26.3 C
Mangalore
Friday, July 31, 2026

ಉಪ್ಪಿನಂಗಡಿ| ಮಗನ ಹುಟ್ಟುಹಬ್ಬಕ್ಕೆಂದು ಕಡವೆ ಬೇಟೆ; ಕೋವಿ, ಮಾಂಸ ವಶ

ಉಪ್ಪಿನಂಗಡಿ| ಮಗನ ಹುಟ್ಟುಹಬ್ಬಕ್ಕೆಂದು ಕಡವೆ ಬೇಟೆ; ಕೋವಿ, ಮಾಂಸ ವಶ ಉಪ್ಪಿನಂಗಡಿ: ಮಗನ ಹುಟ್ಟು ಹಬ್ಬಕ್ಕಾಗಿ ಕಡವೆಯನ್ನು ಗುಂಡಿಕ್ಕಿ ಕೊಂದ ಮಾಂಸವನ್ನು ಮನೆಯ ಫ್ರೀಝರ್ ನಲ್ಲಿ ದಾಸ್ತಾನು ಇರಿಸಲಾದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ...

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಘವೇಂದ್ರ ಶೆಟ್ಟಿ ನೇಮಕ

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಘವೇಂದ್ರ ಶೆಟ್ಟಿ ನೇಮಕ ಉಡುಪಿ: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಘವೇಂದ್ರ ಶೆಟ್ಟಿ ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ರಾಘವೇಂದ್ರ ಶೆಟ್ಟಿ ಕರ್ಜೆ ಅವರು...

ಕಳೆದುಕೊಂಡ 233 ಮೊಬೈಲ್ ಫೋನ್ ಗಳನ್ನು CEIR Portal ಮುಖಾಂತರ ಪತ್ತೆಹಚ್ಚಿ ವಾರಸುದಾರರಿಗೆ ಹಿಂತಿರುಗಿಸಿದ ಪೊಲೀಸರು..!

ಕಳೆದುಕೊಂಡ 233 ಮೊಬೈಲ್ ಫೋನ್ ಗಳನ್ನು CEIR Portal ಮುಖಾಂತರ ಪತ್ತೆಹಚ್ಚಿ ವಾರಸುದಾರರಿಗೆ ಹಿಂತಿರುಗಿಸಿದ ಪೊಲೀಸರು..! ಮಂಗಳೂರು: CEIR Portal ಮುಖಾಂತರ ಸೆ ೧೫ ರಿಂದ ಆ . ೩೦ ರವರೆಗೆ ದೂರುದಾರರ 233...

ರೈಲಿನಲ್ಲಿ ಅಕ್ರಮ ಚಿನ್ನ ಕಳ್ಳ ಸಾಗಣಿಕೆ – ಮೂವರ ಬಂಧನ

ರೈಲಿನಲ್ಲಿ ಅಕ್ರಮ ಚಿನ್ನ ಕಳ್ಳ ಸಾಗಣಿಕೆ – ಮೂವರ ಬಂಧನ ಕುಂದಾಪುರ: ರೈಲಿನಲ್ಲಿ ಅಕ್ರಮವಾಗಿ ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಮೂವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತರನ್ನು ಭಟ್ಕಳ ಮೂಲದ ಮಹಮದ್ ಇಸ್ಮಾಯಿಲ್, ರಾಹೀಫ್, ಸಯ್ಯದ್...

ಸಿದ್ದರಾಮಯ್ಯನವರದ್ದು ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ – ನಳಿನ್‍ಕುಮಾರ್ ಕಟೀಲ್

ಸಿದ್ದರಾಮಯ್ಯನವರದ್ದು ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್ - ನಳಿನ್‍ಕುಮಾರ್ ಕಟೀಲ್ ಮಂಗಳೂರು : ಬಹುಸಂಖ್ಯಾತರನ್ನು ಕಡೆಗಣಿಸುವ ಕಾಂಗ್ರೆಸ್ ಸರ್ಕಾರದ ತಾರತಮ್ಯ ನೀತಿ ರಾಜ್ಯ ಬಜೆಟ್‍ನಲ್ಲಿಯೂ ಮುಂದುವರಿದಿದೆ. ಕೇವಲ ಅಲ್ಪಸಂಖ್ಯಾತರನ್ನು ಮಾತ್ರ ಓಲೈಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‍ನಲ್ಲಿ...

