26.5 C
Mangalore
Thursday, July 30, 2026

ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಕೊರೋನಾ ಹಾವಳಿ; ಭಾನುವಾರ 45 ಮಂದಿಗೆ ಕೋರೋನಾ ಪಾಸಿಟಿವ್

ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಕೊರೋನಾ ಹಾವಳಿ; ಭಾನುವಾರ 45 ಮಂದಿಗೆ ಕೋರೋನಾ ಪಾಸಿಟಿವ್ ಉಡುಪಿ : ಉಡುಪಿ ಜಿಲ್ಲೆಯಲ್ಲಿ ಭಾನುವಾರ ಕೊರೋನಾ ಹಾವಳಿ ಹೆಚ್ಚಿದ್ದು ಒಟ್ಟು 45 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ....

ರಾಷ್ಟ್ರೀಯ ಬಾಹ್ಯಾಕಾಶ ದಿನ: NITK ಸುರತ್ಕಲ್ ಮುಂದಿನ ಪೀಳಿಗೆಯ ಬಾಹ್ಯಾಕಾಶ ವಿಜ್ಞಾನಿಗಳಿಗೆ ಸ್ಫೂರ್ತಿ ನೀಡುತ್ತದೆ 

ರಾಷ್ಟ್ರೀಯ ಬಾಹ್ಯಾಕಾಶ ದಿನ: NITK ಸುರತ್ಕಲ್ ಮುಂದಿನ ಪೀಳಿಗೆಯ ಬಾಹ್ಯಾಕಾಶ ವಿಜ್ಞಾನಿಗಳಿಗೆ ಸ್ಫೂರ್ತಿ ನೀಡುತ್ತದೆ  ಮಂಗಳೂರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NITK), ಸುರತ್ಕಲ್, ತನ್ನ ಕ್ಯಾಂಪಸ್‌ನಲ್ಲಿ ಆಗಸ್ಟ್ 23-24, 2024 ರಂದು...

ಡ್ರಗ್ಸ್ ಪೆಡ್ಲರ್ ಗಳ ವಿರುದ್ಧ ಮುಲಾಜಿಲ್ಲದೆ ಕ್ರಮಕ್ಕೆ ಸೂಚನೆ: ಡಾ.ಜಿ.ಪರಮೇಶ್ವರ್

ಡ್ರಗ್ಸ್ ಪೆಡ್ಲರ್ ಗಳ ವಿರುದ್ಧ ಮುಲಾಜಿಲ್ಲದೆ ಕ್ರಮಕ್ಕೆ ಸೂಚನೆ: ಡಾ.ಜಿ.ಪರಮೇಶ್ವರ್ ಮಂಗಳೂರು: ಡ್ರಗ್ಸ್ ಜಾಲದ ವಿರುದ್ಧ ಸಮರ ಸಾರಲಾಗಿದ್ದು, ಪೂರೈಕೆ ಮಾಡುವ ಪೆಡ್ಲರ್ ಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್...

ಕೇಂದ್ರ ಸರಕಾರದ ವಿರುದ್ಧ ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ: ಬಂಧನ

ಕೇಂದ್ರ ಸರಕಾರದ ವಿರುದ್ಧ ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ: ಬಂಧನ ಮಂಗಳೂರು: ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ಗೆ ಜಾರಿ ನಿರ್ದೇಶನಾಲಯ (ಈಡಿ) ಹಾಗೂ ಆದಾಯ ತೆರಿಗೆ ಇಲಾಖೆ ಅನಗತ್ಯ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ...

‘ಜನಸಾಮಾನ್ಯರಿಗೆ ಕಾನೂನು’ ಸರಣಿ ಕಾರ್ಯಕ್ರಮದ ಅಂಗವಾಗಿ ಉಪನ್ಯಾಸ

ಮಂಗಳೂರು: ಬೆಸೆಂಟ್ ಮಹಿಳಾ ಕಾಲೇಜು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಶಿಕ್ಷಣ ಇಲಾಖೆ, ಇವರುಗಳ ಸಂಯುಕ್ತ ಆಶ್ರಯದಲ್ಲಿ ‘ಜನಸಾಮಾನ್ಯರಿಗೆ ಕಾನೂನು’ ಮಾಹಿತಿಗಾಗಿ ಮಂಗಳೂರು ನಗರ ಮತ್ತು ತಾಲೂಕಿನಾದ್ಯಂತ ‘ಕಾನೂನು ಸಾಕ್ಷರತಾ ರಥ’...

ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ಸೇರ್ಪಡೆ ವಿರೋಧಿಸುವವರ ವಿರುದ್ದ ಶಿಸ್ತು ಕ್ರಮ ; ಯಡ್ಯೂರಪ್ಪ

ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ಸೇರ್ಪಡೆ ವಿರೋಧಿಸುವವರ ವಿರುದ್ದ ಶಿಸ್ತು ಕ್ರಮ ; ಯಡ್ಯೂರಪ್ಪ ಉಡುಪಿ: ಕುಂದಾಪುರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಭಾರತೀಯ ಜನತಾ ಪಕ್ಷವನ್ನು ಸೇರುವುದಕ್ಕೆ ವಿರೋಧಿಸುವ ವ್ಯಕ್ತಿಗಳ ವಿರುದ್ದ...

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ   ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯುಕಳೆದ 33 ವರ್ಷಗಳಿಂದ ಕೋಮು ಸೂಕ್ಷ್ಮ ಪ್ರದೇಶವೆಂಬ ಹಣೆಪಟ್ಟಿಯೊಂದಿಗೆ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ. ಮತದಾರರು ಬದಲಾವಣೆಯನ್ನು ಬಯಸಿದ್ದು, ಈ...

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಚಿನ್ನಾಭರಣ ಕಳವು ಪ್ರಕರಣ: ನಾಲ್ಕು ಸಿಬ್ಬಂದಿ ವಶಕ್ಕೆ

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಚಿನ್ನಾಭರಣ ಕಳವು ಪ್ರಕರಣ: ನಾಲ್ಕು ಸಿಬ್ಬಂದಿ ವಶಕ್ಕೆ ಮಂಗಳೂರು: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವುಗೈದಿರುವ ಆರೋಪದಲ್ಲಿ ನಾಲ್ಕು ಮಂದಿಯನ್ನು...

ಸರಗಳ್ಳತನ ಪ್ರಕರಣ ಇಬ್ಬರ ಬಂಧನ

ಸರಗಳ್ಳತನ ಪ್ರಕರಣ ಇಬ್ಬರ ಬಂಧನ ಮಂಗಳೂರು: ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಬಂಧಿತ ಆರೋಪಿಗಳನ್ನು ಹಾಸನ ಜಿಲ್ಲೆ, ಅರಕಲಗೂಡು ತಾಲೂಕು, ಕೋಟೆಸಾಲುಗೇರಿ ನಿವಾಸಿಗಳಾದ 1) ಶ್ರೀಮತಿ ಲಕ್ಷ್ಮೀಯಮ್ಮ @ ಗೌರಮ್ಮ, (60),...

ಎಸ್ ಡಿಎಮ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

ಎಸ್ ಡಿಎಮ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಎಸ್ ಡಿ ಎಂ ಬಿಸ್ನೆಸ್ ಮ್ಯಾನೇಜ್ ಮೆಂಟ್ ಕಾಲೇಜಿ ಪ್ರಥಮ ವರ್ಷದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ವರದಿಯಾಗಿದೆ. ...

Members Login

Obituary

Congratulations