ಅಮಾಸೆಬೈಲು | ಅಕ್ರಮ ಜಾನುವಾರು ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ

ಅಮಾಸೆಬೈಲು | ಅಕ್ರಮ ಜಾನುವಾರು ಸಾಗಾಟ ಪತ್ತೆ: ಮೂವರು ಆರೋಪಿಗಳ ಬಂಧನ ಕುಂದಾಪುರ: ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಬಂಧಿತ ಆರೋಪಿಗಳನ್ನು...

ಕರೆನ್ಸಿ ಟ್ರೆಡಿಂಗ್ ವಂಚನೆ ಪ್ರಕರಣ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕರೆನ್ಸಿ ಟ್ರೆಡಿಂಗ್ ವಂಚನೆ ಪ್ರಕರಣ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕರೆನ್ಸಿ ಟ್ರೆಡಿಂಗ್ ಮತ್ತು ಷೇರು ವ್ಯವಹಾರ ವಂಚನೆ ಪ್ರಕರಣಗಳಲ್ಲಿ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ...

ಗೇರು ಬೀಜ ಕಾರ್ಖಾನೆ ಮಾಲಿಕರು ಹಾಗೂ ಕಾರ್ಮಿಕರನ್ನು ಸಂಕಷ್ಟಕ್ಕೆ ತಳ್ಳಿದ ಕೇಂದ್ರ ಸರ್ಕಾರ : ವಿಶ್ವಾಸ ಶೆಟ್ಟಿ

ಗೇರು ಬೀಜ ಕಾರ್ಖಾನೆ ಮಾಲಿಕರು ಹಾಗೂ ಕಾರ್ಮಿಕರನ್ನು ಸಂಕಷ್ಟಕ್ಕೆ ತಳ್ಳಿದ ಕೇಂದ್ರ ಸರ್ಕಾರ : ವಿಶ್ವಾಸ ಶೆಟ್ಟಿ ಕುಂದಾಪುರ: ಕೇಂದ್ರ ಸರಕಾರ ಅವೈಜ್ಞಾನಿಕ ತೆರಿಗೆ ವಿದಿಸುವ ಮೂಲಕ ಗೇರು ಬೀಜ ಕಾರ್ಖಾನೆಗಳು ಸಂಕಷ್ಟ ಎದುರಿಸುತ್ತಿದೆ...

ಬಹುಕೋಟಿ ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ಡಾನ ವಿರುದ್ಧ ಇನ್ನಿಬ್ಬರಿಂದ ದೂರು ರೋಶನ್ ಸಲ್ಡಾನ

ಬಹುಕೋಟಿ ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ಡಾನ ವಿರುದ್ಧ ಇನ್ನಿಬ್ಬರಿಂದ ದೂರು ರೋಶನ್ ಸಲ್ಡಾನ ಮಂಗಳೂರು : ಹಲವರಿಗೆ ಕೋಟ್ಯಂತರ ಹಣ ವಂಚಿದ ಆರೋಪಿ ಕಂಕನಾಡಿ ಬೊಳ್ಳಗುಡ್ಡೆ ನಿವಾಸಿ ರೋಶನ್ ಸಲ್ದಾನ (43) ಎಂಬಾತನಿಂದ...

ಸರ್ಕಾರದ ವಿರುದ್ಧ ಅವಹೇಳನ ಆರೋಪ : ಓರ್ವ ಸೆರೆ

ಸರ್ಕಾರದ ವಿರುದ್ಧ ಅವಹೇಳನ ಆರೋಪ : ಓರ್ವ ಸೆರೆ ಮಂಗಳೂರು: ಕೊರೋನಾ ತಡೆಗಟ್ಟುವ ವಿಚಾರದಲ್ಲಿ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದಲ್ಲಿ ನಗರದ ಉಳಾಯಿಬೆಟ್ಟು ನಿವಾಸಿ ನಿಝಾಮ್ ಎಂಬಾತನ ವಿರುದ್ಧ ಪೊಲೀಸ್ ಕೇಸ್ ದಾಖಲಾಗಿದೆ. ಈತ...

