26.5 C
Mangalore
Thursday, January 1, 2026

ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪ: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪ: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಗೆ ಗುಂಡೇಟು ಘಟನೆಗೆ ಸಂಬಂಧಿಸಿದಂತೆ ಸುಳ್ಳು ದಾಖಲೆ...

ಬಿಜೆಪಿಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ: ಸಿದ್ದರಾಮಯ್ಯ

ಬಿಜೆಪಿಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ: ಸಿದ್ದರಾಮಯ್ಯ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಭಾರತದ ಪ್ರಧಾನಿ ಆಗಬೇಕೆಂದು ಪಾಕಿಸ್ತಾನ ಬಯಸುತ್ತಿದೆ ಎಂಬ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಹೇಳಿಕೆಗೆ ಸಂಬಂಧಿಸಿ...

ದೇರಳಕಟ್ಟೆ| ಬೊಲೆರೊ ವಾಹನ ಢಿಕ್ಕಿ: ಪಾದಚಾರಿ ಮಹಿಳೆ ಸ್ಥಳದಲ್ಲೇ ಮೃತ್ಯು

ದೇರಳಕಟ್ಟೆ| ಬೊಲೆರೊ ವಾಹನ ಢಿಕ್ಕಿ: ಪಾದಚಾರಿ ಮಹಿಳೆ ಸ್ಥಳದಲ್ಲೇ ಮೃತ್ಯು ಉಳ್ಳಾಲ: ಬೊಲೆರೊ ವಾಹನವೊಂದು ಪಾದಚಾರಿ ಮಹಿಳೆಗೆ ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ದೇರಳಕಟ್ಟೆಯಲ್ಲಿ ಇಂದು ರಾತ್ರಿ ವೇಳೆ ನಡೆದಿದೆ. ಮೃತ...

ರೋಹನ್ ಕಾರ್ಪೊರೇಷನ್’ನ ಹೊಸ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ನ ಭೂಮಿ ಪೂಜೆ

ರೋಹನ್ ಕಾರ್ಪೊರೇಷನ್’ನ ಹೊಸ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ನ ಭೂಮಿ ಪೂಜೆ ಮಂಗಳೂರು: ಕರಾವಳಿ ಕರ್ನಾಟಕದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಡೆವಲಪರ್ ರೋಹನ್ ಕಾರ್ಪೊರೇಷನ್, ತನ್ನ ಹೊಸ ರೆಸಿಡೆನ್ಶಿಯಲ್ ಪ್ರಾಜೆಕ್ಟ್‘ರೋಹನ್ ನೆಸ್ಟ್’ ಇದರ ಭೂಮಿಪೂಜೆಯು...

ಸಂಪುಟ ಪುನರ್ ರಚನೆ ಕುರಿತು ಯಾವುದೇ ನಿರ್ಧಾರ ಆಗಿಲ್ಲ – ದಿನೇಶ್ ಗುಂಡೂರಾವ್

ಸಂಪುಟ ಪುನರ್ ರಚನೆ ಕುರಿತು ಯಾವುದೇ ನಿರ್ಧಾರ ಆಗಿಲ್ಲ – ದಿನೇಶ್ ಗುಂಡೂರಾವ್ ಮಂಗಳೂರು: ರಾಜ್ಯ ಸಚಿವ ಸಂಪುಟ ಪುನರ್ರಚನೆ ಕುರಿತಂತೆ ಸರ್ಕಾರದ ಮಟ್ಟದಲ್ಲಿ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಆರೋಗ್ಯ...

ಜೆ.ಡಿ.ಎಸ್ ಪಕ್ಷದ ಸದಸ್ಯತ್ವಕ್ಕೆ ಪ್ರಮೋದ್ ಮಧ್ವರಾಜ್ ರಾಜೀನಾಮೆ

ಜೆ.ಡಿ.ಎಸ್ ಪಕ್ಷದ ಸದಸ್ಯತ್ವಕ್ಕೆ ಪ್ರಮೋದ್ ಮಧ್ವರಾಜ್ ರಾಜೀನಾಮೆ ಉಡುಪಿ: ಮಾಜಿ ಸಚಿವ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಮೋದ್ ಮಧ್ವರಾಜ್ ಅವರು ಮಂಗಳವಾರ ಜೆಡಿಎಸ್ ಪಕ್ಷದ ಸದಸ್ಯತ್ವಕ್ಕೆ ಅಧಿಕೃತವಾಗಿ...

