28.5 C
Mangalore
Tuesday, March 17, 2026

ಉಡುಪಿ: ಸಮೀಕ್ಷಾ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಮೂವರು ಶಿಕ್ಷಕರ ಅಮಾನತು

ಉಡುಪಿ: ಸಮೀಕ್ಷಾ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಮೂವರು ಶಿಕ್ಷಕರ ಅಮಾನತು ಉಡುಪಿ: ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಿರ್ಲಕ್ಷ್ಯ ತೋರಿದ ಕಾರಣಕ್ಕೆ ಮೂವರು ಸಹ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಅಮಾನತುಗೊಂಡವರು — ಉಡುಪಿ...

ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣಕ್ಕೆ ಸಂಸದ ಬಿ.ವೈ.ರಾಘವೇಂದ್ರ ಮನವಿ 

ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣಕ್ಕೆ ಸಂಸದ ಬಿ.ವೈ.ರಾಘವೇಂದ್ರ ಮನವಿ  ಕುಂದಾಪುರ: ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಗುರುವಾರ ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣ...

ಅಲೆವೂರು ನೆಹರು ಸ್ಪೋರ್ಟ್ಸ್ & ಕಲ್ಚರಲ್ ಅಸೋಸಿಯೇಶನ್ ವತಿಯಿಂದ ಕ್ರಿಕೆಟ್ ಪಂದ್ಯಾಟ

ಅಲೆವೂರು ನೆಹರು ಸ್ಪೋರ್ಟ್ಸ್ & ಕಲ್ಚರಲ್ ಅಸೋಸಿಯೇಶನ್ ವತಿಯಿಂದ ಕ್ರಿಕೆಟ್ ಪಂದ್ಯಾಟ ಉಡುಪಿ: ನೆಹರು ಸ್ಪೋರ್ಟ್ಸ್ & ಕಲ್ಚರಲ್ ಆಸೋಸಿಯೇಶನ್ (ರಿ) ಅಲೆವೂರು ಇದರ 28ನೇ ವರ್ಷದ ಶ್ಯಾಮ ಸುಂದರಿ ಕ್ರಿಕೆಟ್ ಪಂದ್ಯಾಟ ದ...

ಮಂಗಳೂರು| ಮಾದಕ ವಸ್ತು ಸೇವನೆ – ಮೂವರ ಬಂಧನ

ಮಂಗಳೂರು| ಮಾದಕ ವಸ್ತು ಸೇವನೆ – ಮೂವರ ಬಂಧನ ಮಂಗಳೂರು: ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಮಧ್ಯಪ್ರದೇಶದ ಮಾಯಾರಾಮ್ (32), ಮಹಾರಾಷ್ಟ್ರದ ಪ್ರೇಮ್ ಸಿಂಗ್ ರಾಮ ಪವಾರ (48)...

ಬೆಂಗಳೂರು: ಸಿಲಿಂಡರ್ ಸ್ಫೋಟಕ್ಕೆ ಕಟ್ಟಡ ಕುಸಿತ, 7 ಸಾವು; ತಲಾ 5 ಲಕ್ಷ ರೂ. ಪರಿಹಾರ

ಬೆಂಗಳೂರು: ಸಿಲಿಂಡರ್ ಸ್ಫೋಟಕ್ಕೆ ಕಟ್ಟಡ ಕುಸಿತ, 7 ಸಾವು; ತಲಾ 5 ಲಕ್ಷ ರೂ. ಪರಿಹಾರ ಬೆಂಗಳೂರು: ಅಡುಗೆ ಮನೆಯಲ್ಲಿದ್ದ ಸಿಲಿಂಡರ್'ವೊಂದು ಸ್ಫೋಟಗೊಂಡ ಪರಿಣಾಮ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದ್ದು, ಪರಿಣಾಮ 7 ಮಂದಿ...

