ಮತಾಂಧರನ್ನು ಬಂಧಿಸದಿದ್ದರೆ ಉಗ್ರ ಹೋರಾಟ ಸಂಸದ ನಳಿನ್ಕುಮಾರ್ ಕಟೀಲ್ ಎಚ್ಚರಿಕೆ
ಮತಾಂಧರನ್ನು ಬಂಧಿಸದಿದ್ದರೆ ಉಗ್ರ ಹೋರಾಟ ಸಂಸದ ನಳಿನ್ಕುಮಾರ್ ಕಟೀಲ್ ಎಚ್ಚರಿಕೆ
ಮಂಗಳೂರು : ಹಿಂದೂಗಳ ಶ್ರದ್ಧಾ ಕೇಂದ್ರವಾದ ಕಟೀಲಿನ ಶ್ರೀ ದುರ್ಗಾ ಪರಮೇಶ್ವರಿ ದೇವಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಮಾನ ಮಾಡಿರುವುದನ್ನು ಸ್ವಾಭಿಮಾನಿ ಹಿಂದೂಗಳು...
ಮಂಗಳೂರಿನಲ್ಲಿ ಕೋಡಿಂಗ್ ಹ್ಯಾಕಥಾನ್ ಮತ್ತು ಗೇಮಥಾನ್
ಮಂಗಳೂರಿನಲ್ಲಿ ಕೋಡಿಂಗ್ ಹ್ಯಾಕಥಾನ್ ಮತ್ತು ಗೇಮಥಾನ್
ಮಂಗಳೂರಿನ ಎಲ್ಲಾ ಪ್ರತಿಭಾವಂತ ಕೋಡರ್ಗಳಿಗೆ ವೇದಿಕೆಯನ್ನೊದಗಿಸಿ, ಅವರನ್ನು ಗುರುತಿಸುವ ನಿಟ್ಟಿನಲ್ಲಿ, ಡ್ರೀಮ್ಸೋಫ್ಟ್ ಇನ್ನೋವಷನ್ ಸಂಸ್ಥೆ ಮತ್ತು ಸಹ್ಯಾದ್ರಿ ಕಾಲೇಜು ಕಾಲೇಜು ಓಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್, ಮಂಗಳೂರು...
ದಕ ಜಿಲ್ಲಾ ಖಾಝಿಗೆ ಜೀವ ಬೆದರಿಕೆ – ಸೂಕ್ತ ತನಿಖೆಗೆ ಖಾದರ್ ಆಗ್ರಹ
ದಕ ಜಿಲ್ಲಾ ಖಾಝಿಗೆ ಜೀವ ಬೆದರಿಕೆ – ಸೂಕ್ತ ತನಿಖೆಗೆ ಖಾದರ್ ಆಗ್ರಹ
ಮಂಗಳೂರು: ದಕ್ಷಿಣ ಕನ್ನಡ ಖಾಜಿ ತ್ವಾಕಾ ಅಹ್ಮದ್ ಮುಸ್ಲಿಯಾರ್ಗೆ ಜೀವ ಬೆದರಿಕೆ ಪ್ರಕರಣವನ್ನು ಪೊಲೀಸರು ಕೂಲಂಕುಷವಾಗಿ ತನಿಖೆ ಮಾಡಬೇಕು...
ಮಂಗಳೂರು: ರಸ್ತೆಯ ಬದಿ ನಿಲ್ಲಿಸಿದ್ದ ವಾಹನ ಬೆಂಕಿಗಾಹುತಿ
ಮಂಗಳೂರು: ರಸ್ತೆಯ ಬದಿ ನಿಲ್ಲಿಸಿದ್ದ ವಾಹನ ಬೆಂಕಿಗಾಹುತಿ
ಮಂಗಳೂರು: ನಗರದ ಫಳ್ನೀರ್ ಬಳಿ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನವೊಂದು ಬೆಂಕಿಗಾಹುತಿಯಾದ ಘಟನೆ ಬುಧವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ಫಳ್ನೀರ್ ಬಳಿಯ ಚಿನ್ನಾಭರಣಗಳ ಅಂಗಡಿಯ ಮುಂದೆ ನಿಲ್ಲಿಸಲಾಗಿದ್ದ...
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಇಲ್ಲಿದೆ ವಿಜೇತರ ವಿವರ
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಇಲ್ಲಿದೆ ವಿಜೇತರ ವಿವರ
ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದೆ. ಸಂಘ ಸಂಸ್ಥೆಗಳೂ ಸೇರಿದಂತೆ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ...
