31.3 C
Mangalore
Saturday, February 21, 2026

ಮುಡಿಪು: ನೇಣುಬಿಗಿದು ಯುವಕ ಆತ್ಮಹತ್ಯೆ

ಮುಡಿಪು: ನೇಣುಬಿಗಿದು ಯುವಕ ಆತ್ಮಹತ್ಯೆ ಉಳ್ಳಾಲ: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಡಿಪು ಸಮೀಪದ ಕಾರಿನ ಗ್ಯಾರೇಜ್ ನಲ್ಲಿ ನಡೆದಿದೆ. ಕಂಕನಾಡಿಯ ಕಾಂಚನ ಷೋರೂಮಿನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಮುಡಿಪು ಗರಡಿಪಳ್ಳ ನಿವಾಸಿ...

ಅನುಮತಿಯಿಲ್ಲದೆ ಲವ್ ಜಿಹಾದ್ ವಿರುದ್ದ ಜಾಗೃತಿ; ಹಿಂದೂ ನಾಯಕರ ವಿರುದ್ದ ಪ್ರಕರಣ ದಾಖಲು

ಅನುಮತಿಯಿಲ್ಲದೆ ಲವ್ ಜಿಹಾದ್ ವಿರುದ್ದ ಜಾಗೃತಿ; ಹಿಂದೂ ನಾಯಕರ ವಿರುದ್ದ ಪ್ರಕರಣ ದಾಖಲು ಉಡುಪಿ: ನಗರದ ಎಂಜಿಎಮ್ ಕಾಲೇಜಿನ ಬಸ್ ನಿಲ್ದಾಣದ ಬಳೀ ಜನವರಿ 22 ರಂದು ಅನುಮತಿ ಇಲ್ಲದೆ ಲವ್ ಜಿಹಾದ್  ವಿರುದ್ದ...

ಮಂಗಳೂರು: ಅಕ್ಷತಾ ನಿಘೂಡ ಸಾವು ಪ್ರಕರಣ; ಶೀಘ್ರ ತನಿಖೆಗೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ಅಕ್ಷತಾ ಸಾವಿನ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಹಾಗೂ ಅಡ್ಯಾರು ನಿವಾಸಿಗಳು ಸೋಮವಾರ ಪಾಂಡೇಶ್ವರ ಪೋಲಿಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದರು. ...

ಉಪ್ಪಿನಂಗಡಿ| ಅಕ್ರಮ ಜಾನುವಾರು ಸಾಗಾಟ ಆರೋಪ; ವಾಹನ ಚಾಲಕ ಸೆರೆ

ಉಪ್ಪಿನಂಗಡಿ| ಅಕ್ರಮ ಜಾನುವಾರು ಸಾಗಾಟ ಆರೋಪ; ವಾಹನ ಚಾಲಕ  ಸೆರೆ ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಗೂಡ್ಸ್ ವಾಹನದಲ್ಲಿ ಅಕ್ರಮ ವಾಗಿ ಸಾಗಿಸುತ್ತಿದ್ದ ಜಾನವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ...

ಭ್ರಷ್ಟಾಚಾರ ನಿಗ್ರಹ ದಳ ವತಿಯಿಂದ ಸನ್ಮಾನ

ಭ್ರಷ್ಟಾಚಾರ ನಿಗ್ರಹ ದಳ ವತಿಯಿಂದ ಸನ್ಮಾನ    ಮಂಗಳೂರು : ಭ್ರಷ್ಟಾಚಾರ ನಿಗ್ರಹ ದಳ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇಲ್ಲಿಯ ಪ್ರಕರಣದಲ್ಲಿ ದೂರುದಾರರಾದ ಹರೀಶ್ ಕುಮಾರ್, ಉದೇರಿ ಮನೆ, ಮುರುಳ್ಯ ಗ್ರಾಮ, ಸುಳ್ಯ...

