ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ’ಜನಧ್ವನಿ’ ಧರಣಿ ಸತ್ಯಾಗ್ರಹ
ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ’ಜನಧ್ವನಿ’ ಧರಣಿ ಸತ್ಯಾಗ್ರಹ
ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಉಳ್ಳಾಲ, ಗುರುಪುರು, ಸುರತ್ಕಲ್, ಮಂಗಳೂರು ನಗರ ಮತ್ತು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಹಕಾರದೊಂದಿಗೆ...
ಪ್ರಾಣಿ ಪಕ್ಷಿಗಳ ಚಿಕಿತ್ಸೆಗಳಲ್ಲಿ ಹೊಮಿಯೋಪತಿ ಔಷಧಗಳು ಪರಿಣಾಮಕಾರಿ
ಪ್ರಾಣಿ ಪಕ್ಷಿಗಳ ಚಿಕಿತ್ಸೆಗಳಲ್ಲಿ ಹೊಮಿಯೋಪತಿ ಔಷಧಗಳು ಪರಿಣಾಮಕಾರಿ
ಮಿಜಾರು: ಪ್ರಾಣಿ ಪಕ್ಷಿಗಳು ಶುದ್ದ ಮನಸ್ಸಿನವುಗಳಾಗಿದ್ದು ಪ್ರಾಣಿಗಳೊಂದಿಗಿನ ಒಡನಾಟ ವ್ಯಕ್ತಿಯ ಮಾನಸಿಕ ಆರೊಗ್ಯವನ್ನು ಹೆಚ್ಚಿಸುವುದಲ್ಲದೇ ಕುಟುಂಬದ ಆರೋಗ್ಯಕ್ಕೂ ಸಹಕಾರಿ ಆಗುತ್ತದೆ. ನಿಸರ್ಗಕ್ಕೆ ಹೆಚ್ಚು ಹತ್ತಿರ ಇರುವುದರಿಂದ...
ಮಾರ್ಚ್ 31ರ ವರೆಗೆ ಉಡುಪಿಯ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ ಗಳಲ್ಲಿ ಒಪಿಡಿ ಬಂದ್
ಮಾರ್ಚ್ 31ರ ವರೆಗೆ ಉಡುಪಿಯ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ ಗಳಲ್ಲಿ ಒಪಿಡಿ ಬಂದ್
ಉಡುಪಿ: ರಾಜ್ಯಾದ್ಯಂತ ಕೊರೊನಾ ಹೈ ಅಲರ್ಟ್ ಹಿನ್ನೆಲೆಯಲ್ಲಿ ಉಡುಪಿಯ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ ಗಳಲ್ಲಿ ಮಾರ್ಚ್ 31ರ...
ಸಂಸದೆ ಶೋಭಾ ಕರಂದ್ಲಾಜೆ ಎಸ್ಬಿಐ ಖಾತೆಗೆ ಕನ್ನ; 20 ಲಕ್ಷ ರು. ಎಗರಿಸಿದ ಖದೀಮರು!
ಸಂಸದೆ ಶೋಭಾ ಕರಂದ್ಲಾಜೆ ಎಸ್ಬಿಐ ಖಾತೆಗೆ ಕನ್ನ; 20 ಲಕ್ಷ ರು. ಎಗರಿಸಿದ ಖದೀಮರು!
ನವದೆಹಲಿ: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರ ಎಸ್ಬಿಐ ಖಾತೆಗೆ ಕನ್ನ ಹಾಕಿರುವ ದುಷ್ಕರ್ಮಿಗಳು 20 ಲಕ್ಷ ರುಪಾಯಿ...
ಧರ್ಮ ಸಂಸದ್ ಗೆ ಉಗ್ರರ ಭೀತಿ; ಗಾಳಿ ಸುದ್ದಿ ಹಬ್ಬಿಸದಂತೆ ಎಸ್ಪಿ ಸಂಜೀವ್ ಪಾಟೀಲ್ ಮನವಿ
ಧರ್ಮ ಸಂಸದ್ ಗೆ ಉಗ್ರರ ಭೀತಿ; ಗಾಳಿ ಸುದ್ದಿ ಹಬ್ಬಿಸದಂತೆ ಎಸ್ಪಿ ಸಂಜೀವ್ ಪಾಟೀಲ್ ಮನವಿ
ಉಡುಪಿ: ಉಡುಪಿಯಲ್ಲಿ ನಡೆಯುತ್ತಿರುವ ಧರ್ಮ ಸಂಸದ್ ಕಾರ್ಯಕ್ರಮ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇದೀಗ ಕಾರ್ಯಕ್ರಮಕ್ಕೆ ಉಗ್ರರ...
