ಪಾಲಡ್ಕದಲ್ಲಿ ರಾಯೀರಾಜಕುಮಾರರಿಂದ ನಾಣ್ಯ ಸಂಗ್ರಹಣೆಯ ಮಾಹಿತಿ ಕಾರ್ಯಾಗಾರ
ಮೂಡುಬಿದಿರೆ: ಇಲ್ಲಿಗೆ ಸಮೀಪದ ಪಾಲಡ್ಕದ ಪೂಪಾಡಿಕಲ್ಲು ಶ್ರೀ ನಾರಾಯಣಗುರು ಸಭಾ ಭವನದಲ್ಲಿ ನಡೆಯುತ್ತಿರುವ ಮೂಡುಬಿದಿರೆ ಆಳ್ವಾಸ್ ಆಯುರ್ವೇದ ಮೆಡಿಕಲ್ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ದ್ವಿತೀಯ ದಿನವಾದ ಅಗೋಸ್ತು 12...
ಸುರತ್ಕಲ್ ಟೋಲ್ ಸಂಗ್ರಹಕ್ಕೆ DYFI ವಿರೋಧ
ಸುರತ್ಕಲ್: ಸಾರ್ವಜನಿಕರ ವಿರೋಧದ ಮಧ್ಯೆಯೂ ಸುರತ್ಕಲ್ ಎನ್ಐಟಿಕೆಯ ಬಳಿ ತರಾತುರಿಯಲ್ಲಿ ಟೋಲ್ ಸಂಗ್ರಹಕ್ಕೆ ಮುಂದಾಗಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ತೀರ್ಮಾನಕ್ಕೆ ಡಿವೈಎಫ್ಐ ಸುರತ್ಕಲ್ ವಲಯ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ನಿಯಮಗಳನ್ನು ಪಾಲಿಸದೇ ಟೋಲ್...
ಸಂಸದ ನಳಿನ್ ಕುಮಾರ್ ಕಟೀಲ್ ಧರ್ಮಸ್ಥಳ ಭೇಟಿ
ಸಂಸದ ನಳಿನ್ ಕುಮಾರ್ ಕಟೀಲ್ ಧರ್ಮಸ್ಥಳ ಭೇಟಿ
ಧರ್ಮಸ್ಥಳ: ಸಂಸದ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹೆಗ್ಗಡೆಯವರು ಸಂಸದರನ್ನು ಅಭಿನಂದಿಸಿ ಶುಭ...
ಜಾಲತಾಣದಲ್ಲಿ ದೇವೆಗೌಡರ ಅವಹೇಳನ; ಕ್ರಮಕ್ಕೆ ಯುವ ಜೆಡಿಎಸ್ ಆಗ್ರಹ ಮಂಗಳೂರು:
ಜಾಲತಾಣದಲ್ಲಿ ದೇವೆಗೌಡರ ಅವಹೇಳನ; ಕ್ರಮಕ್ಕೆ ಯುವ ಜೆಡಿಎಸ್ ಆಗ್ರಹ
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪರಮೋಚ್ಛ ನಾಯಕ ಎಚ್. ಡಿ.ದೇವೆಗೌಡ ಅವರನ್ನು ಅವಹೇಳನ ಮಾಡಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ...
ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಕಾಂಗ್ರೆಸ್ ಉಸ್ತುವಾರಿಯಾಗಿ ಪ್ರಖ್ಯಾತ್ ಶೆಟ್ಟಿ ಮತ್ತು ಜಯಶ್ರೀ ಕೃಷ್ಣರಾಜ್...
ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಸ್ತುವಾರಿಯಾಗಿ ಪ್ರಖ್ಯಾತ್ ಶೆಟ್ಟಿ ಮತ್ತು ಜಯಶ್ರೀ ಕೃಷ್ಣರಾಜ್ ನೇಮಕ
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸಿನ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ತೆಂಕನಿಡಿಯೂರು ಹಾಗೂ ಕೆಪಿಸಿಸಿ ಮಾಜಿ ಸದಸ್ಯೆ...
