ಸಿದ್ದರಾಮಯ್ಯ ಸಂಪುಟ ವಿಸ್ತರಣೆ: ರಾಮಲಿಂಗಾರೆಡ್ಡಿ ಹೆಗಲಿಗೆ ಗೃಹ ಖಾತೆ
ಸಿದ್ದರಾಮಯ್ಯ ಸಂಪುಟ ವಿಸ್ತರಣೆ: ರಾಮಲಿಂಗಾರೆಡ್ಡಿ ಹೆಗಲಿಗೆ ಗೃಹ ಖಾತೆ
ಬೆಂಗಳೂರು: ಜಿ. ಪರಮೇಶ್ವರ ಅವರಿಂದ ತೆರವಾದ ಗೃಹ ಖಾತೆಯನ್ನು ರಾಮಲಿಂಗಾರೆಡ್ಡಿಗೆ ಹೆಗಲಿಗೆ ಹೊರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶುಕ್ರವಾರ ಸಂಪುಟಕ್ಕೆ ಸೇರ್ಪಡೆಯಾದ ವಿಧಾನ ಪರಿಷತ್ ಸದಸ್ಯ ಎಚ್.ಎಂ....
ಪ್ರತಿ ದಿನ 12 ಸಾವಿರ ಕ್ಯೂಸೆಕ್ಸ್ ನೀರು ಹರಿಸಿ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್
ಪ್ರತಿ ದಿನ 12 ಸಾವಿರ ಕ್ಯೂಸೆಕ್ಸ್ ನೀರು ಹರಿಸಿ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್
ನವದೆಹಲಿ: ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ಪ್ರತಿ ದಿನ 12...
ಮಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ; ಮೃತರ ಸಂಖ್ಯೆ ಐದಕ್ಕೆ ಏರಿಕೆ
ಮಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ; ಮೃತರ ಸಂಖ್ಯೆ ಐದಕ್ಕೆ ಏರಿಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಗುರುವಾರ ಮತ್ತೊಂದು ಬಲಿ ಪಡೆದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಮೃತರ ಸಂಖ್ಯೆ ಐದಕ್ಕೇರಿದೆ.
ಶಕ್ತಿನಗರದ 80...
ಮಂಗಳೂರು : ಮಲೇರಿಯಾ ಹಾಗೂ ಡೆಂಗ್ಯೂ ನಿಯಂತ್ರಣ ಸಭೆ
ಮಂಗಳೂರು : ಮಲೇರಿಯಾ ಹಾಗೂ ಡೆಂಗ್ಯೂ ನಿಯಂತ್ರಣ ಸಭೆ
ಮಂಗಳೂರು : ಮಲೇರಿಯಾ ಹಾಗೂ ಡೆಂಗ್ಯೂ ಹೆಚ್ಚುತ್ತಿರುವ ಪ್ರದೇಶಗಳಿಗೆ ಮಹಾನಗರ ಪಾಲಿಕೆಯ ಎಂ.ಪಿ.ಡಬ್ಯೂ ಕಾರ್ಮಿಕರಿಂದ ನಿರಂತರ ಸಮಿಕ್ಷೆ ಹಾಗೂ ಸೊಳ್ಳೆಗಳ ಉತ್ಪತ್ತಿ ಪ್ರದೇಶಗಳನ್ನು ನಾಶಪಡಿಸಲು...
ಒಂದೇ ದಿನ ದತ್ತಜಯಂತಿ- ಈದ್ ಮಿಲಾದ್ ಶಾಂತಿ ಕಾಪಾಡಲು ಎಸ್ಪಿ ಅಣ್ಣಾಮಲೈಯಿಂದ ಕಾರ್ಟೂನ್ ಜಾಗೃತಿ
ಒಂದೇ ದಿನ ದತ್ತಜಯಂತಿ- ಈದ್ ಮಿಲಾದ್ ಶಾಂತಿ ಕಾಪಾಡಲು ಎಸ್ಪಿ ಅಣ್ಣಾಮಲೈಯಿಂದ ಕಾರ್ಟೂನ್ ಜಾಗೃತಿ
ಚಿಕ್ಕಮಗಳೂರು: ಚಿಕ್ಕಮಗಳೂರು ಹೇಳಿ ಕೇಳಿ ಒಂದು ಕಾಲದಲ್ಲಿ ಕೋಮು ಸೂಕ್ಷ ಪ್ರದೇಶ ಅಲ್ಲದೇ ಕಾನೂನು ಬಾಹಿರ ಚಟುವಟಿಕೆಗಳಿಗೆ...
