ಡ್ರಗ್ಸ್ ಪ್ರಕರಣ: ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ವರ್ಗಾವಣೆಗೆ ತಡೆ
ಡ್ರಗ್ಸ್ ಪ್ರಕರಣ: ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ವರ್ಗಾವಣೆಗೆ ತಡೆ
ಮಂಗಳೂರು: ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧ ಸಿಸಿಬಿ ವಿಚಾರಣೆಗೆ ಒಳಪಟ್ಟ ನಿರೂಪಕಿ, ನಟಿ ಅನುಶ್ರೀ ಹಲವು ರಾಜಕೀಯ ನಾಯಕರಿಗೆ ಕರೆ ಮಾಡಿ ತಮ್ಮನ್ನು...
ದ್ವೇಷ ಭಾಷಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು
ದ್ವೇಷ ಭಾಷಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು
ಮಂಗಳೂರು: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿಯಾಗಿದ್ದ ಜಾಮೀನುರಹಿತ ವಾರೆಂಟ್ ಕುರಿತು ಮಹೇಶ್ ಶೆಟ್ಟಿ ತಿಮರೋಡಿ ಅವರು ಬಂಟ್ವಾಳ ನ್ಯಾಯಾಲಯದಲ್ಲಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿ...
ಜಗದೀಶ್ ಕಾರಂತ ಬಂಧನ ವಿರೋಧಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
ಜಗದೀಶ್ ಕಾರಂತ ಬಂಧನ ವಿರೋಧಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
ಮಂಗಳೂರು: ರಾಜ್ಯ ಸರಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಬುಧವಾರ...
ಮಂಗಳೂರು: ಕೊಲೆ ಹಾಗೂ ದರೋಡೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ
ಮಂಗಳೂರು: ನಗರದ ವಾಮಂಜೂರು ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಬಳಿಯಲ್ಲಿ ಕೊಲೆ ಹಾಗೂ ದರೋಡೆಗೆ ಸಂಚು ರೂಪಿಸುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಬಂಧಿತರನ್ನು ಪವನ್ ರಾಜ್ ಶೆಟ್ಟಿ, ಪ್ರಾಯ(18), ತಂದೆ:...
ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಹಾಕದಂತೆ ಸಂಸದ ನಳಿನ್, ಶಾಸಕ ವೇದವ್ಯಾಸ್ ಪತ್ರ
ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಹಾಕದಂತೆ ಸಂಸದ ನಳಿನ್, ಶಾಸಕ ವೇದವ್ಯಾಸ್ ಪತ್ರ
ಮಂಗಳೂರು : ಟಿಪ್ಪು ಜಯಂತಿ ಆಚರಣೆಯ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರು ಮುದ್ರಿಸದಂತೆ ಸಂಸದ ನಳಿನ್ ಕುಮಾರ್ ಕಟೀಲು...
ಕದ್ರಿ ದಕ್ಷಿಣ ವಾರ್ಡಿನಲ್ಲಿಮಿಥುನ್ ಎಂ ರೈ ಪರ ಲೋಬೊ ಬಿರುಸಿನ ಪ್ರಚಾರ
ಕದ್ರಿ ದಕ್ಷಿಣ ವಾರ್ಡಿನಲ್ಲಿಮಿಥುನ್ ಎಂ ರೈ ಪರ ಲೋಬೊ ಬಿರುಸಿನ ಪ್ರಚಾರ
ನಗರದ ಕದ್ರಿ ದಕ್ಷಿಣ ವಾರ್ಡಿನ ವ್ಯಾಪ್ತಿಯಲ್ಲಿರುವ ಕದ್ರಿ ನಂತೂರು, ಪದವು, ಕೈಬಟ್ಟಲು, ಟೋಲ್ಗೇಟ್ ಪ್ರದೇಶದ ಮನೆ ಮನೆಗಳಿಗೆ ಮಾಜಿಶಾಸಕರಾದ ಶ್ರೀ ಜೆ.ಆರ್.ಲೋಬೋರವರು ...