ಸೊಳ್ಳೆ ಉತ್ಪತ್ತಿ ಜಾಗ ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಿ – ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ
ಸೊಳ್ಳೆ ಉತ್ಪತ್ತಿ ಜಾಗ ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಿ - ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ
ಮಂಗಳೂರು: ನಗರದಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ಪ್ರಕರಣವನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು...
ದಕ ಜಿಲ್ಲೆಯಲ್ಲಿ ಎರಡು ಹೊಸ ಕೋವಿಡ್–19 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 216 ಕ್ಕೇರಿಕೆ
ದಕ ಜಿಲ್ಲೆಯಲ್ಲಿ ಎರಡು ಹೊಸ ಕೋವಿಡ್–19 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 216 ಕ್ಕೇರಿಕೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಎರಡು ಹೊಸ ಕೋವಿಡ್–19 ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಸೋಂಕಿತರ ಸಂಖ್ಯೆ...
ಧರ್ಮಸ್ಥಳದಲ್ಲಿ ವಿಶ್ವ ಯೋಗ ದಿನಾಚರಣೆ : ಯೋಗದಿಂದ ಆರೋಗ್ಯ ಮತ್ತು ಆಯುಷ್ಯ ವೃದ್ಧಿ
ಧರ್ಮಸ್ಥಳದಲ್ಲಿ ಅಮೃತವಷರ್ಿಣಿ ಸಭಾ ಭವನದಲ್ಲಿ ಭಾನುವಾರ ವಿಶ್ವಯೋಗ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆನರ್ಾಂಡಿಸ್ ಶುಭಾಶಂಸನೆ ಮಾಡಿ ಮಾತನಾಡಿದರು. ಯುವಜನ ಸೇವೆ ಮತ್ತು ಕ್ರೀಡಾ...
ಬಿಜೆಪಿಗರಿಗೆ ಕಾಂಗ್ರೆಸ್ ಸರಕಾರದ ವಿರುದ್ದ ಮಾತನಾಡಲು ಯಾವುದೇ ವಿಷಯ ಇಲ್ಲ: ವಿಷ್ಣುನಾಥ್
ಬಿಜೆಪಿಗರಿಗೆ ಕಾಂಗ್ರೆಸ್ ಸರಕಾರದ ವಿರುದ್ದ ಮಾತನಾಡಲು ಯಾವುದೇ ವಿಷಯ ಇಲ್ಲ: ವಿಷ್ಣುನಾಥ್
ಮಂಗಳೂರು: ಬಿಜೆಪಿಗರಿಗೆ ಕಾಂಗ್ರೆಸ್ ವಿರುದ್ದ ಮಾತನಾಡಲು ಯಾವುದೇ ವಿಷಯ ಇಲ್ಲದ ಪರಿಣಾಮ ಸಿದ್ದರಾಮಯ್ಯ ಸರಕಾರದ ಜನಪ್ರಿಯತೆಯಿಂದ ಹೆದರಿದ ಬಿಜೆಪಿಗರು ಸರಕಾರದ ವಿರುದ್ದ...
ಯೂನಿಯನ್ ಬ್ಯಾಂಕ್ ವತಿಯಿಂದ ಮಂಗಳೂರು ಪೊಲೀಸರಿಗೆ ರೈನ್ ಕೋಟ್ ವಿತರಣೆ
ಯೂನಿಯನ್ ಬ್ಯಾಂಕ್ ವತಿಯಿಂದ ಮಂಗಳೂರು ಪೊಲೀಸರಿಗೆ ರೈನ್ ಕೋಟ್ ವಿತರಣೆ
ಮಂಗಳೂರು: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ಅವರ ಪ್ರಾಯೋಜಕತ್ವದಲ್ಲಿ ಮಂಗಳೂರು ನಗರ ಸಂಚಾರ ಪೊಲೀಸ್ ಸಿಬಂದಿಗಳಿಗೆ ಉಚಿತವಾಗಿ 300 ರೈನ್ ಕೋಟ್ಗಳನ್ನು...




























