ದಕ್ಷಿಣ ವಲಯ ಅಂತರ್ ವಿವಿ ಪುರುಷರ ಕಬಡ್ಡಿ ಪಂದ್ಯಾಟ – ಮಂಗಳೂರು ವಿವಿ ತಂಡ ಪ್ರಥಮ
ದಕ್ಷಿಣ ವಲಯ ಅಂತರ್ ವಿವಿ ಪುರುಷರ ಕಬಡ್ಡಿ ಪಂದ್ಯಾಟ – ಮಂಗಳೂರು ವಿವಿ ತಂಡ ಪ್ರಥಮ
ಉಡುಪಿ: ಮಂಗಳೂರು ವಿವಿ, ತೆಂಕನಿಡಿಯೂರು ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಕೇಂದ್ರದ ಆಶ್ರಯದಲ್ಲಿ ನಡೆದ ದಕ್ಷಿಣ ವಲಯ...
ದೇಶದಾದ್ಯಂತ ‘ರಾಷ್ಟ್ರೀಯ ಪೌರತ್ವ ನೊಂದಣಿ’ ಅನ್ವಯಗೊಳಿಸಿರಿ
ದೇಶದಾದ್ಯಂತ ‘ರಾಷ್ಟ್ರೀಯ ಪೌರತ್ವ ನೊಂದಣಿ’ ಅನ್ವಯಗೊಳಿಸಿರಿ
ಅಸ್ಸಾಮನಲ್ಲಿ ಬಾಂಗ್ಲಾದೇಶೀ ನುಸುಳುಕೋರರು ಯಾರು ಮತ್ತು ಮೂಲ ಅಸ್ಸಾಮೀ ನಾಗರಿಕರು ಯಾರು ಎಂಬ ಮಾಹಿತಿಯನ್ನು ನೀಡುವ “ರಾಷ್ಟ್ರೀಯ ಪೌರತ್ವ ನೊಂದಣಿ’ (ನಾಶನಲ್ ರಿಜಿಸ್ಟರ್ ಆಫ್ ಸಿಟಿಝನ್’) ಅಂತಿಮ...
ಪಡುಬಿದ್ರಿ : ನಾವೂ ಮನುಷ್ಯರು. ನಮ್ಮನ್ನು ಬದುಕಲು ಬಿಡಿ; ಸುಜ್ಲಾನ್ ಕಾಲನಿಯಲ್ಲಿ ವಾಸಿಸುವ 18 ಕೊರಗ ಕುಟುಂಬಗಳ ಅಳಲು
ಪಡುಬಿದ್ರಿ: “ಸರಕಾರದ ಯಾವುದೇ ಭರವಸೆ ಈಡೇರಿಸಿಲ್ಲ. ನಾವು ಅತಂತ್ರ ಸ್ಥಿತಿಯಲ್ಲಿ ಜೀವಿಸುತ್ತಿದ್ದೇವೆ. ನಾವೂ ಮನುಷ್ಯರು. ನಮ್ಮನ್ನು ಬದುಕಲು ಬಿಡಿ” ಪಡುಬಿದ್ರಿಯ ಸುಜ್ಲಾನ್ ಕಾಲನಿ ಬಳಿ ವಾಸಿಸುತ್ತಿರುವ 18 ಕೊರಗ ಕುಟುಂಬಗಳ ಮನದಾಳದ ಮಾತಿದು.
ಪತ್ರಕರ್ತರೊಂದಿಗೆ...
ಫೆ.24ರಂದು ಉಡುಪಿ ಕೂರ್ಮ ಫೌಂಡೇಶನ್ ವತಿಯಿಂದ ಆಜಾದ್ ಹಿಂದ್ ವಿಶೇಷ ಕಾರ್ಯಕ್ರಮ
ಫೆ.24ರಂದು ಉಡುಪಿ ಕೂರ್ಮ ಫೌಂಡೇಶನ್ ವತಿಯಿಂದ ಆಜಾದ್ ಹಿಂದ್ ವಿಶೇಷ ಕಾರ್ಯಕ್ರಮ
ಉಡುಪಿ: ಉಡುಪಿಯ ಕೂರ್ಮ ಫೌಂಡೇಶನ್ ಆಶ್ರಯದಲ್ಲಿ ಫೆ.24ರಂದು 'ಆಜಾದ್ ಹಿಂದ್ - ಶಿವಾಜಿಯಿಂದ ನೇತಾಜಿವರೆಗೆ' ಕಾರ್ಯಕ್ರಮ ಉಡುಪಿ ಅಜ್ಜರಕಾಡು ಪುರಭವನದಲ್ಲಿ ಸಂಜೆ...
ಮ0ಗಳೂರು: ಮರಳು ಸಾಗಾಟ: ವಾಹನ ವಶ
ಮ0ಗಳೂರು : ಮಂಗಳೂರು ತಾಲ್ಲೂಕು ಪಡುಶೆಡ್ಡೆ ಗ್ರಾಮದ ಬಳಿ ಮರಳು ತೆಗೆದು ಸಾಗಾಟ ಮಾಡಲು ತೆರಳಿದ್ದ 4 ವಾಹನಗಳು ಮತ್ತು 1 ಜೆ.ಸಿ.ಬಿ.ಯನ್ನು ವಶಪಡಿಸಿಕೊಂಡು, ಕಾವೂರು ಪೊಲೀಸ್ ಠಾಣೆಯ ವಶಕ್ಕೆ ನೀಡಿ ಸದರಿ ವಾಹನಗಳ...
