27.3 C
Mangalore
Tuesday, July 7, 2026

ಛಾಯಾಗ್ರಾಹಕ ಸಂಘಟನೆಗೆ ಬೆಳೆಯುವ ಶಕ್ತಿ ಇದೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಛಾಯಾಗ್ರಾಹಕ ಸಂಘಟನೆಗೆ ಬೆಳೆಯುವ ಶಕ್ತಿ ಇದೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಸದಸ್ಯರಿಗೆ ಸಂಕಷ್ಟಗಳಾದಾಗ ಬದುಕು ಕಟ್ಟಿಕೊಳ್ಳುವ ವ್ಯವಸ್ಥೆಯಾಗಿ ಸಂಘಟನೆ ರೂಪುಗೊಳ್ಳಬೇಕು ಸಂಸದ ಕೋಟ ಸಲಹೆ ಕುಂದಾಪುರ: ನಿಸ್ವಾರ್ಥವಾದ ಚಟುವಟಿಕೆ ಮತ್ತು ಶ್ರಮ ಇದ್ದಾಗ ಸಂಘಟನೆಗಳು...

 ಉಡುಪಿ ಎಸ್ಪಿ ಡಾ; ಅರುಣ್ ಕೆ ವರ್ಗಾವಣೆ, ಹರಿರಾಂ ಶಂಕರ್ ನೂತನ ಎಸ್ಪಿ

 ಉಡುಪಿ ಎಸ್ಪಿ ಡಾ; ಅರುಣ್ ಕೆ ವರ್ಗಾವಣೆ, ಹರಿರಾಂ ಶಂಕರ್ ನೂತನ ಎಸ್ಪಿ ಉಡುಪಿ: ಉಡುಪಿ ಪೊಲೀಸ್ ಅಧೀಕ್ಷಕರಾಗಿದ್ದ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ...

ಆದಿವಾಸಿ ಸಮುದಾಯ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿ ಬದುಕು ಕಟ್ಟಿಕೊಳ್ಳಿ- ಪ್ರಮೋದ್ ಮಧ್ವರಾಜ್

ಆದಿವಾಸಿ ಸಮುದಾಯ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿ ಬದುಕು ಕಟ್ಟಿಕೊಳ್ಳಿ- ಪ್ರಮೋದ್ ಮಧ್ವರಾಜ್ ಉಡುಪಿ: ಆದಿವಾಸಿ ಸಮುದಾಯದವರಿಗೆ ಈಗಾಗಲೇ ಭೂಮಿಯನ್ನು ನೀಡಲಾಗಿದ್ದು, ಸರ್ಕಾರ ನೀಡಿರುವ ಯೋಜನೆಗಳನ್ನು ಸದ್ಬಳಕೆ ಮಾಡಿ ಬದುಕು ಕಟ್ಟಿಕೊಳ್ಳಿ ಎಂದು ರಾಜ್ಯ ಮೀನುಗಾರಿಕೆ,...

ಪುತ್ತೂರು: ಶಾಸಕಿ ಶಕುಂತಳಾ ಶೆಟ್ಟಿ ತಮ್ಮನ ಮಗಳ ಶಾಲು ಯಂತ್ರಕ್ಕೆ ಸಿಲುಕಿ ಸಾವು

ಪುತ್ತೂರು: ಚೂಡಿದಾರದ ಶಾಲು ಯಂತ್ರಕ್ಕೆ ಸಿಲುಕಿದ ಪರಿಣಾಮ ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿಯವರ ಸಂಬಂಧಿ ಮೃತಪಟ್ಟ ಘಟನೆ ಚೆನ್ನೈನಲ್ಲಿ ಮಂಗವಾರ ನಡೆದಿದೆ ಮೃತಪಟ್ಟವರನ್ನು ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿಯವರ ಸಹೋದರ ಗೋಪಾಲಕೃಷ್ಣ ಅಡ್ಯಂತಾಯ ಅವರ...

ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಂಗವಾಗಿ ಪಾಪ್ಯುಲರ್ ಫ್ರಂಟ್ ನಿಂದ ಮ್ಯಾರಥಾನ್

ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಂಗವಾಗಿ ಪಾಪ್ಯುಲರ್ ಫ್ರಂಟ್ ನಿಂದ ಮ್ಯಾರಥಾನ್ ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದ.ಕ ಜಿಲ್ಲೆಯ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಂಗವಾಗಿ ಜನಾರೋಗ್ಯವೇ ರಾಷ್ಟ್ರ ಶಕ್ತಿ ಎಂಬ ಕಾರ್ಯಕ್ರಮವು...

