ವಸಂತ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ವಸಂತ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ಧರ್ಮ - ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುವ ಸಂದೇಶವನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಆರೋಪದಲ್ಲಿ ವಸಂತ ಗಿಳಿಯಾರ್...
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಕ್ಷದ 135ನೇ ಸಂಸ್ಥಾಪನಾ ದಿನಾಚರಣೆ
ಉಡುಪಿ ಬ್ಲಾಕ್ ಕಾಂಗ್ರೆಸ್ವತಿಯಿಂದ ಪಕ್ಷದ 135ನೇ ಸಂಸ್ಥಾಪನಾ ದಿನಾಚರಣೆ
ಉಡುಪಿ: ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪಕ್ಷದ 135ನೇ ಸಂಸ್ಥಾಪನಾ ದಿನಾಚರಣೆಯನ್ನು ಶಿವಳ್ಳಿ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರಾದ ಹಿರಿಯ ಕಾಂಗ್ರೆಸ್ಸಿಗ ಗೋಪಾಲ ಶೆಟ್ಟಿಯವರು...
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
2026 ನೇ ಜನವರಿ ತಿಂಗಳಿನಲ್ಲಿ ಮಂಗಳೂರು ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಕಿರಾತ್ (ಕುರಾನ್ ಸ್ಫಟಿಸುವ) ಸ್ಪರ್ದೆಯ ವಿಡಿಯೋ...
ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಪ್ರಕಟ
ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಪ್ರಕಟ
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2016ನೇ ಸಾಲಿನ ಗೌರವ ಪ್ರಶಸ್ತಿ ಪುರಸ್ಕೃತರು ಮತ್ತು ಪುಸ್ತಕ ಬಹುಮಾನ ವಿಜೇತರನ್ನು ಆಯ್ಕೆ ಮಾಡಲಾಗಿದೆ. ವಿವರ ಈ ಕೆಳಗಿನಂತಿದೆ.
ತುಳು...
ಬಿ.ಎ/ಬಿ.ಎಸ್ಸಿ ಯೊಂದಿಗೆ ಬಿಎಡ್ ಕೋರ್ಸು: ರಥಬೀದಿಯ ಕಾಲೇಜು ಆಯ್ಕೆ
ಬಿ.ಎ/ಬಿ.ಎಸ್ಸಿ ಯೊಂದಿಗೆ ಬಿಎಡ್ ಕೋರ್ಸು: ರಥಬೀದಿಯ ಕಾಲೇಜು ಆಯ್ಕೆ
ಮಂಗಳೂರು: ಮಂಗಳೂರಿನ ರಥಬೀದಿಯ ಡಾ.ಪಿ.ದಯಾನಂದ ಪೈ. ಪಿ. ಸತೀಶ ಪೈ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2020-21 ರ ಸಾಲಿನಿಂದ 4 ವರ್ಷಗಳ 2...
ಕನ್ನಡಿಗ ಪತ್ರಕರ್ತರ ಸಂಘದ ಚತುರ್ಥ ಕೈಪಿಡಿ-ವಾರ್ಷಿಕ ಡೈರೆಕ್ಟರಿ ಬಿಡುಗಡೆ
ಮುಂಬಯಿ: ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತೀಯೋರ್ವ ಪ್ರಜೆಗೂ ತನ್ನ ಧರ್ಮ, ಭಾಷೆ, ಪ್ರಾಂತ್ಯ ಇತ್ಯಾದಿಗಳು ಪ್ರಧಾನವಾಗಿದ್ದು ಇವೆಲ್ಲಕ್ಕೂ ಮಿಗಿಲಾದದ್ದು ಮಾನವೀಯತೆ ಮತ್ತು ಭಾರತೀಯತೆ ಆಗಿದೆ. ಇವೆಲ್ಲವುದರ ಮಧ್ಯೆ ಸಾಮರಸ್ಯದ ಬದುಕನ್ನು ಬಾಳುತ್ತಾ ರಾಷ್ಟ್ರದ ಸ್ವಸ್ಥ...
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಮೊಹಮ್ಮದ್ ನಝೀರ್ ನೇಮಕ
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಮೊಹಮ್ಮದ್ ನಝೀರ್ ನೇಮಕ
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತರಾಗಿರುವ ನೂರ್ ಜಹಾನ್ ಖಾನಂ ಅವರನ್ನು ವರ್ಗಾವಣೆ ಮಾಡಿರುವ ನಗರಾಭಿವೃದ್ಧಿ ಇಲಾಖೆ, ಅವರ ಸ್ಥಾನಕ್ಕೆ ಆರ್ಥಿಕ ಮತ್ತು...
ಭಾರಿ ಮಳೆ ಹಿನ್ನಲೆ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ
ಭಾರಿ ಮಳೆ ಹಿನ್ನಲೆ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ
ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ಗುರುವಾರದಿಂದ ಧಾರಾಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ...
ಬಳ್ಳಾರಿಯಲ್ಲಿ ಮೃತದೇಹಗಳ ಅಂತ್ಯ ಸಂಸ್ಕಾರದ ವೇಳೆ ಅಮಾನವೀಯ ವರ್ತನೆ: ಪಾಪ್ಯುಲರ್ ಫ್ರಂಟ್ ಖಂಡನೆ
ಬಳ್ಳಾರಿಯಲ್ಲಿ ಮೃತದೇಹಗಳ ಅಂತ್ಯ ಸಂಸ್ಕಾರದ ವೇಳೆ ಅಮಾನವೀಯ ವರ್ತನೆ: ಪಾಪ್ಯುಲರ್ ಫ್ರಂಟ್ ಖಂಡನೆ
ಬಳ್ಳಾರಿಯಲ್ಲಿ ಕೋವಿಡ್ ಬಾಧಿತ ಹಲವು ಮೃತದೇಹಗಳನ್ನು ಒಂದೇ ಗುಂಡಿಯಲ್ಲಿ ಹಾಕಿ ಅಂತ್ಯ ಸಂಸ್ಕಾರ ನಡೆಸಿರುವ ಘಟನೆಗೆ ಸಂಬಂಧಿಸಿ ಪಾಪ್ಯುಲರ್ ಫ್ರಂಟ್...
ಮಧ್ಯಪ್ರದೇಶ: ಕೊರೋನಾ ಪರಿಹಾರ ನಿಧಿಗೆ ಪಾಕೆಟ್ ಮನಿ ಹಣ ನೀಡಿದ ಮಕ್ಕಳು
ಮಧ್ಯಪ್ರದೇಶ: ಕೊರೋನಾ ಪರಿಹಾರ ನಿಧಿಗೆ ಪಾಕೆಟ್ ಮನಿ ಹಣ ನೀಡಿದ ಮಕ್ಕಳು
ಮಧ್ಯಪ್ರದೇಶ: ದೇಶವ್ಯಾಪಿ ಮಹಾಮಾರಿ ಕೊರೋನಾ ವೈರಸ್ ತನ್ನ ಕಬಂದ ಬಾಹುಗಳನ್ನು ವಿಸ್ತರಿಸಿದ್ದು ಇದರಿಂದ ದೇಶದ ಜನತೆ ತತ್ತರಿಸಿ ಹೋಗಿದ್ದಾರೆ. ಕೋರೊನಾ...




