ರಾಷ್ಟ್ರೀಯ ಮಟ್ಟದ ಲಗೋರಿ ಪಂದ್ಯಾಟ -2018 – ಕರ್ನಾಟಕ ತಂಡದ ಆಯ್ಕೆ ಪ್ರಕ್ರಿಯೆಗೆ ಚಾಲನೆ

ರಾಷ್ಟ್ರೀಯ ಮಟ್ಟದ ಲಗೋರಿ ಪಂದ್ಯಾಟ -2018 - ಕರ್ನಾಟಕ ತಂಡದ ಆಯ್ಕೆ ಪ್ರಕ್ರಿಯೆಗೆ ಚಾಲನೆ ಮಂಗಳೂರು: ರಾಷ್ಟ್ರೀಯ ಮಟ್ಟದ ಲಗೋರಿ ಪಂದ್ಯಾಟ -2018 ರ ಕರ್ನಾಟಕ ತಂಡದ ಆಯ್ಕೆ ಪ್ರಕ್ರಿಯೆಯು ಮಂಗಳೂರಿನ ಯುನಿವರ್ಸಿಟಿ ಕಾಲೇಜಿನ...

ಹಲ್ಲೆ ಪ್ರಕರಣದಲ್ಲಿ ಯುವಕ ಸಾವು; ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ಹಲ್ಲೆ ಪ್ರಕರಣದಲ್ಲಿ ಯುವಕ ಸಾವು; ಮೂವರು ಆರೋಪಿಗಳು ಪೊಲೀಸ್ ವಶಕ್ಕೆ ಬೆಳ್ತಂಗಡಿ: ಯುವಕನ ಮೇಲೆ ಹಲ್ಲೆ ನಡೆಸಿದ ಪರಿಣಾಮ ಆತ ಮೃತಪಟ್ಟಿರುವ ಆರೋಪದಡಿ ಮೂವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು...

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕುಂದು ಕೊರತೆ : ಸಹಾಯವಾಣಿ

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕುಂದು ಕೊರತೆ : ಸಹಾಯವಾಣಿ ಮಂಗಳೂರು: ಜಿಲ್ಲೆಯಲ್ಲಿ ಗೃಹ ಬಳಕೆ ಅನಿಲ ಸಿಲಿಂಡರ್ಗಳ ದಾಸ್ತಾನು ಲಭ್ಯವಿದ್ದು, ಜಿಲ್ಲೆಯ ಎಲ್ಲಾ ಗೃಹ ಬಳಕೆ ಅನಿಲ ಗ್ರಾಹಕರು ಯಾರು ಸಹ ಗಾಬರಿ/...

ರಹೀಂ ಟೀಕೆ ಅವರ ರಸವಾದಿ ಪುಸ್ತಕ ಬಿಡುಗಡೆ

ಮಂಗಳೂರು: ಪೌಲ್ ಕೊಯ್ಲೊ ಅವರ ದಿ ಆಕಿಮಿಸ್ಟ್ (The Alchemist) ಗ್ರಂಥವನ್ನು ಲೇಖಕ ಅಬ್ದುಲ್ ರಹೀಂ ಟೀಕೆ ಕನ್ನಡಕ್ಕೆ ರಸವಾದಿ ಹೆಸರಿನಲ್ಲಿ ಅನುವಾದಿಸಿದ್ದು ಈ ಪುಸ್ತಕದ ಬಿಡುಗಡೆ ಶನಿವಾರ ನಡೆಯಿತು. ...

ಸಂಚಾರ ನಿಯಮ ಉಲ್ಲಂಘನೆ: ನಮ್ಮ ಟ್ರಾಫಿಕ್ ವಾಟ್ಸಾಪ್, ಫೇಸ್ ಬುಕ್ ಗೆ ಮಾಹಿತಿ ನೀಡಿ

ಸಂಚಾರ ನಿಯಮ ಉಲ್ಲಂಘನೆ: ನಮ್ಮ ಟ್ರಾಫಿಕ್ ವಾಟ್ಸಾಪ್, ಫೇಸ್ ಬುಕ್ ಗೆ ಮಾಹಿತಿ ನೀಡಿ ಮಂಗಳೂರು : ದ.ಕ. ಜಿಲ್ಲಾ ಪೊಲೀಸ್‌ ಇಲಾಖೆಯು ರಸ್ತೆ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅನುಕೂಲ ವಾಗುವಂತೆ "ನಮ್ಮ...

Members Login

Obituary

Congratulations