ಮಹಾತ್ಮಗಾಂಧಿ ಹೆಸರು ಅಳಿಸುವುದು ಘೋರ ಅಪರಾಧ: ಮಾಜಿ ಸಚಿವ ರಮಾನಾಥ ರೈ
ಮಹಾತ್ಮಗಾಂಧಿ ಹೆಸರು ಅಳಿಸುವುದು ಘೋರ ಅಪರಾಧ: ಮಾಜಿ ಸಚಿವ ರಮಾನಾಥ ರೈ
ಮಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ತಿದ್ದುಪಡಿ ಮಾಡಿ ಹೆಸರು ಅಳಿಸುತ್ತಿರುವುದು ಘೋರ ಅಪರಾಧವಾಗಿದ್ದು, ಕೇಂದ್ರ ಸರಕಾರದ ಈ...
ಆಯುಧಗಳಿಗಿಂತ ಮನುಷ್ಯನ ಹಿಂಸಾತ್ಮಕ ಮನಸ್ಸು ಅಪಾಯಕಾರಿ: ಡಾ. ಕುರಿಯನ್
ಆಯುಧಗಳಿಗಿಂತ ಮನುಷ್ಯನ ಹಿಂಸಾತ್ಮಕ ಮನಸ್ಸು ಅಪಾಯಕಾರಿ: ಡಾ. ಕುರಿಯನ್
ಮೂಡುಬಿದಿರೆ: ನಮ್ಮಲ್ಲಿರುವ ಬಾಂಬ್, ಗನ್, ಚಾಕು ಚೂರಿಗಳು ಅಪಾಯಕಾರಿಗಳಲ್ಲ. ಆದರೆ ನಮ್ಮ ಮನಸ್ಸಿನಲ್ಲಿರುವ ಹಿಂಸಾ ಮನೋಭಾವ ಬಹಳಷ್ಟು ಅಪಾಯಕಾರಿ. ಮನುಷ್ಯ ಮನುಷ್ಯನ್ನು ಕೊಲ್ಲಬೇಕು ಎನ್ನುವ...
ಅಮೃತಧಾರ ಗೋಶಾಲೆಯಿಂದ ಗೋ ಕಳ್ಳತನ; ಆರೋಪಿಗಳ ಬಂಧನಕ್ಕೆ ಕಾರ್ಣಿಕ್ ಆಗ್ರಹ
ಅಮೃತಧಾರ ಗೋಶಾಲೆಯಿಂದ ಗೋ ಕಳ್ಳತನ; ಆರೋಪಿಗಳ ಬಂಧನಕ್ಕೆ ಕಾರ್ಣಿಕ್ ಆಗ್ರಹ
ಮಂಗಳೂರು: ಕೈರಂಗಳದ ಪುಣ್ಯಕೋಟಿ ನಗರದ ಅಮೃತಧಾರ ಗೋಶಾಲೆಯಿಂದ ಗೋ ದರೋಡೆ ಮಾಡಿರುವ ಘಟನೆಯನ್ನು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್...
24 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಹನೀಫ್ ಮಹಮ್ಮದ್ ಪೋಲೀಸರ ವಶ
24 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಹನೀಫ್ ಮಹಮ್ಮದ್ ಪೋಲೀಸರ ವಶ
ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ವರದಿಯಾಗಿರುವ ಕೊಲೆ ಪ್ರಕರಣ, ಕೊಲೆಯತ್ನ ಪ್ರಕರಣ, ಹಲ್ಲೆ, ಬಲದ್ಗ್ರಹಣ, ದರೋಡೆ, ಕಳ್ಳತನದ ಪ್ರಕರಣ, ಮಂಗಳೂರು ಉತ್ತರ...
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ವಿತರಣೆ – ಜಿಲ್ಲಾಧಿಕಾರಿ ಜಿ.ಜಗದೀಶ್
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ವಿತರಣೆ - ಜಿಲ್ಲಾಧಿಕಾರಿ ಜಿ.ಜಗದೀಶ್
ಸಾರ್ವಜನಿಕ ವಿತರಣಾ ಪದ್ದತಿಯಡಿಯಲ್ಲಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಏಪ್ರಿಲ್ ಮತ್ತು ಮೇ-2020ರ...