ಇಂದಿರಾ ಕ್ಯಾಂಟಿನ್ ನಿರ್ಮಾಣದಲ್ಲಿ ಅವ್ಯವಹಾರ ಆಗಿದೆ ಎನ್ನುವ ಬಿಜೆಪಿಗರ ಹೇಳಿಕೆ ಸತ್ಯಕ್ಕೆ ದೂರ; ಖಾದರ್

ಇಂದಿರಾ ಕ್ಯಾಂಟಿನ್ ನಿರ್ಮಾಣದಲ್ಲಿ ಅವ್ಯವಹಾರ ಆಗಿದೆ ಎನ್ನುವ ಬಿಜೆಪಿಗರ ಹೇಳಿಕೆ ಸತ್ಯಕ್ಕೆ ದೂರ; ಖಾದರ್ ಉಡುಪಿ: ಇಂದಿರಾ ಕ್ಯಾಂಟಿನ್ ನಿರ್ಮಾಣದಲ್ಲಿ ಅವ್ಯವಹಾರ ಆಗಿದೆ ಎಂದು ಹೇಳುತ್ತಿರುವ ಮೈಸೂರು ಬಿಜೆಪಿ ಶಾಸಕ ರಾಮದಾಸ್ ಅವರು ಜನರನ್ನು...

ಟಿಪ್ಪು ವಿವಿ ಸ್ಥಾಪನೆಯಾಗಲಿ : ಇಂಡಿಯನ್ ಸೋಶಿಯಲ್ ಫೋರಮ್

ಟಿಪ್ಪು ವಿವಿ ಸ್ಥಾಪನೆಯಾಗಲಿ : ಇಂಡಿಯನ್ ಸೋಶಿಯಲ್ ಫೋರಮ್ ದಮಾಮ್ : ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ, ಸಾಮಾಜಿಕ ನ್ಯಾಯದ ಸಂಸ್ಥಾಪಕ, ಆಧುನಿಕ ತಂತ್ರಜ್ಞಾನದ ಹರಿಕಾರ ಮೈಸೂರು ಹುಲಿ ಟಿಪ್ಪುಸುಲ್ತಾನರ ಕುರಿತ ಇನ್ನಷ್ಟು ಅಧ್ಯಯನ ನಡೆಸಿ...

ಸಾಧನ ಆಶ್ರೀತ್ ವರಿಗೆ ಶೇರೋ ಇಂಡಿಯನ್ ಲೇಜೆಂಡರಿ ಅವಾರ್ಡ್ 2024

ಸಾಧನ ಆಶ್ರೀತ್ ವರಿಗೆ ಶೇರೋ ಇಂಡಿಯನ್ ಲೇಜೆಂಡರಿ ಅವಾರ್ಡ್ 2024 ಕಾರ್ಕಳ: ಕಾರ್ಕಳ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಸಂಸ್ಥಾಪಕಿ, ಖ್ಯಾತ ವಸ್ತ್ರ ವಿನ್ಯಾಸಕಿ, ಸಾಧನ ಆಶ್ರೀತ್ ವರಿಗೆ ಸುಧಾ ವೆಂಚರ್ಸ್ ಬೆಂಗಳೂರು ಹಾಗೂ ಎಸ್...

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಸದಸ್ಯರ ಆಗ್ರಹ

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಸದಸ್ಯರ ಆಗ್ರಹ ಉಡುಪಿ: ಉಭಯ ಜಿಲ್ಲೆಯ ರೈತರ ಜೀವಾಳವಾದ ಬ್ರಹ್ಮಾವರದಲ್ಲಿರುವ ಸಹಕಾರಿ ಸಕ್ಕರೆ ಕಾರ್ಖಾನೆಯು ಸ್ಥಗಿತಗೊಂಡಿರುವುದರಿಂದ ರೈತರು ಜೀವನ ನಿರ್ವಹಣೆಗೆ ತೊಂದರೆ ಪಡುವುದರೊಂದಿಗೆ ತಮ್ಮ ಆರ್ಥಿಕ ಮಟ್ಟವನ್ನು ಸುಧಾರಿಸಿಕೊಳ್ಳುವಲ್ಲಿ...

ಮಂಗಳೂರು: ದುಷ್ಕರ್ಮಿಗಳಿಂದ ಇಬ್ಬರ ಮೇಲೆ ತಲಾವಾರು ದಾಳಿ, ಒರ್ವ ಮೃತ್ಯು

ಮಂಗಳೂರು: ದುಷ್ಕರ್ಮಿಗಳಿಂದ ಇಬ್ಬರ ಮೇಲೆ ತಲಾವಾರು ದಾಳಿ, ಒರ್ವ ಮೃತ್ಯು ಮಂಗಳೂರು: ದುಷ್ಕರ್ಮಿಗಳ ತಂಡವೊಂದು ಇಬ್ಬರ ಮೇಲೆ ತಲವಾರು ಮಾಡಿದ ಪರಿಣಾಮ ಓರ್ವ ಮೃತಪಟ್ಟು ಇನ್ನೋರ್ವ ಗಾಯಗೊಂಡಿರುವ ಘಟನೆ ಅಡ್ಡರು ಕೊಲ್ತಮಜಲು ಎಂಬಲ್ಲಿ ಮಂಗಳವಾರ...

Members Login

Obituary

Congratulations