ಎಂಡೋ ಸಲ್ಫಾನ್ ತೀವ್ರತೆ ಬಗ್ಗೆ ತಜ್ಞರಿಂದ ಪರಿಶೀಲನೆ- ಸಚಿವೆ ಡಾ. ಜಯಮಾಲಾ

ಎಂಡೋ ಸಲ್ಫಾನ್ ತೀವ್ರತೆ ಬಗ್ಗೆ ತಜ್ಞರಿಂದ ಪರಿಶೀಲನೆ- ಸಚಿವೆ ಡಾ. ಜಯಮಾಲಾ ಉಡುಪಿ: ಎಂಡೋ ಸಲ್ಫಾನ್ ಸಿಂಪಡಣೆ ಆಗಿ 39 ವರ್ಷ ಕಳೆದಿದೆ, ಆದರೂ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಂಡಿಲ್ಲ, ಹುಟ್ಟುವ ಮಕ್ಕಳೂ ಸೇರಿದಂತೆ...

ಉಡುಪಿ: ವಿಧಾನ ಪರಿಷತ್ ಚುನಾವಣೆ- ಜಿಲ್ಲೆಯಲ್ಲಿ ಶಾಂತಿಯುತ ಮತದಾನ

ಉಡುಪಿ:- ಉಡುಪಿಯಲ್ಲಿ ಇಂದು ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವುದೇ ಗೊಂದಲ, ಅಹಿತಕರ ಘಟನೆಗಳು ಇಲ್ಲದೇ, ಶಾಂತಿಯುತ ಮತದಾನ ನಡೆದಿದೆ. ಬೆಳಗ್ಗೆ 8 ಗಂಟೆಗೆ ಆರಂಭಗೊಂಡ ಮತದಾನದಲ್ಲಿ ಉಡುಪಿ ನಗರಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ...

ಬಿ.ಎಸ್.ವೈ ಭೇಟಿಯಾದ ‘ಲೀವಾ ಮಿಸ್ ದೀವಾ ಯೂನಿವರ್ಸ್-2020’ ಅಡ್ಲೀನ್ ಕ್ಯಾಸ್ಟಲಿನೊ

ಬಿ.ಎಸ್.ವೈ ಭೇಟಿಯಾದ 'ಲೀವಾ ಮಿಸ್ ದೀವಾ ಯೂನಿವರ್ಸ್-2020' ಅಡ್ಲೀನ್ ಕ್ಯಾಸ್ಟಲಿನೊ ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು, 'ಲೀವಾ ಮಿಸ್ ದೀವಾ ಯೂನಿವರ್ಸ್-2020' ಸೌಂದರ್ಯ ಸ್ಪರ್ಧೆ ವಿಜೇತೆ, ಉಡುಪಿಯ ಕುಮಾರಿ ಅಡ್ಲೀನ್ ಕ್ಯಾಸ್ಟಲಿನೊ...

ಪಂಜಿಮೊಗರುವಿನಲ್ಲಿ ಮನೆ ಕುಸಿದ ಸ್ಥಳಕ್ಕೆ ನಳಿನ್-ಡಾ.ಭರತ್ ಶೆಟ್ಟಿ ಭೇಟಿ  

ಪಂಜಿಮೊಗರುವಿನಲ್ಲಿ ಮನೆ ಕುಸಿದ ಸ್ಥಳಕ್ಕೆ ನಳಿನ್-ಡಾ.ಭರತ್ ಶೆಟ್ಟಿ ಭೇಟಿ   ಮಂಗಳೂರು: ಪಂಜಿಮೊಗರುವಿನಲ್ಲಿ ಮಂಗಳವಾರ ಮನೆ ಕುಸಿದು ಮೂವರಿಗೆ ಗಾಯವಾಗಿದ್ದು ,ಸಂಸದ ನಳಿನ್ ಕುಮಾರ್ ಕಟೀಲ್ , ಶಾಸಕ ಡಾ.ವೈ.ಭರತ್ ಶೆಟ್ಟಿ ಬೇಟಿ ನೀಡ ಪರಿಶೀಲನೆ...

ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕರಾಗಿ ಅಂಕಿತ್ ಶೆಟ್ಟಿ ಆಯ್ಕೆ

ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕರಾಗಿ ಅಂಕಿತ್ ಶೆಟ್ಟಿ ಆಯ್ಕೆ ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಘಟಕ ಉಡುಪಿ ಪತ್ರಿಕಾ ಭವನ ಸಮಿತಿಯ 2025–28ನೇ ಸಾಲಿನ ನೂತನ ಸಂಚಾಲಕರಾಗಿ ಚಾನೆಲ್...

