ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ತಕ್ಷಣ ಚರಂಡಿ ಹೂಳೆತ್ತಲು ಬ್ಲಾಕ್ ಕಾಂಗ್ರೆಸ್ ಆಗ್ರಹ
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ತಕ್ಷಣ ಚರಂಡಿ ಹೂಳೆತ್ತಲು ಬ್ಲಾಕ್ ಕಾಂಗ್ರೆಸ್ ಆಗ್ರಹ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಮಳೆಗಾಲದ ಪೂರ್ವಭಾವಿ ಮಳೆ ಪ್ರಾರಂಭವಾಗಿದ್ದು, ಕೂಡಲೇ ನಗರಸಭೆಯ ಅಧಿಕಾರಿಗಳು ಚರಂಡಿಯ ಹೂಳೆತ್ತುವ ಹಾಗೂ ಅಪಾಯಕಾರಿ...
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೊಂಕಣಿ ಎಂ.ಎ. – ಸುವರ್ಣಾವಕಾಶ
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೊಂಕಣಿ ಎಂ.ಎ. - ಸುವರ್ಣಾವಕಾಶ
ಮಂಗಳೂರು : 2016-17 ನೇ ಶೈಕ್ಷಣಿಕ ವರ್ಷದಿಂದ ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟೆ, ಮಂಗಳೂರು ಇಲ್ಲಿನ ಸಂಧ್ಯಾ ಕಾಲೇಜಿನಲ್ಲಿ ಕೊಂಕಣಿ ಕಲಿಕೆ ಆರಂಭವಾಗಲಿದೆ. ಯುವಜನತೆ, ಮನೆವಾರ್ತೆಯ ಗೃಹಿಣಿಯರು, ಕೊಂಕಣಿಯಲ್ಲಿ...
ಕುದುರೆಮುಖ-ಮಂಗಳೂರು ಹೆದ್ದಾರಿಯಲ್ಲಿ ಭೂ ಕುಸಿತ : ವಾಹನ ಸಂಚಾರ ಸ್ಥಗಿತ
ಕುದುರೆಮುಖ-ಮಂಗಳೂರು ಹೆದ್ದಾರಿಯಲ್ಲಿ ಭೂ ಕುಸಿತ : ವಾಹನ ಸಂಚಾರ ಸ್ಥಗಿತ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕು ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಚಿಕ್ಕಮಗಳೂರು-ಕಳಸ-ಕುದುರೆಮುಖ-ಮಂಗಳೂರು ಸಂಪರ್ಕದ ಹೆದ್ದಾರಿಯಲ್ಲಿ ನಾಲ್ಕು ಕಡೆಗಳಲ್ಲಿ ಭೂ ಕಸಿತ ಉಂಟಾಗಿ...
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜರ ಶಾಸಕರ ಕಚೇರಿ ಪ್ರಾರಂಭ
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜರ ಶಾಸಕರ ಕಚೇರಿ ಪ್ರಾರಂಭ
ಮಂಗಳೂರು: ಮಹಾನಗರ ಪಾಲಿಕೆಯ ನೆಲಮಹಡಿಯಲ್ಲಿ ವಿಧಾನ ಪರಿಷತ್ತಿನ ಶಾಸಕರಾದ ಐವನ್ ಡಿ ಸೋಜಾ ಇವರ ಶಾಸಕರ ಕಛೇರಿಯ...
ನಾಗರಿಕರಿಗಾಗಿ ಆನ್ಲೈನ್ ಶೀಘ್ರ ದೂರು ವಿಭಾಗ ಪ್ರಾರಂಭ ; ಅಣ್ಣಾಮಲೈ
ನಾಗರಿಕರಿಗಾಗಿ ಆನ್ಲೈನ್ ಶೀಘ್ರ ದೂರು ವಿಭಾಗ ಪ್ರಾರಂಭ ; ಅಣ್ಣಾಮಲೈ
ತರೀಕೆರೆ: ಭದ್ರತೆ ಹಾಗೂ ಶಾಂತಿ ಇಲ್ಲದಿದ್ದರೆ ಪೊಲೀಸ್ ಇಲಾಖೆ ಇದ್ದು ವ್ಯರ್ಥ. ಜನಸಂಪರ್ಕ ಸಭೆಗಳಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಗೆ ಸಹಕಾರಿಯಾ...
