64 ತಬ್ಲಿಘಿ ಗಳು ನಾಪತ್ತೆ ಪ್ರಕರಣ ಸಹಿಸತಕ್ಕದ್ದಲ್ಲ , ಸರಕಾರ ಸಂಘಟನೆ ನಿಷೇಧಿಸಲಿ – ಅನ್ಸಾರ್ ಅಹ್ಮದ್
64 ತಬ್ಲಿಘಿ ಗಳು ನಾಪತ್ತೆ ಪ್ರಕರಣ ಸಹಿಸತಕ್ಕದ್ದಲ್ಲ , ಸರಕಾರ ಸಂಘಟನೆ ನಿಷೇಧಿಸಲಿ – ಅನ್ಸಾರ್ ಅಹ್ಮದ್
ಉಡುಪಿ: ಕೆಲವು ತಿಂಗಳ ಹಿಂದೆ ದೆಹಲಿಯಲ್ಲಿ ನಡೆದಿರುವ ತಬ್ಲಿಘಿ ಸಮಾವೇಶದಲ್ಲಿ ಭಾಗವಹಿಸಿ ನಾಪತ್ತೆಯಾಗಿರುವ 64...
ಮಾಲಿನ್ಯ ನಿಯಂತ್ರಿತ ಕೈಗಾರಿಕೋದ್ಯಮದಿಂದ ಅವಳಿ ಜಿಲ್ಲೆಗಳ ಅಭಿವೃದ್ದಿ- ಜಿಲ್ಲಾಧ್ಯಕ್ಷ ಡಿ. ಆರ್. ರಾಜು
ಮಾಲಿನ್ಯ ನಿಯಂತ್ರಿತ ಕೈಗಾರಿಕೋದ್ಯಮದಿಂದ ಅವಳಿ ಜಿಲ್ಲೆಗಳ ಅಭಿವೃದ್ದಿ- ಜಿಲ್ಲಾಧ್ಯಕ್ಷ ಡಿ. ಆರ್. ರಾಜು
ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪೇಜಾವರ ಶ್ರೀಗಳ ಆಶೀರ್ವಾದದಿಂದ ತೋನ್ಸೆ ಜಯಕೃಷ್ಣ ಎ. ಶೆಟ್ಟಿಯವರ...
ಮಹೇಶ್ ಶೆಟ್ಟಿ ತಿಮರೋಡಿ ಪರ ಪ್ರತಿಭಟನೆಗೆ ಅನುಮತಿ ನಿರಾಕರಣೆ
ಮಹೇಶ್ ಶೆಟ್ಟಿ ತಿಮರೋಡಿ ಪರ ಪ್ರತಿಭಟನೆಗೆ ಅನುಮತಿ ನಿರಾಕರಣೆ
ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪರವಾಗಿ ಅ.27ರಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉದ್ದೇಶಿಸಿದ್ದ ಪ್ರತಿಭಟನೆಗೆ ಪೊಲೀಸ್ ಇಲಾಖೆ ಅನುಮತಿ...
ಸೆ. 22- ಅ.2 ರ ವರೆಗೆ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲದಲ್ಲಿ ಅದ್ದೂರಿ ದಸರಾ ಸಂಭ್ರಮ
ಸೆ. 22- ಅ.2 ರ ವರೆಗೆ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲದಲ್ಲಿ ಅದ್ದೂರಿ ದಸರಾ ಸಂಭ್ರಮ
ಉಡುಪಿ: ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀ ಕ್ಷೇತ್ರ ಉಚ್ಚಿಲ ಇದರ ವತಿಯಿಂದ 4ನೇ ಬಾರಿಗೆ ಕನ್ನಡ...
ಮುಸ್ಲಿಂ ನಾಯಕರು ಒಪ್ಪಿದರೆ ಈ ಬಾರಿಯೂ ಇಫ್ತಾರ್ ಕೂಟ ಆಯೋಜಿಸಲು ಸಿದ್ದ; ಪೇಜಾವರ ಸ್ವಾಮೀಜಿ
ಮುಸ್ಲಿಂ ನಾಯಕರು ಒಪ್ಪಿದರೆ ಈ ಬಾರಿಯೂ ಇಫ್ತಾರ್ ಕೂಟ ಆಯೋಜಿಸಲು ಸಿದ್ದ; ಪೇಜಾವರ ಸ್ವಾಮೀಜಿ
ಉಡುಪಿ: ಕಳೆದ ಬಾರಿ ಕೃಷ್ಣಮಠದಲ್ಲಿ ನಡೆದ ಇಫ್ತಾರ್ ಕೂಟ ಈ ಬಾರಿಯೂ ಆಯೋಜನೆ ಕುರಿತು ಮಾತನಾಡಿದ ಶ್ರೀಗಳು, ಈ...