ಉಡುಪಿ: ಕೋವಿಡ್ ಜನಾಂದೋಲನ ಮಾಹಿತಿ ಕಾರ್ಯಕ್ರಮಕ್ಕೆ ಚಾಲನೆ
ಉಡುಪಿ: ಕೋವಿಡ್ ಜನಾಂದೋಲನ ಮಾಹಿತಿ ಕಾರ್ಯಕ್ರಮಕ್ಕೆ ಚಾಲನೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿನ ಕೋವಿಡ್-19 ಕೊರೋನಾ ರೋಗ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ, ರಾಷ್ಟ್ರೀ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ...
ಜ.23: ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಕಚೇರಿ ಉದ್ಘಾಟನೆ
ಜ.23: ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಕಚೇರಿ ಉದ್ಘಾಟನೆ
ಉಡುಪಿ: ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಇದರ ಅಧಿಕೃತ ಜಿಲ್ಲಾ ಕಚೇರಿಯ ಉದ್ಘಾಟನಾ ಸಮಾರಂಭವು ಜ.23ರಂದು ಸಂಜೆ 4 ಗಂಟೆಗೆ ಅಜ್ಜರಕಾಡು ಮಹಾತ್ಮ ಗಾಂಧಿ...
ಉಳ್ಳಾಲ: ದೋಣಿ ಮಗುಚಿ ಬಿದ್ದು ಯುವತಿ ಸಾವು
ಉಳ್ಳಾಲ: ದೋಣಿ ಮಗುಚಿ ಬಿದ್ದು ಯುವತಿ ಸಾವು
ಮಂಗಳೂರು: ಚರ್ಚ್ ವಾರ್ಷಿಕೋತ್ಸವಕ್ಕೆ ಬಂದು ವಾಪಾಸಾಗುತ್ತಿದ್ದ ವೇಳ ದೋಣಿ ಮಗುಚಿ ಬಿದ್ದು ಯುವತಿಯೋರ್ವರು ಮೃತಪಟ್ಟ ಘಟನೆ ಉಳ್ಳಾಲ ಸಮೀಪದ ಉಳಿಯದಲ್ಲಿ ಭಾನುವಾರ ಸಂಭವಿಸಿದೆ
ಮೃತ ಯುವತಿಯನ್ನು ರೆನಿಟಾ...
ವೀರರಾಣಿ ಅಬ್ಬಕ್ಕ ಉತ್ಸವ – ಆಹ್ವಾನ ಪತ್ರಿಕೆ ಬಿಡುಗಡೆ
ವೀರರಾಣಿ ಅಬ್ಬಕ್ಕ ಉತ್ಸವ – ಆಹ್ವಾನಪತ್ರಿಕೆ ಬಿಡುಗಡೆ
ಮಂಗಳೂರು : ಈ ವರ್ಷದ ವೀರರಾಣಿ ಅಬ್ಬಕ್ಕ ಉತ್ಸವ 2018ರ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಚಪ್ಪರ ಮುಹೂರ್ತ ಕಾರ್ಯಕ್ರಮವು ಸೋಮೇಶ್ವರ ಗ್ರಾಮದ ಕೊಲ್ಯ ಮೈದಾನದಲ್ಲಿ...
ಕರಾವಳಿ ಉತ್ಸವ ಉದ್ಘಾಟನೆ: ವಾಹನ ಸಂಚಾರ, ಪಾರ್ಕಿಂಗ್ ಕುರಿತು ಪ್ರಕಟಣೆ
ಕರಾವಳಿ ಉತ್ಸವ ಉದ್ಘಾಟನೆ: ವಾಹನ ಸಂಚಾರ, ಪಾರ್ಕಿಂಗ್ ಕುರಿತು ಪ್ರಕಟಣೆ
ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಕರಾವಳಿ ಉತ್ಸವ ಕಾರ್ಯಕ್ರಮದ ಉದ್ಘಾಟನೆಯು ದಿನಾಂಕ:20-12-2025 ರಂದು ಸಂಜೆ ಸುಮಾರು 5-00 ಗಂಟೆಗೆ ಮಂಗಳೂರು ನಗರದ...



