ಕುಂದಾಪುರ: ಕೊಲ್ಲೂರು ದೇವಸ್ಥಾನದಲ್ಲಿ ಚಿನ್ನದ ಸರ ಕದ್ದೊಯ್ದ ಸಿಬ್ಬಂದಿ
ಕುಂದಾಪುರ: ಕರಾವಳಿ ಭಾಗದ ಪ್ರಸಿದ್ಧ ದೇವಸ್ಥಾನ ಕೊಲ್ಲೂರು ಮುಕಾಂಬಿಕೆ ಸನ್ನಿಧಿಯಲ್ಲಿ ಸರ ಕಳ್ಳತನವಾಗಿರುವ ಬಗ್ಗೆ ವರದಿಯಾಗಿದೆ. ಭಕ್ತರು ಕಾಣಿಕೆಯಾಗಿ ನೀಡಿದ ಲಕ್ಷಾಂತರ ಮೌಲ್ಯದ ಸರವನ್ನು ದೇವಸ್ಥಾನದ ಸೇವಾ ಕೌಂಟರ್ನಲ್ಲಿ ರಶೀದಿ ಬರೆಯುತ್ತಿದ್ದ ಶಿವರಾಮ್...
ಕೇಂದ್ರ ಸರ್ಕಾರದ ತಾರತಮ್ಯ ನೀತಿ ವಿರುದ್ಧ ಆರ್.ಜಿ.ಪಿ.ಆರ್.ಎಸ್ ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ
ಕೇಂದ್ರ ಸರ್ಕಾರದ ತಾರತಮ್ಯ ನೀತಿ ವಿರುದ್ಧ ಆರ್.ಜಿ.ಪಿ.ಆರ್.ಎಸ್ ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ
ಉಡುಪಿ: ರಾಜ್ಯದ ಗ್ರಾಮ ಪಂಚಾಯತಿಗಳಿಗೆ ಸಮರ್ಪಕ ಅನುದಾನ ನೀಡದಿರುವ ಕೇಂದ್ರ ಸರ್ಕಾರದ ತಾರತಮ್ಯ ನೀತಿ ವಿರುದ್ಧ ಉಡುಪಿ ಜಿಲ್ಲಾ ರಾಜೀವ್ ಗಾಂಧಿ...
ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ : 127 ಜೋಡಿ ಗೃಹಸ್ಥಾಶ್ರಮಕ್ಕೆ ಪಾದಾರ್ಪಣೆ
ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಶುಕ್ರವಾರ ಎಲ್ಲೆಲ್ಲೂ ಮದುವೆಯ ಸಂಭ್ರಮ - ಸಡಗರ. ಹಬ್ಬದ ವಾತಾವರಣ. ಸಂಜೆ 6.50 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಧರ್ಮಾಧಿಕಾರಿ ಡಿ....
ಮಸಾಜ್ ಪಾರ್ಲ ರ್ ನಲ್ಲಿ ವೇಶ್ಯಾವಾಟಿಕೆ: ಯುವತಿಯ ರಕ್ಷಣೆ
ಮಸಾಜ್ ಪಾರ್ಲ ರ್ ನಲ್ಲಿ ವೇಶ್ಯಾವಾಟಿಕೆ: ಯುವತಿಯ ರಕ್ಷಣೆ
ಮಂಗಳೂರು: ನಗರದ ಅಶೋಕನಗರದ ಮಂಜೆಶ ಆರ್ಕೇಡ್ ಕಟ್ಟಡದ 2 ನೇ ಅಂತಸ್ತಿನ ಕೊಠಡಿಯಲ್ಲಿ ಸ್ಪರ್ಶ್ ಮಸಾಜ್ ಪಾರ್ಲರ್ ಮತ್ತು ಆಯುರ್ವೇದಿಕ್ ಥೇರಫಿ ಎಂಬ ಮಸಾಜ್...
7 ವರ್ಷಗಳಿಂದ ತಪ್ಪಿಸಿಕೊಂಡು ತಿರುಗಾಡುತ್ತಿದ್ದ ನಟೋರಿಯಸ್ ಆರೋಪಿ ಬಂಧನ
7 ವರ್ಷಗಳಿಂದ ತಪ್ಪಿಸಿಕೊಂಡು ತಿರುಗಾಡುತ್ತಿದ್ದ ನಟೋರಿಯಸ್ ಆರೋಪಿ ಬಂಧನ
ಮಂಗಳೂರು: ಹಲವಾರು ವರ್ಷಗಳಿಂದ ವಿವಿಧ ಪ್ರಕರಣಗಳಲ್ಲಿ ಪೊಲೀಸರಿಂದ ತಪ್ಪಿಸಿಕೊಂಡು ಒಡಾಡುತ್ತಿದ್ದ ನಟೋರಿಯಸ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನ್ನನ್ನು ಉಳಾಯಿಬೆಟ್ಟು ನಿವಾಸಿ ಅನ್ಸಾರ್ ಎಂದು ಗುರುತಿಸಲಾಗಿದೆ.
.ಆರೋಪಿಯು...


