ಜೀವ ಇದ್ದಾಗಲೇ ಜೀವಿಗಳನ್ನು ಜೀವ ಇರುವ ಹಾಗೆ ಮಾಡುವುದು ಸ್ವರೂಪ
ಮಂಗಳೂರು: ಜೀವ ಇದ್ದಾಗಲೇ ಜೀವಿಗಳನ್ನು ಜೀವ ಇರುವ ಹಾಗೆ ಮಾಡುವುದು ಸ್ವರೂಪ ಎಂದು ಖ್ಯಾತ ಚಲನಚಿತ್ರ ನಟ ಹಾಗೂ ನಿರ್ದೇಶಕ ಸುಚೇಂದ್ರ ಪ್ರಸಾದ್ ಅವರು ಹೇಳಿದರು. ಅವರು 35 ದಿನಗಳ ಕಾಲ ನಡೆದ...
ಜುಲೈ 21: ಉಡುಪಿ ಜಿಲ್ಲೆಯಲ್ಲಿ ಮತ್ತೆ 84 ಮಂದಿಗೆ ಕೊರೋನಾ ಪಾಸಿಟಿವ್
ಜುಲೈ 21: ಉಡುಪಿ ಜಿಲ್ಲೆಯಲ್ಲಿ ಮತ್ತೆ 84 ಮಂದಿಗೆ ಕೊರೋನಾ ಪಾಸಿಟಿವ್
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಿದ್ದು, ಒಟ್ಟು 84 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ...
ರಸ್ತೆ ಸಂಪರ್ಕ ಕಡಿತ ಹಿನ್ನೆಲೆ: ಮಂಗಳೂರು- ಬೆಂಗಳೂರು ನಡುವೆ ಇಲಾಖೆಯಿಂದ 2 ವಿಶೇಷ ರೈಲು
ರಸ್ತೆ ಸಂಪರ್ಕ ಕಡಿತ ಹಿನ್ನೆಲೆ: ಮಂಗಳೂರು- ಬೆಂಗಳೂರು ನಡುವೆ ಇಲಾಖೆಯಿಂದ 2 ವಿಶೇಷ ರೈಲು
ಮಂಗಳೂರು: ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತುರ್ತಾಗಿ ಹೆಚ್ಚುವರಿ ರೈಲು ಸೇವೆ...
ಸಚಿವೆ ನಿರ್ಮಲಾ ಸೀತಾರಾಮನ್ ಅರ್ಥಶಾಸ್ತ್ರ ಬಿಟ್ಟು ಜ್ಯೋತಿಷ್ಯ ಹೇಳಲಿ – ವಿಶ್ವಾಸ್ ಅಮೀನ್
ಸಚಿವೆ ನಿರ್ಮಲಾ ಸೀತಾರಾಮನ್ ಅರ್ಥಶಾಸ್ತ್ರ ಬಿಟ್ಟು ಜ್ಯೋತಿಷ್ಯ ಹೇಳಲಿ – ವಿಶ್ವಾಸ್ ಅಮೀನ್
ಉಡುಪಿ: ಆರ್ಥಿಕ ದುಸ್ತಿಗೆ ದೇವರೇ ಕಾರಣ ಎಂದ ನಿರ್ಮಲಾ ಸೀತಾರಾಮನ್ ಅರ್ಥಶಾಸ್ತ್ರ ಬಿಟ್ಟು ಜ್ಯೋತಿಷ್ಯ ಶಾಸ್ತ್ರ ಹೇಳುವುದು ಉತ್ತಮ...
ಕುಂದಾಪುರ: ಜುಗಾರಿ ಆಡುತ್ತಿದ್ದ ಆರೋಪಿಗಳನ್ನು ಬಂಧಿಸಿದ ಪೊಲೀಸರು
ಕುಂದಾಪುರ: ಜುಗಾರಿ ಆಡುತ್ತಿದ್ದ ಆರೋಪಿಗಳನ್ನು ಬಂಧಿಸಿದ ಪೊಲೀಸರು
ಕುಂದಾಪುರ: ಹಣವನ್ನು ಪಣಕ್ಕಿಟ್ಟು ಜುಗಾರಿ ಆಡುತ್ತಿದ್ದ ಆರೋಪಿಗಳನ್ನು ಕುಂದಾಪುರ ಠಾಣಾ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಶುಕ್ರವಾರದಂದು ಕುಂದಾಪುರ ಠಾಣಾ ಚೇತನ್ ರವರಿಗೆ ಕುಂದಾಪುರ ತಾಲೂಕು ಬೀಜಾಡಿ ಗ್ರಾಮದ...




