ಮದುವೆ ಹಾಲಿನಲ್ಲಿ ಮಕ್ಕಳ ಚಿನ್ನಾಭರಣ ಕಳ್ಳತನ – ಇಬ್ಬರ ಬಂಧನ

ಮದುವೆ ಹಾಲಿನಲ್ಲಿ ಮಕ್ಕಳ ಚಿನ್ನಾಭರಣ ಕಳ್ಳತನ - ಇಬ್ಬರ ಬಂಧನ ಮಂಗಳೂರು: ಮದುವೆ ಹಾಲ್‌ಗಳಲ್ಲಿ ಸಣ್ಣ ಮಕ್ಕಳ ಚಿನ್ನಾಭರಣವನ್ನು ಕಳವು ಮಾಡುತ್ತಿದ್ದ ಮತ್ತು ಕಳವು ಮಾಲನ್ನು ಸ್ವೀಕರಿಸುತ್ತಿದ್ದ ಆರೋಪಿಗಳನ್ನು ಕೊಣಾಜೆ ಪೋಲಿಸರು ಬಂಧಿಸಿದ್ದಾರೆ. ಬಂಧಿತರನ್ನು ಉಳ್ಳಾಲ...

ಶಿರ್ವ ಗ್ರಾಮೀಣ ಕಾಂಗ್ರೆಸ್ ಸಾಮಾನ್ಯ ಸಭೆ: ಜಿಪಂ, ಗ್ರಾಪಂ ಚುನಾವಣೆಗೆ ಸಜ್ಜಾಗಲು ಕರೆ

ಶಿರ್ವ ಗ್ರಾಮೀಣ ಕಾಂಗ್ರೆಸ್ ಸಾಮಾನ್ಯ ಸಭೆ: ಜಿಪಂ, ಗ್ರಾಪಂ ಚುನಾವಣೆಗೆ ಸಜ್ಜಾಗಲು ಕರೆ ಉಡುಪಿ: ಶಿರ್ವ ಗ್ರಾಮೀಣ ಕಾಂಗ್ರೆಸ್ ನ ಸಾಮಾನ್ಯ ಸಭೆಯು ಶಿರ್ವ ಗ್ರಾಮೀಣ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಶಿರ್ವ...

ಮಸ್ಕತ್ ಕರ್ನಾಟಕ ಸಂಘದ ಯುಗಾದಿ ಸಂಭ್ರಮ!

ಮಸ್ಕತ್ ಕರ್ನಾಟಕ  ಸಂಘದ ಯುಗಾದಿ ಸಂಭ್ರಮ! "ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು..." ಎಂಬ ಕವಿವಾಣಿಯನ್ನು ಅಕ್ಷರಷ ಪಾಲಿಸಿ ಓಮಾನಿನ ಮರುಭೂಮಿಯಲ್ಲಿ ಕನ್ನಡದ ಕಂಪನ್ನು ಹರಿಸುತ್ತಿರುವವರು ಮಸ್ಕತ್ ಕನ್ನಡಿಗರು. ಅವರಿಗೆ ಈ ಕಾಯಕಕ್ಕೆ...

ಪಂಚರಾಜ್ಯ ಚುನಾವಣಾ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ – ಜನಾರ್ದನ ತೋನ್ಸೆ

ಪಂಚರಾಜ್ಯ ಚುನಾವಣಾ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ – ಜನಾರ್ದನ ತೋನ್ಸೆ ಉಡುಪಿ: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮಧ್ಯಪ್ರದೇಶ ರಾಜಸ್ಥಾನ ಮತ್ತು ಛತ್ತೀಘಡ್‍ನಲ್ಲಿ ಸ್ಪಷ್ಟ ಬಹುಮತ ಪಡೆದು ಸರಕಾರ ರಚಿಸುವ ನಿಟ್ಟಿನಲ್ಲಿ...

ಕಾಪು: ದರೋಡೆಗೆ ಸಂಚು ರೂಪಿಸಿದ್ದ ಆರು ಮಂದಿಯ ಬಂಧನ

ಕಾಪು: ದರೋಡೆಗೆ ಸಂಚು ರೂಪಿಸಿದ್ದ ಆರು ಮಂದಿಯ ಬಂಧನ ಉಡುಪಿ: ದರೋಡೆಗೆ ಸಂಚು ರೂಪಿಸಿ ಕಾರಿನಲ್ಲಿ ಮಾರಕಾಯಧಗಳೊಂದಿಗೆ ಸಂಚರಿಸುತ್ತಿದ್ದ ಆರೋಪದಲ್ಲಿ ಆರು ಮಂದಿಯನ್ನು ಕಾಪು ಪೊಲೀಸರು ಶನಿವಾರ ಸಂಜೆ ಕಾಪು ಸಮೀಪದ ಕೋತಲಕಟ್ಟೆ ಎಂಬಲ್ಲಿ...

Members Login

Obituary

Congratulations