ಪ್ರಕೃತಿ ಚಿಕಿತ್ಸೆಯ ಸಲುವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಪ್ರಕೃತಿ ಚಿಕಿತ್ಸೆಯ ಸಲುವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳೂರು: ಚುನಾವಣೆ ಜಂಜಾಟದ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕೃತಿ ಚಿಕಿತ್ಸೆ ಪಡೆಯುವ ಸಲುವಾಗಿ ಶನಿವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಚುನಾವಣೆಯ ಸಂದರ್ಭದಲ್ಲಿ...

ಸೆ. 17ರಂದು ಲೀಲಾ ಬೈಕಾಡಿ ಅವರ ಛಾಯಾಚಿತ್ರ ಪ್ರದರ್ಶನ

ಸೆ. 17ರಂದು ಲೀಲಾ ಬೈಕಾಡಿ ಅವರ ಛಾಯಾಚಿತ್ರ ಪ್ರದರ್ಶನ ಉಡುಪಿ: ಅಮೆರಿಕೆಯ ಪೆನ್ಸಿಲ್ವೆನಿಯಾದ ಭಾರತೀಯ ಮೂಲನಿವಾಸಿ ಶ್ರೀಮತಿ ಲೀಲಾ ಬೈಕಾಡಿ ಅವರು ತೆಗೆದ ಛಾಯಾಚಿತ್ರಗಳ ಪ್ರದರ್ಶನ `ಗ್ಲಿಂಸಸ್' ಸೆ. 17ರಂದು ಉಡುಪಿ ಅದಿತಿ ಗ್ಯಾಲರಿಯಲ್ಲಿ...

ಕೋವಿಡ್-19 : ತುರ್ತು ಅಗತ್ಯಗಳಿಗೆ ಇ- ಪಾಸ್ ಮೂಲಕ ಮಾತ್ರ ಪಾಸ್‌ಗಳ ವಿತರಣೆ- ಜಿಲ್ಲಾಧಿಕಾರಿ ಜಿ.ಜಗದೀಶ್

ಕೋವಿಡ್-19 : ತುರ್ತು ಅಗತ್ಯಗಳಿಗೆ ಇ- ಪಾಸ್ ಮೂಲಕ ಮಾತ್ರ ಪಾಸ್‌ಗಳ ವಿತರಣೆ- ಜಿಲ್ಲಾಧಿಕಾರಿ ಜಿ.ಜಗದೀಶ್ ಉಡುಪಿ: ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಪ್ರಸ್ತುತ ನಿರ್ಬಂದಾಜ್ಞೆ ಜ್ಯಾರಿಯಲ್ಲಿದ್ದು ಈ ಸಂದರ್ಭದಲ್ಲಿ ಯಾವುದೇ ನಾಗರೀಕರ...

ಉದನೆ ಸಮೀಪ ಕುಮಾರಧಾರ ಹೊಳೆಗೆ ಬಿದ್ದ ಗ್ಯಾಸ್ ಟ್ಯಾಂಕರ್

ಉದನೆ ಸಮೀಪ ಕುಮಾರಧಾರ ಹೊಳೆಗೆ ಬಿದ್ದ ಗ್ಯಾಸ್ ಟ್ಯಾಂಕರ್ ನೆಲ್ಯಾಡಿ: ಉದನೆ ಸಮೀಪದ ಪರವರಕೊಟ್ಯ ಎಂಬಲ್ಲಿ ಗ್ಯಾಸ್‌ ತುಂಬಿದ ಟ್ಯಾಂಕರೊಂದು ಕುಮಾರಧಾರಾ ಹೊಳೆಯ ಸಂಪರ್ಕ ತೋಡಿಗೆ ಉರುಳಿಬಿದ್ದ ಘಟನೆ ಮಂಗಳವಾರ ನಡೆದಿದೆ. ಮಂಗಳೂರಿನಿಂದ...

Members Login

Obituary

Congratulations