ಸುರತ್ಕಲ್ ಟೋಲ್ ತೆರವಿಗೆ ಒಕ್ಕೊರಲ ಜನಾಗ್ರಹ

ಸುರತ್ಕಲ್ ಟೋಲ್ ತೆರವಿಗೆ ಒಕ್ಕೊರಲ ಜನಾಗ್ರಹ ಸುರತ್ಕಲ್:  ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವುಗೊಳಿಸಬೇಕು, ಮಾರ್ಚ್ ಒಂದರಿಂದ ಸ್ಥಳೀಯ ವಾಹನಗಳಿಗೆ ಟೋಲ್ ವಿಧಿಸುವ ತೀರ್ಮಾನವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ "ಟೋಲ್ ಗೇಟ್ ವಿರೋಧಿ ಹೋರಾಟ...

ಅಯೋಧ್ಯೆಯ ತೀರ್ಪನ್ನು ಹಿಂದೂ – ಮುಸ್ಲಿಂರು ಸಮಾನವಾಗಿ ಸ್ವೀಕರಿಸಿ, ಅತಿರೇಕದ ವರ್ತನೆ ಬೇಡ – ಪೇಜಾವರ ಸ್ವಾಮೀಜಿ ಮನವಿ

ಅಯೋಧ್ಯೆಯ ತೀರ್ಪನ್ನು ಹಿಂದೂ – ಮುಸ್ಲಿಂರು ಸಮಾನವಾಗಿ ಸ್ವೀಕರಿಸಿ, ಅತಿರೇಕದ ವರ್ತನೆ ಬೇಡ – ಪೇಜಾವರ ಸ್ವಾಮೀಜಿ ಮನವಿ ಉಡುಪಿ: ಅಯೋಧ್ಯೆಯ ಕುರಿತು ಬರಲಿರುವ ತೀರ್ಪು ಹಿಂದೂಗಳ ಪರವಾಗಿ ಬಂದಲ್ಲಿ ವಿಜಯೋತ್ಸವ ಮಾಡದೇ ವಿರೋಧವಾಗಿ...

ಸೆಂಟ್ರಲ್ ಮಾರುಕಟ್ಟೆಯ ವ್ಯಾಪಾರವನ್ನು ಕೂಡಲೇ ಬೈಕಂಪಾಡಿ ಮಾರುಕಟ್ಟೆಗೆ ಸ್ಥಳಾಂತರಿಸಿ – ಕೃಷ್ಣ ರಾಜ ಹೆಗ್ಡೆ

ಸೆಂಟ್ರಲ್ ಮಾರುಕಟ್ಟೆಯ ವ್ಯಾಪಾರವನ್ನು ಕೂಡಲೇ ಬೈಕಂಪಾಡಿ ಮಾರುಕಟ್ಟೆಗೆ ಸ್ಥಳಾಂತರಿಸಿ – ಕೃಷ್ಣ ರಾಜ ಹೆಗ್ಡೆ ಮಂಗಳೂರು: ಪ್ರಸ್ತುತ ಸೆಂಟ್ರಲ್ ಮಾರುಕಟ್ಟೆಯಲ್ಲಿನ ಹಣ್ಣು ಮತ್ತು ತರಕಾರಿ ವ್ಯಾಪಾರ ನಡೆಯುತ್ತಿರುವ ವ್ಯಾಪಾರ ವನ್ನು ಕೂಡಲೇ ಬೈಕಂಪಾಡಿ ಮಾರುಕಟ್ಟೆ...

ಉಡುಪಿ: ಕರ್ನಾಟಕ ಕಾರ್ಮಿಕರ ವೇದಿಕೆ ಜನಜಾಗೃತಿ ಸಮಾವೇಶ ಉದ್ಯೋಗ ಮೇಳ ಉದ್ಘಾಟನೆ

ಉಡುಪಿ: ಕಾರ್ಮಿಕರು ಮತ್ತು ಮಾಲಿಕರು ಒಂದೆ ನಾಣ್ಯದ ಎರಡು ಮುಖಗಳಾಗಿದ್ದು ಕಾರ್ಮಿಕರ ಹಿತರಕ್ಷಣೆಗೆ ಪ್ರತಿ ಯೊಬ್ಬ ಮಾಲಿಕನು ಭದ್ದವಾಗಿರಬೇಕು. ಮಾಲಿಕರ ಏಳಿಗೆ ಮತ್ತು ಸಾಧನೆಗಳಿಗೆ ಕಾರಣ ಕಾರ್ಮಿಕ ಶ್ರಮದ ಫಲ ಎಂದು ನಗರಾಬಿವೃದ್ದಿ...

