29.5 C
Mangalore
Saturday, May 30, 2026

ಮ0ಗಳೂರು :ನಗರ ಪಾಲಿಕೆಯಲ್ಲಿ ಸಾರ್ವಜನಿಕರ ಕುಂದು ಕೊರತೆ ನಿರ್ವಹಣಾ ಕೇಂದ್ರ

ಮ0ಗಳೂರು : ಮಂಗಳುರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರು ತಮ್ಮ ದೂರುಗಳನ್ನು ಆನ್‍ಲೈನ್‍ನಲ್ಲಿ ದಾಖಲಿಸುವ ಸಲುವಾಗಿ ಹೊಸ ತಂತ್ರಾಂಶ “ಜನಹಿತ” ಅಭಿವೃದ್ಧಿಪಡಿಸಲಾಗಿದ್ದು ಇದರ ಸದುಪಯೋಗ ಪಡೆಯಬಹುದಾಗಿದೆ. ಆನ್‍ಲೈನ್‍ನಲ್ಲಿ ದೂರುಗಳನ್ನು ದಾಖಲಿಸಲು ಮಂಗಳೂರು ಮಹಾನಗರ...

ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿನೋದ್ ಕ್ರಾಸ್ಟೋ ನೇಮಕ

ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿನೋದ್ ಕ್ರಾಸ್ಟೋ ನೇಮಕ ಕುಂದಾಪುರ: ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿನೋದ್ ಕ್ರಾಸ್ಟೋ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಪ್ರಾಧಿಕಾರದ...

ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ರಸ್ತೆಗಳ ಅಭಿವೃದ್ದಿಗೆ 42 ಕೋಟಿ ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ರಸ್ತೆಗಳ ಅಭಿವೃದ್ದಿಗೆ 42 ಕೋಟಿ ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ...

ಉಜಿರೆ: ರುಡ್‍ಸೆಟ್‍ನಲ್ಲಿ ನಡೆಯುವ ಉಚಿತ ತರಬೇತಿಗಳು

ಉಜಿರೆ: ನಿರುದ್ಯೋಗಿ ಯುವಕ ಯುವತಿಯರಿಗೆ, ಉದ್ಯೋಗವನ್ನು ಅರಸುತ್ತಿರುವವರಿಗೆ ಹಾಗೂ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಆಶಾ ಕಿರಣವಾಗಿರುವ ಮತ್ತು ಕೇಂದ್ರ ಸರಕಾರದಿಂದ ಸ್ವ ಉದ್ಯೋಗಕ್ಕಾಗಿ ಅನುಕರಣೀಯ ಮಾದರಿ ಎಂದು ಗುರಿತಿಸಲ್ಪಟ್ಟು ದೇಶದ ಪ್ರತಿ ಜಿಲ್ಲೆಯಲ್ಲೂ...

ಮಾದರಿಯಾಗಿ ಜೀವಿಸಿ : ನೌಫಾಲ್ ಸಖಾಫಿ ಕಳಸ ಕರೆ

ಮಾದರಿಯಾಗಿ ಜೀವಿಸಿ : ನೌಫಾಲ್ ಸಖಾಫಿ ಕಳಸ ಕರೆ ಕೇವಲ ಮನುಷ್ಯ ವರ್ಗಕ್ಕೆ ಮಾತ್ರವಲ್ಲ ಸಕಲ ಜೀವ ಸಂಕುಲಗಳ ಮೇಲೆ ಕರುಣೆ ಹಾಗೂ ಪ್ರೀತಿ ತೋರಲು ಅಂತ್ಯ ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿ ವಸಲ್ಲಮರು...

ಜನವರಿ 1 ರಿಂದ ನೊಂದಣಿಯಾಗದ ಪಿಜಿ  ಬಂದ್-ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ

ಜನವರಿ 1 ರಿಂದ ನೊಂದಣಿಯಾಗದ ಪಿಜಿ  ಬಂದ್-ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ಉಡುಪಿ: ಜಿಲ್ಲೆಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಪಿ.ಜಿಗಳ ವಿರುದ್ದ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ, ಜಿಲ್ಲೆಯಲ್ಲಿರುವ ಎಲ್ಲಾ ಪಿ.ಜಿಗಳು ಕಡ್ಡಾಯವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ...

ರಸ್ತೆ ಅಪಘಾತ: ಗಾಯಾಳು ಯುವ ವಕೀಲ ಪ್ರಥಮ್ ಬಂಗೇರ ಮೃತ್ಯು

ರಸ್ತೆ ಅಪಘಾತ: ಗಾಯಾಳು ಯುವ ವಕೀಲ ಪ್ರಥಮ್ ಬಂಗೇರ ಮೃತ್ಯು ಬಂಟ್ವಾಳ : ಬಿ.ಸಿ.ರೋಡ್ ಮುಖ್ಯ ವೃತ್ತದ ಬಳಿ ಕಳೆದ ವಾರ ಅಪಘಾತಕ್ಕೀಡಾಗಿದ್ದ ಬಿ.ಸಿ.ರೋಡು ಕೈಕುಂಜೆ ಬಳೀಯ ಯುವ ವಕೀಲ ಪ್ರಥಮ್ ಬಂಗೇರ (27)...

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷರಾಗಿ ಗಣೇಶ ಗಂಗೊಳ್ಳಿ ನೇಮಕ

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷರಾಗಿ ಗಣೇಶ ಗಂಗೊಳ್ಳಿ ನೇಮಕ ಉಡುಪಿ: ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷರಾಗಿ ಗಣೇಶ ಗಂಗೊಳ್ಳಿ ನೇಮಕವಾಗಿದ್ದಾರೆ. ಜಿಲ್ಲಾ ಕಾರ್ಯಕಾರಿ ಸಮಿತಿಯ ಗೌರವಾಧ್ಯಕ್ಷ ಕನರಾಡಿ ವಾದಿರಾಜ ಭಟ್, ಕಾರ್ಯದರ್ಶಿ...

ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ

ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು...

ವಿಕಸಿತ ಭಾರತದ ಸದೃಢ ಆರ್ಥಿಕತೆಗೆ ಮುನ್ನುಡಿ ಬರೆಯಲಿರುವ ಬಜೆಟ್ : ಯಶ್ಪಾಲ್ ಸುವರ್ಣ

ವಿಕಸಿತ ಭಾರತದ ಸದೃಢ ಆರ್ಥಿಕತೆಗೆ ಮುನ್ನುಡಿ ಬರೆಯಲಿರುವ ಬಜೆಟ್ : ಯಶ್ಪಾಲ್ ಸುವರ್ಣ ಉಡುಪಿ: ಕಳೆದ ಹತ್ತು ವರ್ಷಗಳಿಂದ ನಿರಂತರ ಪ್ರಗತಿ ಸಾಧಿಸುತ್ತಾ ವಿಶ್ವದ ಸದೃಢ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುತ್ತಿರುವ ಭಾರತಕ್ಕೆ ಈ ಬಾರಿಯ...

Members Login

Obituary

Congratulations