ಸದನದಲ್ಲಿ ತುಳು ಮಾತನಾಡಲು ಅವಕಾಶ : ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಅಕಾಡೆಮಿಯ ವತಿಯಿಂದ ಸನ್ಮಾನ
ಸದನದಲ್ಲಿ ತುಳು ಮಾತನಾಡಲು ಅವಕಾಶ : ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಅಕಾಡೆಮಿಯ ವತಿಯಿಂದ ಸನ್ಮಾನ
ಮಂಗಳೂರು : ಕರ್ನಾಟಕ ವಿಧಾನಸಭೆಯಲ್ಲಿ ಕಲಾಪದ ವೇಳೆ ಶಾಸಕರಿಗೆ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ...
ಕುವೈತ್-ಮಂಗಳೂರು ನಡುವೆ ಏರ್ ಇಂಡಿಯಾ ವಿಮಾನ ಆರಂಭಿಸಲು ಪ್ರಯಾಣಿಕರಿಂದ ನಳಿನ್ ಅವರಿಗೆ ಪತ್ರ
ಕುವೈತ್-ಮಂಗಳೂರು ನಡುವೆ ಏರ್ ಇಂಡಿಯಾ ವಿಮಾನ ಆರಂಭಿಸಲು ಪ್ರಯಾಣಿಕರಿಂದ ನಳಿನ್ ಅವರಿಗೆ ಪತ್ರ
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಕಾಸರಗೋಡು, ಕಣ್ಣೂರು ಜಿಲ್ಲೆಗಳು ಸೇರಿದಂತೆ ಸರಿ ಸುಮಾರು...
ಕವಿಸಮಯ ಕವಿನಮನ: ನಟರಾಜ್ ವಾಷಿಂಗ್ಟನ್
ಕವಿಸಮಯ ಕವಿನಮನ: ನಟರಾಜ್ ವಾಷಿಂಗ್ಟನ್
ವಿದ್ಯಾಗಿರಿ; ಪಂಡಿತ ನಂ. ಅಶೋಕ ನಾರಾಯಣರ ಕಾರ್ಯಕ್ರಮಗಳನ್ನು ವೀಕ್ಷಿಸುತ್ತಾ ಇದ್ದುದರಿಂದ ಕನ್ನಡದ ಮೇಲೆ ನನಗೆ ಅಭಿಮಾನ ಬೆಳೆಯಲು ಆರಂಭವಾಯಿತು ಎಂದು ಮೈ. ಶ್ರೀ. ನಟರಾಜ, ವಾಷಿಂಗ್ಟನ್ ಹೇಳಿದರು.
ಇವರು ಆಳ್ವಾಸ್...
13 ವರುಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
13 ವರುಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: 13 ವರುಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಬಂಧಿತನನ್ನು ಕಾಸರಗೋಡು ಉಳಿಯತ್ತಡ್ಕ ನಿವಾಸಿ ಅಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ.
ಬಂಧಿತನು ಕಳೆದ 13 ವರುಷಗಳಿಂದ ತಲೆಮರೆಸಿಕೊಂಡಿದ್ದು...
ಸೇನಾ ನೇಮಕಾತಿ- ಅಭ್ಯರ್ಥಿಗಳಿಗೆ ಉಡುಪಿ ಜಿಲ್ಲಾಡಳಿತದಿಂದ ವಿಶೇಷ ಬಸ್ ಸೌಲಭ್ಯ
ಸೇನಾ ನೇಮಕಾತಿ- ಅಭ್ಯರ್ಥಿಗಳಿಗೆ ಉಡುಪಿ ಜಿಲ್ಲಾಡಳಿತದಿಂದ ವಿಶೇಷ ಬಸ್ ಸೌಲಭ್ಯ
ಉಡುಪಿ: ಮೇ 12 ರಿಂದ 18 ರವರೆಗೆ ವಿಜಯಪುರದಲ್ಲಿ ನಡೆಯಲಿರುವ ಸೇನಾ ನೇಮಕಾತಿ ರ್ಯಾಲಿಯಲ್ಲಿ ಉಡುಪಿ ಜಿಲ್ಲೆಯಿಂದ ಭಾಗವಹಿಸಲಿರುವ ಅಭ್ಯರ್ಥಿಗಳ ವಿಜಯಪುರ ಪ್ರಯಾಣಕ್ಕಾಗಿ...