ಉಳ್ಳಾಲ ನಗರಕ್ಕೆ ಭೂಗತ ಲೈನ್ ವಿದ್ಯುತ್‌ ಸಂಪರ್ಕ ವ್ಯವಸ್ಥೆಗೆ 186 ಕೋಟಿ ರೂ. ಮಂಜೂರು: ಯು.ಟಿ. ಖಾದ‌ರ್

ಉಳ್ಳಾಲ ನಗರಕ್ಕೆ ಭೂಗತ ಲೈನ್ ವಿದ್ಯುತ್‌ ಸಂಪರ್ಕ ವ್ಯವಸ್ಥೆಗೆ 186 ಕೋಟಿ ರೂ. ಮಂಜೂರು: ಯು.ಟಿ. ಖಾದ‌ರ್ ಮಂಗಳೂರು: ಉಳ್ಳಾಲ ನಗರ ವ್ಯಾಪ್ತಿಯಲ್ಲಿ ಭೂಗತ ಲೈನ್ ಮೂಲಕ ವಿದ್ಯುತ್ ಸಂಪರ್ಕ ವ್ಯವಸ್ಥೆಗೆ 186 ಕೋಟಿ...

ಉಡುಪಿ: ರೈಲಲ್ಲಿ 6.50 ಲಕ್ಷ ವೌಲ್ಯದ ಚಿನ್ನಾಭರಣ ಕಳವು

ಉಡುಪಿ: ಮತ್ಸ್ಯಗಂಧ ರೈಲಿನಲ್ಲಿ ಮುಂಬೈಯಿಂದ ಉಡುಪಿಗೆ ಪ್ರಯಾಣಿಸುತ್ತಿದ್ದ ಕೊಡವೂರಿನ ಪ್ರಮೋದ್ ಶೆಟ್ಟಿ ಅವರ ಬ್ಯಾಗ್‌ನಿಂದ 6.50 ಲಕ್ಷ ರೂ. ವೌಲ್ಯದ 279 ಗ್ರಾಂ. ಚಿನ್ನಾಭರಣ ಕಳವಾಗಿದೆ. ಮೇ 17ರಂದು ರೈಲನ್ನೇರಿ ಮೇ 18ರಂದು ಉಡುಪಿ...

ಕೇಂದ್ರ ಸರ್ಕಾರ ರೈತರ ಪರವಾದ ಬಜೆಟ್ ಮಂಡಿಸಿದೆ : ನಳಿನ್ ಕುಮಾರ್ ಕಟೀಲ್

ಕೇಂದ್ರ ಸರ್ಕಾರ ರೈತರ ಪರವಾದ ಬಜೆಟ್ ಮಂಡಿಸಿದೆ : ನಳಿನ್ ಕುಮಾರ್ ಕಟೀಲ್ ಮಂಗಳೂರು: ಕೇಂದ್ರ ಸರ್ಕಾರ ರೈತರ ಪರವಾದ ಬಜೆಟ್ ಮಂಡಿಸಿದೆ. ಕೃಷಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಿರುವ ಬಜೆಟ್ ಎಲ್ಲ ಬೆಳೆಗಳಿಗೆ...

ಅಕ್ರಮ ಮರಳು ಧಂಧೆಕೋರರಿಗೆ ಮುಂದೈತೆ ಮಾರಿ ಹಬ್ಬ! ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಚಿಂತನೆ

ಅಕ್ರಮ ಮರಳು ಧಂಧೆಕೋರರಿಗೆ ಮುಂದೈತೆ ಮಾರಿ ಹಬ್ಬ! ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಚಿಂತನೆ ಮ್ಯಾಂಗಲೋರಿಯನ್ ಸುದ್ದಿಲೋಕ ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯನ್ನು ಪರಿಶೀಲಸಲು ತೆರಳಿದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮತ್ತು ಕುಂದಾಪುರ ಉಪವಿಭಾಗಾಧಿಕಾರಿ ಶೀಲ್ಪಾ ನಾಗ್ ಹಾಗೂ ಇತರರ ಮೇಲೆ ನಡೆದ ಹಲ್ಲೆ ಮತ್ತು ಕೊಲೆಯತ್ನದಿಂದ ಸ್ವಲ್ಪವೂ ಜಿಲ್ಲಾಧಿಕಾರಿಯವರು ವಿಚಲಿತರಾಗಿಲ್ಲ ಎನ್ನುವುದು ಅವರ ದಿಟ್ಟತನ ಹಾಗೂ ಧ್ಯೆರ್ಯದ ಮಾತುಗಳಿಂದ ಎದ್ದು ಕಾಣುತ್ತದೆ. ಭಾನುವಾರ ಮಧ್ಯರಾತ್ರಿ ಜಿಲ್ಲಾಧಿಕಾರಿ ಹಾಗೂ ಇತರರ ಮೇಲೆ ಹಲ್ಲೆ ಯತ್ನ ನಡೆದು ಅದಕ್ಕೆ ಸಂಬಂಧಿಸಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು ಹಾಗೂ ಇತರ ಕೆಲಸಗಳನ್ನು ಮುಗಿಸಿ ಎಂದಿನಂತೆ ಸಮಯಕ್ಕೆ ಸರಿಯಾಗಿ ಕಚೇರಿ ಕೆಲಸಕ್ಕೆ ಆಗಮಿಸಿದ ಅವರು ದಿನವಿಡೀ ಬಿಡುವಿಲ್ಲದ ಕೆಲಸಗಳಲ್ಲಿ ಮಗ್ನವಾಗಿ ಏನೂ ಆಗದಂತೆ ಇದ್ದಿರುವುದು ಅವರ ಧ್ಯೇರ್ಯವನ್ನು ಎತ್ತಿ ತೋರಿಸುತ್ತಿತ್ತು. ಈ ನಡುವೆ ಬೆಳಿಗ್ಗೆ ಅವರನ್ನು ಭೇಟಿ ಮಾಡಲು ಬಂದ ಪತ್ರಕರ್ತರ ಬಳಿ ಹಿಂದಿನ ರಾತ್ರಿ ನಡೆದ ಘಟನೆಯ ಸಂಪೂರ್ಣ ವಿವರ ನೀಡುವುದರೊಂದಿಗೆ ಜಿಲ್ಲೆಯಲ್ಲಿ ನಿರಾತಂಕವಾಗಿ ನಡೆಯುತ್ತಿರುವ ಮರಳು ಮಾಫಿಯಾಯನ್ನು ಮಟ್ಟ ಹಾಕದೇ ಬಿಡುವುದಿಲ್ಲ ಎಂಬ ದಿಟ್ಟ ಮಾತುಗಳನ್ನು ಅವರು ಆಡಿದ್ದಾರೆ. ಅಲ್ಲದೆ ನಿನ್ನೆ ನಡೆದ ಘಟನೆ ನನ್ನ ಮುಂದಿನ ಹೋರಾಟದ ಅಂತ್ಯವಾಗದೇ ಅದು ಆರಂಭವಾಗಲಿದೆ. ಜೀವ ಭಯವಿದ್ದರೂ ಕೂಡ ಹಲವರಿಂದ ಜಿಲ್ಲಾಡಳಿತ ಅಕ್ರಮ ಮರಳುಗಾರಿಕೆ ತಡೆಯಲು ವಿಫವಾಗಿದೆ ಎಂಬ ಮಾಧ್ಯಮ ವರದಿ ಅವರನ್ನು ಸದಾ ಕಾಡುತ್ತಿದ್ದ ಪರಿಣಾಮ ಕೇವಲ ತನ್ನ ಗನ್ ಮ್ಯಾನ್ ಹಾಗೂ ಜಿಪಂನ ಹೊರಗುತ್ತಿಗೆ ಕಾರಿನ ಚಾಲಕನೊಂದಿಗೆ ಹಾಗೂ ಕುಂದಾಪುರ ಉಪವಿಭಾಗಾಧಿಕಾರಿ ಶೀಲ್ಪಾ ನಾಗ್ ಅವರ ಪತಿ ಹಾಗೂ ಅವರ ಡ್ರೈವರ್ ಜೊತೆ ಅಕ್ರಮ ಮರಳುಗಾರಿಕೆ ನಡೆಯುವಲ್ಲಿ ಸ್ವತಃ ಯಾರಿಗೂ ಮಾಹಿತಿ ನೀಡದೆ ತೆರಳಿದ್ದರು. ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಅದು ಎಲ್ಲಿ ಸೋರಿಕೆಯಾಗುತ್ತದೆ ಇದರಿಂದ ಆರೋಪಿಗಳು ತಪ್ಪಿಸಿಕೊಳ್ಳಲು ಅವಕಾಶ ನೀಡಿದಂತಾಗುತ್ತದೆ ಎಂದು ಆಲೋಚಿಸಿ ಬಂದ ಜಿಲ್ಲಾಧಿಕಾರಿ ತಂಡಕ್ಕೆ ಕಂಡ್ಲೂರಿನಲ್ಲಿ ನಡೆದ ಘಟನೆ ಒಂದು ರೀತಿಯಲ್ಲಿ ಆಘಾತವನ್ನು ತಂದಿದೆ ಆದರೂ ಕೂಡ ಅದನ್ನು ಸಾವರಿಸಿಕೊಂಡು ವಾಪಾಸ್ ಅಲ್ಲಿಂದ ಹೋಗವಾಗಲೇ ಅವರೊಂದು ಧೃಢ ನಿರ್ದಾರದೊಂದಿಗೆ ಉಡುಪಿ ನಗರ ಠಾಣೆಗೆ ಆಗಮಿಸಿದ್ದರು. ಅವರ ಚಾಲೆಂಜ್ ಪ್ರಕಾರ ಈ ಹೋರಾಟ ಯಾವುದೇ ಅಂತ್ಯವಾಗಲ್ಲ ಬದಲಾಗಿ ಮರಳುಗಾರಿಕೆಯ ವಿರುದ್ದ ಹೋರಾಟ ತೀವೃಗೊಳಿಸಲು ದಾರಿ ಮಾಡಿಕೊಟ್ಟಂತಾಗಿದೆ. ಮುಂದಿನ ದಿನಗಳಲ್ಲಿ ಜೀವದ ಭಯದಿಂದಾಗಿ ಏಕಾಂಗಿಯಾಗಿ ನಡೆಸುವ ಧಾಳಿಯನ್ನು ಸಂಘಟಿತವಾಗಿ ಮಾಡಲು ನಿರ್ಧರಿಸಿರುವ ಜಿಲ್ಲಾಧಿಕಾರಿಗಳು ಇದಕ್ಕಾಗಿ ವಿಶೇಷ ಸ್ವ್ಯಾಡ್ ಒಂದನ್ನು ಸಿದ್ದಪಡಿಸಿ ಅದರ ಮೂಲಕ ಹೋರಾಟದ ರೂಪುರೇಷೆ ನಡೆಸಲಾಗುವುದು ಅಲ್ಲದೆ ಪೊಲೀಸ್ ಇಲಾಖೆಯ ಜೊತೆಗೆ ಮುಂದಿನ ದಿನಗಳಲ್ಲಿ ಸ್ಪೆಷಲ್ ಸ್ಕ್ವಾಡ್ ರಚನೆ ಮಾಡಲಾಗುವುದು. ಸ್ಕ್ವಾಡ್ ಮೂಲಕ ಜಿಲ್ಲೆಯ ಎಲ್ಲೆಲ್ಲಾ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಅಲ್ಲೆಲ್ಲಾ ದಾಳಿ ನಡೆಸುವ ಚಿಂತನೆ ಅವರು ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು ಮುಂದಿನ ದಿನಗಳಲ್ಲಿ ವ್ಯವಸ್ಥಿತವಾಗಿ ಧಾಳಿ ಮಾಡುವುದರೊಂದಿಗೆ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಗೆ ಎಳ್ಳು ನೀರು ಬಿಡಬೇಕು ಎಂಬ ಚಿಂತನೆ ಅವರಲ್ಲಿದೆ. ಅವರ ಕನಸಿಗೆ ಅಧಿಕಾರಿ ವರ್ಗ ಸಂಪೂರ್ಣ ಬೆಂಬಲ ನೀಡಲಿದೆ ಎಂಬ ವಿಶ್ವಾಸವನ್ನು ಅರು ಹೊಂದಿದ್ದು ಇದರಿಂದ ಅವರ ಸಾಧನೆಗೆ ಇನ್ನಷ್ಟು ಬಲ ಬರಲಿದೆ. ಈ ನಡುವೆ ಸರಕಾರದ ಮಂತ್ರಿಯಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್...

ಡಾ| ಬಿ.ಆರ್ ಶೆಟ್ಟಿ ಲಂಚಕೋರರಾದರೆ ದುಬೈಗೆ ಮೋದಿಯವರ ಭೇಟಿ ಎಷ್ಟು ಸರಿ: ಬ್ಲಾಕ್ ಕಾಂಗ್ರೆಸ್

ಡಾ| ಬಿ.ಆರ್ ಶೆಟ್ಟಿ ಲಂಚಕೋರರಾದರೆ ದುಬೈಗೆ ಮೋದಿಯವರ ಭೇಟಿ ಎಷ್ಟು ಸರಿ: ಬ್ಲಾಕ್ ಕಾಂಗ್ರೆಸ್ ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ  ತುರ್ತು ಸಭೆಯು  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಶ್ರೀ...

Members Login

Obituary

Congratulations