥಿರಾಸ್ತಿಗಳ ಮೌಲ್ಯದ ಪರಿಷ್ಕರಣಾ ಕಾರ್ಯವನ್ನು ಸಂಬಂದಪಟ್ಟ ಕಚೇರಿಯ ಸ್ಥಿರ ಸ್ವತ್ತುಗಳ ಮೌಲ್ಯಮಾಪನ ಉಪಸಮಿತಿಯ ವತಿಯಿಂದ...
ಪೊಕಸ್ ಸಂಸ್ಥೆಯ ನೂತನ ಪದಾಧಿಕಾರಿಗಳ ಅಯ್ಕೆ
ಪೊಕಸ್ ಸಂಸ್ಥೆಯ ನೂತನ ಪದಾಧಿಕಾರಿಗಳ ಅಯ್ಕೆ
ಪೊಕಸ್ ಫಾರಂ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ ಸಂಸ್ಥೆಯ ವಾರ್ಷಿಕ ಮಹಾ ಸಭೆಯು ತಾರೀಕು 22/11/18ರಂದು ಹೋಟೆಲ್ ವುಡ್ಲ್ಯಾಂಡ್ ಸಭಾಂಗಣದಲ್ಲಿ ಜರುಗಿತು. ಸಂಸ್ಥೆಯ ಅಧ್ಯಕ್ಷರು ಯುವಜನ ಮತ್ತು...
ರಾಜಕೀಯ ಕೆಸರೆರೆಚಾಟದಲ್ಲಿ ರಾಜ್ಯದ ಜನ ಸಮುದಾಯ ಕಂಗಾಲು- ಮನೋಜ್ ವಾಮಂಜೂರು
ರಾಜಕೀಯ ಕೆಸರೆರೆಚಾಟದಲ್ಲಿ ರಾಜ್ಯದ ಜನ ಸಮುದಾಯ ಕಂಗಾಲು- ಮನೋಜ್ ವಾಮಂಜೂರು
ನಮ್ಮ ಕರ್ನಾಟಕ ರಾಜ್ಯದ ರಾಜಕೀಯ ವಿದ್ಯಾಮಾನಗಳು, ಪರಸ್ಪರ ಕೆಸರೆರೆಚಾಟಗಳನ್ನು ನೋಡಿದರೆ ಅಸಹ್ಯ ಉಂಟುಮಾಡುತ್ತಿದೆ. ಇಲ್ಲಿ ರಾಜ್ಯದ ಜನತೆ ತಮ್ಮನ್ನು ಕಾಡುವ ಹಲವು ಗಂಭೀರ...
ಜನೌಷಧಿ ಕೇಂದ್ರಗಳನ್ನು ಸ್ಥಗಿತ ಆದೇಶ ಪುನರ್ ಪರಿಶೀಲಿಸುವಂತೆ ದಕ ಜಿಲ್ಲಾ ಯುವ ಜೆಡಿಎಸ್ ಮನವಿ
ಜನೌಷಧಿ ಕೇಂದ್ರಗಳನ್ನು ಸ್ಥಗಿತ ಆದೇಶ ಪುನರ್ ಪರಿಶೀಲಿಸುವಂತೆ ದಕ ಜಿಲ್ಲಾ ಯುವ ಜೆಡಿಎಸ್ ಮನವಿ
ಮಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿರುವ ಕಾಂಗ್ರೆಸ್ ಸರ್ಕಾರದ...
ಬೆಂಗಳೂರು: ರಾಜಕೀಯದಲ್ಲಿ ನಾನು ಎಂಬ ಶಬ್ಧ ಬಿಡಬೇಕು: ಎಚ್ ಡಿ ದೇವೇಗೌಡ
ಬೆಂಗಳೂರು: ನಾನು ಎಂಬ ಶಬ್ಧ ರಾಜಕೀಯದಲ್ಲಿ ಬಿಡಬೇಕು. ನಾನು ಎಂಬ ಶಬ್ಧ ಮರೆತು ರಾಜಕೀಯ ನಡೆಸಿದರೆ, ಆಡಳಿತ ಉತ್ತಮವಾಗಿರುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ನಗರದ ಪ್ರೆಸ್ ಕ್ಲಬ್ ನಲ್ಲಿಂದು ಏರ್ಪಡಿಸಿದ್ದ...
ಕ್ಷಯರೋಗಕ್ಕೆ ಇನ್ನು ಪ್ರತಿನಿತ್ಯ ಡಾಟ್ಸ್
ಕ್ಷಯರೋಗಕ್ಕೆ ಇನ್ನು ಪ್ರತಿನಿತ್ಯ ಡಾಟ್ಸ್
ಮ0ಗಳೂರು: ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕ್ಷಯರೋಗ ವಿಭಾಗದ ವತಿಯಿಂದ ಪರಿಷ್ಕøತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಮತ್ತು ತಾಂತ್ರಿಕ ಕಾರ್ಯಕಾರಿ ಮಾರ್ಗಸೂಚಿ ತರಬೇತಿಯಲ್ಲಿ ಕ್ಷಯರೋಗಕ್ಕೆ...
ಯುವತಿಗೆ ವಿಡಿಯೋ ಕಾಲ್ ಮಾಡಿ ಕಿರುಕುಳ – ಯುವಕನಿಗೆ ಬಿತ್ತು ಧರ್ಮದೇಟು
ಯುವತಿಗೆ ವಿಡಿಯೋ ಕಾಲ್ ಮಾಡಿ ಕಿರುಕುಳ – ಯುವಕನಿಗೆ ಬಿತ್ತು ಧರ್ಮದೇಟು
ಮಂಗಳೂರು: ಯುವತಿಯೊಬ್ಬಳಿಗೆ ರಾತ್ರಿ ಕರೆ ವಿಡಿಯೋ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಯುವಕನಿಗೆ ಮಹಿಳೆಯರು ಧರ್ಮದೇಟು ನೀಡಿದ ಘಟನೆ ಮಂಗಳೂರಿನ ಕುಳೂರಿನಲ್ಲಿ...
ನೇಜಾರು ಕೊಲೆ ಪ್ರಕರಣ; ಉಡುಪಿ ಕ್ರೈಸ್ತ ಸಮುದಾಯದ ನಿಯೋಗದಿಂದ ಸಂತ್ರಸ್ತರ ಮನೆಗೆ ಭೇಟಿ, ಸಾಂತ್ವಾನ
ನೇಜಾರು ಕೊಲೆ ಪ್ರಕರಣ; ಉಡುಪಿ ಕ್ರೈಸ್ತ ಸಮುದಾಯದ ನಿಯೋಗದಿಂದ ಸಂತ್ರಸ್ತರ ಮನೆಗೆ ಭೇಟಿ, ಸಾಂತ್ವಾನ
ಉಡುಪಿ: ಇತ್ತೀಚೆಗೆ ನೇಜಾರಿನಲ್ಲಿ ನಡೆದ ತಾಯಿ ಮಕ್ಕಳ ಕೊಲೆ ನಡೆದ ಮನೆಗೆ ಉಡುಪಿ ಕಥೊಲಿಕ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ...



























