27 C
Mangalore
Monday, June 22, 2026

ಮಳೆಗಾಲ ವಿಪತ್ತು ನಿರ್ವಹಣೆಗೆ ಅಗತ್ಯ ಕ್ರಮ ವಹಿಸಿ : ಯಶ್ಪಾಲ್ ಸುವರ್ಣ ಸೂಚನೆ

ಮಳೆಗಾಲ ವಿಪತ್ತು ನಿರ್ವಹಣೆಗೆ ಅಗತ್ಯ ಕ್ರಮ ವಹಿಸಿ : ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಳೆಗಾಲದ ತುರ್ತು ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪ ವಿಪತ್ತು ನಿರ್ವಹಣೆಗೆ ಇಲಾಖೆಯ ಅಧಿಕಾರಿಗಳು ಸೂಕ್ತ ಪೂರ್ವ ತಯಾರಿ ನಡೆಸಿ ತುರ್ತಾಗಿ...

ಕಲ್ಚರ್ಪೆ: 25 ಅಡಿ ಆಳದ ಬಾವಿಗೆ ಬಿದ್ದ ಕಾಡಾನೆ; ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆ

ಕಲ್ಚರ್ಪೆ: 25 ಅಡಿ ಆಳದ ಬಾವಿಗೆ ಬಿದ್ದ ಕಾಡಾನೆ; ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆ ಕಲ್ಚರ್ಪೆ: ಆಳವಾದ ಪಾಳು ಬಾವಿಗೆ ಬಿದ್ದು ದಿಕ್ಕು ತೋಚದೆ ಅಸಹಾಯಕ ಸ್ಥಿತಿಯಲ್ಲಿದ್ದ ಕಾಡಾನೆಯೊಂದನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ...

ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ ಮಂಗಳೂರು:  ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಬಂಧಿತರನ್ನು ಕೇರಳ ನಿವಾಸಿಗಳಾದ ಅಬ್ದುಲ್ ರಹಿಮಾನ್ ಕಡಂಬಾರ್ ಮತ್ತು ಅಬ್ದುಲ್ ಖಾದರ್ ಮಾಡ ಎಂದು ಗುರುತಿಸಲಾಗಿದೆ. ಭಾನುವಾರ ಬೆಳಿಗ್ಗೆ...

ಲಂಚ ಸ್ವೀಕಾರ ಪ್ರಕರಣ ; ಗ್ರಾಮ ಕರಣಿಕ ಸಹಿತ ಇಬ್ಬರಿಗೆ ಶಿಕ್ಷೆ

ಲಂಚ ಸ್ವೀಕಾರ ಪ್ರಕರಣ ; ಗ್ರಾಮ ಕರಣಿಕ ಸಹಿತ ಇಬ್ಬರಿಗೆ ಶಿಕ್ಷೆ ಮಂಗಳೂರು: ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಕರಣಿಕ ಸಹಿತ ಇಬ್ಬರು ಅಪರಾಧಿಗಳಿಗೆ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ...

ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಆಸ್ಟ್ರೊ ಮೋಹನ್ ಅವರಿಗೆ ಬಹುಮಾನ

ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಆಸ್ಟ್ರೊ ಮೋಹನ್ ಅವರಿಗೆ ಬಹುಮಾನ ಉಡುಪಿ: ಇಂಡಿಯಾ ಇಂಟರ್ ನ್ಯಾಷನಲ್ ಫೋಟೋಗ್ರಾಫಿಕ್ ಕೌನ್ಸಿಲ್ ಹಾಗೂ ಆಂಧ್ರ ಪ್ರದೇಶ ಫೋಟೋಗ್ರಫಿ ಅಕಾಡೆಮಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಉದಯವಾಣಿ ಪತ್ರಿಕೆಯ...

ಲೋಕಾಯುಕ್ತ ಬಲೆಗೆ ಬಿದ್ದ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ

ಲೋಕಾಯುಕ್ತ ಬಲೆಗೆ ಬಿದ್ದ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕ ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕರು ಹಾಗೂ ಸಹಾಯಕ ಲೋಕಾಯುಕ್ತ ಬಲೆಗೆ...