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ಮಂಗಳೂರು: ನಗರದ ಕೊಡಿಯಾಲ್ ಬೈಲ್ ನ್ಲಲಿರುವ ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದಿರುವ ಬಗ್ಗೆ ವರದಿಯಾಗಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ...

ಮಾಜಿ ಡಾನ್ ‘ಎಕ್ಕೂರು ಬಾಬಾ’ ನಿಧನ

ಮಾಜಿ ಡಾನ್ 'ಎಕ್ಕೂರು ಬಾಬಾ' ನಿಧನ ಮಂಗಳೂರು: ಮಾಜಿ ಡಾನ್ ಹಿನ್ನೆಲೆಯ 'ಎಕ್ಕೂರು ಬಾಬಾ' ಎಂದೇ ಹೆಸರುವಾಸಿಯಾದ ಶುಭಕರ ಶೆಟ್ಟಿ (61) ನಗರದ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಸಂಜೆ ನಿಧನರಾದರು ಮಧುಮೇಹ ಸಹಿತ ವಿವಿಧ...

ಪಂಪ್ ವೆಲ್ ಬಸ್ ನಿಲ್ದಾಣದ ಸಮಗ್ರ ವರದಿ ಸಲ್ಲಿಸಿ : ಶಾಸಕ ಜೆ.ಆರ್.ಲೋಬೊ

ಪಂಪ್ ವೆಲ್ ಬಸ್ ನಿಲ್ದಾಣದ ಸಮಗ್ರ ವರದಿ ಸಲ್ಲಿಸಿ : ಶಾಸಕ ಜೆ.ಆರ್.ಲೋಬೊ ಮಂಗಳೂರು: ಪಂಪ್ ವೆಲ್ ಬಸ್ ನಿಲ್ದಾಣದ ಬಗ್ಗೆ ಪ್ರಾಸ್ತಾವನೆಯ ಕುರಿತು ಸಮಗ್ರ ವರದಿಯನ್ನು ಒಂದು ವಾರದೊಳಗೆ ಸಲ್ಲಿಸಬೇಕು ಎಂದು ಶಾಸಕ...

ಕಿತ್ತೂರು ರಾಣಿ ಚೆನ್ನಮ್ಮ ಆದರ್ಶ ಪಾಲಿಸಲು ಐವನ್ ಡಿ ಸೋಜ ಕರೆ

ಕಿತ್ತೂರು ರಾಣಿ ಚೆನ್ನಮ್ಮ ಆದರ್ಶ ಪಾಲಿಸಲು ಐವನ್ ಡಿ ಸೋಜ ಕರೆ ಮ0ಗಳೂರು : ದ.ಕ.ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಜಂಟಿ ಆಶ್ರಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಬಂಟ್ಸ್ ಹಾಸ್ಟೇಲ್‍ನ ರಾಮಕೃಷ್ಣ...

ಲಾಕ್ ಡೌನ್ ಉಲ್ಲಂಘಿಸಿ ಕೋಳಿ ಅಂಕ, ಅಮಾಸೆಬೈಲು ಪೊಲೀಸರಿಂದ ದಾಳಿ

ಲಾಕ್ ಡೌನ್ ಉಲ್ಲಂಘಿಸಿ ಕೋಳಿ ಅಂಕ, ಅಮಾಸೆಬೈಲು ಪೊಲೀಸರಿಂದ ದಾಳಿ ಕುಂದಾಪುರ: ಕೊರೋನಾ ಲಾಕ್ ಡೌನ್ ಆದೇಶ ಉಲ್ಲಂಘಿಸಿ ಹಣವನ್ನು ಪಣವನ್ನಾಗಿರಿಸಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಅಮಾಸೆಬೈಲು ಪೊಲೀಸರು ದಾಳಿ ನಡೆಸಿದ್ದಾರೆ. ಮೇ 1ರಂದು...

ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ಕ್ರಮ ಕೈಗೊಳ್ಳಿ – ದಕ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ

ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ಕ್ರಮ ಕೈಗೊಳ್ಳಿ – ದಕ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಈ ಬಗ್ಗೆ ಜಿಲ್ಲಾಡಳಿತ...

Members Login

Obituary

Congratulations