ಬ್ಯಾನರ್ ಹರಿದ ಪ್ರಕರಣ ಮೂವರು ಆರೋಪಿಗಳ ಬಂಧನ

ಬ್ಯಾನರ್ ಹರಿದ ಪ್ರಕರಣ ಮೂವರು ಆರೋಪಿಗಳ ಬಂಧನ ಮಂಗಳೂರು: ಬಳಕುಂಜೆ ಸಮೀಪದ ಕೊಲ್ಲೂರುಪದವು ಎಂಬಲ್ಲಿ ಬ್ಯಾನರ್ ಹರಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ನಾಗರಿಕರು ಹಿಡಿದು ಪೋಲಿಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಎಳತ್ತೂರು ನಿವಾಸಿಗಳಾದ...

ನಿರಂತರ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ – ಉಡುಪಿ ಜಿಲ್ಲಾ ಎನ್.ಎಸ್.ಯು.ಐ ಖಂಡನೆ

ನಿರಂತರ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ – ಉಡುಪಿ ಜಿಲ್ಲಾ ಎನ್.ಎಸ್.ಯು.ಐ ಖಂಡನೆ ಉಡುಪಿ: ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ನಿರಂತರವಾಗಿ ಏರಿಸುವ ಮೂಲಕ ಜನರ ಬದುಕಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡುತ್ತಿದೆ. ದೇಶದ...

ಮೇ 4ರಂದು ದುಬೈಯಲ್ಲಿ  ಬಸವ ಜಯಂತಿ

ಮೇ 4ರಂದು ದುಬೈಯಲ್ಲಿ  ಬಸವ ಜಯಂತಿ ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ ನ ದುಬೈ ಮಹಾನಗರದ ಅಲ್ -ಸಫಾದಲ್ಲಿರುವ ಜೆ. ಎಸ್ .ಎಸ್ ಪ್ರೈವೇಟ್ ಸ್ಕೂಲ್ ಸಭಾಂಗಣದಲ್ಲಿ ಮೇ 4, 2018ರ ಶುಕ್ರವಾರ ಸಂಜೆ...

ಜೂ 30 ರವರೆಗೆ ಉಡುಪಿ ಜಿಲ್ಲೆಯ ಚರ್ಚುಗಳಲ್ಲಿ ಸಾಮೂಹಿಕ ಪೂಜೆ, ಪ್ರಾರ್ಥನೆ ನಡೆಸದಿರಲು ನಿರ್ಧಾರ

ಜೂ 30 ರವರೆಗೆ ಉಡುಪಿ ಜಿಲ್ಲೆಯ ಚರ್ಚುಗಳಲ್ಲಿ ಸಾಮೂಹಿಕ ಪೂಜೆ, ಪ್ರಾರ್ಥನೆ ನಡೆಸದಿರಲು ನಿರ್ಧಾರ ಉಡುಪಿ: ಸರಕಾರ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಜೂನ್ 8 ರಿಂದ ಅವಕಾಶ ನೀಡಿದರೂ ಉಡುಪಿ ಜಿಲ್ಲೆಯಲ್ಲಿ ಚರ್ಚುಗಳನ್ನು ಜೂನ್...

ಯಾವ ಗುತ್ತಿಗೆದಾರನಿಂದಲೂ ಒಂದು ರೂ. ಪಡೆಯದೆ ಪ್ರಾಮಾಣಿಕ ಕೆಲಸ ಮಾಡಿದ್ದೇನೆ: ಶೋಭಾ ಕರಂದ್ಲಾಜೆ

ಯಾವ ಗುತ್ತಿಗೆದಾರನಿಂದಲೂ ಒಂದು ರೂ. ಪಡೆಯದೆ ಪ್ರಾಮಾಣಿಕ ಕೆಲಸ ಮಾಡಿದ್ದೇನೆ: ಶೋಭಾ ಕರಂದ್ಲಾಜೆ ಚಿಕ್ಕಮಗಳೂರು: ನಮ್ಮ ಪಕ್ಷವೇ ಆಗಲಿ ವಿರೋಧ ಪಕ್ಷವೇ ಆಗಲಿ ಅಭಿವೃದ್ಧಿ ಆಧಾರದಲ್ಲಿ ಚರ್ಚೆಗೆ ಸಿದ್ದ ಎಂದು ಕೇಂದ್ರ ಕೃಷಿ ಮತ್ತು...

ಬಿಜೆಪಿಗರಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಂದಿಸುವ ಕೆಲಸ: ಐವನ್ ಡಿಸೋಜ

ಬಿಜೆಪಿಗರಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಂದಿಸುವ ಕೆಲಸ: ಐವನ್ ಡಿಸೋಜ ಮಂಗಳೂರು: ಬಿಜೆಪಿಯ ರಾಜ್ಯ ಮುಖಂಡರು ದ.ಕ.ಜಿಲ್ಲೆಯ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್...

ಬಂಟರ ಸಂಘದ ಚುನಾವಣೆ: ಮಾಲಾಡಿ ಅಜಿತ್ ಕುಮಾರ್ ರೈ ಗೆಲುವು

ಬಂಟರ ಸಂಘದ ಚುನಾವಣೆ: ಮಾಲಾಡಿ ಅಜಿತ್ ಕುಮಾರ್ ರೈ ಗೆಲುವು ಮಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಪ್ರತಿಷ್ಠಿತ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ಸರಕಾರಿ...

ಉಡುಪಿ: ಕೋವಿಡ್-19 ಹೆಲ್ಪ್ ಲೈನ್ ಕಾಲ್ ಸೆಂಟರ್ ಮೊಬೈಲಿಗೆ ಅಶ್ಲೀಲ ವೀಡಿಯೊ ರವಾನೆ –ದೂರು ದಾಖಲು

ಉಡುಪಿ: ಕೋವಿಡ್-19 ಹೆಲ್ಪ್ ಲೈನ್ ಕಾಲ್ ಸೆಂಟರ್ ಮೊಬೈಲಿಗೆ ಅಶ್ಲೀಲ ವೀಡಿಯೊ ರವಾನೆ –ದೂರು ದಾಖಲು ಉಡುಪಿ: ಕೋವಿಡ್ -16 ಸಂಬಂಧಿಸಿ, ಸಾರ್ವಜನಿಕ ಉಪಯೋಗಕ್ಕೆ ಕಾಲ್ ಸೆಂಟರ್ ಮೊಬೈಲ್ ಸಂಖ್ಯೆಗೆ ಅಶ್ಲೀಲ ವೀಡಿಯೋ ಹಾಕಿದ...

ತರಗತಿ ಕೊಠಡಿಗಳಲ್ಲಿ ಸಮವಸ್ತ್ರ ಸಂಹಿತೆಗೆ ಆದ್ಯತೆ ನೀಡಬೇಕು: ಆದೇಶ ಮರುಪರಿಶೀಲನೆಗೆ ರಘುಪತಿ ಭಟ್ ಆಗ್ರಹ

ತರಗತಿ ಕೊಠಡಿಗಳಲ್ಲಿ ಸಮವಸ್ತ್ರ ಸಂಹಿತೆಗೆ ಆದ್ಯತೆ ನೀಡಬೇಕು: ಆದೇಶ ಮರುಪರಿಶೀಲನೆಗೆ ರಘುಪತಿ ಭಟ್ ಆಗ್ರಹ ಉಡುಪಿ: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿಗದಿತ...

Decision to supersede Haleyangady GP is politically motivated: Ivan

Decision to supersede Haleyangady GP is politically motivated: Ivan Mangaluru: Condemning Dakshina Kannada Zilla Panchayat’s resolution to supersede Haleyangady Gram Panchayat, MLC Ivan D’Souza said...

Members Login

Obituary

Congratulations