ರೈತರ ಸಾಲ ಮನ್ನಾ- ಬಾಕಿ ರೈತರಿಗೆ ಶೀಘ್ರ ಮಂಜೂರು- ಸಚಿವ ಕೋಟ ಶ್ರೀನಿವಾಸ ಪೂಜಾರಿ
ರೈತರ ಸಾಲ ಮನ್ನಾ- ಬಾಕಿ ರೈತರಿಗೆ ಶೀಘ್ರ ಮಂಜೂರು- ಸಚಿವ ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರ ಸಾಲಮನ್ನಾ ಯೋಜನೆಯಲ್ಲಿ ತಾಂತ್ರಿಕ ದೋಷಗಳಿಂದಾಗಿ ಸಾಲಮನ್ನಾ ಮಂಜೂರಾಗದ ರೈತರಿಗೆ ಸೌಲಭ್ಯವನ್ನು...
ರಾಜ್ಯದ ವಿವಿಧೆಡೆ ಶೀರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಎರಡನೇ ವರ್ಷದ ಪುಣ್ಯಸ್ಮರಣೆ
ರಾಜ್ಯದ ವಿವಿಧೆಡೆ ಶೀರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಎರಡನೇ ವರ್ಷದ ಪುಣ್ಯಸ್ಮರಣೆ
ಉಡುಪಿ: ವೃಂದಾವಸ್ಥರಾದ ಉಡುಪಿ ಶೀರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಎರಡನೇ ಪುಣ್ಯಸ್ಮರಣೆ ರಾಜ್ಯದ ಅಲ್ಲಲ್ಲಿ ನಡೆದಿದೆ.
...
ಕಾನೂನು ಸಲಹಾ ಕೇಂದ್ರ – ಉದ್ಘಾಟನೆ
ಕಾನೂನು ಸಲಹಾ ಕೇಂದ್ರ - ಉದ್ಘಾಟನೆ
ಮಂಗಳೂರು : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ದಿ ಯೋಜನೆ ಮಂಗಳೂರು ಗ್ರಾಮಾಂತರ...
ಟೋಲ್ ಸಮಸ್ಯೆ: ಬೆಂಗಳೂರಿನಲ್ಲಿ ಸಚಿವ ರೇವಣ್ಣ ಅಧ್ಯಕ್ಷತೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ
ಟೋಲ್ ಸಮಸ್ಯೆ: ಬೆಂಗಳೂರಿನಲ್ಲಿ ಸಚಿವ ರೇವಣ್ಣ ಅಧ್ಯಕ್ಷತೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ
ಉಡುಪಿ: ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಕ್ಕೆ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸಮಸ್ಯೆ...
ವಿಜಯ ಬ್ಯಾಂಕ್ ವೀಲಿನ ಕರಾವಳಿಗೆ ಮಾಡುತ್ತಿರುವ ಅನ್ಯಾಯ – ಐವನ್ ಡಿಸೋಜಾ
ವಿಜಯ ಬ್ಯಾಂಕ್ ವೀಲಿನ ಕರಾವಳಿಗೆ ಮಾಡುತ್ತಿರುವ ಅನ್ಯಾಯ – ಐವನ್ ಡಿಸೋಜಾ
ಮಂಗಳೂರು : ವಿಜಯ ಬ್ಯಾಂಕ್ ಕರಾವಳಿಯ ಹೆಮ್ಮೆಯ ಬ್ಯಾಂಕ್. ಜನಪರವಾಗಿ, ರೈತರಿಗಾಗಿ ಹುಟ್ಟಿಕೊಂಡ ಬ್ಯಾಂಕನ್ನು ವಿಲೀನಗೊಳಿಸಿ ಹೆಸರು ಬದಲಾಯಿಸುವುದು ಕರಾವಳಿಗೆ...



























