28 C
Mangalore
Tuesday, March 10, 2026

ಜುಲೈ 9: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ ಜಿಲ್ಲಾ ಪ್ರವಾಸ

ಜುಲೈ 9: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ ಜಿಲ್ಲಾ ಪ್ರವಾಸ ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜುಲೈ 9 ರಂದು...

ಮಂಗಳೂರು: ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಮಂಗಳೂರು: ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ಈಶ ಯೋಗ ಪ್ರತಿಷ್ಠಾನ, ಪುಣೆ ವತಿಯಿಂದ ತಾರೀಕು 22 ಜೂನ್ 2015 ರಂದು ಆಯೋಜಿಸಿದ ಸಮಾರಂಭದಲ್ಲಿ ಸುಮಾರು 250 ವಿದ್ಯಾರ್ಥಿನಿಯರು ಹಾಗೂ...

ಫೆ, 24 ಜೆಸಿಐ ಕುತ್ಪಾಡಿ- ಉದ್ಯಾವರ ವತಿಯಿಂದ ಮಳೆ ನೀರಿನೊಂದಿಗೆ ಅನುಸಂಧಾನ ಜಾಗೃತಿ ಮಾಹಿತಿ

ಫೆ, 24 ಜೆಸಿಐ ಕುತ್ಪಾಡಿ- ಉದ್ಯಾವರ ವತಿಯಿಂದ ಮಳೆ ನೀರಿನೊಂದಿಗೆ ಅನುಸಂಧಾನ ಜಾಗೃತಿ ಮಾಹಿತಿ ಉಡುಪಿ: ಜೇಸಿಐ ಉದ್ಯಾವರ ಕುತ್ಪಾಡಿ ಇವರ ನೇತೃತ್ವದಲ್ಲಿ ,ನವಚೇತನ ಯುವಕ ಮಂಡಲ ಮತ್ತು ನವಚೇತನ ಯುವತಿ...

ಮಲ್ಪೆ ಬೀಚ್ ನಲ್ಲಿ ಹಟ್ ಗಳ ನಿರ್ಮಾಣ- ಜಿಲ್ಲಾಧಿಕಾರಿ

ಮಲ್ಪೆ ಬೀಚ್ ನಲ್ಲಿ ಹಟ್ ಗಳ ನಿರ್ಮಾಣ- ಜಿಲ್ಲಾಧಿಕಾರಿ ಉಡುಪಿ: ಪ್ರವಾಸಿಗರ ಅನುಕೂಲಕ್ಕಾಗಿ ಮಲ್ಪೆ ಬೀಚ್‍ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಟ್ ಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...

ಉಡುಪಿ: ವೈಸಿಎಸ್-ವೈಎಸ್ಎಮ್ ರಾಜ್ಯ ಮಟ್ಟದ ವಿದ್ಯಾರ್ಥಿ ಜಾಥಾಕ್ಕೆ ಅಣ್ಣಾಮಲೈ ಚಾಲನೆ

ಉಡುಪಿ: ಶಿಕ್ಷಣದೊಂದಿಗೆ ಸಮಾಜ ಪರಿವರ್ತನೆಯ ಮೂಲಕ ಇತರರಿಗೆ ಮಾದರಿಯಾಗುವಂತೆ ಯುವಜನರಿಗೆ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ ಅಣ್ಣಾಮಲೈ ಕರೆ ನೀಡಿದರು. ಅವರು...

ದೇವರಾಜೇಗೌಡ ಅವರಿಗೆ ಪೆನ್ ಡ್ರೈವ್ ಕೊಟ್ಟಿದ್ದು ನಾನೇ: ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್

ದೇವರಾಜೇಗೌಡ ಅವರಿಗೆ ಪೆನ್ ಡ್ರೈವ್ ಕೊಟ್ಟಿದ್ದು ನಾನೇ: ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಹಾಸನ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಜೆಡಿಎಸ್‌ನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ...

ತಾರ್ದೋಳ್ಯ ಕೆರೆ ಅಭಿವೃದ್ದಿಗೆ 50 ಲಕ್ಷ ರೂಪಾಯಿ : ಶಾಸಕ ಜೆ.ಆರ್.ಲೋಬೊ

ತಾರ್ದೋಳ್ಯ ಕೆರೆ ಅಭಿವೃದ್ದಿಗೆ 50  ಲಕ್ಷ ರೂಪಾಯಿ : ಶಾಸಕ ಜೆ.ಆರ್.ಲೋಬೊ ಮಂಗಳೂರು: ಮಂಗಳೂರಿನ ಪ್ರಮುಖ ಕೆರೆಗಳಾದ ಗುಜ್ಜರ ಕೆರೆ ಮತ್ತು ಬೈರಾಡಿ ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು...

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 35 ನೇ ಶ್ರಮದಾನದ ವರದಿ

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 35 ನೇ ಶ್ರಮದಾನದ ವರದಿ 35ನೇ ಸ್ವಚ್ಛತಾ ಶ್ರಮದಾನ: ರಾಮಕೃಷ್ಣ ಮಿಷನ್ ನೇತೃತ್ವದ ಸ್ವಚ್ಛ ಮಂಗಳೂರು ಅಭಿಯಾನದ 35ನೇ ಶ್ರಮದಾನವನ್ನು ನಗರದ ಹೊರವಲಯದ ಯಕ್ಕೂರಿನಲ್ಲಿ ಆಯೋಜನೆ...

ಮೀನುಗಾರರ ಹೋರಾಟಕ್ಕೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ

ಮೀನುಗಾರರ ಹೋರಾಟಕ್ಕೆ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ ಉಡುಪಿ: ಕಳೆದ 20 ದಿನಗಳಿಂದ ಕಣ್ಮರೆಯಾದ ಬೋಟು ಸಹಿತ ಏಳು ಮಂದಿ ಮೀನುಗಾರರನ್ನು ಪತ್ತೆ ಹಚ್ಚುವಂತೆ ಆಗ್ರಹಿಸಿ ಮಲ್ಪೆಮೀನು ಗಾರರ ಸಂಘದ ನೇತೃತ್ವದಲ್ಲಿ ಜ.6ರಂದು...

ಕರಾವಳಿ ಜಿಲ್ಲೆಗಳ ಪಾಲಿಗೆ ಕುರುಡು ಬಜೆಟ್ ಮಂಡಿಸಿದ ಸಿದ್ದರಾಮಯ್ಯ : ಯಶ್ಪಾಲ್ ಸುವರ್ಣ

ಕರಾವಳಿ ಜಿಲ್ಲೆಗಳ ಪಾಲಿಗೆ ಕುರುಡು ಬಜೆಟ್ ಮಂಡಿಸಿದ ಸಿದ್ದರಾಮಯ್ಯ : ಯಶ್ಪಾಲ್ ಸುವರ್ಣ ಉಡುಪಿ: ಸಿದ್ದರಾಮಯ್ಯ ಸರಕಾರದ ಇಂದಿನ ಬಜೆಟ್ ನಲ್ಲಿ ಕರಾವಳಿ ಜಿಲ್ಲೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿ ಕುರುಡು ನೀತಿಯ ಬಜೆಟ್ ಮಂಡಿಸಿ ಕರಾವಳಿ...

Members Login

Obituary

Congratulations