ಕಥೊಲಿಕ್ ಸಭಾ ಉಡುಪಿ ಪ್ರದೇಶ ವಾರ್ಷಿಕ ಮಹಾಸಭೆ ಹಾಗೂ ದಿ|ಫ್ರಾನ್ಸಿಸ್ ದಾಂತಿ ಪುಸ್ತಕ ಪುರಸ್ಕಾರ ಪ್ರದಾನ
ಕಥೊಲಿಕ್ ಸಭಾ ಉಡುಪಿ ಪ್ರದೇಶ ವಾರ್ಷಿಕ ಮಹಾಸಭೆ ಹಾಗೂ ದಿ|ಫ್ರಾನ್ಸಿಸ್ ದಾಂತಿ ಪುಸ್ತಕ ಪುರಸ್ಕಾರ ಪ್ರದಾನ
ಉಡುಪಿ: ಪರರ ಮುಖದಲ್ಲಿ ದೇವರನ್ನು ಕಾಣುವುದರ ಮೂಲಕ ಸಮಾಜದಲ್ಲಿ ಸೇವೆ ಮಾಡುವುದು ಮೊದಲ ಆದ್ಯತೆಯಾಗಬೇಕು ಈ ಮೂಲಕ...
ಬಿಜೆಪಿ, ಹಿಂದೂ ಸಂಘಟನೆಗಳಿಂದ ನೀಲಾವರ ಗೋಶಾಲೆಗೆ ಗೋಗ್ರಾಸ ಸಮರ್ಪಣೆ
ಬಿಜೆಪಿ, ಹಿಂದೂ ಸಂಘಟನೆಗಳಿಂದ ನೀಲಾವರ ಗೋಶಾಲೆಗೆ ಗೋಗ್ರಾಸ ಸಮರ್ಪಣೆ
ಶಿರ್ವ:- ಬೆಳ್ಳೆ ಗ್ರಾಮಪಂಚಾಯತ್ ವ್ಯಾಪ್ತಿಯ ಬಿಜೆಪಿ ಸ್ಥಾನೀಯ ಸಮಿತಿ, ವಿಶ್ವಹಿಂದು ಪರಿಷದ್,ಭಜರಂಗದಳ ಘಟಕದ ವತಿಯಿಂದ ಶ್ರಮಾದಾನದ ಮೂಲಕ ನಾಟಿ ಮಾಡಿದ ಬೆಳ್ಳೆ ಕಂಬ್ಲಗದ್ದೆಯಲ್ಲಿ ಉತ್ತಮ...
ಖಾಝಿ ಶೈಖುನಾ ತ್ವಾಖಾ ಉಸ್ತಾದ್ ರವರನ್ನು ದುಬೈ ಯಲ್ಲಿ ಕೆ ಐ ಸಿ ನಿಯೋಗ ಭೇಟಿ
ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಉಸ್ತಾದ್ ರವರನ್ನು ದುಬೈ ಯಲ್ಲಿ ಕೆ ಐ ಸಿ ನಿಯೋಗ ಭೇಟಿ - ಕೆ ಐ ಸಿ ಕಾರ್ಯವೈಖರಿಯನ್ನು ಶ್ಲಾಗಿಸಿ ಪ್ರಶಂಸಿದ ಶೈಖುನಾ ತ್ವಾಖಾ...
ಮಂಗಳೂರು : ಸ್ಕಿಡ್ಡಾಗಿ ಬಿದ್ದ ಸ್ಕೂಟರ್ ಮೇಲೆ ಹರಿದ ಟಿಪ್ಪರ್; ಸವಾರ ಸ್ಥಳದಲ್ಲೇ ಮೃತ್ಯು
ಮಂಗಳೂರು : ಸ್ಕಿಡ್ಡಾಗಿ ಬಿದ್ದ ಸ್ಕೂಟರ್ ಮೇಲೆ ಹರಿದ ಟಿಪ್ಪರ್; ಸವಾರ ಸ್ಥಳದಲ್ಲೇ ಮೃತ್ಯು
ಮಂಗಳೂರು : ರಸ್ತೆಯಲ್ಲಿ ಸಿಡ್ಡಾಗಿ ಬಿದ್ದ ಸ್ಕೂಟರ್ ಮೇಲೆ ಟಿಪ್ಪರ್ ಹರಿದ ಪರಿಣಾಮ ಓರ್ವ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು...
40 ದಿನಗಳ ಬಳಿಕ ಕುಂದಾಪುರದಲ್ಲಿ ಮದ್ಯದಂಗಡಿ ಓಪನ್, ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
40 ದಿನಗಳ ಬಳಿಕ ಕುಂದಾಪುರದಲ್ಲಿ ಮದ್ಯದಂಗಡಿ ಓಪನ್, ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
ಕುಂದಾಪುರ: ಸೋಮವಾರದಿಂದ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ಷರತ್ತುಬದ್ದ ಅನುಮತಿ ನೀಡಿದ ಪರಿಣಾಮ ಮದ್ಯ ಪ್ರಿಯರು ಮದ್ಯದಂಗಡಿಗಳೆದುರು ಸರಕಾರದ ಆದೇಶಗಳನ್ನು ಗಾಳಿಗೆ...




