ಮ್ಯಾನ್ ಹೋಲ್ ಇಳಿದು ಕೆಲಸ ಮಾಡಿದ ಕಾರ್ಪೋರೇಟರ್!

ಮ್ಯಾನ್ ಹೋಲ್ ಗೆ ಇಳಿದ ಕಾರ್ಪೋರೇಟರ್ ಮನೋಹರ ಶೆಟ್ಟಿ! ಮಂಗಳೂರು: ಕದ್ರಿ ಕಂಬಳ ರಸ್ತೆಯಲ್ಲಿನ ಚರಂಡಿಯಲ್ಲಿ ಮಳೆ ನೀರಿನ ಹರಿವಿನ ಸಮಸ್ಯೆಯಾಗಿ ತಡೆಯುಂಟಾದಾಗ ಸಮಸ್ಯೆ ಏನೆಂಬುದು ತಿಳಿಯಲು ಪಕ್ಕದಲ್ಲಿ ಮ್ಯಾನ್ವಲ್ ಚೇಂಬರ್ ಇದ್ದರೂ ಕಾರ್ಮಿಕರು...

ಅವಧೂತ ವಿನಯ್ ಗುರೂಜಿಗೆ ಬ್ಲ್ಯಾಕ್ ಮೇಲ್ ಆರೋಪ – ಐವರ ಬಂಧನ

ಅವಧೂತ ವಿನಯ್ ಗುರೂಜಿಗೆ ಬ್ಲ್ಯಾಕ್ ಮೇಲ್ ಆರೋಪ – ಐವರ ಬಂಧನ ಬೆಂಗಳೂರು: ಚಿಕ್ಕಮಗಳೂರಿನ ಗೌರಿಗದ್ದೆ ಆಶ್ರಮದ ಅವಧೂತ ವಿನಯ್​ ಗುರೂಜಿಯವರ ತೇಜೋವಧೆ ಹೆಸರಿನಲ್ಲಿ ಹಣಕ್ಕಾಗಿ ಬ್ಲಾಕ್ ​ಮೇಲ್​​ ಮಾಡಿದ ಆರೋಪದ ಮೇಲೆ ಐವರು...

ಉಪ್ಪಿನಂಗಡಿ: ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಶೇಷಗಿರಿ ಭಟ್ ನ ಬಂಧನ, ಬಿಡುಗಡೆ

ಉಪ್ಪಿನಂಗಡಿ: ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಶೇಷಗಿರಿ ಭಟ್ ನ ಬಂಧನ, ಬಿಡುಗಡೆ ಉಪ್ಪಿನಂಗಡಿ: ಜಾತಕ ತೋರಿಸಲು ಬಂದ ಯುವತಿಯೋರ್ವಳ ಹಿಂದೆ ಬಿದ್ದ ಜ್ಯೋತಿಷಿಯೊಬ್ಬ ಮದುವೆಯಾಗುವಂತೆ ನಿರಂತರ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರಿನಲ್ಲಿ ನಡೆದಿದೆ. ಮೂಲತಃ...

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಉಳ್ಳಾಲ ಪೋಲಿಸರು

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಉಳ್ಳಾಲ ಪೋಲಿಸರು ಮಂಗಳೂರು: ಸಾರ್ವಜನಿಕರಿಗೆ ನಿಷೇದಿತ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಉಳ್ಳಾಲ ಪೋಲಿಸರು ಬಂಧಿಸಿದ್ದಾರೆ. ಬಂಧಿತನನ್ನು ಉಪ್ಪಳ ಕಾಸರಗೋಡು ನಿವಾಸಿ ಅಬೂಬಕ್ಕರ್ ಸಿದ್ದಿಕ್ (32) ಎಂದು ಗುರುತಿಸಲಾಗಿದೆ. ಮೇ...

ಕಾಪು: ನಿಂತಿದ್ದ ಲಾರಿಗೆ ಕಾರು ಢಿಕ್ಕಿ ; ಚಾಲಕ ಸಾವು

ಕಾಪು: ನಿಂತಿದ್ದ ಲಾರಿಗೆ ಕಾರು ಢಿಕ್ಕಿ ; ಚಾಲಕ ಸಾವು ಕಾಪು: ನಿಂತಿದ್ದ ಲಾರಿಗೆ ಕಾರು ಹಿಂದಿನಿಂದ ಢಿಕ್ಕಿ ಹೊಡೆದು ಕಾರು ಚಾಲಕ ಮೃತಪಟ್ಟ ಘಟನೆ ಪಾಂಗಾಳದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಕಾಪು ಮೆಸ್ಕಾಂನಲ್ಲಿ...

Members Login

Obituary

Congratulations