ಸಂತ ಅಲೋಶಿಯಸ್ ಕಾಲೇಜು ಕೊಂಕಣಿ ಸಂಘ ವಿದ್ಯಾರ್ಥಿಗಳ ಭೇಟಿ

ಸಂತ ಅಲೋಶಿಯಸ್ ಕಾಲೇಜು ಕೊಂಕಣಿ ಸಂಘ ವಿದ್ಯಾರ್ಥಿಗಳ ಭೇಟಿ ವಿಶ್ವ ಕೊಂಕಣಿ ಕೇಂದ್ರಕ್ಕೆ ಸಂತ ಅಲೋಶಿಯಸ್ ಕಾಲೇಜು ಕೊಂಕಣಿ ಸಂಘದ 102 ಸದಸ್ಯ ವಿದ್ಯಾರ್ಥಿಗಳು ದಿನಾಂಕ 26-07-2019 ರಂದು ವಿಶ್ವ ಕೊಂಕಣಿ ಕೇಂದ್ರ ಕ್ಕೆ...

ಬಂಟ್ವಾಳ ಪುರಸಭೆ ಗುತ್ತಿಗೆ ನೌಕರರ ಬಾಕಿ ವೇತನ ಶೀಘ್ರ ಪಾವತಿಗೆ ಸಂಸದ ಕ್ಯಾ. ಚೌಟ ಸೂಚನೆ

ಬಂಟ್ವಾಳ ಪುರಸಭೆ ಗುತ್ತಿಗೆ ನೌಕರರ ಬಾಕಿ ವೇತನ ಶೀಘ್ರ ಪಾವತಿಗೆ ಸಂಸದ ಕ್ಯಾ. ಚೌಟ ಸೂಚನೆ ಮಂಗಳೂರು: ಬಂಟ್ವಾಳ ಪುರಸಭೆಯಲ್ಲಿ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಸಕಾಲದಲ್ಲಿ ವೇತನ ಪಾವತಿಯಾಗದಿರುವ...

ಉಪ್ಪಿನಂಗಡಿ ಪೋಲಿಸರಿಂದ ಆರು ಮಂದಿ ಹೆದ್ದಾರಿ ದರೋಡೆಕೋರರ ಬಂಧನ

ಉಪ್ಪಿನಂಗಡಿ ಪೋಲಿಸರಿಂದ ಆರು ಮಂದಿ ಹೆದ್ದಾರಿ ದರೋಡೆಕೋರರ ಬಂಧನ ಉಪ್ಪಿನಂಗಡಿ:ಬೈಕ್ ಸವಾರನೊಬ್ಬನನ್ನು ಲೂಟಿ ಮಾಡಿದ ಆರು ಮಂದಿ ಹೆದ್ದಾರಿ ದರೋಡೆಕೋರರ ತಂಡವನ್ನು ಬಂಧಿಸುವಲ್ಲಿ ಉಪ್ಪಿನಂಗಡಿ ಪೋಲಿಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಪ್ರದೀಪ್, ಗೌತಮ್, ನಾಗೇಶ್, ಶಿವರಾಮ್, ದಿನೇಶ್...

ಮಳೆ ನಿಂತ ಬಳಿಕ ಹದಗೆಟ್ಟ ಮಣಿಪಾಲ –ತೀರ್ಥಹಳ್ಳಿ ರಾ.ಹೆದ್ದಾರಿ ದುರಸ್ತಿ : ಶೋಭಾ ಕರಂದ್ಲಾಜೆ

ಮಳೆ ನಿಂತ ಬಳಿಕ ಹದಗೆಟ್ಟ ಮಣಿಪಾಲ – ತಿರ್ಥಹಳ್ಳಿ ರಾ.ಹೆದ್ದಾರಿ ದುರಸ್ತಿ  : ಶೋಭಾ ಕರಂದ್ಲಾಜೆ ಉಡುಪಿ: ಉಡುಪಿ ಜಿಲ್ಲೆಯ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 169-ಎ (ಮಲ್ಪೆ – ತೀರ್ಥಹಳ್ಳಿ ರಾಷ್ಟ್ರೀಯ...

Members Login

Obituary

Congratulations