`ಪ್ರಧಾನಮಂತ್ರಿ ಶ್ರಮ್ ಯೋಗಿ ಮನ್-ಧನ್ ಯೋಜನಾ’ ಜಾಗೃತಿ ಕಾರ್ಯಕ್ರಮ
`ಪ್ರಧಾನಮಂತ್ರಿ ಶ್ರಮ್ ಯೋಗಿ ಮನ್-ಧನ್ ಯೋಜನಾ' ಜಾಗೃತಿ ಕಾರ್ಯಕ್ರಮ
ವಿದ್ಯಾಗಿರಿ: ಅಸಂಘಟಿತ ಕಾರ್ಮಿಕರಿಗೆ ಭವಿಷ್ಯ ರೂಪಿಸುವುದು ದೇಶದ ಪ್ರಗತಿಯ ಸಂಕೇತವಾಗಿದೆ. ವಲಸೆ ಕಾರ್ಮಿಕರು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಂಚರಿಸುತ್ತಿರುವುದರಿಂದ ಅವರನ್ನು ಒಂದೇ ಸೂರಿನಡಿ...
‘ಬ್ರಾಹ್ಮಣ ಅಭಿವೃದ್ಧಿ ಮಂಡಳಿ’ಗೆ ಗೌಡ ಸಾರಸ್ವತ ಸಮಾಜದ ಪ್ರಾತಿನಿಧ್ಯ ಸೂಕ್ತ: ಮೇಯರ್ ಕೆ. ಭಾಸ್ಕರ
‘ಬ್ರಾಹ್ಮಣ ಅಭಿವೃದ್ಧಿ ಮಂಡಳಿ’ಗೆ ಗೌಡ ಸಾರಸ್ವತ ಸಮಾಜದ ಪ್ರಾತಿನಿಧ್ಯ ಸೂಕ್ತ: ಮೇಯರ್ ಕೆ. ಭಾಸ್ಕರ
ಮಂಗಳೂರು: ಮಂಗಳೂರಿನ ಆರ್ಥಿಕ, ಶೈಕ್ಷಣಿಕ ಹಾಗೂ ಸಮಾಜ ಸುಧಾರಣೆಗೆ ಗೌಡ ಸಾರಸ್ವತ ಸಮಾಜದ ಕೊಡುಗೆ ಅಪಾರವಾಗಿದೆ. ಕರಾವಳಿ ಕರ್ನಾಟಕದಲ್ಲಿ...
ಆರ್.ಟಿ.ಐ. ಕಾರ್ಯಕರ್ತ ವಿನಾಯಕ ಬಾಳಿಗ ತಂದೆ ರಾಮಚಂದ್ರ ಬಾಳಿಗಾ ನಿಧನ
ಆರ್.ಟಿ.ಐ. ಕಾರ್ಯಕರ್ತ ವಿನಾಯಕ ಬಾಳಿಗ ತಂದೆ ರಾಮಚಂದ್ರ ಬಾಳಿಗಾ ನಿಧನ
ಮಂಗಳೂರು: ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಆರ್.ಟಿ.ಐ. ಕಾರ್ಯಕರ್ತ ವಿನಾಯಕ್ ಬಾಳಿಗಾ ಅವರ ತಂದೆ ರಾಮಚಂದ್ರ ಬಾಳಿಗಾ ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ.
ರಾಮಚಂದ್ರ ಬಾಳಿಗಾ...
ಶ್ರೀಮತಿ ಶೆಟ್ಟಿ ಹತ್ಯೆ ಆರೋಪಿಗಳ ಬಂಧನ ಪೊಲೀಸ್ ಕಮೀಷನರ್ ಮತ್ತು ತಂಡಕ್ಕೆ ಶಾಸಕ ಕಾಮತ್ ಅಭಿನಂದನೆ
ಶ್ರೀಮತಿ ಶೆಟ್ಟಿ ಹತ್ಯೆ ಆರೋಪಿಗಳ ಬಂಧನ ಪೊಲೀಸ್ ಕಮೀಷನರ್ ಮತ್ತು ತಂಡಕ್ಕೆ ಶಾಸಕ ಕಾಮತ್ ಅಭಿನಂದನೆ
ಮಂಗಳೂರು : ಶ್ರೀಮತಿ ಶೆಟ್ಟಿಯವರನ್ನು ಅಮಾನುಷವಾಗಿ ಹತ್ಯೆಗೈದ ಆರೋಪಿಗಳನ್ನು ಕೊಲೆಯಾದ ಮೂರು ದಿನಗಳ ಒಳಗೆ ಪತ್ತೆ...



