ಧಾರ್ಮಿಕ ಹಬ್ಬಗಳ ನಿರ್ಭಂಧಿತ ರಜೆ: ಸುಶೀಲ್ ನೊರೊನ್ಹ ವಿರೋಧ
ಧಾರ್ಮಿಕ ಹಬ್ಬಗಳ ನಿರ್ಭಂಧಿತ ರಜೆ: ಸುಶೀಲ್ ನೊರೊನ್ಹ ವಿರೋಧ
6ನೇ ವೇತನ ಅಯೋಗ ಶಿಫಾರಸು ಮಾಡಿದ ಸರ್ಕಾರಿ ರಜೆಗಳು ಎಕಪಕ್ಷೀಯ ನಿರ್ಧಾರವಾಗಿದ್ದು ಇದು ಕೇವಲ ಸರ್ಕಾರಿ ನೌಕರರ ಬಗ್ಗೆ ಹಿತಾಸಕ್ತಿ ಪರಿಗಣಿಸಿದ್ದು ಉಳಿದಂತೆ ಅರೆ...
ವಿದ್ಯೆಯ ಮಹತ್ವ ಅರಿತು ಮುನ್ನಡೆಯಿರಿ – ಡಾ. ಕೇಶವ ಪಾಟ್ಕರ್
ವಿದ್ಯೆಯ ಮಹತ್ವ ಅರಿತು ಮುನ್ನಡೆಯಿರಿ – ಡಾ. ಕೇಶವ ಪಾಟ್ಕರ್
ಬಂಟಕಲ್ಲು: “ಶ್ರದ್ಧೆ ಮತ್ತು ಗುರಿಯನ್ನಿಟ್ಟುಕೊಂಡು ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಜೀವನದಲ್ಲಿ ಖಂಡಿತವಾಗಿ ಯಶಸ್ಸು ಕಾಣುತ್ತಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ವಿದ್ಯೆಯ ಮಹತ್ವವನ್ನು ಅರಿತು ಮುಂದಕ್ಕೆ...
ಹಿಂದೂ ಜನಜಾಗೃತಿ ಸಮಿತಿ ಹಾಗೂ ಹಿಂದೂ ಸಂಘಟನೆಗಳ ವತಿಯಿಂದ ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ
ಹಿಂದೂ ಜನಜಾಗೃತಿ ಸಮಿತಿ ಹಾಗೂ ಹಿಂದೂ ಸಂಘಟನೆಗಳ ವತಿಯಿಂದ ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ
ಮಂಗಳೂರು: ಹಿಂದೂ ಜನಜಾಗೃತಿ ಸಮಿತಿ ಹಾಗೂ ಇತರ ಹಿಂದೂ ಸಂಘಟನೆಗಳ ವತಿಯಿಂದ ಶನಿವಾರ ಮಹಾನಗರದ ಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ...
ನಿರಂತರ ಮಳೆ: ದಕ ಜಿಲ್ಲೆಯಲ್ಲಿ ನಾಳೆ (ಜು.20) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ನಿರಂತರ ಮಳೆ: ದಕ ಜಿಲ್ಲೆಯಲ್ಲಿ ನಾಳೆ (ಜು.20) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದಕ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ...
ಟ್ರಾಫಿಕ್, ಪಾರ್ಕಿಂಗ್ ಸಮಸ್ಯೆ ಹಾಗೂ ಕುಡಿಯುವ ನೀರು ಸರಬರಾಜು ಪೈಪ್ ಲೈನ್ ಸ್ಥಳಾಂತರ ಬಗ್ಗೆ ಅಧಿಕಾರಿಗಳೊಂದಿಗೆ ಯಶ್ಪಾಲ್ ಸುವರ್ಣ...
ಟ್ರಾಫಿಕ್, ಪಾರ್ಕಿಂಗ್ ಸಮಸ್ಯೆ ಹಾಗೂ ಕುಡಿಯುವ ನೀರು ಸರಬರಾಜು ಪೈಪ್ ಲೈನ್ ಸ್ಥಳಾಂತರ ಬಗ್ಗೆ ಅಧಿಕಾರಿಗಳೊಂದಿಗೆ ಯಶ್ಪಾಲ್ ಸುವರ್ಣ ಸಭೆ
ಉಡುಪಿ: ನಗರದಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಹಾಗೂ ಪಾರ್ಕಿಂಗ್ ಸಮಸ್ಯೆ ಹಾಗೂ ರಾಷ್ಟೀಯ ಹೆದ್ದಾರಿ...


