ಬಂಟ್ವಾಳ: ಕಾರಿನಲ್ಲಿ ರೌಡಿಯನ್ನು ಕೊಲೆಗೈದು ಪರಾರಿಯಾದ ಆರೋಪಿಗಳು
ಬಂಟ್ವಾಳ: ಕಾರಿನಲ್ಲಿ ರೌಡಿಯನ್ನು ಕೊಲೆಗೈದು ಪರಾರಿಯಾದ ಆರೋಪಿಗಳು
ಬಂಟ್ವಾಳ: ಬೆಂಗಳೂರಿನ ಚಾಮರಾಜನಗರ ನೋಂದಣಿಯ ಇನೋವಾ ಕಾರಿನಲ್ಲಿ ಕುಖ್ಯಾತ ರೌಡಿಯೊರ್ವನ ಕೊಲೆಗೈದು, ಹಂತಕರು ಶವವನ್ನು ಕಾರಿನಲ್ಲಿಯೇ ಬಿಟ್ಟು ಪರಾರಿಯಾದ ಘಟನೆ ಬಂಟ್ವಾಳ ತಾ.ನ ಸಜೀಪಮೂಡ ಗ್ರಾಮದ...
ಗೊಕಳ್ಳತನ ಹೀಗೆ ಮುಂದುವರೆದರೆ ಬೆತ್ತಲೆ ಪ್ರಕರಣ ಮರುಕಳಿಸಬಹುದು -ಯಶಪಾಲ್ ಸುವರ್ಣ
ಗೊಕಳ್ಳತನ ಹೀಗೆ ಮುಂದುವರೆದರೆ ಬೆತ್ತಲೆ ಪ್ರಕರಣ ಮರುಕಳಿಸಬಹುದು -ಯಶಪಾಲ್ ಸುವರ್ಣ
ಪ್ರತೀ ವರ್ಷದಂತೆ ಈ ವರ್ಷವೂ ಮಳೆಗಾಲ ಆರಂಭವಾಗುತ್ತಿದ್ದಂತೆ ಕರಾವಳಿಯ ಗ್ರಾಮೀಣ ಪ್ರದೇಶಗಳಲ್ಲಿ ಗೋಗಳ್ಳತನದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು ಇದಕ್ಕೆ ರಾಜ್ಯ ಸರಕಾರ...
ಮಂಗಳೂರು: ಬಾಲಕಾರ್ಮಿಕ ರಕ್ಷಣೆಯ ಕಾರ್ಯಾಚರಣೆ: 3 ಕಿಶೋರ ಕಾರ್ಮಿಕರು ಪತ್ತೆ
ಮಂಗಳೂರು: ಬಾಲಕಾರ್ಮಿಕ ರಕ್ಷಣೆಯ ಕಾರ್ಯಾಚರಣೆ: 3 ಕಿಶೋರ ಕಾರ್ಮಿಕರು ಪತ್ತೆ
ಮಂಗಳೂರು: ನಗರದ ಸ್ಟೇಟ್ಬ್ಯಾಂಕ್, ಹಂಪನಕಟ್ಟೆ, ಬಂದರ್, ಸೆಂಟ್ರಲ್ ಮಾರ್ಕೆಟ್ ಮುಂತಾದ ಕಡೆ ಸೋಮವಾರ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಟಾಸ್ಕ್ ಸಮಿತಿ ಸದಸ್ಯರು,...
ಮಂಗಳೂರು: ಏರ್ ಪೋಟ್೯ ಭೂಸ್ವಾಧೀನ: ಪರಿಹಾರ ಬಿಡುಗಡೆ
ಮಂಗಳೂರು: ವಿಮಾನನಿಲ್ದಾಣ ರನ್ ವೇ ವಿಸ್ತರಣೆಗೆ ಭೂಸ್ವಾಧೀನವಾಗಿದ್ದ ಭೂಮಾಲಕರಿಗೆ ರಾಜ್ಯ ಸರಕಾರ 34 ಕೋಟಿ ರೂ. ಪರಿಹಾರವನ್ನು ಇಂದು ಬಿಡುಗಡೆ ಮಾಡಿ ಆದೇಶಿಸಿದೆ.
ವಿಮಾನ ನಿಲ್ದಾಣದ 2ನೇ ರನ್ ವೇ ವಿಸ್ತರಣೆಗೆ 1990ರಲ್ಲಿ ಭೂಸ್ವಾಧೀನ...
ಕಾಸರಗೋಡು: ಮಾರಕಾಸ್ತ್ರದಿಂದ ಕೊಚ್ಚಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಕೊಲೆ
ಕಾಸರಗೋಡು: ಮಾರಕಾಸ್ತ್ರದಿಂದ ಕೊಚ್ಚಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಕೊಲೆ
ಕಾಸರಗೋಡು: ಯುವ ಕಾಂಗ್ರೆಸ್ ಕಾರ್ಯಕರ್ತರಿಬ್ಬರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದ ಘಟನೆ ರವಿವಾರ ರಾತ್ರಿ ಪೆರಿಯದಲ್ಲಿ ನಡೆದಿದೆ.
ಯುವ ಕಾಂಗ್ರೆಸ್ ಕಾರ್ಯಕರ್ತರಾದ ಕೃಪೇಶ್ (24) ಮತ್ತು ಶರತ್...


