ದ.ಕ, ಉಡುಪಿ ಮತ್ತು ಕೊಡಗು ಜಿಲ್ಲಾ ಬಿಜೆಪಿ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಗಾರ

ದ.ಕ, ಉಡುಪಿ ಮತ್ತು ಕೊಡಗು ಜಿಲ್ಲಾ ಬಿಜೆಪಿ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಗಾರ ಮಂಗಳೂರು : ಡಾ| ಬಿ.ಆರ್. ಅಂಬೇಡ್ಕರ್ ರವರ 125ನೇ ಜನ್ಮ ಶತಾಬ್ದಿಯನ್ನು ಈ ವರ್ಷ ದೇಶದಲ್ಲಿ ವಿಶೇಷವಾಗಿ ಆಚರಿಸುತ್ತಾ ಸಂವಿಧಾನ ಶಿಲ್ಪಿ,...

ಪುತ್ತೂರು: ಜೈಲಿಗೆ ಹೋಗಿ, ನಿದ್ರಿಸಲು ಇನ್ನೊಬರ ಮಂಚಕ್ಕೆ ಹೋದ ಬಿಜೆಪಿಗರು ತಮ್ಮ ಯೋಗ್ಯತೆ ಅರಿತು ಮಾತನಾಡಲಿ: ಶಾಸಕಿ ಶಕುಂತಳಾ...

ಪುತ್ತೂರು: ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ವೈಯಕ್ತಿಕ ಟೀಕೆ ಮಾಡುತ್ತಿರುವ ಬಿಜೆಪಿಗರು ಮೊದಲು ತಮ್ಮ ಯೋಗ್ಯತೆಯನ್ನು ಅರಿತು ಮಾತ ನಾಡಲಿ. ರಾಜಕೀಯದಲ್ಲಿ ಟೀಕೆ ಸಹಜ. ಆದರೆ ಮಾಜಿ ಉಪಮುಖ್ಯಮಂತ್ರಿಯವರು...

ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಎಸ್ಪಿ ಅರುಣ್ ಕೆ. ವರ್ಗಾವಣೆ ಮಾಡದಂತೆ ಅಭಿಯಾನ

ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಎಸ್ಪಿ ಅರುಣ್ ಕೆ. ವರ್ಗಾವಣೆ ಮಾಡದಂತೆ ಅಭಿಯಾನ ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಒಂದು ವರ್ಷದಿಂದ ಮಹತ್ತರ ಪಾತ್ರ ವಹಿಸಿರುವ ನಗರ...

ಮಲ್ಪೆ ಸಣ್ಣ ವ್ಯಾಪಾರಸ್ಥರ ಸಂಘದಿಂದ ಕರ್ನಾಟಕ ಕಾರ್ಮಿಕರ ವೇದಿಕೆಗೆ ಮನವಿ  

ಉಡುಪಿ: ಮಲ್ಪೆ ಬೀಚ್ ಸಣ್ಣ ವ್ಯಾಪಾರಸ್ಥರ ಸಂಘದಿಂದ ಅವರಿಗಾದ ಅನೇಕ ತೋದರೆಗಳಿಗೆ ಮತ್ತು ಸಂಘದ ನ್ಯಾಯಯುತ ಹೋರಾಟಕ್ಕೆ ಬೆಂಬಲ ಕೊಡುವಂತೆ ಕೋರಿ ನಿಯೋಗವು ಉಡುಪಿ ಜಿಲ್ಲಾ ಕರ್ನಾಟಕ ಕಾರ್ಮಿಕರ ವೇದಿಕೆಯ ಜಿಲ್ಲಾಧ್ಯಕ್ಷರಿಗೆ ಮನವಿ...

ಆಯ್ದ ಪ್ರಮುಖ ದೇವಸ್ಥಾನಗಳ ಪೂಜಾ ಪುನಸ್ಕಾರ ಆನ್‌ಲೈನ್‌ ಮೂಲಕ ನೇರ ಪ್ರಸಾರ: ಸಚಿವ ಶ್ರೀನಿವಾಸ ಪೂಜಾರಿ

ಆಯ್ದ ಪ್ರಮುಖ ದೇವಸ್ಥಾನಗಳ ಪೂಜಾ ಪುನಸ್ಕಾರ ಆನ್‌ಲೈನ್‌ ಮೂಲಕ ನೇರ ಪ್ರಸಾರ: ಸಚಿವ ಶ್ರೀನಿವಾಸ ಪೂಜಾರಿ ಬೆಂಗಳೂರು: ರಾಜ್ಯದ ಆಯ್ದ ಪ್ರಮುಖ ದೇವಸ್ಥಾನಗಳ ಪೂಜಾ ಪುನಸ್ಕಾರವನ್ನು ಆನ್‌ ಲೈನ್‌ ಮೂಲಕ ನೇರ ಪ್ರಸಾರ ಮಾಡಲು...

Members Login

Obituary

Congratulations