ಕೊರೋನಾ ಬಗ್ಗೆ ಉಡುಪಿ ಧರ್ಮಪ್ರಾಂತ್ಯದ ಚರ್ಚುಗಳಲ್ಲಿ ಜಾಗೃತಿ ಮೂಡಿಸಲು ಬಿಷಪ್ ಜೆರಾಲ್ಡ್ ಲೋಬೊ ಸೂಚನೆ
ಕೊರೋನಾ ಬಗ್ಗೆ ಉಡುಪಿ ಧರ್ಮಪ್ರಾಂತ್ಯದ ಚರ್ಚುಗಳಲ್ಲಿ ಜಾಗೃತಿ ಮೂಡಿಸಲು ಬಿಷಪ್ ಜೆರಾಲ್ಡ್ ಲೋಬೊ ಸೂಚನೆ
ಉಡುಪಿ : ಉಡುಪಿ ಧರ್ಮಪ್ರಾಂತ್ಯ ವ್ಯಾಪ್ತಿಯ ಎಲ್ಲ ಚರ್ಚ್ ಗಳಲ್ಲಿ ಕೊರೋನ ವೈರಸ್ಗೆ ಸಂಬಂಧಿಸಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿ...
ಲೋಕಸಭಾ ಚುನಾವಣೆ: ಉಡುಪಿ-ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತದಾನ ಆರಂಭ
ಲೋಕಸಭಾ ಚುನಾವಣೆ: ಉಡುಪಿ-ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತದಾನ ಆರಂಭ
ಉಡುಪಿ: ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಬೆಳಿಗ್ಗೆ ಆರಂಭವಾಗಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸೇರಿದಂತೆ ಕರ್ನಾಟಕದ 14 ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಮತದಾನ...
58 ವರ್ಷದ ಮಹಿಳೆಯಲ್ಲಿ ಕೊರೋನಾ ಸೋಂಕು ದೃಢ – ಬೋಳೂರು ಪರಿಸರ ಸೀಲ್ ಡೌನ್
58 ವರ್ಷದ ಮಹಿಳೆಯಲ್ಲಿ ಕೊರೋನಾ ಸೋಂಕು ದೃಢ - ಬೋಳೂರು ಪರಿಸರ ಸೀಲ್ ಡೌನ್
ಮಂಗಳೂರು: 58 ವರ್ಷದ ಮಹಿಳೆಯಲ್ಲಿ ಕೊರೋನಾ ಸೋಂಕು ದೃಢಗೊಂಡ ಹಿನ್ನೆಲೆಯಲ್ಲಿ ಬೋಳೂರು ಪರಿಸರದಲ್ಲಿ ಸೀಲ್ಡೌನ್ ಮಾಡಿ ಜಿಲ್ಲಾಧಿಕಾರಿ...
Caste Census Report Recommendations will Help Uplifting all Communities – Jayaprakash Hegde
Caste Census Report Recommendations will Help Uplifting all Communities - Jayaprakash Hegde
Udupi: "The caste census report that has been submitted to the government is...
ಪ್ಲಾಸ್ಟಿಕ್ ನಿಷೇಧ- ಕಾನೂನು ಉಲ್ಲಂಘಿಸಿದರೆ ಲೈಸನ್ಸ್ ರದ್ದು
ಪ್ಲಾಸ್ಟಿಕ್ ನಿಷೇಧ- ಕಾನೂನು ಉಲ್ಲಂಘಿಸಿದರೆ ಲೈಸನ್ಸ್ ರದ್ದು
ಮಂಗಳೂರು : ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಪರಿಸರಕ್ಕೆ ಹಾನಿ ಹಾಗೂ ಮಾನವ ಮತ್ತಿತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯ ಉಂಟು ಮಾಡುತ್ತಿರುವ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ,...




























